<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>amithsha &#8211; Peepal Media</title>
	<atom:link href="https://peepalmedia.com/tag/amithsha/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 19 Dec 2024 18:27:07 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>amithsha &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಅಮಿತ್ ಶಾ ವಿರುದ್ಧ ರೈತ ಸಂಘದಿಂದ ಪ್ರತಿಭಟನೆ</title>
		<link>https://peepalmedia.com/protest-by-farmers-union-against-amit-shah/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Thu, 19 Dec 2024 18:27:07 +0000</pubDate>
				<category><![CDATA[ಹಾಸನ]]></category>
		<category><![CDATA[amithsha]]></category>
		<category><![CDATA[india]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=50963</guid>

					<description><![CDATA[ಹಾಸನ: ಸಂವಿಧಾನಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅತ್ಯಂತ ಹಗುರವಾಗಿ ಮತ್ತು ಜವಾಬ್ದಾರಿಯಿಲ್ಲದೆ ನಾಲಿಗೆಯ ಮೇಲೆ ಹಿಡಿತವಿಲ್ಲದೆ ಮಾತನಾಡಿದ್ದಾನೆ. ಇದು ಖಂಡನೀಯ ಎಂದು ದೇಶದ ಗೃಹಮಂತ್ರಿ ಅಮಿತ್ ಶಾ ವಿರುದ್ಧ ಅಂಬೇಡ್ಕರ್ ಪ್ರತಿಮೆ ಮುಂದೆ ರೈತ, ದಲಿತ ಮತ್ತು ಪ್ರಗತಿಪರ ಸಂಘಟನೆಗಳಿಂದ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಇದೆ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಬಾಬು ಮಾತನಾಡಿ, ದೇಶದ ಗೃಹಮಂತ್ರಿ ಅಮಿತ್ ಶಾ. ಅವರು ಡಿಸೆಂಬರ್ ೧೭ ರಂದು ಸಂಸತ್ತಿನಲ್ಲಿ ಮಾತನಾಡುವಾಗ [&#8230;]]]></description>
										<content:encoded><![CDATA[
<p><br><strong>ಹಾಸನ: </strong>ಸಂವಿಧಾನಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅತ್ಯಂತ ಹಗುರವಾಗಿ ಮತ್ತು ಜವಾಬ್ದಾರಿಯಿಲ್ಲದೆ ನಾಲಿಗೆಯ ಮೇಲೆ ಹಿಡಿತವಿಲ್ಲದೆ ಮಾತನಾಡಿದ್ದಾನೆ. ಇದು ಖಂಡನೀಯ ಎಂದು ದೇಶದ ಗೃಹಮಂತ್ರಿ ಅಮಿತ್ ಶಾ ವಿರುದ್ಧ ಅಂಬೇಡ್ಕರ್ ಪ್ರತಿಮೆ ಮುಂದೆ ರೈತ, ದಲಿತ ಮತ್ತು ಪ್ರಗತಿಪರ ಸಂಘಟನೆಗಳಿಂದ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.<br><br>ಇದೆ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಬಾಬು ಮಾತನಾಡಿ, <strong>ದೇಶದ ಗೃಹಮಂತ್ರಿ ಅಮಿತ್ ಶಾ</strong>. ಅವರು ಡಿಸೆಂಬರ್ ೧೭ ರಂದು ಸಂಸತ್ತಿನಲ್ಲಿ ಮಾತನಾಡುವಾಗ ಸಂವಿಧಾನಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅತ್ಯಂತ ಹಗುರವಾಗಿ ಮತ್ತು ಜವಾಬ್ದಾರಿಯಿಲ್ಲದೆ ನಾಲಿಗೆಯ ಮೇಲೆ ಹಿಡಿತವಿಲ್ಲದೆ ಮಾತನಾಡಿರುವುದು ಖಂಡನೀಯ. ಈತ ಹೇಳಿರುವುದೇನೆಂದರೆ, ಈಗ ಫ್ಯಾಷನ್ ಆಗಿದೆ. ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎನ್ನುತ್ತಿರುವುದು. ಇವರೆಲ್ಲಾ ಇಷ್ಟು ಸಾರಿ ಭಗವಂತನ ಸ್ಮರಣೆ ಮಾಡಿದ್ದೇ ಆಗಿದ್ದಲ್ಲಿ ಏಳು ಜನ್ಮದವರೆಗೆ ಸ್ವರ್ಗವಾದರೂ ದೊರೆಯುತ್ತಿತ್ತು ಎಂದು. ಅಂಬೇಡ್ಕರ್ ಅವರ ಬಗ್ಗೆ ಇಷ್ಟೊಂದು ಹಗುರವಾಗಿ ನಾಲಿಗೆ ಹರಿಬಿಟ್ಟಿರುವ ಅಮಿತ್ ಶಾಗೆ ಒಂದು ಗಂಭೀರವಾದ ಎಚ್ಚರಿಕೆಯೊಂದನ್ನು ರವಾನಿಸಬೇಕಾಗಿದೆ ಎಂದರು. ಹೇಳುತ್ತೇವೆ ಕೇಳು ಅಮಿತ್ ಶಾ ನಮಗೆ ಏಳು ಜನ್ಮದ ಪುಣ್ಯ, ಸ್ವರ್ಗ ಬೇಡವೇ ಬೇಡ. ನಮಗೆ ಸ್ವರ್ಗ ನರಕಗಳಲ್ಲಿ ನಂಬಿಕೆ ಇಲ್ಲ. ನಮಗೆ ಅಗತ್ಯವೂ ಇಲ್ಲ. ನಮಗೆ ಅಂಬೇಡ್ಕರ್ ಒಬ್ಬರೇ ಏಕೈಕ ದೇವರು. ಅದರಲ್ಲಿ ಎಂದಿಗೂ ರಾಜಿ ಇಲ್ಲ. ಅಂಬೇಡ್ಕರ್ ಅವರ ಹೆಸರನ್ನು ಉಸಿರಾಗಿಸಿಕೊಂಡಿದ್ದೇವೆ. ಕೊನೆಯ ಉಸಿರಿರುವವರೆಗೂ ಅಂಬೇಡ್ಕರ್ ಅವರ ಹೆಸರನ್ನೇ ಉಸಿರಾಗಿಸಿಕೊಳ್ಳುತ್ತೇವೆ ಕೂಡಾ ಅಮಿತ್ ಶಾ ನೀವೆಲ್ಲಾ ಅಂಬೇಡ್ಕರ್ ಅವರ ಸಾಧನೆ, ಹೇಳಿಗೆ ಸಹಿಸದೆ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಲೇ ಬರುವ ಮೂಲಕ ನಿಮ್ಮ ಅಸಹಿಷ್ಣುತೆ ಪ್ರದರ್ಶಿಸುತ್ತಿದ್ದೀರಿ ಎಂದು ದೂರಿದರು. ಅಂಬೇಡ್ಕರ್ ಅವರನ್ನು ಮತ್ತು ಮತ್ತವರ ಸಮುದಾಯಗಳನ್ನು ಒಪ್ಪಿಕೊಳ್ಳಲು ನೀವು ಎಂದಿಗೂ ತಯಾರಿಲ್ಲ. ಇಡೀ ವಿಶ್ವವೇ ಒಪ್ಪಿಕೊಂಡು ವಿಶ್ವ ಸಂಸ್ಥೆ ಇಂದು ಅಂಬೇಡ್ಕರ್ ಅವರ ಜನ್ಮದಿನವಾದ ಏಪ್ರಿಲ್ ೧೪ ರ ದಿನವನ್ನು ವಿಶ್ವ ಜ್ಞಾನದ ದಿನ ಎಂದು ಘೋಷಿಸಿದೆ. ಅಂಬೇಡ್ಕರ್ ಎಂದರೆ ಜ್ಞಾನದ ಸಂಕೇತ. ನೀವು ಅವರನ್ನು ಅರಗಿಸಿಕೊಳ್ಳಲು ಆಗದಂತ ಅಸೂಯೆ..ಛೇ…ನಮಗೆ ನೀವು ಹೇಳುವ ಸ್ವರ್ಗ, ದೇವರು, ಸ್ಮರಣೆ ಬೇಡ. ಅಂಬೇಡ್ಕರ್ ಹೆಸರೊಂದೇ ಸಾಕು. ನಮಗದೇ ಶಕ್ತಿ ನಮಗದೇ ಚೈತನ್ಯ ಮತ್ತು ಸ್ಪೂರ್ತಿ. ಸಾವಿರಾರು ವರ್ಷಗಳಿಂದ ನೀವು ಹೇಳುವ ದೇವರುಗಳನ್ನು ಪೂಜಿಸಿ ಸಾಕಾಯ್ತು. ನಿಮ್ಮ ದೇವರು ನಮ್ಮನ್ನು ದೂರವೇ ಇಟ್ಟ. ಕಡೆಗೆ ಎಲ್ಲರಂತೆ ದೇವಾಲಯದೊಳಕ್ಕೆ ಬಿಟ್ಟುಕೊಳ್ಳಲಿಲ್ಲ ಮಾತ್ರವಲ್ಲ, ದೇವಾಲಯದ ಬಳಿಗೆ ಸುಳಿದರೂ ನಮಗೆ ಕಷ್ಟ ಕೊಡುತ್ತಿದ್ದ. ಅಂಬೇಡ್ಕರ್ ಬಂದ ಮೇಲೆಯೇ ನಮಗೆ ಸ್ವರ್ಗ, ಮೋಕ್ಷ ಎಲ್ಲವೂ… ನಮಗೆ ಅಂಬೇಡ್ಕರ್ ಸ್ಮರಣೆಯೇ ಸಾಕು ಎಂದರು.<br>ಅಮಿತ್ ಶಾನನ್ನು ಕೇಂದ್ರ ಸಚಿವ ಸ್ಥಾನದಿಂದ ವಜಾ ಮಾಡಲು ಈ ಮೂಲಕ ಅಗ್ರಹಪಡಿಸುತ್ತೇವೆ. ಇಲ್ಲವಾದಲ್ಲಿ ಈತನನ್ನು ವಜಾ ಮಾಡುವವರೆಗೂ ರೈತ, ದಲಿತ ಮತ್ತು ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ಮುಂದುವರೆಯುತ್ತವೆ ಎಂದು ಎಚ್ಚರಿಸಿ ಮನವಿ ನೀಡಿದರು.<br>ಪ್ರತಿಭಟನೆಯಲ್ಲಿ ರೈತ, ದಲಿತ ಮತ್ತು ಪ್ರಗತಿಪರ ಸಂಘಟನೆಯ ದಲಿತ ಚಳುವಳಿ ಜಿಲ್ಲಾ ಸಂಚಾಲಕ ಕೃಷ್ಣ, ರೈತ ಸಂಘದ ವಿಠಲಾ, ಜಗದೀಶ್, ಪವಿತ್ರ, ಕಾಳಕ್ಕ, ಶಿವಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>CAA ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ: ಅಮಿತ್ ಶಾ</title>
		<link>https://peepalmedia.com/caa-will-not-be-revoked-for-any-reason-amit-shah/</link>
		
