<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>bharat jodo &#8211; Peepal Media</title>
	<atom:link href="https://peepalmedia.com/tag/bharat-jodo/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 19 Feb 2024 09:42:08 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>bharat jodo &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಮಣಿಪುರದಿಂದ ಮುಂಬೈಗೆ ರಾಹುಲ್‌ &#8216;ಭಾರತ್ ನ್ಯಾಯ ಯಾತ್ರೆ&#8217;</title>
		<link>https://peepalmedia.com/manipur-to-mumbai-bharat-nyay-yatra/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 27 Dec 2023 06:24:59 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ದೇಶ]]></category>
		<category><![CDATA[bharat jodo]]></category>
		<category><![CDATA[bharat jodo yatra]]></category>
		<category><![CDATA[breaking news]]></category>
		<category><![CDATA[congress]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mallikarjuna karghe]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[priyanka gaandhi]]></category>
		<category><![CDATA[Rahul Gandhi]]></category>
		<category><![CDATA[Siddaramaiah]]></category>
		<category><![CDATA[Sonia Gandhi]]></category>
		<category><![CDATA[state politics]]></category>
		<category><![CDATA[trend]]></category>
		<category><![CDATA[trending news]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=34102</guid>

					<description><![CDATA[ಬೆಂಗಳೂರು: ಭಾರತ್ ಜೋಡೋ ಯಾತ್ರೆಯಂತೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈಶಾನ್ಯ ರಾಜ್ಯ ಮಣಿಪುರದಿಂದ ಪ್ರಚಾರ ಕಾರ್ಯವನ್ನು ಆರಂಭಿಸಲಿದ್ದಾರೆ. ಜನವರಿ 14 ರಂದು ಗಾಂಧಿ ಈ ಯಾತ್ರೆಗೆ ಚಾಲನೆ ನೀಡಲಿದ್ದು, ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಬುಧವಾರ ತಿಳಿಸಿದ್ದಾರೆ. ಡಿಸೆಂಬರ್ 21 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ರಾಹುಲ್ ಗಾಂಧಿವರು ಪೂರ್ವದಿಂದ ಪಶ್ಚಿಮಕ್ಕೆ ಯಾತ್ರೆಯನ್ನು ಪ್ರಾರಂಭಿಸಬೇಕು ಎಂಬ ಸರ್ವಾನುಮತದ [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>ಭಾರತ್ ಜೋಡೋ ಯಾತ್ರೆಯಂತೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈಶಾನ್ಯ ರಾಜ್ಯ ಮಣಿಪುರದಿಂದ ಪ್ರಚಾರ ಕಾರ್ಯವನ್ನು ಆರಂಭಿಸಲಿದ್ದಾರೆ. ಜನವರಿ 14 ರಂದು ಗಾಂಧಿ ಈ ಯಾತ್ರೆಗೆ ಚಾಲನೆ ನೀಡಲಿದ್ದು, ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಬುಧವಾರ ತಿಳಿಸಿದ್ದಾರೆ.</p>



<p>ಡಿಸೆಂಬರ್ 21 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ರಾಹುಲ್ ಗಾಂಧಿವರು ಪೂರ್ವದಿಂದ ಪಶ್ಚಿಮಕ್ಕೆ ಯಾತ್ರೆಯನ್ನು ಪ್ರಾರಂಭಿಸಬೇಕು ಎಂಬ ಸರ್ವಾನುಮತದ ಅಭಿಪ್ರಾಯ ವ್ಯಕ್ತವಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ ಇದಕ್ಕೆ &#8216;ಭಾರತ್ ನ್ಯಾಯ ಯಾತ್ರೆ&#8217; ಎಂದು ಹೆಸರಿಟ್ಟಿದ್ದು, ಜನವರಿ 14 ರಿಂದ ಮಾರ್ಚ್ 20 ರವರೆಗೆ, ಮಣಿಪುರದಿಂದ ಮುಂಬೈ ತನಕ ಈ ಯಾತ್ರೆ ನಡೆಯಲಿದೆ. ಭಾರತ್ ಜೋಡೋ ಯಾತ್ರೆಗಿಂತ ಭಿನ್ನವಾಗಿ, ಈ ಯಾತ್ರೆಯನ್ನು ಬಸ್‌ನಲ್ಲಿ ಕೈಗೊಳ್ಳಲಾಗುತ್ತದೆ</p>



