<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>bmtc &#8211; Peepal Media</title>
	<atom:link href="https://peepalmedia.com/tag/bmtc/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 16 Aug 2023 13:21:13 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>bmtc &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ -2 : ವಿಧ್ಯಾರ್ಥಿಗಳಿಗೆ KSRTC ಮತ್ತು BMTC ಯಲ್ಲಿ ಉಚಿತ ಪ್ರಯಾಣ</title>
		<link>https://peepalmedia.com/free-travel-in-ksrtc-and-bmtc-for-students/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 16 Aug 2023 13:20:38 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[2nd puc]]></category>
		<category><![CDATA[bmtc]]></category>
		<category><![CDATA[KSRTC]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=25654</guid>

					<description><![CDATA[ಆಗಸ್ಟ್ 21 ರಿಂದ ಸೆಪ್ಟಂಬರ್ 2 ರವರೆಗೆ ದ್ವಿತೀಯ PUC ಪೂರಕ ಪರೀಕ್ಷೆ ಜರುಗಲಿದ್ದು, ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಪರೀಕ್ಷೆಗೆ ಇಲಾಖೆ ಈಗಾಗಲೇ ಕಟ್ಟುನಿಟ್ಟಿನ ಸಿದ್ದತಾ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಕೆಲವು ಕಡ್ಡಾಯ [&#8230;]]]></description>
										<content:encoded><![CDATA[
<p>ಆಗಸ್ಟ್ 21 ರಿಂದ ಸೆಪ್ಟಂಬರ್ 2 ರವರೆಗೆ ದ್ವಿತೀಯ PUC ಪೂರಕ ಪರೀಕ್ಷೆ ಜರುಗಲಿದ್ದು, ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ.</p>



<figure class="wp-block-image size-full"><img fetchpriority="high" decoding="async" width="259" height="194" src="https://peepalmedia.com/wp-content/uploads/2023/08/download-49.jpeg" alt="" class="wp-image-25656" srcset="https://peepalmedia.com/wp-content/uploads/2023/08/download-49.jpeg 259w, https://peepalmedia.com/wp-content/uploads/2023/08/download-49-150x112.jpeg 150w" sizes="(max-width: 259px) 100vw, 259px" /></figure>



<p>ಪರೀಕ್ಷೆಗೆ ಇಲಾಖೆ ಈಗಾಗಲೇ ಕಟ್ಟುನಿಟ್ಟಿನ ಸಿದ್ದತಾ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಕೆಲವು ಕಡ್ಡಾಯ ನಿಯಮ ಪಾಲನೆ ಮಾಡಲು ಮಂಡಳಿ ತೀರ್ಮಾನಿಸಿದೆ. ನಿಯಮಗಳು ಈ ಕೆಳಗಿನಂತಿವೆ.</p>



<p>1) ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಮತ್ತು ಇತರೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ.<br>2) ಬ್ಲೂಟೂತ್ ಡಿವೈಸ್, ವಾಚ್. ಎಲೆಕ್ಟ್ರಾನಿಕ್ ಕ್ಯಾಲುಕೇಟರ್ ಗೆ ನಿರ್ಬಂಧ ವಿಧಿಸಲಾಗಿದ್ದು, ಸಾಮಾನ್ಯ ಕ್ಯಾಲುಕೇಟರ್ ಗೆ ಮಾತ್ರ ಅನುಮತಿ ನೀಡಲಾಗಿದೆ.<br>3) ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.<br>4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.</p>



<p>ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ (examination centres) ಸುತ್ತ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಜೆರಾಕ್ಸ್, ಟೈಪಿಂಗ್ ಸೈಬರ್ ಸೆಂಟರ್ ನಿಷೇಧಿಸಲಾಗಿದೆ.</p>



<p>ಸಧ್ಯ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಸಂಸ್ಥೆಗಳು ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ವಾಪಸ್ ಆಗುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.</p>
]]></content:encoded>
					
		
		
			</item>
		<item>
		<title>ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯ ತಂಗಿಗೆ ಸರ್ಕಾರಿ ಉದ್ಯೋಗದ ಭರವಸೆ</title>
		<link>https://peepalmedia.com/the-sister-of-the-student-who-died-in-the-accident-was-promised-a-government-job/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 01 Nov 2022 14:18:02 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[bengalore university]]></category>
		<category><![CDATA[bengalure]]></category>
		<category><![CDATA[bmtc]]></category>
		<category><![CDATA[DR JAYAKAR]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[SHILPA SRI]]></category>
		<guid isPermaLink="false">https://peepalmedia.com/?p=13664</guid>

