<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>bantwala &#8211; Peepal Media</title>
	<atom:link href="https://peepalmedia.com/tag/bantwala/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 11 Nov 2024 08:27:08 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>bantwala &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಬಂಟ್ವಾಳ: ಪ್ರೇಯಸಿಯನ್ನು ನೋಡಲು ಮನೆಗೆ ಬಂದ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ</title>
		<link>https://peepalmedia.com/man-tied-to-a-tree-and-attacked-for-visiting-his-girlfriends-home/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 11 Nov 2024 08:27:08 +0000</pubDate>
				<category><![CDATA[ಅಪರಾಧ]]></category>
		<category><![CDATA[bantwal]]></category>
		<category><![CDATA[Bantwal Rural Police]]></category>
		<category><![CDATA[bantwala]]></category>
		<category><![CDATA[dakshina kannada]]></category>
		<guid isPermaLink="false">https://peepalmedia.com/?p=48766</guid>

					<description><![CDATA[ಬಂಟ್ವಾಳ: ರಾತ್ರಿ ವೇಳೆ ಪ್ರೇಯಸಿಯನ್ನು ನೋಡಲು ಅವಳ ಮನೆಗೆ ಬಂದ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳದ ಸಜೀಪನಡು ಗ್ರಾಮದ ಕಂಚಿನಡ್ಕಹದವು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಮಹಮ್ಮದ್ ಮುಸ್ತಾಹ(21)ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಸ್ತಾಫನ ಸಂಬಂಧಿ ಹುಡುಗಿಯೊಬ್ಬಳು ಸಜೀಪನಡು ಗ್ರಾಮದ ಕಂಚಿನಡ್ಕ ಹದವಿನಲ್ಲಿರುವ ಮನೆಗೆ ಬರಲು ಹೇಳಿದಂತೆ ಹೇಳಿದ್ದಳು. ಅದರಂತೆ ಆತ ಸಜೀವನಡು ಕಂಚಿನಡ್ಕ ಹದವು ಎಂಬಲ್ಲಿಗೆ ಬಂದಾಗ ಮುಸ್ತಾಫನ ಬಗ್ಗೆ ಅನುಮಾನಗೊಂಡು ಗುಂಪು ಸೇರಿ ಆತನನ್ನು ಕಂಬಕ್ಕೆ [&#8230;]]]></description>
										<content:encoded><![CDATA[
<p><strong>ಬಂಟ್ವಾಳ: </strong>ರಾತ್ರಿ ವೇಳೆ ಪ್ರೇಯಸಿಯನ್ನು ನೋಡಲು ಅವಳ ಮನೆಗೆ ಬಂದ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳದ ಸಜೀಪನಡು ಗ್ರಾಮದ ಕಂಚಿನಡ್ಕಹದವು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಮಹಮ್ಮದ್ ಮುಸ್ತಾಹ(21)ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>



<p>ಮುಸ್ತಾಫನ ಸಂಬಂಧಿ ಹುಡುಗಿಯೊಬ್ಬಳು ಸಜೀಪನಡು ಗ್ರಾಮದ ಕಂಚಿನಡ್ಕ ಹದವಿನಲ್ಲಿರುವ ಮನೆಗೆ ಬರಲು ಹೇಳಿದಂತೆ ಹೇಳಿದ್ದಳು. ಅದರಂತೆ ಆತ ಸಜೀವನಡು ಕಂಚಿನಡ್ಕ ಹದವು ಎಂಬಲ್ಲಿಗೆ ಬಂದಾಗ ಮುಸ್ತಾಫನ ಬಗ್ಗೆ ಅನುಮಾನಗೊಂಡು ಗುಂಪು ಸೇರಿ ಆತನನ್ನು ಕಂಬಕ್ಕೆ ಹಗ್ಗದಿಂದ ಕಟ್ಟಿಹಾಕಿ ಹಲ್ಲೆ ನಡೆಸಲಾಗಿದೆ. ಈ ಘಟನೆ ಸಂಬಂಧ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರೋಪ ಯುವಕರ ಗುಂಪು ಮುಸ್ತಾಫನನ್ನು ಕಂಬಕ್ಕೆ ಕಟ್ಟಿ ಹಾಕಿ ಅರೆಬೆತ್ತಲೆಗೊಳಿಸಿ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. </p>