		<dc:creator><![CDATA[Hanumanth Halageri]]></dc:creator>
		<pubDate>Thu, 14 Mar 2024 07:23:28 +0000</pubDate>
				<category><![CDATA[Uncategorized]]></category>
		<category><![CDATA[ಇತಿಹಾಸ]]></category>
		<category><![CDATA[ಕರ್ನಾಟಕ ಚುನಾವಣೆ - 2023]]></category>
		<category><![CDATA[ಚುನಾವಣೆ 2023]]></category>
		<category><![CDATA[ಚುನಾವಣೆ 2023- ಪರಿಣಾಮ]]></category>
		<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[amith shah]]></category>
		<category><![CDATA[amithsha]]></category>
		<category><![CDATA[CAA]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[modi]]></category>
		<category><![CDATA[Muslim]]></category>
		<category><![CDATA[news]]></category>
		<category><![CDATA[NRC]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37007</guid>

					<description><![CDATA[ನವದೆಹಲಿ:&#160; ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆಯನ್ನು) ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಕೇಂದ್ರ ಸಚಿವ ಅಮಿತ್‌ ಶಾ ಸ್ಪಷ್ಟಪಡಿಸಿದ್ದಾರೆ. ಎಎನ್‌ಐ ಜೊತೆ ಮಾತನಾಡುವ ಸಂದರ್ಭದಲ್ಲಿ &#8216;ಸಿಎಎ ಅಸಾಂವಿಧಾನಿಕ&#8217; ಎಂಬ ಪ್ರತಿಪಕ್ಷಗಳ ಆರೋಪವನ್ನು ತಳ್ಳಿಹಾಕಿರುವ ಅವರು,  ಈ ಕಾಯ್ದೆ ದೇಶದಲ್ಲಿ ಭಾರತೀಯ ಪೌರತ್ವವನ್ನು ಖಾತ್ರಿಪಡಿಸಿಕೊಳ್ಳಲು ಇರುವ ಸಾರ್ವಭೌಮ ಹಕ್ಕಾಗಿದೆ. ಸಿಎಎ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಇದನ್ನು ಹಿಂಪಡೆಯುವ ಅವಕಾಶವೇ ಇಲ್ಲ ಎಂದರು. ವಿರೋಧ ಪಕ್ಷಗಳ ನಾಯಕರು ಸಂವಿಧಾನದ 14ನೇ ವಿಧಿ ಬಗ್ಗೆ ಯಾವಾಗಲೂ ಮಾತನಾಡುತ್ತಾರೆ. ಆದರೆ, ಅದರಲ್ಲಿರುವ ಎರಡು [&#8230;]]]></description>
										<content:encoded><![CDATA[
<p><strong>ನವದೆಹಲಿ</strong>:&nbsp; ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆಯನ್ನು) ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಕೇಂದ್ರ ಸಚಿವ ಅಮಿತ್‌ ಶಾ ಸ್ಪಷ್ಟಪಡಿಸಿದ್ದಾರೆ.</p>



<p>ಎಎನ್‌ಐ ಜೊತೆ ಮಾತನಾಡುವ ಸಂದರ್ಭದಲ್ಲಿ &#8216;ಸಿಎಎ ಅಸಾಂವಿಧಾನಿಕ&#8217; ಎಂಬ ಪ್ರತಿಪಕ್ಷಗಳ ಆರೋಪವನ್ನು ತಳ್ಳಿಹಾಕಿರುವ ಅವರು,  ಈ ಕಾಯ್ದೆ ದೇಶದಲ್ಲಿ ಭಾರತೀಯ ಪೌರತ್ವವನ್ನು ಖಾತ್ರಿಪಡಿಸಿಕೊಳ್ಳಲು ಇರುವ ಸಾರ್ವಭೌಮ ಹಕ್ಕಾಗಿದೆ. ಸಿಎಎ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಇದನ್ನು ಹಿಂಪಡೆಯುವ ಅವಕಾಶವೇ ಇಲ್ಲ ಎಂದರು.</p>



<p>ವಿರೋಧ ಪಕ್ಷಗಳ ನಾಯಕರು ಸಂವಿಧಾನದ 14ನೇ ವಿಧಿ ಬಗ್ಗೆ ಯಾವಾಗಲೂ ಮಾತನಾಡುತ್ತಾರೆ. ಆದರೆ, ಅದರಲ್ಲಿರುವ ಎರಡು ಅನುಚ್ಛೇದಗಳನ್ನು ಮರೆತಿದ್ದಾರೆ. ಅವುಗಳಲ್ಲಿ ಸ್ಪಷ್ಟ, ಸಮಂಜಸವಾದ ವರ್ಗೀಕರಣಗಳಿವೆ.&nbsp;ಈ ಕಾನೂನು 14ನೇ ವಿಧಿಯನ್ನು ಉಲ್ಲಂಘಿಸುವುದಿಲ್ಲ&#8217; ಎಂದು ಶಾ ಹೇಳಿದರು.</p>



<p>2024ರಲ್ಲಿ &#8216;ಇಂಡಿಯಾ&#8217; ಮೈತ್ರಿಕೂಟ ಅಧಿಕಾರಕ್ಕೇರಿದರೆ,&nbsp;ಸಿಎಎ ರದ್ದುಗೊಳಿಸುವುದಾಗಿ&nbsp;ವಿರೋಧ ಪಕ್ಷಗಳು ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, &#8216;ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಅವರಿಗೂ ಗೊತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಾರಿಗೊಳಿಸುತ್ತಿರುವ ಸಿಎಎ ಅನ್ನು ರದ್ದುಪಡಿಸುವುದು ಅಸಾಧ್ಯ. ಇದು ಸಂಪೂರ್ಣ ಸಾಂವಿಧಾನಿಕವಾಗಿದೆ. ಸುಪ್ರೀಂ ಕೋರ್ಟ್‌ ಸಹ ಈ ಕಾನೂನು ಜಾರಿಗೆ ತಡೆ ನೀಡಿಲ್ಲ ಎಂಬುದನ್ನು ಮರೆಯಬಾರದು ಎಂದರು. ಎಂದಿದ್ದಾರೆ.</p>



<p>ಇದು ಜಾರಿಯಾಗಬೇಕೇ ಅಥವಾ ಬೇಡವೇ ಎಂಬುದನ್ನು ಸ್ಪಷ್ಟಪಡಿಸುವಂತೆ ಉದ್ಧವ್‌ ಠಾಕ್ರೆ ಅವರನ್ನು ಕೇಳಲು ಬಯಸುತ್ತೇನೆ. ಅವರು ಅಲ್ಪಸಂಖ್ಯಾತರ ಮತಗಳನ್ನು ಬಯಸುತ್ತಿದ್ದು, ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಠಾಕ್ರೆಯವರನ್ನು ಈ ಸಂದರ್ಭದಲ್ಲಿ ಶಾ ತಿವಿದರು.</p>



<p>ಈ ಕಾನೂನು &#8216;ಮುಸ್ಲಿಂ ವಿರೋಧಿ&nbsp; ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಹೇಳಿದ್ದಾರೆ. ಓವೈಸಿ ಅವರ ಈ ಹೇಳಿಕೆ ಖಂಡನೀಯ, ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶವನ್ನು ಇಸ್ಲಾಮಿಕ್ ರಾಷ್ಟ್ರಗಳೆಂದು ಘೋಷಿಸುವುದರಿಂದ ಮುಸ್ಲಿಮರ ಮೇಲೆ ಧಾರ್ಮಿಕ ದಬ್ಬಾಳಿಕೆ ನಡೆಸಲು ಸಾಧ್ಯವಿಲ್ಲ.&nbsp;ಹಾಗೆಯೇ ರಾಷ್ಟ್ರೀಯ ಪೌರತ್ವ ನೋಂದಣಿಗೆ &nbsp;ಹಾಗೂ ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳುವುದಕ್ಕೆ ಈ ಕಾನೂನಿನಲ್ಲಿ ಅವಕಾಶವಿಲ್ಲ&#8217; ಎಂದು ಹೇಳಿದರು.</p>
]]></content:encoded>
					
		
		