					<description><![CDATA[ಬೆಂಗಳೂರು: ಕಳೆದ ತಿಂಗಳು ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್‌ನೊಳಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ 23 ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಶಿಲ್ಪಶ್ರೀ ಅವರ ತಂಗಿಗೆ ಉಚಿತ ಶಿಕ್ಷಣ ನೀಡಲು ಬೆಂಗಳೂರು ವಿಶ್ವವಿದ್ಯಾಲಯ (ಬಿಯು) ಸೋಮವಾರ ನಿರ್ಧರಿಸಿದ್ದು, ಆದಾಗ್ಯೂ, ವಿಶ್ವವಿದ್ಯಾನಿಲಯವು ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದೆ ಎಂದು ಸಂತ್ರಸ್ತೆಯ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಸಿಂಡಿಕೇಟ್ ಸಭೆಯ ನಂತರ, ಬಿಯು ಉಪಕುಲಪತಿ ಡಾ.ಜಯಕರ ಎಸ್.ಎಂ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಸ್ತುತ ಪದವಿಪೂರ್ವ ಕೋರ್ಸ್ ಮಾಡುತ್ತಿರುವ ಶಿಲ್ಪಾಶ್ರೀ ಅವರ ತಂಗಿಗೆ ವಿಶ್ವವಿದ್ಯಾಲಯವು ಉಚಿತ ಸ್ನಾತಕೋತ್ತರ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಕಳೆದ ತಿಂಗಳು ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್‌ನೊಳಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ 23 ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಶಿಲ್ಪಶ್ರೀ ಅವರ ತಂಗಿಗೆ ಉಚಿತ ಶಿಕ್ಷಣ ನೀಡಲು ಬೆಂಗಳೂರು ವಿಶ್ವವಿದ್ಯಾಲಯ (ಬಿಯು) ಸೋಮವಾರ ನಿರ್ಧರಿಸಿದ್ದು, ಆದಾಗ್ಯೂ, ವಿಶ್ವವಿದ್ಯಾನಿಲಯವು ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದೆ ಎಂದು ಸಂತ್ರಸ್ತೆಯ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.</p>



<p>ಸಿಂಡಿಕೇಟ್ ಸಭೆಯ ನಂತರ, ಬಿಯು ಉಪಕುಲಪತಿ ಡಾ.ಜಯಕರ ಎಸ್.ಎಂ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಸ್ತುತ ಪದವಿಪೂರ್ವ ಕೋರ್ಸ್ ಮಾಡುತ್ತಿರುವ ಶಿಲ್ಪಾಶ್ರೀ ಅವರ ತಂಗಿಗೆ ವಿಶ್ವವಿದ್ಯಾಲಯವು ಉಚಿತ ಸ್ನಾತಕೋತ್ತರ ಶಿಕ್ಷಣವನ್ನು ನೀಡುತ್ತದೆ. ವಿಶ್ವವಿದ್ಯಾನಿಲಯದ ಸಿಬ್ಬಂದಿ ಒಂದು ದಿನದ ವೇತನ ಮತ್ತು ಸಭೆಯ ಸಂಭಾವನೆಯನ್ನು ಶಿಲ್ಪಶ್ರೀ ಅವರ ಕುಟುಂಬಕ್ಕೆ ದೇಣಿಗೆ ನೀಡಲು ನಿರ್ಧರಿಸಿದ್ದಾರೆ, ಆದರೆ ಈ ದೇಣಿಗೆ ಮುಂದುರೆಯುವುದಿಲ್ಲ ಎಂದು ತಿಳಿಸಿದ್ದಾರೆ.</p>



<p>ಈ ಹಿಂದೆ ಶಿಲ್ಪಾಶ್ರೀ ಕುಟುಂಬಕ್ಕೆ 1.5 ಕೋಟಿ ಪರಿಹಾರ ನೀಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಆದರೆ ಇಷ್ಟು ದೊಡ್ಡ ಮೊತ್ತದ ಹಣ ಬಿಡುಗಡೆ ಮಾಡಲು ಸಾಧ್ಯವಾಗದ ಕಾರಣ, ವಿಶ್ವವಿದ್ಯಾಲಯವು ಶಿಲ್ಪಾಶ್ರೀ ಅವರ ತಂಗಿಗೆ ಉನ್ನತ ಶಿಕ್ಷಣ ಇಲಾಖೆಯಿಂದ ವಿಶೇಷ ಅನುಮತಿ ನೀಡಲಿದೆ ಎಂದು ಡಾ.ಜಯಕರ ಹೇಳಿದರು.</p>



