<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>bidar &#8211; Peepal Media</title>
	<atom:link href="https://peepalmedia.com/tag/bidar/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 05 Nov 2022 05:47:50 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>bidar &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಬೀದರ್‌&#124; ಆಟೋ ರಿಕ್ಷಾ, ಟ್ರಕ್‌ ಡಿಕ್ಕಿ: 7 ಮಹಿಳೆಯರು ಸಾವು, 11 ಮಂದಿಗೆ ಗಾಯ</title>
		<link>https://peepalmedia.com/bidar-auto-rickshaw-truck-collision-7-women-dead-11-injured/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 05 Nov 2022 05:47:47 +0000</pubDate>
				<category><![CDATA[ಬೀದರ್]]></category>
		<category><![CDATA[ರಾಜ್ಯ]]></category>
		<category><![CDATA[Auto rickshaw]]></category>
		<category><![CDATA[bidar]]></category>
		<category><![CDATA[bus and truck accident]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=14263</guid>

					<description><![CDATA[ಚಿಟಗುಪ್ಪ: ಶುಕ್ರವಾರ ತಡರಾತ್ರಿ ಆಟೋ ರಿಕ್ಷಾ ಮತ್ತು ಟ್ರಕ್ ಡಿಕ್ಕಿ ಹೊಡೆದ ಹಿನ್ನೆಯಲ್ಲಿ, 7 ಜನ ಮಹಿಳೆಯರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಚಿಟಗುಪ್ಪ ತಾಲೂಕಿನ ಬೆಮಳಖೇಡ ಗ್ರಾಮದಲ್ಲಿ ನಡೆದಿದೆ. ಮಾಹಿತಿ ಪ್ರಕಾರ, ಮಹಿಳೆಯರು ಕೂಲಿ ಕಾರ್ಮಿಕರಾಗಿದ್ದು, ಆಟೋ ರಿಕ್ಷಾದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿರುವ ವೇಳೆ, ಬೆಮಳಖೇಡ ಸರ್ಕಾರಿ ಶಾಲೆಯ ಬಳಿ ಟ್ರಕ್ ಡಿಕ್ಕಿ ಹೊಡೆದಿದೆ. ಈ ಕಾರಣ ಸ್ಥಳದಲ್ಲೇ ಏಳು ಜನ ಮಹಿಳೆಯರು ಸಾವನ್ನಪ್ಪಿದ್ದು, ಗಾಯಗೊಂಡ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಾಗಿಸಿದೆ ಎಂದು ತಿಳಿದುಬಂದಿದೆ. [&#8230;]]]></description>
										<content:encoded><![CDATA[
<p style="font-size:20px"><strong>ಚಿಟಗುಪ್ಪ:</strong> ಶುಕ್ರವಾರ ತಡರಾತ್ರಿ ಆಟೋ ರಿಕ್ಷಾ ಮತ್ತು ಟ್ರಕ್ ಡಿಕ್ಕಿ ಹೊಡೆದ ಹಿನ್ನೆಯಲ್ಲಿ, 7 ಜನ ಮಹಿಳೆಯರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಚಿಟಗುಪ್ಪ ತಾಲೂಕಿನ ಬೆಮಳಖೇಡ ಗ್ರಾಮದಲ್ಲಿ ನಡೆದಿದೆ.</p>



<p style="font-size:20px">ಮಾಹಿತಿ ಪ್ರಕಾರ, ಮಹಿಳೆಯರು ಕೂಲಿ ಕಾರ್ಮಿಕರಾಗಿದ್ದು, ಆಟೋ ರಿಕ್ಷಾದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿರುವ ವೇಳೆ, ಬೆಮಳಖೇಡ ಸರ್ಕಾರಿ ಶಾಲೆಯ ಬಳಿ ಟ್ರಕ್ ಡಿಕ್ಕಿ ಹೊಡೆದಿದೆ. ಈ ಕಾರಣ ಸ್ಥಳದಲ್ಲೇ ಏಳು ಜನ ಮಹಿಳೆಯರು ಸಾವನ್ನಪ್ಪಿದ್ದು, ಗಾಯಗೊಂಡ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಾಗಿಸಿದೆ ಎಂದು ತಿಳಿದುಬಂದಿದೆ.</p>