<p>ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಮಹಮ್ಮದ್ ಸಪ್ಪಾನ್, ಮಹಮ್ಮದ್ ರಿಜ್ವಾನ್, ಇರ್ಪಾನ್, ಅನೀಸ್ ಅಹಮ್ಮದ್, ನಾಸೀರ್,ಶಾಕೀರ್ ಬಂಧಿಸಲಾಗಿದೆ. ಇವರ ಮೇಲೆ ಕೊಲೆಯತ್ನ ಪ್ರಕರಣ ದಾಖಲಾಗಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>
]]></content:encoded>
					
		
		
			</item>
		<item>
		<title>ಬಂಟ್ವಾಳ: ಶರಣ್‌ ಪಂಪ್‌ವೆಲ್‌ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್</title>
		<link>https://peepalmedia.com/fir-on-sharan-pumpwell-and-three-others-in-bantwal/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 17 Sep 2024 11:10:02 +0000</pubDate>
				<category><![CDATA[ಅಪರಾಧ]]></category>
		<category><![CDATA[bantwala]]></category>
		<category><![CDATA[Dakshina kananda]]></category>
		<category><![CDATA[DK]]></category>
		<category><![CDATA[hindutva]]></category>
		<category><![CDATA[mangalore]]></category>
		<category><![CDATA[vhp]]></category>
		<guid isPermaLink="false">https://peepalmedia.com/?p=45633</guid>

					<description><![CDATA[ಬಂಟ್ವಾಳ: ಹಿಂದುತ್ವವಾದಿ ಸಂಘಟನೆಗಳು ʼಬಿಸಿ ರೋಡ್‌ ಚಲೋʼ ನಡೆಸಿರುವ ಹಿನ್ನಲೆಯಲ್ಲಿ ಶರಣ್‌ ಪಂಪ್‌ವೆಲ್‌, ಭರತ್‌ ಕುಂಡೇಲು, ಯಶೋಧರ ಕರ್ಬೆಟ್ಟು ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ಬಂಟ್ವಾಳ ನಗರ ಪಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ಇಸ್ಲಾಮನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಯಶೋಧರ ಕರ್ಬೆಟ್ಟು ವಿರುದ್ಧ ಬಂಟ್ವಳದ ಮಹಮ್ಮದ್‌ ನವಾಜ್‌ ಎಂಬವರು ದೂರು ನೀಡಿದ್ದಾರೆ, ಬಂಟ್ವಾಳ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇದಲ್ಲದೇ, ಸೆ.16 ರಂದು ಬಿಸಿ ರೋಡ್‌ ಚಲೋ ನಡೆಸಿ ಇಸ್ಲಾಮ್‌ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಭಾಷಣ [&#8230;]]]></description>
										<content:encoded><![CDATA[
<p><strong>ಬಂಟ್ವಾಳ:</strong> ಹಿಂದುತ್ವವಾದಿ ಸಂಘಟನೆಗಳು ʼಬಿಸಿ ರೋಡ್‌ ಚಲೋʼ ನಡೆಸಿರುವ ಹಿನ್ನಲೆಯಲ್ಲಿ ಶರಣ್‌ ಪಂಪ್‌ವೆಲ್‌, ಭರತ್‌ ಕುಂಡೇಲು, ಯಶೋಧರ ಕರ್ಬೆಟ್ಟು ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ಬಂಟ್ವಾಳ ನಗರ ಪಲೀಸ್‌ ಠಾಣೆಯಲ್ಲಿ ದಾಖಲಾಗಿದೆ.</p>