			</item>
		<item>
		<title>Heatstroke (ಹೀಟ್‌ಸ್ಟ್ರೋಕ್‌): ಭಯ ಬೇಡ ಎಚ್ಚರವಿರಲಿ! ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಇಲ್ಲಿವೆ ಕೆಲವು ಉಪಾಯಗಳು</title>
		<link>https://peepalmedia.com/how-to-avoid-heatstroke-and-summer-heats/</link>
		
		<dc:creator><![CDATA[Peepal Media]]></dc:creator>
		<pubDate>Thu, 20 Apr 2023 08:06:20 +0000</pubDate>
				<category><![CDATA[Uncategorized]]></category>
		<category><![CDATA[amithsha]]></category>
		<category><![CDATA[buttermilk]]></category>
		<category><![CDATA[heatstroak]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[lassi]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[shindhe]]></category>
		<category><![CDATA[summer]]></category>
		<category><![CDATA[umbrella]]></category>
		<guid isPermaLink="false">https://peepalmedia.com/?p=20951</guid>

					<description><![CDATA[ಜೀವ ಬಸವಳಿಯುವಂತೆ ಮಾಡುತ್ತಿರುವ ಈ ಬೇಸಗೆಯಲ್ಲಿ ಮನುಷ್ಯರು ಜೀವ ಉಳಿಸಿಕೊಳ್ಳಲು ಪರದಾಡುವಂತಾಗಿದೆ. ವಿಪರೀತ ಬಿಸಿಲು ಮತ್ತು ಸೆಕೆಯಿಂದಾಗಿ ಜನರು ತತ್ತರಿಸುತ್ತಿದ್ದಾರೆ. ಏಷ್ಯಾ ಖಂಡದ ಹಲವು ಭಾಗ ಇಂದು ಬಿಸಿಲಿನ ಬೇಗೆಗೆ ಬಾಡುತ್ತಿದ್ದ. ಮೊನ್ನೆ ಮಹಾರಾಷ್ಟ್ರದಲ್ಲಿ ಸರಕಾರಿ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ 13 ಜನರು ಹಾರ್ಟ್ ಸ್ಟ್ರೋಕ್‌ಗೆ ಒಳಗಾಗಿ ಮೃತಪಟ್ಟು ನೂರಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಮುಖ್ಯಮಂತ್ರಿ ಶಿಂಧೆ ಹಾಗೂ ಕೇಂದ್ರ ಗೃಹಮಂತ್ರಿ ಅಮಿತ್‌ ಷಾ ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ ನಡೆದ ಅನಾಹುತವನ್ನು ಮೀಡಿಯಾಗಳು ಅಷ್ಟಾಗಿ ಸುದ್ದಿ ಮಾಡಿಲ್ಲ. [&#8230;]]]></description>
										<content:encoded><![CDATA[
<p>ಜೀವ ಬಸವಳಿಯುವಂತೆ ಮಾಡುತ್ತಿರುವ ಈ ಬೇಸಗೆಯಲ್ಲಿ ಮನುಷ್ಯರು ಜೀವ ಉಳಿಸಿಕೊಳ್ಳಲು ಪರದಾಡುವಂತಾಗಿದೆ. ವಿಪರೀತ ಬಿಸಿಲು ಮತ್ತು ಸೆಕೆಯಿಂದಾಗಿ ಜನರು ತತ್ತರಿಸುತ್ತಿದ್ದಾರೆ. ಏಷ್ಯಾ ಖಂಡದ ಹಲವು ಭಾಗ ಇಂದು ಬಿಸಿಲಿನ ಬೇಗೆಗೆ ಬಾಡುತ್ತಿದ್ದ. ಮೊನ್ನೆ ಮಹಾರಾಷ್ಟ್ರದಲ್ಲಿ ಸರಕಾರಿ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ 13 ಜನರು ಹಾರ್ಟ್ ಸ್ಟ್ರೋಕ್‌ಗೆ ಒಳಗಾಗಿ ಮೃತಪಟ್ಟು ನೂರಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಮುಖ್ಯಮಂತ್ರಿ ಶಿಂಧೆ ಹಾಗೂ ಕೇಂದ್ರ ಗೃಹಮಂತ್ರಿ ಅಮಿತ್‌ ಷಾ ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ ನಡೆದ ಅನಾಹುತವನ್ನು ಮೀಡಿಯಾಗಳು ಅಷ್ಟಾಗಿ ಸುದ್ದಿ ಮಾಡಿಲ್ಲ.</p>



<p>ಒಂದೇ ಸಮನೇ ಪ್ರಕೃತಿಯ ಮೇಲೆ ನಡೆಸಿದ ಅತ್ಯಾಚಾರ ಇಂದು ನಮ್ಮನ್ನು ಈ ಸ್ಥಿತಿಗೆ ತಂದು ನಿಲ್ಲಿಸಿದೆ. ಹವಮಾನ ಬದಲಾವಣೆ, ಮಳೆ ಮಾದರಿಯಲ್ಲಿನ ಬದಲಾವಣೆಗಳು ಕೃಷಿಯ ಮೇಲಷ್ಟೇ ಈಗ ಪರಿಣಾಮ ಬೀರುತ್ತಿಲ್ಲ. ಇದು ಜನಜೀವನದ ಮೇಲೂ ಪರಿಣಾಮ ಬೀರತೊಡಗಿದೆ. ಸದಾ ತಣ್ಣಗಿರುತ್ತಿದ್ದ ಕೊಡಗು ಕೂಡಾ ಈಗ ಕುದಿಯುತ್ತಿದೆ. ಇತ್ತೀಚೆಗೆ ಆ ಜಿಲ್ಲೆ ಕರಾವಳಿ ಬಿಸಿಲೂರು ಉಡುಪಿಗಿಂತಲೂ ಹೆಚ್ಚಿನ ಉಷ್ಣಾಂಶವನ್ನು ದಾಖಲಿಸಿದೆ.</p>



<p>ಪರಿಸ್ಥಿತಿ ಹೀಗಿರುವಾಗ ಈ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲವಾದರೂ, ಈ ಬಿಸಿಲು ಮತ್ತು ಸೆಕೆ ತಂದೊಡ್ಡುವ ಅಪಾಯಗಳಿಂದ ತಪ್ಪಿಸಿಕೊಳ್ಳಲು ಒಂದಷ್ಟು ಮಾರ್ಗಗಳಿವೆ. ಮೊನ್ನೆಯಷ್ಟೇ ಬೃಹನ್ಮುಂಬೈ ನಗರಪಾಲಿಕೆ ತನ್ನ ನಾಗರಿಕರಿಗೆ ಬಿಸಿಲಿನಿಂದ, ಸೆಕೆಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಒಂದಷ್ಟು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಬನ್ನಿ ಅವುಗಳ ಕುರಿತು ತಿಳಿದುಕೊಂಡು ನಾವೂ ಪಾಲಿಸಿ ಈ ಸೆಕೆ ಮತ್ತು ಬಿಸಿಲಿನಿಂದ ಪಾರಾಗೋಣ.</p>



<p style="margin-top:-5px;margin-bottom:24px"><strong>ಸೆಕೆಯಿಂದ ಪಾರಾಗಲು:</strong></p>



<ul class="wp-block-list">
<li style="font-size:22px">ಧಾರಾಳ ನೀರು ಕುಡಿದು ದೇಹ ನಿರ್ಜಲೀಕರಣಗೊಳ್ಳದ ಹಾಗೆ ನೋಡಿಕೊಳ್ಳಿ</li>



<li style="font-size:22px">ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು: ತಿಳಿ ಬಣ್ಣದ ಹಾಗೂ ಹತ್ತಿಯ ಬಟ್ಟೆಗಳನ್ನೇ ಧರಿಸಿ</li>



<li style="font-size:22px">ಹೊರಗೆ ಹೋಗುವಾಗ ಮರೆಯದೆ ಕೊಡೆ/ಟೋಪಿ, ಶೂ ಅಥವಾ ಚಪ್ಪಲಿಗಳನ್ನು ಧರಿಸಲು ಮರೆಯಬೇಡಿ.</li>



<li style="font-size:22px">ಪ್ರಯಾಣದಲ್ಲಿ ನೀರು ಮತ್ತು ಈರುಳ್ಳಿ ನಿಮ್ಮೊಡನೆ ಇರಲಿ.</li>



<li style="font-size:22px">ಈ ಸಮಯದಲ್ಲಿ ಆಲ್ಕೊಹಾಲ್‌, ಕಾಫಿ-ಟೀ ಮತ್ತು ಕಾರ್ಬೊನೇಟೆಡ್ ಡ್ರಿಂಕ್‌ಗಳನ್ನು (ತಂಪು ಪಾನೀಯಗಳು) ಆದಷ್ಟೂ ಅವಾಯ್ಡ್‌ ಮಾಡಿ ಇವು ನಿಮ್ಮ ದೇಹವನ್ನು ಡಿ ಹೈಡ್ರೇಟ್‌ ಮಾಡುತ್ತವೆ.</li>



<li style="font-size:22px">ಪ್ರೋಟೀನ್‌ ಹೆಚ್ಚಿರು ಮತ್ತು ಫ್ರೋಜನ್‌ ಆಹಾರಗಳನ್ನು ಆದಷ್ಟೂ ಕಡಿಮೆ ತಿನ್ನಿ.</li>



<li style="font-size:22px">ಹೊರಗೆ ಹೋಗುವಾಗ ಕೊಡೆ ಬಳಸಿ. ಮತ್ತು ನಿಮ್ಮ ಮುಖ ಮತ್ತು ತಲೆಯನ್ನು ಹತ್ತಿಯ ಬಟ್ಟೆಯಿಂದ ಮುಚ್ಚಿಕೊಳ್ಳಿ.</li>



