Home ದೇಶ ದೆಹಲಿ ಮದ್ಯ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಜಾಮೀನು ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು

ದೆಹಲಿ ಮದ್ಯ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಜಾಮೀನು ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು

0

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಲಿದೆ

ಕಳೆದ ವರ್ಷ ಫೆಬ್ರವರಿಯಲ್ಲಿ ಬಂಧನಕ್ಕೊಳಗಾದ ನಂತರ ಸಿಸೋಡಿಯಾ ಜೈಲಿನಲ್ಲಿದ್ದರು.

ಕಳೆದ ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ, ತನಿಖಾ ಸಂಸ್ಥೆಗಳಾದ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಸಂಸ್ಥೆಗಳನ್ನು ಇನ್ನೂ ಎಷ್ಟು ದಿನ ವಿಚಾರಣೆ ನಡೆಸುತ್ತೀರಿ ಎಂದು ಕೇಳಲಾಯಿತು.

You cannot copy content of this page

Exit mobile version