<p style="font-size:20px">ಘಟನೆ ತಿಳಿದು ಸ್ಥಳಕ್ಕೆ ಭೇಟಿ ನೀಡಿ, ಘಟನೆ ಕುರಿತು ಮಾಹಿತಿ ತಿಳಿದ ಬೆಮಳಖೇಡ ಪೊಲೀಸರು,  ಮೃತರು, ಪಾರ್ವತಿ (40), ಪ್ರಭಾವತಿ (36), ಗುಂಡಮ್ಮ (60), ಯಾದಮ್ಮ (40), ಜಗ್ಗಮ್ಮ, 34) ಈಶ್ವರಮ್ಮ (55) ಮತ್ತು ರುಕ್ಮಿಣಿ ಬಾಯಿ (60) ಎಂದು ಗುರುತಿಸಿದ್ದಾರೆ.</p>



<p style="font-size:20px">ವಾಹನಗಳ ಚಾಲಕರು ಸೇರಿದಂತೆ ಒಟ್ಟು 11 ಜನರು ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನಲೆಯಲ್ಲಿ ಘಟನೆ ಕುರಿತು ಕೇಸ್‌ ದಾಖಲಾಗಿದೆ ಎಂದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br><br><br></p>
]]></content:encoded>
					
		
		
			</item>
		<item>
		<title>ಬೀದರ್ ನಾಂದೇಡ್ ರೈಲು ಯೋಜನೆಗೆ ಅನುದಾನ: ಬೊಮ್ಮಾಯಿ ಭರವಸೆ</title>
		<link>https://peepalmedia.com/grants-for-bidar-nanded-rail-project-bommai-promise/</link>
		
		<dc:creator><![CDATA[Peepal Media]]></dc:creator>
		<pubDate>Tue, 18 Oct 2022 14:08:29 +0000</pubDate>
				<category><![CDATA[ಬೀದರ್]]></category>
		<category><![CDATA[ರಾಜ್ಯ]]></category>
		<category><![CDATA[BASAVARAJ BOMMAYI]]></category>
		<category><![CDATA[bengalure]]></category>
		<category><![CDATA[bidar]]></category>
		<category><![CDATA[india]]></category>
		<category><![CDATA[janasankalpa yatre]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=11828</guid>

					<description><![CDATA[ಬೀದರ್: ಕೇಂದ್ರ ಸರ್ಕಾರದ ವತಿಯಿಂದ ಬೀದರ್ ನಾಂದೇಡ್ ರೈಲು ಯೋಜನೆ ಮಂಜೂರಾಗಲಿದ್ದು, ಇದರ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಹಾಗೂ ರಾಜ್ಯದ ಪಾಲಿನ ಹಣ ಎರಡನ್ನೂ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. &#160;ಇಂದು ಔರಾದ್ ನಲ್ಲಿ ಆಯೋಜಿಸಿರುವ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಔರಾದ್ ಕೆರೆ ತುಂಬಿಸುವ ಯೋಜನೆ 36 ಕೆರೆಗಳ ತುಂಬಿಸುವ 698 ಕೋಟಿ ವೆಚ್ಚದಲ್ಲಿ ಕೈಗೊಂಡಿದ್ದು 40 ಗ್ರಾಮಗಳಿಗೆ ಉಪಯೋಗವಾಗುತ್ತಿದೆ. ಸಂಸದ ಭಗವಂತ ಖೂಬಾ ಹಾಗೂ ಸಚಿವ ಚೌಹಾಣ್ ಅವರ ಒತ್ತಡಕ್ಕೆ ಮಣಿದು [&#8230;]]]></description>
										<content:encoded><![CDATA[
<p style="font-size:20px"><strong>ಬೀದರ್:</strong> ಕೇಂದ್ರ ಸರ್ಕಾರದ ವತಿಯಿಂದ ಬೀದರ್ ನಾಂದೇಡ್ ರೈಲು ಯೋಜನೆ ಮಂಜೂರಾಗಲಿದ್ದು, ಇದರ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಹಾಗೂ ರಾಜ್ಯದ ಪಾಲಿನ ಹಣ ಎರಡನ್ನೂ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>