<p>ಇಸ್ಲಾಮನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಯಶೋಧರ ಕರ್ಬೆಟ್ಟು ವಿರುದ್ಧ ಬಂಟ್ವಳದ ಮಹಮ್ಮದ್‌ ನವಾಜ್‌ ಎಂಬವರು ದೂರು ನೀಡಿದ್ದಾರೆ, ಬಂಟ್ವಾಳ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇದಲ್ಲದೇ, ಸೆ.16 ರಂದು ಬಿಸಿ ರೋಡ್‌ ಚಲೋ ನಡೆಸಿ ಇಸ್ಲಾಮ್‌ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಭಾಷಣ ಮಾಡಿ ಪ್ರಚೋದನೆಗೆ ಪ್ರಯತ್ನಿಸಿದ್ದಾರೆ ಎಂದು ಮಹಮ್ಮದ್‌ ರಫೀಕ್‌ ಎಂಬವರು ಪ್ರತ್ಯೇಕವಾಗಿ ಶರಣ್‌ ಪಂಪ್‌ವೆಲ್‌ ಹಾಗೂ ಭರತ್‌ ಕುಂಡೇಲು ಮೇಲೆ ದೂರು ನೀಡಿದ್ದಾರೆ.</p>



<p>ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮಧ್ಯ ನಿಷೇಧ ಮತ್ತು ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಇದಕ್ಕಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.</p>
]]></content:encoded>
					
		
		
			</item>
		<item>
		<title>ಶಾಲೆಗೆ ಹೋಗುತ್ತಿದ್ದ ಮಕ್ಕಳ ಅಪಹರಣಕ್ಕೆ ಯತ್ನ: ತನಿಖೆ ಕೈಗೊಂಡ ಪೊಲೀಸರು</title>
		<link>https://peepalmedia.com/attempt-to-abduct-children-who-were-going-to-school-police-investigating/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 14 Dec 2022 12:07:48 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[ರಾಜ್ಯ]]></category>
		<category><![CDATA[Bantwal Rural Police]]></category>
		<category><![CDATA[bantwala]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Kuttikala Senior Primary School]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=18520</guid>

					<description><![CDATA[ಬಂಟ್ವಾಳ: ಶಾಲೆಗೆ ತೆರಳುತ್ತಿದ್ದ ಇಬ್ಬರು ಮಕ್ಕಳನ್ನು ಅಪಹರಿಸಲು ಯತ್ನಿಸಿದ ಆರೋಪಗಳು ಕೇಳಿ ಬಂದಿದ್ದು, ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿರುವ ಘಟನೆ ಮಣಿನಾಲ್ಕೂರು ಗ್ರಾ.ಪಂ.ವ್ಯಾಪ್ತಿಯ ಅಜಿಲಮೊಗರು ಕುಟ್ಟಿಕಳ ಬಳಿ ನಡೆದಿದೆ. ಮಾಹಿತಿ ಪ್ರಕಾರ, ಡಿಸೆಂಬರ್ 14 ರ ಬುಧವಾರ ಮಕ್ಕಳು ಕುಟ್ಟಿಕಲಾ ಹಿರಿಯ ಪ್ರಾಥಮಿಕ ಶಾಲೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬರು ಅವರ ಬಟ್ಟೆಗಳನ್ನು ಎಳೆಯಲು ಪ್ರಯತ್ನಿಸಿದರು ಎಂದು ಮಕ್ಕಳು ತಿಳಿಸಿದ್ದಾರೆ. ಮಕ್ಕಳು ತಮ್ಮ ಪೋಷಕರಿಗೆ ಘಟನೆಯನ್ನು ಮಾಹಿತಿ ನೀಡಿದ ಬಳಿಕ, [&#8230;]]]></description>
										<content:encoded><![CDATA[
<p><strong>ಬಂಟ್ವಾಳ: </strong>ಶಾಲೆಗೆ ತೆರಳುತ್ತಿದ್ದ ಇಬ್ಬರು ಮಕ್ಕಳನ್ನು ಅಪಹರಿಸಲು ಯತ್ನಿಸಿದ ಆರೋಪಗಳು ಕೇಳಿ ಬಂದಿದ್ದು, ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿರುವ ಘಟನೆ ಮಣಿನಾಲ್ಕೂರು ಗ್ರಾ.ಪಂ.ವ್ಯಾಪ್ತಿಯ ಅಜಿಲಮೊಗರು ಕುಟ್ಟಿಕಳ ಬಳಿ ನಡೆದಿದೆ.</p>