<p><strong>ಘಟನೆಯ ಹಿನ್ನಲೆ</strong></p>



<p>ಅಕ್ಟೋಬರ್ 10 ರಂದು ಜ್ಞಾನ ಭಾರತಿ ಕ್ಯಾಂಪಸ್‌ನಲ್ಲಿ ಶಿಲ್ಪಾಶ್ರೀಯವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ ಹತ್ತಲು ಪ್ರಯತ್ನಿಸುತ್ತಿದ್ದಾಗ ಬಸ್‌ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ನಂತರ ಆಕೆಯನ್ನು ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ತೀವ್ರಗಾಯಗೊಂಡಿದ್ದ ಕಾರಣ, ಅಕ್ಟೋಬರ್ 23 ರಂದು ನಿಧನರಾದರು. ಕೋಲಾರ ಜಿಲ್ಲೆಯ ಬಂಗಾರಪೇಟೆಯ ರವಿ-ಪದ್ಮಾ ದಂಪತಿಯ ಮೂವರು ಪುತ್ರಿಯರಲ್ಲಿ ಒಬ್ಬರಾದ ಅವರು ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು.</p>



<p><strong>ಪರಿಸ್ಥಿತಿ ಕುರಿತು ತಂದೆಯ ಅಳಲು</strong></p>



<p>ಸದ್ಯದ ಪರಿಸ್ಥಿತಿ ಕುರಿತು ಅಳಲನ್ನು ಮಾಧ್ಯಮದವರೊಂದಿಗೆ ಹಂಚಿಕೊಂಡಿರುವ ಶಿಲ್ಪಶ್ರೀ ತಂದೆಯವರು, ನಾನು ಪ್ರತಿ ತಿಂಗಳು ಕೂಲಿ ಮಾಡಿ 10 ರಿಂದ 15 ಸಾವಿರ ರೂ.ಗಳಿಸುತ್ತೇನೆ. ಈ ಹಣದಿಂದ ನಾನು ನನ್ನ ಕುಟುಂಬವನ್ನು ನಿಭಾಯಿಸುತ್ತಾ, ನನ್ನ ಮೂರು ಮಕ್ಕಳನ್ನು ಓದಿಸಿಕೊಂಡು ಬಂದಿದ್ದೇನೆ. ನಾನು 10 ನೇ ತರಗತಿಯವರೆಗೆ ಓದಿದ್ದೇನೆ ಆದರೂ ಕೂಡ ನಾನು ಅನಕ್ಷರಸ್ಥ, ಹಾಗಾಗಿ ನನ್ನ ರೀತಿ ನನ್ನ ಮಕ್ಕಳು ಆಗಬಾರದೆಂಬ ಉದ್ದೇಶದಿಂದ ಸಾಲ ಮಾಡಿ ಓದಿಸುತ್ತಿದ್ದೆ. ನಾನು ಸಾಲ ಮಾಡಿದರು ಅವರ ವಿದ್ಯಾಭ್ಯಾಸಕ್ಕೆ ಹಣ ಸರಿಹೋಗದಿರುವ ಕಾರಣ, ನನ್ನ ಹೆಂಡತಿಯ ಸಹೋದರಿಯರು ನನಗೆ ಸಹಾಯ ಮಾಡುತ್ತಿದ್ದರು. ಇದರಿಂದ ಚನ್ನಾಗಿ ಓದುತ್ತಿದ್ದ ನನ್ನ ಮಗಳು, ಓದು ಮುಗಿದ ನಂತರ ಬ್ಯಾಂಕಿಂಗ್ ಅಥವಾ ಸರ್ಕಾರಿ ಉದ್ಯೋಗ ಪಡೆದುಕೊಳ್ಳುತ್ತೇನೆ ಎಂದು ಹೇಳುತ್ತಿದ್ದಳು, ಆದರೆ ಇಂದು ಅವಳ ಕನಸನ್ನು ನನಸು ಮಾಡಿಕೊಳ್ಳದೆ ನಮ್ಮನ್ನ ಬಿಟ್ಟು ಹೋಗಿದ್ದಾಳೆ ಎಂದು ದುಃಖ್ಖ ವ್ಯಕ್ತಪಡಿಸಿದರು.</p>