<p>14 ರಾಜ್ಯಗಳು ಮತ್ತು 85 ಜಿಲ್ಲೆಗಳಲ್ಲಿ 65 ದಿನಗಳ ಪಾದಯಾತ್ರೆಯಲಿದ್ದು, ರಾಹುಲ್ ಗಾಂಧಿಯವರು 6,200 ಕಿಮೀ ದೂರವನ್ನು ಕ್ರಮಿಸಲಿದ್ದಾರೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.</p>



<p>ಈ ಯಾತ್ರೆ ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ನಡೆಯಲಿದೆ.</p>



<p>&#8220;ಈ ಯಾತ್ರೆಯಲ್ಲಿ, ರಾಹುಲ್ ಗಾಂಧಿ ಅವರು ಯುವಕರು, ಮಹಿಳೆಯರು ಮತ್ತು ಸಮಾಜದ ಅಂಚಿನಲ್ಲಿರುವ ಜನತೆಯೊಂದಿಗೆ ಸಂವಾದ ನಡೆಸಲಿದ್ದಾರೆ&#8221; ಎಂದು ಅವರು ಹೇಳಿದ್ದಾರೆ.</p>



<p>&#8220;ಬಸ್ ಯಾತ್ರೆಯಿಂದ ಯಾತ್ರೆಯ ಹಾದಿಯಲ್ಲಿ ಹೆಚ್ಚಿನ ಜನರಿಗೆ ಭಾಗವಹಿಸಲು ಸಾಧ್ಯವಾಗುತ್ತದೆ. ಇದರ ಜೊತೆಗೆ ನಡಿಗೆ ಕೂಡ ನಡೆಯಲಿದೆ,” ಎಂದು ವೇಣುಗೋಪಾಲ್ ತಿಳಿಸಿದ್ದಾರೆ.</p>



<p>ಕಳೆದ ವರ್ಷ ಸೆಪ್ಟೆಂಬರ್ 6 ರಂದು ಕನ್ಯಾಕುಮಾರಿಯಿಂದ ಆರಂಭಗೊಂಡು 150 ದಿನಗಳ ಕಾಲ 4500 ಕಿಮೀ ಕ್ರಮಿಸಿ ಭಾರತ್ ಜೋಡೋ ಯಾತ್ರೆಯನ್ನು ರಾಹುಲ್ ಗಾಂಧಿ ಪೂರ್ಣಗೊಳಿಸಿದ್ದರು. ಕಾಂಗ್ರೆಸ್ ಪಕ್ಷದ ನಾಯಕರು ಮತ್ತೊಂದು ಯಾತ್ರೆ ಕೈಗೊಳ್ಳುವಂತೆ ಗಾಂಧಿಯವರಿಗೆ ಮನವಿ ಮಾಡುತ್ತಿದ್ದರು. ಡಿಸೆಂಬರ್ 21 ರಂದು ನಡೆದ ವರ್ಷದ ಕೊನೆಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಲಲಾಗಿದೆ.&nbsp;&nbsp;</p>
]]></content:encoded>
					
		
		
			</item>
		<item>
		<title>NEP ಎಂದರೆ ನಾಗಪುರ ಎಜುಕೇಷನ್‌ ಪಾಲಿಸಿ: ರಾಜೀವ ಗೌಡ</title>
		<link>https://peepalmedia.com/nep-means-nagpur-education-policy-says-rajeev-gowda/</link>
		
		<dc:creator><![CDATA[Peepal Media]]></dc:creator>
		<pubDate>Fri, 07 Oct 2022 13:33:42 +0000</pubDate>
				<category><![CDATA[ರಾಜಕೀಯ]]></category>
		<category><![CDATA[bharat jodo]]></category>
		<category><![CDATA[bharath jodo yathre]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[nagpur]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rajeev gowda]]></category>
		<category><![CDATA[RSS]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=9256</guid>