<p>ಮಾಹಿತಿ ಪ್ರಕಾರ, ಡಿಸೆಂಬರ್ 14 ರ ಬುಧವಾರ ಮಕ್ಕಳು ಕುಟ್ಟಿಕಲಾ ಹಿರಿಯ ಪ್ರಾಥಮಿಕ ಶಾಲೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬರು ಅವರ ಬಟ್ಟೆಗಳನ್ನು ಎಳೆಯಲು ಪ್ರಯತ್ನಿಸಿದರು ಎಂದು ಮಕ್ಕಳು ತಿಳಿಸಿದ್ದಾರೆ.</p>



<p>ಮಕ್ಕಳು ತಮ್ಮ ಪೋಷಕರಿಗೆ ಘಟನೆಯನ್ನು ಮಾಹಿತಿ ನೀಡಿದ ಬಳಿಕ, ಅವರು ಪ್ರತಿಯಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ವಿವರಗಳನ್ನು ತಿಳಿಯಲು ಪೊಲೀಸ್ ಸಿಬ್ಬಂದಿ ಸ್ಥಳೀಯ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.</p>
]]></content:encoded>
					
		
		
			</item>
		<item>
		<title>ಹಿಂದೂ ಜಾಗರಣ ವೇದಿಕೆ ಮನವಿಗೆ ಸ್ಪಂದಿಸಿ ಏಸು ಪ್ರತಿಮೆಯ ಆವರಣ ಗೋಡೆ ತೆರವು</title>
		<link>https://peepalmedia.com/in-response-to-the-request-of-the-hindu-jagran-forum-the-enclosure-wall-of-the-statue-of-jesus-was-removed/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 28 Nov 2022 11:32:01 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[bantwala]]></category>
		<category><![CDATA[bengalure]]></category>
		<category><![CDATA[esu statue]]></category>
		<category><![CDATA[hindu jagarana vedike]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[writing]]></category>
		<guid isPermaLink="false">https://peepalmedia.com/?p=16819</guid>

					<description><![CDATA[ದಕ್ಷಿಣ ಕನ್ನಡ: ಬಂಟ್ವಾಳ ತಾಲ್ಲೂಕಿನ ಅಲ್ಲಿಪಾದೆ ಎಂಬ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಏಸುವಿನ ಪ್ರತಿಮೆ ಮತ್ತು ಅದಕ್ಕೆ ಆವರಣ ಗೋಡೆಯೊಂದನ್ನು ನಿರ್ಮಿಸಿದ್ದು, ಈ ವಿರುದ್ಧ ಹಿಂದೂ ಜಾಗರಣ ವೇದಿಕೆಗಳು ಪಂಚಾಯಿತಿ ಮನವಿ ಸಲ್ಲಿಸಿ ಗೋಡೆಯನ್ನು ತೆರವುಗೊಳಿಸಿದ್ದಾರೆ. ತಾಲ್ಲೂಕಿನ ಸರಪಾಡಿ ಸಮೀಪದ ಅಲ್ಲಿಪಾದೆಯಲ್ಲಿ ಎಂಬ ಗ್ರಾಮದಲ್ಲಿ ಸಂತ ಜೋನ್‌ ಚರ್ಚ್‌ ನ ಪಕ್ಕದಲ್ಲೇ ಇರುವ ಸರ್ಕಾರಿ ಜಮೀನಿನಲ್ಲಿ ಏಸು ಪ್ರತಿಮೆ ಮತ್ತುಅದಕ್ಕೊಂದು ಆವರಣ ಗೋಡೆಯೊಂದನ್ನು ಕಟ್ಟಿದ್ದರು. ಈ ವಿರುದ್ಧ ಕಿಡಿಕಾರಿರುವ ಹಿಂದೂ ಜಾಗರಣ ವೇದಿಕೆ, ಈ ರೀತಿ &#160;ಏಸು [&#8230;]]]></description>
										<content:encoded><![CDATA[
<p><strong>ದಕ್ಷಿಣ ಕನ್ನಡ</strong>: ಬಂಟ್ವಾಳ ತಾಲ್ಲೂಕಿನ ಅಲ್ಲಿಪಾದೆ ಎಂಬ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಏಸುವಿನ ಪ್ರತಿಮೆ ಮತ್ತು ಅದಕ್ಕೆ ಆವರಣ ಗೋಡೆಯೊಂದನ್ನು ನಿರ್ಮಿಸಿದ್ದು, ಈ ವಿರುದ್ಧ ಹಿಂದೂ ಜಾಗರಣ ವೇದಿಕೆಗಳು ಪಂಚಾಯಿತಿ ಮನವಿ ಸಲ್ಲಿಸಿ ಗೋಡೆಯನ್ನು ತೆರವುಗೊಳಿಸಿದ್ದಾರೆ.</p>