<li style="font-size:22px">ಚಿಕ್ಕ ಮಕ್ಕಳು ಮತ್ತು ಸಾಕು ಪ್ರಾಣಿಗಳನ್ನು ವಾಹನಗಳಲ್ಲಿ ಗಾಜು ಏರಿಸಿ ಬಿಟ್ಟು ಹೋಗಬೇಡಿ.</li>



<li style="font-size:22px">ನಿಶಕ್ತಿ ಕಾಡಿದಲ್ಲಿ ಅಥವಾ ಅನಾರೋಗ್ಯ ಕಾಡಿದಲ್ಲಿ ತಕ್ಷಣವೇ ವೈದ್ಯರನ್ನು ಕಾಣಿ.</li>



<li style="font-size:22px">ORS, ಮನೆಯಲ್ಲಿ ತಯಾರಿಸಿದ ದ್ರವ ಪಧಾರ್ಥಗಳಾದ ಲಸ್ಸಿ, ಮಜ್ಜಿಗೆ, ಮೊಸರು, ಅನ್ನದ ಗಂಜಿ ತಿಳಿ, ನಿಂಬೆ ರಸ, ಎಳನೀರು, ಇತ್ಯಾದಿಗಳನ್ನು ನಿಯಮಿತವಾಗಿ ಸೇವಿಸುತ್ತಿರಿ. ಇವುಗಳು ದೇಹವನ್ನು ಹೈಡ್ರೇಟ್ ಮಾಡುತ್ತವೆ.</li>



<li style="font-size:22px">ಸಾಕುಪ್ರಾಣಿಗಳನ್ನು ನೆರಳಿನಲ್ಲಿ ಕಟ್ಟಿಹಾಕಿ. ಮತ್ತು ಸಾಕಷ್ಟು ನೀರು ಅವುಗಳಿಗೆ ಲಭ್ಯವಿರುವಂತೆ ನೋಡಿಕೊಳ್ಳಿ.</li>



<li style="font-size:22px">ಫ್ಯಾನ್‌ಗಳು, ಕರ್ಟನ್‌ಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ನಿಮ್ಮ ಮನೆಯನ್ನು ತಂಪಾಗಿಡಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆದಿಡಿ.</li>
</ul>


<div class="wp-block-image">
<figure class="aligncenter size-full"><img fetchpriority="high" decoding="async" width="415" height="606" src="https://peepalmedia.com/wp-content/uploads/2023/04/heat.png" alt="" class="wp-image-20952" srcset="https://peepalmedia.com/wp-content/uploads/2023/04/heat.png 415w, https://peepalmedia.com/wp-content/uploads/2023/04/heat-205x300.png 205w, https://peepalmedia.com/wp-content/uploads/2023/04/heat-150x219.png 150w, https://peepalmedia.com/wp-content/uploads/2023/04/heat-300x438.png 300w" sizes="(max-width: 415px) 100vw, 415px" /></figure></div>


<p><strong>ಹೀಟ್‌ ಸ್ಟ್ರೋಕ್‌ ಅಥವಾ ಬಿಸಿಲಿನ ಆಘಾತಕ್ಕೆ ಈಡಾದಲ್ಲಿ:</strong></p>



<ul class="wp-block-list">
<li style="font-size:24px">Heatstroke (ಹೀಟ್‌ಸ್ಟ್ರೋಕ್‌) ಗೆ ಒಳಗಾದ ವ್ಯಕ್ತಿಯನ್ನು ನೆರಳಿನಲ್ಲಿ ಅಥವಾ ತಂಪಾದ ಸ್ಥಳದಲ್ಲಿ ಮಲಗಿಸಿ. ಸ್ಪಾಂಜನ್ನು ನೀರಿನಲ್ಲಿ ಅದ್ದಿ ವ್ಯಕ್ತಿಯ ಮೈಯನ್ನು ತೊಳೆಯಿರಿ. ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ತಣ್ಣೀರನ್ನು ವ್ಯಕ್ತಿಯ ಮೈಮೇಲೆ ಸುರಿಯಿರಿ.</li>



<li style="font-size:24px">ಬಿಸಿಲಿನ ಆಘಾತಕ್ಕೆ ಸಿಲುಕಿದ ವ್ಯಕ್ತಿಗೆ ORS, ಅನ್ನದ ಗಂಜಿ ಅಥವಾ ದೇಹದ ನಿರ್ಜಲೀಕರಣವನ್ನು ತಡೆಯಬಲ್ಲ ಯಾವುದೇ ದ್ರವ ಪದಾರ್ಥವನ್ನು ಕುಡಿಸಿರಿ.</li>



<li style="font-size:24px">ಹೀಟ್‌ ಸ್ಟ್ರೋಕ್‌ ಜೀವಕ್ಕೆ ಅಪಾಯ ತರುವ ಸಾಧ್ಯತೆಯಿರುವ ಕಾರಣ ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಿರಿ.</li>
</ul>



<p>ಕೇಂದ್ರ ಸರ್ಕಾರದ ಹವಮಾನ ಇಲಾಖೆ ಬಿಡುಗಡೆ ಮಾಡಿರುವ ಬಿಸಿಗಾಳಿ ಬರಬಹುದಾದ ರಾಜ್ಯಗಳ ಪಟ್ಟಿಯಲ್ಲಿ ದಕ್ಷಿಣ ಭಾರತ ಇಲ್ಲವಾದರೂ ನಾವು ರಿಸ್ಕ್‌ ತೆಗೆದುಕೊಳ್ಳಬಹುದಾದ ಸ್ಥಿತಿಯಲ್ಲಿ ಇಲ್ಲ. ಹೆಚ್ಚಿನ ರಾಜ್ಯಗಳು ಈಗಾಗಲೇ ಬೇಸಿಗೆಯ ಬೇಗೆಗೆ ಬಳಲತೊಡಗಿವೆ. ಸಣ್ಣ ಮಕ್ಕಳು ಮತ್ತು ಹಿರಿಯರು ಮತ್ತು ಸಾಕು ಪ್ರಾಣಿಗಳನ್ನು ಈ ಬಿಸಿಲಿನಿಂದ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಈ ಬೇಸಿಗೆ ಜುಲೈ ತನಕವೂ ಮುಂದುವರೆಯುವ ಸಾಧ್ಯತೆಯಿದೆಯೆಂದು ತಜ್ಞರು ಅಭಿಪ್ರಾಯಪಡುತ್ತಿದ್ದಾರೆ</p>
]]></content:encoded>
					
		
		
			</item>
		<item>
		<title>ಗಡಿ ವಿವಾದ: ಸಮಸ್ಯೆಯನ್ನು ಸಾಂವಿಧಾನಿಕ ರೀತಿಯಲ್ಲಿ ಪರಿಹರಿಸಲು ಇಬ್ಬರು ಸಿಎಂಗಳು ಸಮ್ಮತಿ- ಅಮಿತ್‌ ಶಾ</title>
		<link>https://peepalmedia.com/border-dispute-two-cms-agree-to-resolve-issue-constitutionally-amit-shah/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 15 Dec 2022 04:56:59 +0000</pubDate>
				<category><![CDATA[ರಾಜ್ಯ]]></category>
		<category><![CDATA[amithsha]]></category>
		<category><![CDATA[araga jnanendhra]]></category>
		<category><![CDATA[BASAVARAJ BOMMAYI]]></category>
		<category><![CDATA[bengalure]]></category>
		<category><![CDATA[Devendra Fadnavis]]></category>
		<category><![CDATA[Ekanath Shinde]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[New Delhi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=18548</guid>

					<description><![CDATA[ಹೊಸದಿಲ್ಲಿ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ ಬುಧವಾರ ಸಭೆ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಸಮಸ್ಯೆಯನ್ನು ಸಾಂವಿಧಾನಿಕ ರೀತಿಯಲ್ಲಿ ಪರಿಹರಿಸಲು ಎರೆಡು ರಾಜ್ಯಗಳ ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾಗವಹಿಸಿದ್ದ ಈ ಸಭೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು. ನಂತರ [&#8230;]]]></description>
										<content:encoded><![CDATA[
<p><strong>ಹೊಸದಿಲ್ಲಿ:</strong> ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ ಬುಧವಾರ ಸಭೆ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಸಮಸ್ಯೆಯನ್ನು ಸಾಂವಿಧಾನಿಕ ರೀತಿಯಲ್ಲಿ ಪರಿಹರಿಸಲು ಎರೆಡು ರಾಜ್ಯಗಳ ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.</p>



<p>ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾಗವಹಿಸಿದ್ದ ಈ ಸಭೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು.</p>



<p>ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅಮಿತ್ ಶಾ ಅವರು, ʼಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ನಡೆಯುತ್ತಿರುವ ಗಡಿ ವಿವಾದಗಳ ಬಗ್ಗೆ ನಾವು ಸಕಾರಾತ್ಮಕ ಚರ್ಚೆ ನಡೆಸಿದ್ದೇವೆ. ಎರಡೂ ಕಡೆಯವರು ಸಕಾರಾತ್ಮಕ ಮನೋಭಾವವನ್ನು ಉಳಿಸಿಕೊಂಡಿದ್ದಾರೆ ಮತ್ತು ಗಡಿ ವಿವಾದಗಳನ್ನು ರಸ್ತೆಗಳಲ್ಲಿ ಪರಿಹರಿಸಲು ಸಾಧ್ಯವಿಲ್ಲ ಮತ್ತು ಸಾಂವಿಧಾನಿಕ ವಿಧಾನಗಳ ಮೂಲಕ ಮಾತ್ರ ಮಾಡಬಹುದು ಎಂದು ಸರ್ವಾನುಮತದಿಂದ ನಿರ್ಧರಿಸಲಾಯಿತು ಎಂದು ಹೇಳಿದ್ದಾರೆ.</p>