<p style="font-size:20px">&nbsp;ಇಂದು ಔರಾದ್ ನಲ್ಲಿ ಆಯೋಜಿಸಿರುವ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಔರಾದ್ ಕೆರೆ ತುಂಬಿಸುವ ಯೋಜನೆ 36 ಕೆರೆಗಳ ತುಂಬಿಸುವ 698 ಕೋಟಿ ವೆಚ್ಚದಲ್ಲಿ ಕೈಗೊಂಡಿದ್ದು 40 ಗ್ರಾಮಗಳಿಗೆ ಉಪಯೋಗವಾಗುತ್ತಿದೆ. ಸಂಸದ ಭಗವಂತ ಖೂಬಾ ಹಾಗೂ ಸಚಿವ ಚೌಹಾಣ್ ಅವರ ಒತ್ತಡಕ್ಕೆ ಮಣಿದು 700 ಕೋಟಿ ರೂ.ಗಳ ಯೋಜನೆಯನ್ನು ಕೈಗೊಳ್ಳಲಾಗಿದೆ. ಬರುವ ತಿಂಗಳಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿ, ನವೆಂಬರ್ ನಲ್ಲಿ ಪ್ರಾರಂಭಿಸಲಾಗುವುದು ಎಂದರು.</p>



<p style="font-size:20px">ಭಾಲ್ಕಿ ವಿಧಾನಸಭಾ ಕ್ಷೇಡತ್ರದ 24 ಸಾವಿರ ಕರೆ ಜಮೀನಿಗೆ ಒಂದು ಟಿಎಂಸಿ ನೀರಿನಲ್ಲಿ 762 ಕೋಟಿ ರೂ.ಗಳ ಯೋಜನೆಗೆ&nbsp; ಮಂಜೂರಾತಿ ನೀಡಲಾಗಿದೆ. ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಕೆಲಸ ಮಾಡಲಾಗುತ್ತಿದೆ. ಬೀದರ್ ನಲ್ಲಿ ಈ ಎರಡು ಯೋಜನೆಗಳು ಬಹಳ ದಿನಗಳ ಬೇಡಿಕೆಯಾಗಿತ್ತು. ಹೀಗಾಗಿ ಕಾಂಗ್ರೆಸ್ ಮಾಡದ ಕೆಲಸಗಳನ್ನು ನಾವು ಮಾಡುತ್ತಿದ್ದೇವೆ ಎಂದು ಹೇಳಿದರು.</p>