<p>ತಾಲ್ಲೂಕಿನ ಸರಪಾಡಿ ಸಮೀಪದ ಅಲ್ಲಿಪಾದೆಯಲ್ಲಿ ಎಂಬ ಗ್ರಾಮದಲ್ಲಿ ಸಂತ ಜೋನ್‌ ಚರ್ಚ್‌ ನ ಪಕ್ಕದಲ್ಲೇ ಇರುವ ಸರ್ಕಾರಿ ಜಮೀನಿನಲ್ಲಿ ಏಸು ಪ್ರತಿಮೆ ಮತ್ತುಅದಕ್ಕೊಂದು ಆವರಣ ಗೋಡೆಯೊಂದನ್ನು ಕಟ್ಟಿದ್ದರು. ಈ ವಿರುದ್ಧ ಕಿಡಿಕಾರಿರುವ ಹಿಂದೂ ಜಾಗರಣ ವೇದಿಕೆ, ಈ ರೀತಿ &nbsp;ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣ ಮಾಡಿ, ಸುತ್ತ ಗೋಡೆ ಕಟ್ಟಿರುವುದು, ಸರ್ಕಾರೊ ಜಾಗವನ್ನು ಕಬಳಿಸಿರುವ ಹುನ್ನಾರ ಎಂದು ಆರೋಪಿಸಿ, ನಾವೂರ, ಅಲ್ಲಿಪಾದೆ ಪಂಚಾಯತ್‌ ಹಾಗೂ ದಂಡಧಿಕಾರಿಗಳಿಗೆ ಅದನ್ನು ತೆರಳುಗೊಳಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿತ್ತು.</p>



<p>ಈ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಪತ್ರಿಕಾ ಗೋಷ್ಠಿ ಕರೆದು ಒಂದು ವಾರದೊಳಗೆ ಗೋಡೆಯನ್ನು ತೆರವುಗೊಳಿಸುವಂತೆ ಶುಕ್ರವಾರದಂದು ಗಡುವು ನೀಡಿತ್ತು. ಇದೇ ಬೆನ್ನಲ್ಲೇ, ಇಂದು ತಾಲ್ಲೂಕು ಆಡಳಿತ ಮಂಡಳಿಯವರು ಆಗಮಿಸಿ ಆವರಣದ ಗೋಡೆಯನ್ನು ತೆರವುಗೊಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ; ಪುರೋಹಿತ ತಂದೆ ವೆಂಕಟೇಶ್ ಕಾರಂತ ಪೊಲೀಸರ ವಶಕ್ಕೆ</title>
		<link>https://peepalmedia.com/rape-of-minor-daughter-purohitas-father-police-custod/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 18 Nov 2022 06:57:18 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[bantwala]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rape case]]></category>
		<guid isPermaLink="false">https://peepalmedia.com/?p=15804</guid>