					<description><![CDATA[ಎನ್‌ಇಪಿ ಎನ್ನುವುದು ನಾಗಪುರದ ಸಿದ್ಧಾವಂತನ್ನು ಸೀದಾ ತರಗತಿಗಳಲ್ಲಿ ತಂದು ಸುರಿಯುವ ನೀತಿಯಾಗಿದೆ ಎಂದು ಮಾಜಿ ರಾಜ್ಯಸಭೆ ಸದಸ್ಯರಾದ ರಾಜೀವ ಗೌಡ ಅವರು ಇಂದಿನ ರಾಹುಲ್‌ ಗಾಂಧಿಯವರೊಡನೆ ನಡೆದ ಶಿಕ್ಷಣ ತಜ್ಞರೊಂದಿಗಿನ ಸಂವಾದದಲ್ಲಿ ಹೇಳಿದರು. ಎನ್ ಇಪಿ ಮಾರ್ಪಾಡಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಎನ್ ಇಪಿ ಎಂದರೆ ನಾಗ್ಪುರ ಶಿಕ್ಷಣ ನೀತಿ. ಅಲ್ಲಿ ಇತಿಹಾಸ ಹಾಗೂ ಪುರಾಣಕ್ಕೆ ಗೊಂದಲವಿದೆ. ನಾವು ಪುರಾಣ, ಮಹಾಭಾರತ, ರಾಮಾಯಣದ ವಿರುದ್ಧ ಇಲ್ಲ. ಅದನ್ನು ಕಲಿತು ಅದರ ಜತೆ ವೈಜ್ಞಾನಿಕ ಮನೋಭಾವ [&#8230;]]]></description>
										<content:encoded><![CDATA[
<p>ಎನ್‌ಇಪಿ ಎನ್ನುವುದು ನಾಗಪುರದ ಸಿದ್ಧಾವಂತನ್ನು ಸೀದಾ ತರಗತಿಗಳಲ್ಲಿ ತಂದು ಸುರಿಯುವ ನೀತಿಯಾಗಿದೆ ಎಂದು ಮಾಜಿ ರಾಜ್ಯಸಭೆ ಸದಸ್ಯರಾದ ರಾಜೀವ ಗೌಡ ಅವರು ಇಂದಿನ ರಾಹುಲ್‌ ಗಾಂಧಿಯವರೊಡನೆ ನಡೆದ ಶಿಕ್ಷಣ ತಜ್ಞರೊಂದಿಗಿನ ಸಂವಾದದಲ್ಲಿ ಹೇಳಿದರು.</p>



<p>ಎನ್ ಇಪಿ ಮಾರ್ಪಾಡಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಎನ್ ಇಪಿ ಎಂದರೆ ನಾಗ್ಪುರ ಶಿಕ್ಷಣ ನೀತಿ. ಅಲ್ಲಿ ಇತಿಹಾಸ ಹಾಗೂ ಪುರಾಣಕ್ಕೆ ಗೊಂದಲವಿದೆ. ನಾವು ಪುರಾಣ, ಮಹಾಭಾರತ, ರಾಮಾಯಣದ ವಿರುದ್ಧ ಇಲ್ಲ. ಅದನ್ನು ಕಲಿತು ಅದರ ಜತೆ ವೈಜ್ಞಾನಿಕ ಮನೋಭಾವ ಹೆಚ್ಚಿಸುವ ಪಾಠಗಳನ್ನು ಕಲಿಸಬೇಕು’ ಎಂದು ತಿಳಿಸಿದರು. ಇದಕ್ಕೆ ಉತ್ತರಿಸಿದ ರಾಜೀವ್ ಗೌಡ ಅವರು, ‘ಈ ಎನ್ಇಪಿ ವಿಚಾರವಾಗಿ ಕೇಂದ್ರ ಸರ್ಕಾರ ಸದನದಲ್ಲಿ ಚರ್ಚೆ ಮಾಡಿಲ್ಲ. ನಾಗ್ಪುರದ ಸಿದ್ಧಾಂತವನ್ನು ಇಲ್ಲಿಗೆ ತಂದು ಹಾಕಿದ್ದಾರೆ’ ಎಂದರು.</p>