<p style="font-size:20px">ಬೀದರ್ ನಮ್ಮ ರಾಜ್ಯದ ಮುಕುಟ ಪ್ರಾಯ ಇದ್ದಹಾಗೆ. ಅತ್ಯುತ್ತಮ ಹವಾಮಾನ, ಕೈಗಾರಿಕೆಗೆ ಸೂಕ್ತ ವಾತಾವರಣ, ಕೃಷಿಗೆ ಫಲವತ್ತಾದ ಮಣ್ಣು, ಐತಿಹಾಸಿಕ ಕುರುಹುಗಳಿರುವ ಜಿಲ್ಲೆ. ಬೀದರ್ ಹಾಗೂ ಕಲಬುರ್ಗಿ ಕೋಟೆಗಳ ಅಭಿವೃದ್ದಿಗೆ ತಲಾ 20 ಕೋಟಿ ರೂ ದಗಿಸಲಾಗಿದೆ. ಪ್ರವಾಸೋದ್ಯಮ ಇಲ್ಲಿಂದ ಪ್ರಾರಂಭವಾಗಬೇಕೆಂದು ಈ ಭಾಗದ ಪ್ರವಾಸೋದ್ಯಮ ಅಭಿವೃದ್ದಿಗೆ ಆದ್ಯತೆ ನೀಡುತ್ತಿದ್ದೇವೆ‌. ಸಮಗ್ರ ಹೈದರಾಬಾದ್&nbsp; ಕರ್ನಾಟಕ ಅಭಿವೃದ್ಧಿಯ ಜೊತೆಗೆ ಬೀದರ್ ಜಿಲ್ಲೆಯ ಅಭಿವೃದ್ಧಿಯನ್ನೂ ತೆಗೆದುಕೊಳ್ಳಾಗಿದೆ. ಬಸವಕಲ್ಯಾಣ ಗ್ರಾಮದ ಸಮಗ್ರ ಅಭಿವೃದ್ಧಿಗೂ ಅನುದಾನ ಒದಗಿಸಿದೆ.&nbsp; ಸಿಪೆಟ್ ಯೋಜನೆ ಕರ್ನಾಟಕಕ್ಕೆ ಮಾಡಲು ರಾಜ್ಯ ಸರ್ಕಾರದ ಪಾಲು 50 ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಒದಗಿಸಿ ಇಂದು ಅಡಿಗಲ್ಲು ಹಾಕಲಾಗಿದೆ. ಅದರ ಶ್ರೇಯಸ್ಸು ಕೇಂದ್ರ ಸಚಿವ ಭಗವಂತ್ ಖೂಬಾ ಅವರಿಗೆ ಸಲ್ಲಬೇಕು ಎಂದರು.&nbsp;&nbsp;</p>



<p style="font-size:20px"><strong>ಕಾರಂಜಾ </strong><strong>ಯೋಜನೆಯ </strong><strong>ನಾಲೆಗಳ </strong><strong>ಅಭಿವೃದ್ಧಿ</strong></p>



<p style="font-size:20px">ಕಾರಂಜಾ ಯೋಜನೆಯ ನಾಲೆಗಳ ಅಭಿವೃದ್ಧಿಗೆ ಈ ವರ್ಷ ಕ್ರಮ ಕೈಗೊಂಡಿದೆ.&nbsp; ಕಾರಾಂಜಾ ನದಿಯ ಕೊನೆಯ ಭಾಗದಲ್ಲಿ ನೀರು ಲಭ್ಯವಾಗಿಲ್ಲದೆ ರೈತರ ಬವಣೆ ನಮಗೆ ತಿಳಿದಿದೆ. ಕಾರಾಂಜಾ ನದಿಯಿಂದ ಔರಾದ್ ಗೆ ಕುಡಿಯುವ ನೀರು ಯೋಜನೆ ಜಾರಿಗೆ ಮಂಜೂರಾತಿ ನೀಡುವುದಾಗಿ ಭರವಸೆ ಇತ್ತರು.&nbsp; ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಅಭಿವೃದ್ಧಿಯಾದಾಗ ಕರ್ನಾಟಕ ಅಭಿವೃದ್ಧಿಯಾಗುತ್ತದೆ. ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿಗೆ 9000 ಕೋಟಿ ರೂ.ಗಳನ್ನು ಒದಗಿಸುತ್ತಿದ್ದು, ನಗರ ಪ್ರದೇಶಕ್ಕೆ 7500 ಕೋಟಿ ಒದಗಿಸಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 2000 ಶಾಲಾ ಕೊಠಡಿಗಳ ನಿರ್ಮಾಣವಾಗುತ್ತಿದೆ.&nbsp; ಪ್ರತಿ ತಾಲ್ಲೂಕಿಗೆ ಕನಿಷ್ಠ 50 ಕೊಠಡಿಗಳ ನಿರ್ಮಾಣವಾಗಲಿದೆ. 70 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು 34 ಪಿ.ಹೆಚ್.ಸಿ ಕೇಂದ್ರಗಳನ್ನು ಸಿ ಹೆಚ್ ಸಿಗಳನ್ನಾಗಿ&nbsp; ಮೇಲ್ದರ್ಜೆಗೇರಿಸಲಾಗುತ್ತಿದೆ.&nbsp;&nbsp; ಕೃಷಿ,ಕೈಗಾರಿಕೆ, ಉದ್ಯೋಗ ಶಿಕ್ಷಣ ಆರೋಗ್ಯಕ್ಕೆ ಹೆಚ್ಚು ಒತ್ತು ಕೊಡುತ್ತಿದ್ದೇವೆ.‌ ಪೌಷ್ಟಿಕ ಆಹಾರ, ಗರ್ಭಿಣಿ ಸ್ತ್ರೀಯರ ಆರೋಗ್ಯಕ್ಕೆ ವಿಶೇಷ ಅನುದಾನ, ಬೀದರ್ ಅಭಿವೃದ್ಧಿಗೆ&nbsp;&nbsp; ನಮ್ಮಸರ್ಕಾರ ಬದ್ಧವಾಗಿದೆ ಎಂದರು.&nbsp;&nbsp;</p>