					<description><![CDATA[ಪುರೋಹಿತ ಕಸುಬು ಮಾಡಿಕೊಂಡಿದ್ದ ವೆಂಕಟೇಶ ಕಾರಂತ ಎಂಬಾತ ತನ್ನ ಮಗಳ ಮೇಲೆಯೇ ನಿರಂತರ ಅತ್ಯಾಚಾರ ಎಸಗಿದ ಪ್ರಕರಣದ ಅಡಿಯಲ್ಲಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಭಾಗದ ತುಂಬೆ ಎಂಬಲ್ಲಿ ಇಂತಹದ್ದೊಂದು ಪೈಶಾಚಿಕ ಕೃತ್ಯ ನಡೆದಿದೆ. ವೆಂಕಟೇಶ್ ಕಾರಂತ ಎಂಬ ವ್ಯಕ್ತಿ ಸಂತ್ರಸ್ತ ಬಾಲಕಿಯ ಮಲತಂದೆ ಆಗಿದ್ದಾನೆ. ಬಾಲಕಿಯ ತಂದೆ ಅಪಘಾತದಲ್ಲಿ ಮೃತರಾದ ಹಿನ್ನೆಲೆಯಲ್ಲಿ ವೆಂಕಟೇಶ ಕಾರಂತ ಎಂಬ ಪುರೋಹಿತನನ್ನು ಬಾಲಕಿಯ ತಾಯಿ ವಿವಾಹವಾಗಿದ್ದಾರೆ. ಹಾಗಾಗಿ ತಾಯಿಯ ಆಸರೆಯಲ್ಲಿದ್ದ ಬಾಲಕಿಯನ್ನೂ ಎರಡನೇ ಮದುವೆಯ [&#8230;]]]></description>
										<content:encoded><![CDATA[
<p style="font-size:20px">ಪುರೋಹಿತ ಕಸುಬು ಮಾಡಿಕೊಂಡಿದ್ದ ವೆಂಕಟೇಶ ಕಾರಂತ ಎಂಬಾತ ತನ್ನ ಮಗಳ ಮೇಲೆಯೇ ನಿರಂತರ ಅತ್ಯಾಚಾರ ಎಸಗಿದ ಪ್ರಕರಣದ ಅಡಿಯಲ್ಲಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಭಾಗದ ತುಂಬೆ ಎಂಬಲ್ಲಿ ಇಂತಹದ್ದೊಂದು ಪೈಶಾಚಿಕ ಕೃತ್ಯ ನಡೆದಿದೆ.</p>



<p style="font-size:20px">ವೆಂಕಟೇಶ್ ಕಾರಂತ ಎಂಬ ವ್ಯಕ್ತಿ ಸಂತ್ರಸ್ತ ಬಾಲಕಿಯ ಮಲತಂದೆ ಆಗಿದ್ದಾನೆ. ಬಾಲಕಿಯ ತಂದೆ ಅಪಘಾತದಲ್ಲಿ ಮೃತರಾದ ಹಿನ್ನೆಲೆಯಲ್ಲಿ ವೆಂಕಟೇಶ ಕಾರಂತ ಎಂಬ ಪುರೋಹಿತನನ್ನು ಬಾಲಕಿಯ ತಾಯಿ ವಿವಾಹವಾಗಿದ್ದಾರೆ. ಹಾಗಾಗಿ ತಾಯಿಯ ಆಸರೆಯಲ್ಲಿದ್ದ ಬಾಲಕಿಯನ್ನೂ ಎರಡನೇ ಮದುವೆಯ ನಂತರವೂ ತಾಯಿ ತನ್ನ ಜೊತೆಗೇ ಬಿಟ್ಟುಕೊಂಡಿದ್ದರು.</p>



<p style="font-size:20px">ಮಲತಂದೆ ವೆಂಕಟೇಶ ಕಾರಂತ ಅಪ್ರಾಪ್ತ ಬಾಲಕಿಯನ್ನು ನಿರಂತರ 4 ತಿಂಗಳುಗಳಿಂದಲೂ ಅತ್ಯಾಚಾರ ಎಸಗುತ್ತಿರುವುದು ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಸಹಜವಾಗಿ ಗರ್ಭವತಿಯಾದ ಹಿನ್ನೆಲೆಯಲ್ಲಿ ಮಲತಂದೆಯ ಇಂತಹ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ.</p>