<p>ʼಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಎರಡೂ ರಾಜ್ಯಗಳ ತಲಾ ಮೂವರು ಸಚಿವರು ಸೇರಿದಂತೆ ಒಟ್ಟು 6 ಸಚಿವರ ಸಮಿತಿಯು ವಿವರವಾದ ಮಾತುಕತೆ ನಡೆಸಲಿದೆ. ಇದಲ್ಲದೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು, ಹಿರಿಯ ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗುವುದುʼ ಎಂದು ಹೇಳಿದ್ದಾರೆ.</p>



<p>ಉದ್ವಿಗ್ನತೆಯನ್ನು ಸೃಷ್ಟಿಸಲು ಟ್ವಿಟರ್ ಮೂಲಕ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ ಎಂದು ಉಲ್ಲೇಖಿಸಿದ ಶಾ, ʼಹಿರಿಯ ನಾಯಕರ ಹೆಸರಿನ ನಕಲಿ ಟ್ವಿಟರ್ ಖಾತೆಗಳು ಈ ವಿಷಯವನ್ನು ಪ್ರಚೋದಿಸುವಲ್ಲಿ ಬಹಳ ದೊಡ್ಡ ಪಾತ್ರ ವಹಿಸಿವೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಇದರ ಹಿಂದಿರುವ ಜನರ ವಿರುದ್ಧ ಎಫ್ಐಆರ್‌ಗಳನ್ನು ದಾಖಲಿಸಲು ನಿರ್ಧರಿಸಲಾಗಿದೆ ಮತ್ತು ಅವುಗಳನ್ನು ಆದಷ್ಟು ಬೇಗ ಬಹಿರಂಗಪಡಿಸಲಾಗುವುದುʼ ಎಂದರು.</p>



<p>ವಿರೋಧ ಪಕ್ಷಗಳು ಸಹಕರಿಸುವಂತೆ ಮನವಿ ಮಾಡಿದ ಅಮಿತ್ ಶಾ ಅವರು, ʼಈ ವಿಷಯವನ್ನು ರಾಜಕೀಯಗೊಳಿಸದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕದ ವಿರೋಧ ಪಕ್ಷಗಳನ್ನು ನಾನು ಒತ್ತಾಯಿಸುತ್ತೇನೆ. ಈ ಸಮಸ್ಯೆಯನ್ನು ಪರಿಹರಿಸಲು ರಚಿಸಲಾದ ಸಮಿತಿಯ ಚರ್ಚೆಗಳ ಫಲಿತಾಂಶಕ್ಕಾಗಿ ಮತ್ತು ಸರ್ವೋಚ್ಚ ನ್ಯಾಯಾಲಯದ ನಿರ್ಧಾರಕ್ಕಾಗಿ ನಾವು ಕಾಯಬೇಕು. ಎನ್ಸಿಪಿ, ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ಗುಂಪು ಸಹಕರಿಸುತ್ತವೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.</p>
]]></content:encoded>
					
		
		
			</item>
		<item>
		<title>ಗಡಿ ವಿವಾದ: ಮಹಾರಾಷ್ಟ್ರ ಸಿಎಂ ಬೊಮ್ಮಾಯಿ ಜೊತೆಗಿನ ಅಮಿತ್ ಶಾ ಭೇಟಿ ಮೇಲೆ ಎಲ್ಲರ ಕಣ್ಣು</title>
		<link>https://peepalmedia.com/border-dispute-all-eyes-on-amit-shahs-meeting-with-maharashtra-cm-bommai/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 14 Dec 2022 10:16:06 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[amithsha]]></category>
		<category><![CDATA[BASAVARAJ BOMMAYI]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[maharashtra cm]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=18498</guid>

					<description><![CDATA[ಬೆಂಗಳೂರು: ರಾಜ್ಯಗಳ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಸಂಜೆ ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳೊಂದಿಗೆ ನಿಗದಿಯಾಗಿರುವ ಸಭೆಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಇದೇ ಮೊದಲ ಬಾರಿಗೆ ಕೇಂದ್ರವು ಈ ವಿಷಯದಲ್ಲಿ ಮಧ್ಯಪ್ರವೇಶಿಸುತ್ತಿದ್ದು, ಗಡಿ ವಿವಾದ, ಪ್ರಸ್ತುತ ಸರ್ವೋಚ್ಚ ನ್ಯಾಯಾಲಯದೊಂದಿಗೆ ಇದೆ, ಇದು ಶೀಘ್ರದಲ್ಲೇ ನಿರ್ವಹಣೆಯ ವಿಷಯವನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಮಹಾರಾಷ್ಟ್ರದ ಸಂಸದರ ನಿಯೋಗವು ಅವರ ಮಧ್ಯಪ್ರವೇಶವನ್ನು ಕೋರಿದ ನಂತರ ಗೃಹ ಸಚಿವ ಶಾ ಅವರು [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ರಾಜ್ಯಗಳ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಸಂಜೆ ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳೊಂದಿಗೆ ನಿಗದಿಯಾಗಿರುವ ಸಭೆಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.</p>



<p>ಇದೇ ಮೊದಲ ಬಾರಿಗೆ ಕೇಂದ್ರವು ಈ ವಿಷಯದಲ್ಲಿ ಮಧ್ಯಪ್ರವೇಶಿಸುತ್ತಿದ್ದು, ಗಡಿ ವಿವಾದ, ಪ್ರಸ್ತುತ ಸರ್ವೋಚ್ಚ ನ್ಯಾಯಾಲಯದೊಂದಿಗೆ ಇದೆ, ಇದು ಶೀಘ್ರದಲ್ಲೇ ನಿರ್ವಹಣೆಯ ವಿಷಯವನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.</p>



<p>ಮಹಾರಾಷ್ಟ್ರದ ಸಂಸದರ ನಿಯೋಗವು ಅವರ ಮಧ್ಯಪ್ರವೇಶವನ್ನು ಕೋರಿದ ನಂತರ ಗೃಹ ಸಚಿವ ಶಾ ಅವರು ಮಧ್ಯಪ್ರವೇಶಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಗೆ &nbsp;ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.</p>



<p>ಸಭೆಯನ್ನು ಸಂಜೆ 7 ಗಂಟೆಗೆ ನಿಗದಿಪಡಿಸಲಾಗಿದೆ. ಫಲಿತಾಂಶವು ಎರಡೂ ರಾಜ್ಯಗಳಲ್ಲಿ, ವಿಶೇಷವಾಗಿ ಗಡಿ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಕರ್ನಾಟಕ ಪೊಲೀಸರು ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದಾರೆ.</p>



<p>ಇದು ನಾಲ್ಕು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ ನಡೆಯಲಿರುವ ಕರ್ನಾಟಕದ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ನೇರ ಪರಿಣಾಮ ಬೀರಲಿದ್ದು, ಚುನಾವಣಾ ಸಮಯದಲ್ಲಿ ಜನರ ಭಾವನೆಗಳನ್ನು ಹೈಜಾಕ್ ಮಾಡಲು ಅನಗತ್ಯವಾಗಿ ಗಡಿ ವಿವಾದವನ್ನು ಸೃಷ್ಟಿಸಿದೆ ಎಂದು ಕರ್ನಾಟಕ ಕಾಂಗ್ರೆಸ್ ಘಟಕವು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.</p>



<p>ಈ ವಿಷಯದ ಬಗ್ಗೆ ನಮ್ಮ ನಿಲುವನ್ನು ನಾವು ಸ್ಪಷ್ಟವಾಗಿ ತಿಳಿಸುತ್ತೇವೆ ಎಂದು &nbsp;ಬೊಮ್ಮಾಯಿ ಹೇಳಿದ್ದರು. ಈಗಾಗಲೇ, ರಾಜ್ಯ ಪುನರ್ವಿಂಗಡಣೆ ಕಾಯ್ದೆ, ಸುಪ್ರೀಂ ಕೋರ್ಟ್ ಮತ್ತು ಇತರ ಪ್ರಕರಣಗಳಲ್ಲಿ ಬಾಕಿ ಇರುವ ಪ್ರಕರಣಗಳ ಬಗ್ಗೆ ನಾವು ಅಮಿತ್ ಶಾ ಅವರಿಗೆ ವಿವರಗಳನ್ನು ನೀಡಿದ್ದೇವೆ. ಈ ಬಗ್ಗೆ ಗೃಹ ಕಾರ್ಯದರ್ಶಿಗೂ ಮಾಹಿತಿ ನೀಡಲಾಗುವುದು&#8217; ಎಂದು ತಿಳಿಸಿದ್ದರು.</p>



<p>ಏತನ್ಮಧ್ಯೆ, ಎನ್ಸಿಪಿಯ ರೋಹಿತ್ ಪವಾರ್ ಬೆಳಗಾವಿಗೆ ಭೇಟಿ ನೀಡಿದ್ದರು, ಅನೇಕ ಸ್ಥಳಗಳಿಗೆ ಭೇಟಿ ನೀಡಿದ್ದ ಅವರು, ಮಹಾರಾಷ್ಟ್ರ ಏಕಿಕರಣ ಸಮಿತಿ (ಎಂಇಎಸ್) ಸದಸ್ಯರೊಂದಿಗೆ ಸಭೆ ನಡೆಸಿದ್ದರು. ಯಾವುದೇ ಅಧಿಕೃತ ಮಾಹಿತಿ ನೀಡದೆ ಬೆಳಗಾವಿಗೆ ಭೇಟಿ ನೀಡಿದ್ದಕ್ಕಾಗಿ ಕನ್ನಡ ಸಂಘಟನೆಗಳು ಅವರನ್ನು ತರಾಟೆಗೆ ತೆಗೆದುಕೊಂಡಿದ್ದವು.</p>