<p><strong>ಶಿಲ್ಪಾಶ್ರೀ ಸಾವಿನ ಬಳಿಕ ಕುಟುಂಬದ ಪರಿಸ್ಥಿತಿ ಗಂಭೀರ</strong></p>



<p>ಶಿಲ್ಪಾಶ್ರೀ ಅವರ ಅಕ್ಕ ನಿವೇದಿತಾ, ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವೀಧರರಾಗಿದ್ದು, ಕಳೆದ ಮೂರು ತಿಂಗಳಿಂದ ಟ್ರಾನ್ ಅಸೋಸಿಯೇಟ್ ಆಗಿ ಇ-ಕಾಮರ್ಸ್ ಮೇಜರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇದರಿಂದ ಕಟುಂಬಕ್ಕೆ ಸ್ವಲ್ಪ ಮಟ್ಟಿಗೆ ನೆರವಾಗುತ್ತಿದ್ದರು. ಆದರೆ ಶಿಲ್ಪಶ್ರೀ ಅಪಘಾತಕ್ಕೆ ಒಳಗಾದ ನಂತರ, ನಿವೇದಿತಾ ತನ್ನ ಕಚೇರಿಯಲ್ಲಿ ಹೆಚ್ಚು ರಜೆ ತೆಗೆದುಕೊಳ್ಳಲು ಅವಕಾಶ ನೀಡದ ಕಾರಣ ಕೆಲಸ ಬಿಡಬೇಕಾಯಿತು. ಇದರಿಂದಾಗಿ ಕುಟುಂಬಕ್ಕೆ ಸಿಗುತ್ತಿದ್ದ ಸ್ವಲ ಪ್ರಮಾಣದ ನೆರವು ಕೂಡ ಇಲ್ಲದಂತಾಗಿದೆ ಎಂದು ನಿವೇದಿತಾ ತನ್ನ ಅಳನನ್ನು ತೋಡಿಕೊಂಡಿದ್ದಾರೆ.</p>
]]></content:encoded>
					
		
		
			</item>
		<item>
		<title>ಕಾಲು ಜಾರಿ ಬಸ್‌ ಕೆಳಗೆ ಬಿದ್ದ ಬೆಂಗಳೂರು ವಿವಿ ವಿದ್ಯಾರ್ಥಿ: ಬಸ್‌ ಸಂಚಾರ ನಿಷೇಧಿಸಬೇಕೆಂದು ವಿದ್ಯಾರ್ಥಿಗಳು ಪ್ರತಿಭಟನೆ</title>
		<link>https://peepalmedia.com/bengaluru-university-student-slips-and-falls-under-bus-students-protest-to-ban-bus-traffic-2/</link>
		
		<dc:creator><![CDATA[Peepal Media]]></dc:creator>
		<pubDate>Mon, 10 Oct 2022 14:19:58 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ban bus traffic]]></category>
		<category><![CDATA[bengalure]]></category>
		<category><![CDATA[Bengaluru University]]></category>
		<category><![CDATA[bmtc]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Students protest]]></category>
		<guid isPermaLink="false">https://peepalmedia.com/?p=9952</guid>

					<description><![CDATA[ಬೆಂಗಳೂರು: ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬರು ಬಸ್‌ ಹತ್ತುತ್ತಿದ್ದ ವೇಳೆ ಕಾಲುಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಭಾರತಿ ಕ್ಯಾಂಪಸ್‌ನಲ್ಲಿ ಸೋಮವಾರ ನಡೆದಿದೆ. ಬೆಳಗ್ಗೆ ಬಸ್‌ ಹತ್ತುತ್ತಿದ್ದ ಎಂಎಸ್‌ಸಿ ವಿದ್ಯಾರ್ಥಿನಿ ಕಾಲು ಜಾರಿ ಬಸ್‌ ಕೆಳಗೆ ಬಿದ್ದು ಗಾಯಗೊಂಡಿದ್ದಾಳೆ. ಈ ಹಿನ್ನಲೆಯಲ್ಲಿ &#160;ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಗಾಯಗೊಂಡಿರುವ ವಿದ್ಯಾರ್ಥಿ ಶಿಲ್ಪ(22) ಕೋಲಾರದ ಕೆಜಿಎಫ್‌ ಮೂಲದವರು ಎಂದು ತಿಳಿದು ಬಂದಿದೆ. ಮಾಹಿತಿ ಪ್ರಕಾರ ವಿದ್ಯಾರ್ಥಿನಿಯ ಸೊಂಟದ ಕೆಳ ಭಾಗಕ್ಕೆ ತೀವ್ರವಾಗಿ ಗಾಯವಾಗಿದ್ದು, [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು:</strong> ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬರು ಬಸ್‌ ಹತ್ತುತ್ತಿದ್ದ ವೇಳೆ ಕಾಲುಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಭಾರತಿ ಕ್ಯಾಂಪಸ್‌ನಲ್ಲಿ ಸೋಮವಾರ ನಡೆದಿದೆ.</p>