<p style="font-size:20px">ಸಧ್ಯ ಅತ್ಯಾಚಾರಿ ತಂದೆ ವೆಂಕಟೇಶ ಕಾರಂತ ಬಂಟ್ವಾಳ ಪೊಲೀಸರ ಅತಿಥಿಯಾಗಿದ್ದಾನೆ. ಸಂಬಂಧಿಗಳು ಕೊಟ್ಟ ದೂರಿನ ಅನ್ವಯ ಬಂಟ್ವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>
]]></content:encoded>
					
		
		
			</item>
		<item>
		<title>ʼಚಡ್ಡಿಗಳೇ ಎಚ್ಚರ! ನಾವು ಮತ್ತೆ ಬರುತ್ತೇವೆʼ : ರಸ್ತೆಯ ಮೇಲೆ PFI ಬರಹ, ಬಿಜೆಪಿ ದೂರು</title>
		<link>https://peepalmedia.com/chaddigale-ecchara-navu-matthe-baruttheve-rastheya-mele-pfi-baraha-bjp-dooru/</link>
		
		<dc:creator><![CDATA[Peepal Media]]></dc:creator>
		<pubDate>Tue, 04 Oct 2022 08:22:20 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[bantwala]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[PFI]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=8889</guid>

					<description><![CDATA[ಬಂಟ್ವಾಳ : ಪಿಎಫ್‌ಐ ಬ್ಯಾನ್‌ ಹಿನ್ನಲೆ ನಾವು ಮತ್ತೆ ಬರುತ್ತೇವೆ ಎಂದು ರಸ್ತೆಯ ಮೇಲೆ ಎಚ್ಚರಿಕೆಯ ಬರಹವನ್ನು ಬರೆದಿರುವ ಘಟನೆ ಬಂಟ್ವಾಳದ ಸ್ನೇಹಗಿರಿ ಎಂಬಲ್ಲಿ ನಡೆದಿದೆ. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಎನ್‌ಐಎ ದಾಳಿಯ ಸಂಬಂಧಪಟ್ಟಂತೆ ಸೆಪ್ಟಂಬರ್‌ನಲ್ಲಿ 5 ವರ್ಷಗಳ ಕಾಲ ಪಿಎಫ್‌ಐ ಬ್ಯಾನ್‌ ಮಾಡಿದ್ದು, ಎಂಟು ಪಿಎಫ್‌ಐ ಸಂಸ್ಥೆಗಳನ್ನು ಸಹ ಕೇಂದ್ರ ಸರ್ಕಾರ ಬ್ಯಾನ್‌ ಮಾಡಿತ್ತು. ಈ ಹಿನ್ನಲೆ ಪಿಲಾತಾಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಪಿಎಫ್‌ಐ ಪರ ನಿಂತು ಪೋಲೀಸ್‌ ಠಾಣಾ ವ್ಯಾಪ್ತಿಯ&#160; ರಸ್ತೆಯಲ್ಲೇ ಎಚ್ಚರಿಕೆಯನ್ನು [&#8230;]]]></description>
										<content:encoded><![CDATA[
<p style="font-size:20px"><strong>ಬಂಟ್ವಾಳ</strong> : ಪಿಎಫ್‌ಐ ಬ್ಯಾನ್‌ ಹಿನ್ನಲೆ ನಾವು ಮತ್ತೆ ಬರುತ್ತೇವೆ ಎಂದು ರಸ್ತೆಯ ಮೇಲೆ ಎಚ್ಚರಿಕೆಯ ಬರಹವನ್ನು ಬರೆದಿರುವ ಘಟನೆ ಬಂಟ್ವಾಳದ ಸ್ನೇಹಗಿರಿ ಎಂಬಲ್ಲಿ ನಡೆದಿದೆ.</p>