<p>ಶರದ್ ಪವಾರ್ ಅವರ ಮೊಮ್ಮಗ ರೋಹಿತ್ ಪವಾರ್ ಅವರು 1986 ರಲ್ಲಿ ಪೊಲೀಸ್ ಗೋಲಿಬಾರ್ನಲ್ಲಿ ಒಂಬತ್ತು ಜನರು ಸಾವನ್ನಪ್ಪಿದ ಹಿಂಡಲಗಾಗೆ ಭೇಟಿ ನೀಡಿದರು ಮತ್ತು ಎಂಇಎಸ್ ಬೆಳಗಾವಿ ಅಧ್ಯಕ್ಷ ದೀಪಕ್ ದಳವಿ ಅವರ ನಿವಾಸಕ್ಕೆ ಭೇಟಿ ನೀಡಿದರು. ಹೀಗಾಗಿ ರೋಹಿತ್ ಪವಾರ್ ಅವರು ಬೆಳಗಾವಿಗೆ ಕಳ್ಳನಂತೆ ಭೇಟಿ ನೀಡುವ ಮೂಲಕ ತಮ್ಮ ಘನತೆಯನ್ನು ಕುಗ್ಗಿಸಿದ್ದಾರೆ ಎಂದು ಬೆಳಗಾವಿ ಕರ್ನಾಟಕ ಸಂಘ ಸಂಸ್ಥೆಗಳ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಟೀಕಿಸಿದ್ದರು.</p>
]]></content:encoded>
					
		
		
			</item>
		<item>
		<title>ಇಂದಿನಿಂದ 2 ದಿನ ರಾಜ್ಯ ಗೃಹ ಸಚಿವರ ಚಿಂತನಾ ಶಿಬಿರ</title>
		<link>https://peepalmedia.com/2-days-state-home-ministers-thinking-camp-from-today/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 28 Oct 2022 08:29:37 +0000</pubDate>
				<category><![CDATA[ದೇಶ]]></category>
		<category><![CDATA[amithsha]]></category>
		<category><![CDATA[bengalure]]></category>
		<category><![CDATA[chintana shibira]]></category>
		<category><![CDATA[home minister]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[narendramodi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=13238</guid>

					<description><![CDATA[ಹರಿಯಾಣ: ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಗೃಹ ಸಚಿವರ ಚಿಂತನಾ ಶಿಬಿರವು ಹರಿಯಾಣದ ಸೂರಜ್ ಕುಂಡ್‌ನಲ್ಲಿ ನಡೆಯುತ್ತಿದೆ. ಈ ಶಿಬಿರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಪಿರೆನ್ಸ್‌ ಮೂಲಕ ಪಾಲ್ಗೊಂಡಿದ್ದು, ಚಿಂತನಾ ಶಿಬಿರದ ಕುರಿತು ಮಾತನಾಡಿದ ಅವರು, ಸಾಂಘಿಕ ಪ್ರಯತ್ನದಿಂದ ದೇಶ ಬಲ ಹೆಚ್ಚಲಿದ್ದು, ದೇಶ ಶಕ್ತಿಶಾಲಿಯಾದರೆ ನಾಗರಿಕರು ಕೂಡ ಶಕ್ತಿಶಾಲಿಯಾಗಿ ರೂಪುಗೊಳ್ಳಲಿದ್ದಾರೆ. ಹೀಗಾಗಿ ಸರ್ಕಾರದ ಸೌಲಭ್ಯಗಳು ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಹೇಳಿದರು. ಈ ಸಮಾವೇಶದಲ್ಲಿ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಹೊಸ ಹೊಸ ವಿಷಯಗಳನ್ನು [&#8230;]]]></description>
										<content:encoded><![CDATA[
<p style="font-size:20px"><strong>ಹರಿಯಾಣ:</strong> ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಗೃಹ ಸಚಿವರ ಚಿಂತನಾ ಶಿಬಿರವು ಹರಿಯಾಣದ ಸೂರಜ್ ಕುಂಡ್‌ನಲ್ಲಿ ನಡೆಯುತ್ತಿದೆ.</p>



<p style="font-size:20px">ಈ ಶಿಬಿರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಪಿರೆನ್ಸ್‌ ಮೂಲಕ ಪಾಲ್ಗೊಂಡಿದ್ದು, ಚಿಂತನಾ ಶಿಬಿರದ ಕುರಿತು ಮಾತನಾಡಿದ ಅವರು, ಸಾಂಘಿಕ ಪ್ರಯತ್ನದಿಂದ ದೇಶ ಬಲ ಹೆಚ್ಚಲಿದ್ದು, ದೇಶ ಶಕ್ತಿಶಾಲಿಯಾದರೆ ನಾಗರಿಕರು ಕೂಡ ಶಕ್ತಿಶಾಲಿಯಾಗಿ ರೂಪುಗೊಳ್ಳಲಿದ್ದಾರೆ. ಹೀಗಾಗಿ ಸರ್ಕಾರದ ಸೌಲಭ್ಯಗಳು ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಹೇಳಿದರು.</p>



<p style="font-size:20px">ಈ ಸಮಾವೇಶದಲ್ಲಿ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಹೊಸ ಹೊಸ ವಿಷಯಗಳನ್ನು ಕಲಿಯಲು&nbsp; ಸಾಧ್ಯವಾಗಲಿದ್ದು,&nbsp; ರಾಜ್ಯಗಳು ಪರಸ್ಪರ ಸಹಕಾರದ ಮೂಲಕ&nbsp; ಅಪರಾಧ ಚಟುವಟಿಕೆಗಳನ್ನು&nbsp; ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.</p>



<p style="font-size:20px">ಇನ್ನೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾತನಾಡಿ, ಗಡಿಯಾಚೆಗಿನ ಭಯೋತ್ಪಾದನೆ, ಒಳನುಸುಳುವಿಕೆ, ಡ್ರೋನ್ ಮೂಲಕ ಶಸ್ತ್ರಾಸ್ತ್ರ ಪೂರೈಕೆ, ಮಾದಕ ವಸ್ತುಗಳ ಪೂರೈಕೆ ನಿಯಂತ್ರಿಸಲು, ಎಲ್ಲ ರಾಜ್ಯಗಳ ಸಹಕಾರದಿಂದ ಈ ದುಷ್ಕೃತ್ಯಗಳನ್ನು ಹತ್ತಿಕ್ಕಲು ಸಾಧ್ಯವಾಗಲಿದೆ ಎಂದರು.</p>



<p style="font-size:20px">&nbsp;ಹಲವು ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ಸೂಕ್ತ ಸಲಹೆಗಳನ್ನು ನೀಡಿದ್ದು, ಇವುಗಳನ್ನು ಪರಿಶೀಲಿಸಲಾಗುವುದು ಅಲ್ಲದೇ, ಕೇಂದ್ರ ಸರ್ಕಾರ ರಾಜ್ಯಗಳಿಗೆ ಅಪರಾಧ ನಿಯಂತ್ರಣ ಸೇರಿದಂತೆ ಇತರೆ ನೆರವು ನೀಡಲು ಸಿದ್ಧವಿದೆ ಎಂದು ತಿಳಿಸಿದರು.</p>



<p style="font-size:20px">ಶಿಬಿರದಲ್ಲಿ ರಾಜ್ಯಗಳ ಗೃಹ ಸಚಿವರು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>&#8216;ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ  ಹಿಂದಿ ಕಡ್ಡಾಯ!&#8217; : ಅಮಿತ್ ಶಾ ನೇತೃತ್ವದ ಸಮಿತಿ ಶಿಫಾರಸು</title>
		<link>https://peepalmedia.com/ella-vishvavidyalayadalli-hindi-kaddaya-amitsha-netrutvada-samiti-shifarassu/</link>
		
		<dc:creator><![CDATA[Peepal Media]]></dc:creator>
		<pubDate>Sun, 09 Oct 2022 09:41:42 +0000</pubDate>
				<category><![CDATA[ದೇಶ]]></category>
		<category><![CDATA[amithsha]]></category>
		<category><![CDATA[Hindi]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[university]]></category>
		<guid isPermaLink="false">https://peepalmedia.com/?p=9663</guid>

					<description><![CDATA[ಕೇಂದ್ರೀಯ ವಿಶ್ವವಿದ್ಯಾಲಯಗಳು ಸೇರಿದಂತೆ ಎಲ್ಲಾ ತಾಂತ್ರಿಕ ಅಥವಾ ತಾಂತ್ರಿಕೇತರ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನೆ ಕಡ್ಡಾಯವಾಗಿ ಹಿಂದಿಯಲ್ಲಿರಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಮಿತಿ ಶಿಫಾರಸು ಮಾಡಿದೆ. ಕಳೆದ ತಿಂಗಳು 11 ನೇ ಸಂಪುಟದಲ್ಲಿ ಅಧ್ಯಕ್ಷ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ವರದಿಯ ಪ್ರಕಾರ, ಇಂಗ್ಲಿಷ್ ಸಂಪೂರ್ಣವಾಗಿ ಅಗತ್ಯವಿರುವಲ್ಲಿ ಮಾತ್ರ ಬೋಧನಾ ಮಾಧ್ಯಮವಾಗಿರಬೇಕು ಮತ್ತು ಆ ಸಂಸ್ಥೆಗಳಲ್ಲಿ ಕ್ರಮೇಣ ಇಂಗ್ಲಿಷ್ ನಿಂದ ಹಿಂದಿಗೆ ಪರಿವರ್ತಿಸಿಕೊಳ್ಳಬೇಕು ಎಂದು ಹೇಳುತ್ತದೆ. &#8220;ದೇಶದ ಎಲ್ಲಾ ತಾಂತ್ರಿಕ ಮತ್ತು ತಾಂತ್ರಿಕೇತರ [&#8230;]]]></description>
										<content:encoded><![CDATA[
<p style="font-size:20px">ಕೇಂದ್ರೀಯ ವಿಶ್ವವಿದ್ಯಾಲಯಗಳು ಸೇರಿದಂತೆ ಎಲ್ಲಾ ತಾಂತ್ರಿಕ ಅಥವಾ ತಾಂತ್ರಿಕೇತರ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನೆ ಕಡ್ಡಾಯವಾಗಿ ಹಿಂದಿಯಲ್ಲಿರಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಮಿತಿ ಶಿಫಾರಸು ಮಾಡಿದೆ.</p>



