Home ದೇಶ ‌Breaking news| ಒಳ ಮೀಸಲಾತಿಗೆ ಅಸ್ತು ಎಂದ ಸುಪ್ರೀಂ ಕೋರ್ಟ್

‌Breaking news| ಒಳ ಮೀಸಲಾತಿಗೆ ಅಸ್ತು ಎಂದ ಸುಪ್ರೀಂ ಕೋರ್ಟ್

0

ದೆಹಲಿ: ಬಹುನೀರೀಕ್ಷೆಯ ಒಳ ಮೀಸಲಾತಿ ಪ್ರಕರಣಕ್ಕೆ ಕೊನೆಗೂ ತೆರೆ ಬಿದ್ದಿದೆ. 6:1 ಬಹುಮತದೊಂದಿಗೆ ರಾಜ್ಯಗಳು ಒಳ ಮೀಸಲಾತಿ ನೀಡುವ ಹಕ್ಕನ್ನು ಹೊಂದಿವೆ ಎಂದು ತೀರ್ಪು ನೀಡಿದೆ.

ಉದ್ಯೋಗ ಮತ್ತು ಪ್ರವೇಶ ಪರೀಕ್ಷೆಗಳಲ್ಲಿ ಜಾತಿವಾರು ಉಪವರ್ಗೀಕರಣ ಮಾಡಲು ರಾಜ್ಯಕ್ಕೆ ಅಧಿಕಾರವಿದೆ ಎಂದು ಕೋರ್ಟ್‌ ಹೇಳಿದೆ.

ಸುಪ್ರೀಂ ಕೋರ್ಟಿನ 7 ನ್ಯಾಯಾಧೀಶರ ಪೀಠವು 6:1 ಬಹುಮತದಿಂದ, ಮೀಸಲಾತಿ ವರ್ಗಗಳ ಅಂದರೆ ಪರಿಶಿಷ್ಟ ಜಾತಿಗಳು / ಪರಿಶಿಷ್ಟ ಪಂಗಡಗಳ ಉಪ ವರ್ಗೀಕರಣಕ್ಕೆ ಅನುಮತಿಸಿದೆ. ಇವಿ ಚಿನ್ನಯ್ಯ ತೀರ್ಪಿನಲ್ಲಿ ಕೆಲವು ನ್ಯೂನತೆಗಳಿವೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ.

ಹೆಚ್ಚಿನ ವಿವರಗಳನ್ನು ಎದುರು ನೋಡಲಾಗುತ್ತಿದೆ…

You cannot copy content of this page

Exit mobile version