<p style="font-size:20px">ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಎನ್‌ಐಎ ದಾಳಿಯ ಸಂಬಂಧಪಟ್ಟಂತೆ ಸೆಪ್ಟಂಬರ್‌ನಲ್ಲಿ 5 ವರ್ಷಗಳ ಕಾಲ ಪಿಎಫ್‌ಐ ಬ್ಯಾನ್‌ ಮಾಡಿದ್ದು, ಎಂಟು ಪಿಎಫ್‌ಐ ಸಂಸ್ಥೆಗಳನ್ನು ಸಹ ಕೇಂದ್ರ ಸರ್ಕಾರ ಬ್ಯಾನ್‌ ಮಾಡಿತ್ತು. ಈ ಹಿನ್ನಲೆ ಪಿಲಾತಾಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಪಿಎಫ್‌ಐ ಪರ ನಿಂತು ಪೋಲೀಸ್‌ ಠಾಣಾ ವ್ಯಾಪ್ತಿಯ&nbsp; ರಸ್ತೆಯಲ್ಲೇ ಎಚ್ಚರಿಕೆಯನ್ನು ನೀಡಿದ್ದು, ರಸ್ತೆಯ &nbsp;ಮೇಲೆ “ಚಡ್ಡಿಗಳೇ ಎಚ್ಚರ! PFI ನಾವು ಮರಳಿ ಬರುತ್ತೇವೆ “ ಎಂದು ಬರೆದಿದ್ದಾರೆ. </p>



<p style="font-size:20px">ಈ ಬಗ್ಗೆ ಅಲ್ಲಿನ ಸ್ಥಳೀಯ ಬಿಜೆಪಿ ಯುವಮೋರ್ಚ ಪುಂಜಾಲ್‌ ಕಟ್ಟೆ ಪೋಲೀಸ್‌ ಠಾಣೆಗೆ ದೂರು ನೀಡಿದ್ದು, ಕೂಡಲೇ &nbsp;ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.</p>



<p style="font-size:20px"><strong>🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ</strong><br><a href="https://chat.whatsapp.com/G94DLKaJrsBH07M7DvkqRo">https://chat.whatsapp.com/G94DLKaJrsBH07M7DvkqRo</a></p>



<p style="font-size:20px"><strong><mark class="has-inline-color has-luminous-vivid-orange-color">ಇದನ್ನೂ ನೋಡಿ</mark> </strong>: ವಸಾಹತುಶಾಹಿಗೆ ಚಳ್ಳೆಹಣ್ಣು ತಿನ್ನಿಸಿದ ಶೂದ್ರ ರಾಣಿ ರಾಶ್ಮೋನಿ</p>



<p style="font-size:20px">ಕುಟಿಲ ವಸಾಹತುಶಾಹಿ ಕಂಪನಿಗೆ ಚಳ್ಳೆಹಣ್ಣು ತಿನ್ನಿಸಿ ಕೋಲ್ಕತಾದ ಹೂಗ್ಲಿ ನದಿ ತಟದಲ್ಲಿ ಕಾಳಿಕಾ ದೇವಿಗೆ ದಕ್ಷಿಣೇಶ್ವರ ದೇವಾಲಯ ನಿರ್ಮಿಸಿದ ಶೂದ್ರ ರಾಣಿ ರಾಶ್ಮೋನಿ ಭಾರತದ ಇತಿಹಾಸದ ಒಂದು ದಂತಕತೆ. ಸಹಾಯಕ ಪ್ರಾಧ್ಯಾಪಕರಾದ ಪುನೀತ್‌ ಕುಮಾರ್‌ ರಾಶ್ಮೋನಿಯ ಕತೆಯನ್ನು ಇಲ್ಲಿ ಹೇಳಿದ್ದಾರೆ.</p>



<figure class="wp-block-embed is-type-video is-provider-youtube wp-block-embed-youtube wp-embed-aspect-16-9 wp-has-aspect-ratio"><div class="wp-block-embed__wrapper">
<iframe title="ವಸಾಹತುಶಾಹಿಗೆ ಚಳ್ಳೆಹಣ್ಣು ತಿನ್ನಿಸಿದ ಶೂದ್ರ ರಾಣಿ  ರಾಶ್ಮೋನಿ" width="696" height="392" src="https://www.youtube.com/embed/ruwGKmIDNuU?feature=oembed" frameborder="0" allow="accelerometer; autoplay; clipboard-write; encrypted-media; gyroscope; picture-in-picture" allowfullscreen></iframe>
</div></figure>



<p></p>
]]></content:encoded>
					
		
		
			</item>
	</channel>
</rss>