<p>ಕಾಂಗ್ರೆಸ್ ಸರ್ಕಾರ ಬಂದರೆ ಎನ್ ಇಪಿ ರದ್ದು ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ರಾಜೀವ್ ಗೌಡ ಅವರು, ‘ಶಿಕ್ಷಣವು ಕೇಂದ್ರಕ್ಕೆ ಸಂಬಂಧಿಸಿದ ವಿಚಾರವಲ್ಲ. ಇದು ರಾಜ್ಯದ ವಿಚಾರ. ಹೀಗಾಗಿ ನಮ್ಮ ಸರ್ಕಾರ ಬಂದರೆ ವೈಜ್ಞಾನಿಕ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ನೀಡುವಂತಹ ವ್ಯವಸ್ಥೆ ಜಾರಿಗೆ ತರಲಾಗುವುದು’ ಎಂದರು. ನಂತರ ಮಾತನಾಡಿದ ಜೈರಾಮ್ ರಮೇಶ್ ಅವರು ‘ನಮ್ಮ ಸರ್ಕಾರ ಬಂದರೆ ಈ ಎನ್ಇಪಿಯ ಪ್ರತಿ ಪದವನ್ನು ರದ್ದು ಮಾಡಲಾಗುವುದು’ ಎಂದರು.</p>



<p>ನಂತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ ಅವರು, ‘ರಾಜ್ಯ ಸರ್ಕಾರ ಎನ್ ಇಪಿ ಬಗ್ಗೆ ಒಂದು ಪುಸ್ತಕ ಬಿಡುಗಡೆ ಮಾಡಿದ್ದು, ಅದರಲ್ಲಿ ಸ್ವತಃ ಸರ್ಕಾರವೇ ಈ ಎನ್ಇಪಿಗೆ ರಾಜ್ಯ ಸಿದ್ಧವಾಗಿಲ್ಲ. ಹೀಗಾಗಿ ಇದನ್ನು ಜಾರಿಗೆ ತರಲು ಹಲವು ವರ್ಷಗಳು ಬೇಕಿದೆ ಎಂದು ಹೇಳಿದೆ. ಕೆಲವು ಮಂತ್ರಿಗಳು ಈ ಎನ್ಇಪಿ ಜಾರಿ ಮಾಡಿದರೆ ನಾಗ್ಪುರದವರನ್ನು ಮೆಚ್ಚಿಸಬಹುದು ಎಂಬ ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ. ಇದು ಮಂತ್ರಿಗಳ ಅನುಕೂಲಕ್ಕೆ ಹೊರತು, ವಿದ್ಯಾರ್ಥಿಗಳಿಗೆ ಅಲ್ಲ’ ಎಂದರು.</p>



<p>ಆರ್ ಎಸ್ಎಸ್ ನವರು 5 ವಿವಿ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ನಮ್ಮ ರಾಜ್ಯದಲ್ಲಿ ಚಾಣಕ್ಯ ವಿವಿಗೆ ನಾವು ವಿರೋಧ ವ್ಯಕ್ತಪಡಿಸಿದ್ದೇವೆ. ಈ ವಿವಿಗೆ ಕಡಿಮೆ ಬೆಲೆಗೆ ಸರ್ಕಾರ ಜಾಗವನ್ನು ಮಂಜೂರು ಮಾಡಿದೆ. ಸದನದಲ್ಲಿ ನಮಗೆ ಸಂಖ್ಯಾಬಲದ ಕೊರತೆಯಿಂದ ಇದನ್ನು ತಡೆಯಲು ಆಗಲಿಲ್ಲ. ಹೀಗಾಗಿ ರಾಜ್ಯದ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ಬೇಕಾದರೆ ಕಾಂಗ್ರೆಸ್ ಪಕ್ಷವೇ ಉತ್ತಮ ಆಯ್ಕೆ’ ಎಂದರು.</p>



<p>ಈ ವೇಳೆ ಎನ್ಇಪಿ ವಿಚಾರವಾಗಿ ಮಾತನಾಡಿದ ಜೈರಾಮ್ ರಮೇಶ್ ಅವರು, ‘1996ರಲ್ಲಿ ಜಾರಿಗೆ ತಂದ ಶಿಕ್ಷಣ ನೀತಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ನವೋದಯ ಶಾಲೆಗಳನ್ನು ಆರಂಭಿಸಲಾಗಿತ್ತು. ಅಲ್ಲಿ ಎಲ್ಲ ವರ್ಗದವರು ವಿದ್ಯಾಭ್ಯಾಸ ಮಾಡಿ ಉನ್ನತ ಮಟ್ಟಕ್ಕೆ ಬೆಳೆದಿದ್ದು, ಇದೊಂದು ಕ್ರಾಂತಿಕಾರಕ ನಿರ್ಧಾರವಾಗಿತ್ತು ಶಿಕ್ಷಣದ ಖಾಸಗಿಕರಣ ಬಹಳ ಅಪಾಯಕಾರಿ’ ಎಂದರು.</p>



<p>ಮೀಸಲಾತಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ ಅವರು, ‘ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿಯು ತನ್ನ ವರದಿ ನೀಡಿ ಎರಡೂವರೆ ವರ್ಷವಾಗಿದೆ. ಸಮಿತಿ ವರದಿ ಮೇಲೆ ಮತ್ತೊಂದು ಸಮಿತಿ ಮಾಡಿರುವುದು ಕಾಲಹರಣದ ಪ್ರಯತ್ನವಲ್ಲದೇ ಬೇರೆನೂ ಅಲ್ಲ’ ಎಂದು ತಿಳಿಸಿದರು.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್‌ ನ ಭಾರತ್‌ ಜೋಡೋ ಯಾತ್ರಗೆ ಐದನೇ ದಿನ</title>
		<link>https://peepalmedia.com/congessna-bharat-jodo-yatrege-aidane-dina/</link>
		
		<dc:creator><![CDATA[Peepal Media]]></dc:creator>
		<pubDate>Sun, 11 Sep 2022 07:21:58 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[amithsha]]></category>
		<category><![CDATA[bharat jodo]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Rahul Gandhi]]></category>
		<category><![CDATA[yatra]]></category>
		<guid isPermaLink="false">https://peepalmedia.com/?p=4828</guid>

					<description><![CDATA[ಕಾಂಗ್ರೆಸ್‌ ನ ಭಾರತ್‌ ಜೋಡೋ ಯಾತ್ರೆ ಇಂದು ಐದನೇ ದಿನಕ್ಕೆ ತಲುಪಿದೆ. ಈ ಯಾತ್ರೆಯು ತಮಿಳುನಾಡಿನ ಮೂಲಕ ಕೇರಳವನ್ನು ತಲುಪಿದೆ. ಕಾಂಗ್ರೆಸ್‌ ನ ಹಿರಿಯ ನಾಯಕರಾದ ದಿಗ್ವಿಜಯ್‌ ಅವರು ಹೇಳಿರಿವಂತೆ. ರಾಹುಲ್‌ ಗಾಂಧಿ ಪಾದಯಾತ್ರೆ ಮಾಡುತ್ತಾರೆ ಎಂದು ಬಿ.ಜೆ.ಪಿ ಯವರು ಎಂದಿಗೂ ನಿರೀಕ್ಷಿಸಿರಲಿಲ್ಲ. ಆದರೆ ಅಮಿತ್‌ ಶಾ ಅವರಿಗೆ ಸರಿಯಾಗಿ ಇತಿಹಾಸ ಬಗ್ಗೆ ಅರಿವೇ ಇಲ್ಲ ಎಂದು ವಿಮರ್ಶೆ ಮಾಡಿದರು.]]></description>
										<content:encoded><![CDATA[
<p class="has-medium-font-size">ಕಾಂಗ್ರೆಸ್‌ ನ ಭಾರತ್‌ ಜೋಡೋ ಯಾತ್ರೆ ಇಂದು ಐದನೇ ದಿನಕ್ಕೆ ತಲುಪಿದೆ. ಈ ಯಾತ್ರೆಯು ತಮಿಳುನಾಡಿನ ಮೂಲಕ ಕೇರಳವನ್ನು ತಲುಪಿದೆ. ಕಾಂಗ್ರೆಸ್‌ ನ ಹಿರಿಯ ನಾಯಕರಾದ ದಿಗ್ವಿಜಯ್‌ ಅವರು ಹೇಳಿರಿವಂತೆ. ರಾಹುಲ್‌ ಗಾಂಧಿ ಪಾದಯಾತ್ರೆ ಮಾಡುತ್ತಾರೆ ಎಂದು ಬಿ.ಜೆ.ಪಿ ಯವರು ಎಂದಿಗೂ ನಿರೀಕ್ಷಿಸಿರಲಿಲ್ಲ. ಆದರೆ ಅಮಿತ್‌ ಶಾ ಅವರಿಗೆ ಸರಿಯಾಗಿ ಇತಿಹಾಸ ಬಗ್ಗೆ ಅರಿವೇ ಇಲ್ಲ ಎಂದು ವಿಮರ್ಶೆ ಮಾಡಿದರು.</p>
]]></content:encoded>
					
		
		
			</item>
	</channel>
</rss>