<p style="font-size:20px"><strong>ಬಸವ </strong><strong>ಕಲ್ಯಾಣ </strong><strong>ಅಭಿವೃದ್ದಿ</strong></p>



<p style="font-size:20px">ಬಸವ ಕಲ್ಯಾಣ ಅಭಿವೃದ್ದಿಗೆ ಈಗಾಗಲೇ ಕ್ರಮ ಕೈಗೊಂಡಿದ್ದೇವೆ. 1400 ಕೋಟಿ ರೂ.ಗಳನ್ನು ಮುಂಗಡವಾಗಿ ಬಿಡುಗಡೆ ಮಾಡಿ ಸಂಪೂರ್ಣವಾಗಿ ಖರ್ಚು ಮಾಡಲಾಗುತ್ತಿದೆ. ಮಾರ್ಚ್ ನಿಂದ ಮುಂದಿನ ಜನವರಿವರೆಗೆ ಸಂಪೂರ್ಣ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ವರ್ಷ ಬಜೆಟ್ ನಲ್ಲಿ 3000 ಕೋಟ ರೂ.ಗಳನ್ನು ಒದಗಿಸಿ ಕ್ರಿಯಾಯೋಜನೆಗೆ ಅನುಮೋದನೆಯನ್ನೂ ನೀಡಲಾಗಿದೆ. ಮುಂದಿನ ಬಜೆಟ್ ನಲ್ಲಿ 5000 ಕೋಟಿ ರೂ.ಗಳನ್ನು&nbsp; ಮೀಸಲಿಡಲಾಗುವುದು. 1400 ನೇಮಕಾತಿಗೆ ಅನುಮತಿ ನೀಡಲಾಗಿದೆ. ಈ ಪೈಕಿ 500 ಶಿಕ್ಷಕರಿದ್ದಾರೆ.&nbsp; ಎನ್.ಇ. ಪಿ ಗೆ 50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ನೀರಾವರಿಗೆ ವಿಶೇಷ ಅನುದಾನ, ಅನುಭವ ಮಂಟಪ ನಿರ್ಮಾಣಕ್ಕೆ ಈಗಾಗಲೆ 500 ಕೋಟಿ ರೂ. ಒದಗಿಸಿದೆ. ಈ ಹಿನ್ನಲೆಯಲ್ಲಿ ಬಸವ ಕಲ್ಯಾಣ ಅಭಿವೃದ್ದಿಗೆ ವಿಶೇಷ ಅನುದಾನ ನೀಡಲಾಗಿದೆ ಎಂದರು.</p>
]]></content:encoded>
					
		
		