<p style="font-size:20px">ಕಳೆದ ತಿಂಗಳು 11 ನೇ ಸಂಪುಟದಲ್ಲಿ ಅಧ್ಯಕ್ಷ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ವರದಿಯ ಪ್ರಕಾರ, ಇಂಗ್ಲಿಷ್ ಸಂಪೂರ್ಣವಾಗಿ ಅಗತ್ಯವಿರುವಲ್ಲಿ ಮಾತ್ರ ಬೋಧನಾ ಮಾಧ್ಯಮವಾಗಿರಬೇಕು ಮತ್ತು ಆ ಸಂಸ್ಥೆಗಳಲ್ಲಿ ಕ್ರಮೇಣ ಇಂಗ್ಲಿಷ್ ನಿಂದ ಹಿಂದಿಗೆ ಪರಿವರ್ತಿಸಿಕೊಳ್ಳಬೇಕು ಎಂದು ಹೇಳುತ್ತದೆ. &#8220;ದೇಶದ ಎಲ್ಲಾ ತಾಂತ್ರಿಕ ಮತ್ತು ತಾಂತ್ರಿಕೇತರ ಸಂಸ್ಥೆಗಳಲ್ಲಿ ಹಿಂದಿಯನ್ನು ಬೋಧನೆ ಮತ್ತು ಇತರ ಚಟುವಟಿಕೆಗಳ ಮಾಧ್ಯಮವಾಗಿ ಬಳಸಬೇಕು ಮತ್ತು ಇಂಗ್ಲಿಷ್ ಅನ್ನು ಐಚ್ಛಿಕವಾಗಿ ಮಾಡಬೇಕು&#8221; ಎಂದು ಸಮಿತಿ ಶಿಫಾರಸು ಮಾಡಿದೆ.</p>



<p style="font-size:20px">ವಿಶ್ವವಿದ್ಯಾಲಯಗಳು, ತಾಂತ್ರಿಕ ಅಥವಾ ತಾಂತ್ರಿಕೇತರ ಮತ್ತು ವೈದ್ಯಕೀಯ ಸಂಸ್ಥೆಗಳು ಸೇರಿದಂತೆ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನಾ ಮಾಧ್ಯಮ ಹಿಂದಿಯಾಗದ ಹೊರತು ಹಿಂದಿ ಒಂದು ಸಾಮಾನ್ಯ ಭಾಷೆಯಾಗಲು ಸಾಧ್ಯವಿಲ್ಲ ಎಂದು ಸಮಿತಿ ವರದಿಯಲ್ಲಿ ಉಲ್ಲೇಖಿಸಿದೆ.</p>



<p style="font-size:20px">ಸಮಿತಿಯನ್ನು 1976 ರಲ್ಲಿ ಅಧಿಕೃತ ಭಾಷಾ ಕಾಯಿದೆ, 1963 ರ ಅಡಿಯಲ್ಲಿ ಸ್ಥಾಪಿಸಲಾಯಿತು. ಈ ಸಮಿತಿಯು ಸಂಸತ್ತಿನ 30 ಸದಸ್ಯರನ್ನು ಒಳಗೊಂಡಿದೆ. ಲೋಕಸಭೆಯಿಂದ 20 ಮತ್ತು ರಾಜ್ಯಸಭೆಯಿಂದ 10 ಸದಸ್ಯರನ್ನು ಹೊಂದಿದೆ. ಹಿಂದಿ ಬಳಕೆಯಲ್ಲಿ ಆಗಿರುವ ಪ್ರಗತಿಯನ್ನು ಪರಿಶೀಲಿಸಿ ಆ ಆಧಾರದ ಮೇಲೆ ವರದಿಯನ್ನು ಸಿದ್ದಪಡಿಸಿ ಶಿಫಾರಸುಗಳನ್ನು ರಾಷ್ಟ್ರಪತಿಗಳಿಗೆ ಸಲ್ಲಿಸುತ್ತದೆ.</p>



<p style="font-size:20px">ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿ ಬೋಧನೆ, ನೇಮಕಾತಿ ಪರೀಕ್ಷೆಗಳಲ್ಲಿ ಕಡ್ಡಾಯ ಆಂಗ್ಲ ಭಾಷೆ ಪ್ರಶ್ನೆಪತ್ರಿಕೆಯನ್ನು ತೆಗೆದು ಹಿಂದಿ ಸೇರಿಸಬೇಕು. ಹಿಂದಿಯಲ್ಲಿ ಕೆಲಸ ಮಾಡದ ಅಧಿಕಾರಿಗಳು ಮತ್ತು ನೌಕರರಿಗೆ ಎಚ್ಚರಿಕೆ ನೀಡುವುದು ಮತ್ತು ಉಚ್ಚ ನ್ಯಾಯಾಲಯದ ಹಿಂದಿಭಾಷೆ. ಇನ್ನಿತರೆ 112 ಶಿಫಾರಸುಗಳನು ಈ ಸಮೀತಿ ಮಾಡಿದೆ.</p>



<p style="font-size:20px">ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ), ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ಮತ್ತು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾಗಿವೆ. ಇನ್ನು ಕೇಂದ್ರೀಯ ವಿದ್ಯಾಲಯಗಳು (ಕೆವಿಗಳು), ನವೋದಯ ವಿದ್ಯಾಲಯಗಳು (ಎನ್‌ವಿಗಳು) ಮತ್ತು ಕೇಂದ್ರೀಯ ವಿಶ್ವವಿದ್ಯಾಲಯಗಳು ಕೇಂದ್ರದ ತಾಂತ್ರಿಕೇತರ ಸಂಸ್ಥೆಗಳಾಗಿವೆ.</p>



<p>ದಕ್ಷಿಣ ಭಾರತವಲ್ಲದೇ ಉತ್ತರ ಭಾರತದಲ್ಲೂ ಹಿಂದಿ ವಿರೋಧಿ ಅಲೆ ಇದೆ. ಸ್ಥಳೀಯ ಭಾಷೆಗಳಿಗೆ ಮನ್ನಣೆ ನೀಡಿ. ಹಿಂದಿ ಹೇರಬೇಡಿ, ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ ಎಂಬ ಕೂಗು ಕೇಳಿಬಂದಾಗಲೆಲ್ಲ ನಯವಾಗಿ ಪಾರಾಗುವ ಬಿಜೆಪಿಗರ ನೈಜ್ಯ ಮುಖವಾಡ ಈಗ ಬಯಲಾಗಿದೆ. ಇತ್ತ ಮೋದಿಯವರು ಕರ್ನಾಟಕ ಸಂಸ್ಕೃತಿ ಮತ್ತು ಕನ್ನಡ ಭಾಷೆಯನ್ನು ದೇಶಾದ್ಯಾಂತ ಗೌರವಿಸಲಾವುದು ಎಂಬ ಟ್ವೀಟ್‌ ಮಾಡಿ ದಕ್ಷಿಣದವರ ಮೂಗಿನ ಮೇಲೆ ತುಪ್ಪ ಸವರಿದರೆ. ಇತ್ತ ಅಮಿತ್‌ ಶಾ ಸಮೀತಿ ದೇಶಾದ್ಯಂತಾ ಹಿಂದಿ ಪ್ರಮೂಖ ಭಾಷೆಯನ್ನಾಗಿಸಲು ಮುಂದಾಗಿದ್ದಾರೆ.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್‌ ನ ಭಾರತ್‌ ಜೋಡೋ ಯಾತ್ರಗೆ ಐದನೇ ದಿನ</title>
		<link>https://peepalmedia.com/congessna-bharat-jodo-yatrege-aidane-dina/</link>
		
		<dc:creator><![CDATA[Peepal Media]]></dc:creator>
		<pubDate>Sun, 11 Sep 2022 07:21:58 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[amithsha]]></category>
		<category><![CDATA[bharat jodo]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Rahul Gandhi]]></category>
		<category><![CDATA[yatra]]></category>
		<guid isPermaLink="false">https://peepalmedia.com/?p=4828</guid>