<p style="font-size:20px">ಬೆಳಗ್ಗೆ ಬಸ್‌ ಹತ್ತುತ್ತಿದ್ದ ಎಂಎಸ್‌ಸಿ ವಿದ್ಯಾರ್ಥಿನಿ ಕಾಲು ಜಾರಿ ಬಸ್‌ ಕೆಳಗೆ ಬಿದ್ದು ಗಾಯಗೊಂಡಿದ್ದಾಳೆ. ಈ ಹಿನ್ನಲೆಯಲ್ಲಿ &nbsp;ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.</p>



<p style="font-size:20px">ಘಟನೆಯಲ್ಲಿ ಗಾಯಗೊಂಡಿರುವ ವಿದ್ಯಾರ್ಥಿ ಶಿಲ್ಪ(22) ಕೋಲಾರದ ಕೆಜಿಎಫ್‌ ಮೂಲದವರು ಎಂದು ತಿಳಿದು ಬಂದಿದೆ.</p>



<p style="font-size:20px">ಮಾಹಿತಿ ಪ್ರಕಾರ ವಿದ್ಯಾರ್ಥಿನಿಯ ಸೊಂಟದ ಕೆಳ ಭಾಗಕ್ಕೆ ತೀವ್ರವಾಗಿ ಗಾಯವಾಗಿದ್ದು, ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ ಎಂದು ತಿಳಿದು ಬಂದಿದೆ.</p>



<p style="font-size:20px">ಘಟನೆಯ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜ್ಞಾನ ಭಾರತಿ ಕ್ಯಾಂಪಸ್‌ನಲ್ಲಿ ಸಾರ್ವಜನಿಕ ಬಸ್‌ಗಳ ಸಂಚಾರವನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಎರಡೂ ಗೇಟ್‌ಗಳನ್ನು ಬಂದ್ ಮಾಡಿದರು. ಈ ವೇಳೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಿರುದ್ಧವೂ ವಿದ್ಯಾರ್ಥಿಗಳು ಘೋಷಣೆ ಕೂಗಿದರು.</p>



<p style="font-size:20px">ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ವಿದ್ಯಾರ್ಥಿಗಳು, ಮೋದಿಯ ಆಗಮನಕ್ಕಾಗಿ ರಸ್ತೆ ಹಂಪ್‌ಗಳನ್ನು ತೆರವುಗೊಳಿಸಿದ್ದರಿಂದಾಗಿ, ಬಿಬಿಎಂಪಿ ಸಂಪೂರ್ಣವಾಗಿ ವಿಶ್ವ ವಿದ್ಯಾಲಯವನ್ನು ಒತ್ತುವರಿ ಮಾಡಿಕೊಂಡಿದೆ. ಈ ಹಿನ್ನಲೆಯಲ್ಲಿ ಬಿಎಂಟಿಸಿ ಬಸ್‌ಗಳು ಸೇರಿದಂತೆ 70ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಜ್ಞಾನಭಾರತಿಯಲ್ಲಿ ಓಡಾಡುತ್ತಿವೆ. ಈಗಾಗಿ ಬೈಪಸ್‌ ರಸ್ತೆಗಳಿಗಿಂತ ವಿವಿ ರಸ್ತೆಗಳು ಮುಖ್ಯರಸ್ತೆಗಳಾಗಿದ್ದು ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ ಎಂದು ದೂರಿದರು. ಹಾಗೆಯೇ ಸ್ಥಳಕ್ಕೆ ಕುಲಪತಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಬಂದು ಸರಿಯಾದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.</p>
]]></content:encoded>
					
		
		
			</item>
	</channel>
</rss>