			</item>
		<item>
		<title>ಬೀದರ್‌ನ ಹುಮ್ನಾಬಾದ್‌ನಲ್ಲಿ ಭೂಕಂಪ : ಸ್ಥಳೀಯರು ಆತಂಕ</title>
		<link>https://peepalmedia.com/bidar-na-humnabadh-nalli-bhookampa-sthaliyaru-athanka/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 16 Oct 2022 11:18:16 +0000</pubDate>
				<category><![CDATA[ಬೀದರ್]]></category>
		<category><![CDATA[bengalure]]></category>
		<category><![CDATA[bhukampa]]></category>
		<category><![CDATA[bidar]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=11166</guid>

					<description><![CDATA[ಬೀದರ್‌ : ಹುಮ್ನಾಬಾದ್‌ ತಾಲ್ಲೂಕಿನ ಹಿಲಾಲಪುರ್‌ ಮತ್ತು ಸಕ್ಕರಗಂಜ ಗ್ರಾಮಗಳ ನಡುವೆ  ಇಂದು ಭೂಮಿ ಕಂಪಿಸಿದ್ದು, ಸ್ಥಳೀಯರು ಆತಂಕದಲ್ಲಿದ್ದಾರೆ. ಭಾನುವಾರದಂದು ರಿಕ್ಟರ್‌ ಮಾಪಕದಲ್ಲಿ 3.5 ತೀವ್ರತೆಯಲ್ಲಿ ಭೂಮಿಯ 5ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು,&#160; ಸ್ಥಳೀಯರು ಆತಂಕಕಾರಿಯಾಗಿದ್ದಾರೆ. ಬೀದರ್‌ ಜಿಲ್ಲೆಯ&#160; ಹುಮ್ನಾಬಾದ್‌ ತಾಲ್ಲೂಕಿನ&#160; ಹಿಲಾಲಪುರ್‌ ಮತ್ತು ಸಕ್ಕರಗಂಜ ಗ್ರಾಮಗಳ ನಡುವೆ ಭೂಮಿ ಕಂಪಿಸಿದೆ. ಈ ಹಿನ್ನಲೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿದ್ದು, ಆತಂಕದಲ್ಲಿದ್ದ ಸ್ಥಳೀಯರಿಗೆ ಧೈರ್ಯ ಹೇಳಿದ್ದಾರೆ.]]></description>
										<content:encoded><![CDATA[
<p style="font-size:20px"><strong>ಬೀದರ್‌</strong> : ಹುಮ್ನಾಬಾದ್‌ ತಾಲ್ಲೂಕಿನ ಹಿಲಾಲಪುರ್‌ ಮತ್ತು ಸಕ್ಕರಗಂಜ ಗ್ರಾಮಗಳ ನಡುವೆ  ಇಂದು ಭೂಮಿ ಕಂಪಿಸಿದ್ದು, ಸ್ಥಳೀಯರು ಆತಂಕದಲ್ಲಿದ್ದಾರೆ.</p>



<p style="font-size:20px">ಭಾನುವಾರದಂದು ರಿಕ್ಟರ್‌ ಮಾಪಕದಲ್ಲಿ 3.5 ತೀವ್ರತೆಯಲ್ಲಿ ಭೂಮಿಯ 5ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು,&nbsp; ಸ್ಥಳೀಯರು ಆತಂಕಕಾರಿಯಾಗಿದ್ದಾರೆ. ಬೀದರ್‌ ಜಿಲ್ಲೆಯ&nbsp; ಹುಮ್ನಾಬಾದ್‌ ತಾಲ್ಲೂಕಿನ&nbsp; ಹಿಲಾಲಪುರ್‌ ಮತ್ತು ಸಕ್ಕರಗಂಜ ಗ್ರಾಮಗಳ ನಡುವೆ ಭೂಮಿ ಕಂಪಿಸಿದೆ.</p>



<p style="font-size:20px">ಈ ಹಿನ್ನಲೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿದ್ದು, ಆತಂಕದಲ್ಲಿದ್ದ ಸ್ಥಳೀಯರಿಗೆ ಧೈರ್ಯ ಹೇಳಿದ್ದಾರೆ.</p>



<p></p>
]]></content:encoded>
					
		
		
			</item>
	</channel>
</rss>