					<description><![CDATA[ಕಾಂಗ್ರೆಸ್‌ ನ ಭಾರತ್‌ ಜೋಡೋ ಯಾತ್ರೆ ಇಂದು ಐದನೇ ದಿನಕ್ಕೆ ತಲುಪಿದೆ. ಈ ಯಾತ್ರೆಯು ತಮಿಳುನಾಡಿನ ಮೂಲಕ ಕೇರಳವನ್ನು ತಲುಪಿದೆ. ಕಾಂಗ್ರೆಸ್‌ ನ ಹಿರಿಯ ನಾಯಕರಾದ ದಿಗ್ವಿಜಯ್‌ ಅವರು ಹೇಳಿರಿವಂತೆ. ರಾಹುಲ್‌ ಗಾಂಧಿ ಪಾದಯಾತ್ರೆ ಮಾಡುತ್ತಾರೆ ಎಂದು ಬಿ.ಜೆ.ಪಿ ಯವರು ಎಂದಿಗೂ ನಿರೀಕ್ಷಿಸಿರಲಿಲ್ಲ. ಆದರೆ ಅಮಿತ್‌ ಶಾ ಅವರಿಗೆ ಸರಿಯಾಗಿ ಇತಿಹಾಸ ಬಗ್ಗೆ ಅರಿವೇ ಇಲ್ಲ ಎಂದು ವಿಮರ್ಶೆ ಮಾಡಿದರು.]]></description>
										<content:encoded><![CDATA[
<p class="has-medium-font-size">ಕಾಂಗ್ರೆಸ್‌ ನ ಭಾರತ್‌ ಜೋಡೋ ಯಾತ್ರೆ ಇಂದು ಐದನೇ ದಿನಕ್ಕೆ ತಲುಪಿದೆ. ಈ ಯಾತ್ರೆಯು ತಮಿಳುನಾಡಿನ ಮೂಲಕ ಕೇರಳವನ್ನು ತಲುಪಿದೆ. ಕಾಂಗ್ರೆಸ್‌ ನ ಹಿರಿಯ ನಾಯಕರಾದ ದಿಗ್ವಿಜಯ್‌ ಅವರು ಹೇಳಿರಿವಂತೆ. ರಾಹುಲ್‌ ಗಾಂಧಿ ಪಾದಯಾತ್ರೆ ಮಾಡುತ್ತಾರೆ ಎಂದು ಬಿ.ಜೆ.ಪಿ ಯವರು ಎಂದಿಗೂ ನಿರೀಕ್ಷಿಸಿರಲಿಲ್ಲ. ಆದರೆ ಅಮಿತ್‌ ಶಾ ಅವರಿಗೆ ಸರಿಯಾಗಿ ಇತಿಹಾಸ ಬಗ್ಗೆ ಅರಿವೇ ಇಲ್ಲ ಎಂದು ವಿಮರ್ಶೆ ಮಾಡಿದರು.</p>
]]></content:encoded>
					
		
		
			</item>
		<item>
		<title>ಅಮಿತ್ ಶಾ  ಚಪ್ಪಲಿ ತರುತ್ತಿರುವ ವೀಡಿಯೊ ವೈರಲ್:  ಕೆಟಿಆರ್ ವಾಗ್ದಾಳಿ</title>
		<link>https://peepalmedia.com/amithsha-chappali-taruttiruva-vedio-vairal-ktr-vagdali/</link>
		
		<dc:creator><![CDATA[Peepal Media]]></dc:creator>
		<pubDate>Mon, 22 Aug 2022 09:11:13 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[amithsha]]></category>
		<category><![CDATA[bandi sanjya kumar]]></category>
		<category><![CDATA[india]]></category>
		<category><![CDATA[k t rama rao]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=2523</guid>

					<description><![CDATA[ಹೈದರಾಬಾದ್: ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇವಸ್ಥಾನಕ್ಕೆ ಭೇಟಿ ನೀಡಿದಾಗ ಅವರ ಚಪ್ಪಲಿಯನ್ನು ತರುತ್ತಿರುವ ವಿಡಿಯೋ ವೈರಲ್ ಆಗಿದ್ದು, &#160;ಈ ಕಾರಣ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ತೆಲಂಗಾಣ ಸಚಿವ ಹಾಗೂ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರ ಕೆ.ಟಿ.ರಾಮರಾವ್‌ (ಕೆಟಿಆರ್) ನೇತೃತ್ವದಲ್ಲಿ ಟಿಆರ್‌ಎಸ್ ವಾಗ್ದಾಳಿ ನಡೆಸುತ್ತಿದ್ದು, ʼತೆಲಂಗಾಣ ಹೆಮ್ಮೆʼ ಎಂಬ ವೇದಿಕೆ ಮಾಡುವ ಮೂಲಕ ಅವರು [&#8230;]]]></description>
										<content:encoded><![CDATA[
<pre class="wp-block-preformatted has-medium-font-size"><strong>ಹೈದರಾಬಾದ್:</strong> ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇವಸ್ಥಾನಕ್ಕೆ ಭೇಟಿ ನೀಡಿದಾಗ ಅವರ ಚಪ್ಪಲಿಯನ್ನು ತರುತ್ತಿರುವ ವಿಡಿಯೋ ವೈರಲ್ ಆಗಿದ್ದು, &nbsp;ಈ ಕಾರಣ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ತೆಲಂಗಾಣ ಸಚಿವ ಹಾಗೂ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರ ಕೆ.ಟಿ.ರಾಮರಾವ್‌ (ಕೆಟಿಆರ್) ನೇತೃತ್ವದಲ್ಲಿ ಟಿಆರ್‌ಎಸ್ ವಾಗ್ದಾಳಿ ನಡೆಸುತ್ತಿದ್ದು, ʼತೆಲಂಗಾಣ ಹೆಮ್ಮೆʼ ಎಂಬ ವೇದಿಕೆ ಮಾಡುವ ಮೂಲಕ ಅವರು ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ.

ರಾಜ್ಯದ ಜನರು 'ಗುಜರಾತ್ ಗುಲಾಮರನ್ನು'ವೀಕ್ಷಿಸುತ್ತಿದ್ದಾರೆ ಮತ್ತು ತೆಲಂಗಾಣದ'ಸ್ವಾಭಿಮಾನ'ವನ್ನು ಅವಹೇಳನ ಮಾಡುವ ಪ್ರಯತ್ನವನ್ನು ಹಿಮ್ಮೆಟ್ಟಿಸುತ್ತಾರೆ ಎಂದು "#TelanganaPride" ಎಂಬ ಹ್ಯಾಶ್‌ಟ್ಯಾಗ್ ಬಳಸಿ ವಾಗ್ದಾಳಿ ನಡೆಸಿದ್ದಾರೆ.
</pre>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="te" dir="ltr">గుజరాత్ నాయకులకు ఉరికి ఉరికి చెప్పులు తొడగడం<br>తెలంగాణ ఆత్మగౌరవమా ? ?<a href="https://twitter.com/hashtag/TelanganaPride?src=hash&amp;ref_src=twsrc%5Etfw">#TelanganaPride</a><a href="https://twitter.com/KTRTRS?ref_src=twsrc%5Etfw">@KTRTRS</a> <a href="https://t.co/5lp90MCRzw">pic.twitter.com/5lp90MCRzw</a></p>&mdash; krishanKTRS (@krishanKTRS) <a href="https://twitter.com/krishanKTRS/status/1561537299904471040?ref_src=twsrc%5Etfw">August 22, 2022</a></blockquote><script async src="https://platform.twitter.com/widgets.js" charset="utf-8"></script>
</div></figure>
]]></content:encoded>
					
		
		
			</item>
		<item>
		<title>ವಾಜಪೇಯಿ ಪುಣ್ಯತಿಥಿಯಂದು ರಾಷ್ಟ್ರಪತಿ ಮುರ್ಮು ಸೇರಿದಂತೆ ಗಣ್ಯರಿಂದ ನಮನ</title>
		<link>https://peepalmedia.com/vajapayee-punyathithiyandu-rastrapti-murmu-seridanthe-ganyarinda-namana/</link>
		
		<dc:creator><![CDATA[Peepal Media]]></dc:creator>
		<pubDate>Tue, 16 Aug 2022 06:40:34 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[amithsha]]></category>
		<category><![CDATA[atalbiharivajapyee]]></category>
		<category><![CDATA[bjp]]></category>
		<category><![CDATA[narendramodi]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[president]]></category>
		<category><![CDATA[vice president]]></category>
		<guid isPermaLink="false">https://peepalmedia.com/?p=1972</guid>

					<description><![CDATA[ನವದೆಹಲಿ: ಇಂದು (ಆ.16) ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ನಾಲ್ಕನೇ ವರ್ಷದ ಪುಣ್ಯತಿಥಿಯನ್ನು ಅವರ ಸಮಾಧಿಯಾದ ‘ಸದೈವ್‌ ಅಟಲ್‌’ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ಬೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಗೃಹ ಸಚಿವ ಅಮಿತ್‌ ಶಾ, ರಾಜ್‌ನಾಥ್‌ ಸಿಂಗ್‌, ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಸೇರಿದಂತೆ, ವಾಜಪೇಯಿ ಅವರ ಪುತ್ರಿ ನಮಿತಾ ಕೌಲ್‌ ಭಟ್ಟಾಚಾರ್ಯ ಮತ್ತು ಮೊಮ್ಮಗಳಾದ ನಿಹಾರಿಕಾ [&#8230;]]]></description>
										<content:encoded><![CDATA[
<p class="has-medium-font-size"><strong>ನವದೆಹಲಿ:</strong> ಇಂದು (ಆ.16) ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ನಾಲ್ಕನೇ ವರ್ಷದ ಪುಣ್ಯತಿಥಿಯನ್ನು ಅವರ ಸಮಾಧಿಯಾದ ‘ಸದೈವ್‌ ಅಟಲ್‌’ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ಬೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.</p>



<p class="has-medium-font-size">ಈ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಗೃಹ ಸಚಿವ ಅಮಿತ್‌ ಶಾ, ರಾಜ್‌ನಾಥ್‌ ಸಿಂಗ್‌, ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಸೇರಿದಂತೆ, ವಾಜಪೇಯಿ ಅವರ ಪುತ್ರಿ ನಮಿತಾ ಕೌಲ್‌ ಭಟ್ಟಾಚಾರ್ಯ ಮತ್ತು ಮೊಮ್ಮಗಳಾದ ನಿಹಾರಿಕಾ ಕೂಡ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಗೌರವ ನಮನ ಸಲ್ಲಿಸಿದರು.</p>
]]></content:encoded>
					
		
		
			</item>
	</channel>
</rss>
