<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>chikkamagalooru &#8211; Peepal Media</title>
	<atom:link href="https://peepalmedia.com/tag/chikkamagalooru/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 27 Mar 2024 07:50:51 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>chikkamagalooru &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಕೊಪ್ಪ ಬ್ಲಾಕ್ ಕಾಂಗ್ರೆಸ್ ನಲ್ಲಿ ಅಸಮಾಧಾನ ; ಜಿಲ್ಲಾಧ್ಯಕ್ಷರ ಏಕಪಕ್ಷೀಯ ನಿರ್ಧಾರಕ್ಕೆ ಆಕ್ರೋಶ</title>
		<link>https://peepalmedia.com/discontent-in-koppa-block-congress-outrage-over-the-unilateral-decision-of-the-district-president/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 27 Mar 2024 07:50:48 +0000</pubDate>
				<category><![CDATA[ಚಿಕ್ಕಮಗಳೂರು]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[chikkamagalooru]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Koppa]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[Sudeer Kumar]]></category>
		<category><![CDATA[writing]]></category>
		<guid isPermaLink="false">https://peepalmedia.com/?p=37565</guid>

					<description><![CDATA[ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಅಧ್ಯಕ್ಷರ ನೇಮಕಾತಿಯನ್ನು ಕೂಡಲೇ ತಡೆಹಿಡಿಯುವಂತೆ ಕಾಂಗ್ರೆಸ್‍ ಪಕ್ಷದ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಕೆಪಿಸಿಸಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಕೊಪ್ಪದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್‍ ಪಕ್ಷದ ಪ್ರಮುಖರು ಸಭೆ ಸೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ&#160; ನೇಮಕಗೊಂಡಿರುವ ಬಾಳೆಮನೆ ನಟರಾಜ್ ರವರಿಗೆ ಮಾಡಿರುವ ಆದೇಶವನ್ನು ತಕ್ಷಣವೇ ರದ್ದುಪಡಿಸಿ ಪಕ್ಷನಿಷ್ಠರಿಗೆ ಹುದ್ದೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಇದೇ ವೇಳೆ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ಅಂಶುಮಂತ್ [&#8230;]]]></description>
										<content:encoded><![CDATA[
<p>ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಅಧ್ಯಕ್ಷರ ನೇಮಕಾತಿಯನ್ನು ಕೂಡಲೇ ತಡೆಹಿಡಿಯುವಂತೆ ಕಾಂಗ್ರೆಸ್‍ ಪಕ್ಷದ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಕೆಪಿಸಿಸಿಗೆ ಮನವಿ ಮಾಡಿದ್ದಾರೆ.</p>



<p>ಈ ಸಂಬಂಧ ಕೊಪ್ಪದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್‍ ಪಕ್ಷದ ಪ್ರಮುಖರು ಸಭೆ ಸೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ&nbsp; ನೇಮಕಗೊಂಡಿರುವ ಬಾಳೆಮನೆ ನಟರಾಜ್ ರವರಿಗೆ ಮಾಡಿರುವ ಆದೇಶವನ್ನು ತಕ್ಷಣವೇ ರದ್ದುಪಡಿಸಿ ಪಕ್ಷನಿಷ್ಠರಿಗೆ ಹುದ್ದೆ ನೀಡಬೇಕೆಂದು ಮನವಿ ಮಾಡಿದ್ದಾರೆ.</p>



<p>ಇದೇ ವೇಳೆ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ಅಂಶುಮಂತ್ ಗೌಡ ಅವರ ಏಕಪಕ್ಷೀಯ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷರಾದ <a href="http://ಡಿ.ಕೆ.ಶಿವಕುಮಾರ್">ಡಿ.ಕೆ.ಶಿವಕುಮಾರ್</a> ಅವರು ಕಡಿವಾಣ ಹಾಕಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಸೂಚನೆ ನೀಡಬೇಕೆಂಬ ಒಮ್ಮತದ ತೀರ್ಮಾನವನ್ನು ಸಭೆಯಲ್ಲಿ&nbsp; ಕೈಗೊಳ್ಳಲಾಗಿದೆ.</p>



<p>ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನಟರಾಜ್ ನೇಮಕ&nbsp; ಮಾಡಿರುವ ಜಿಲ್ಲಾಧ್ಯಕ್ಷರ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ ಆಕಾಂಕ್ಷಿಗಳಾಗಿದ್ದ ರವೀಂದ್ರ ಕುಕ್ಕೋಡಿಗೆ, ಮಂಜುನಾಥ್&nbsp; ನುಗ್ಗಿಘಿ, ನವೀನ್ ಮಾವಿನಕಟ್ಟೆಘಿ, ರಾಜೇಂದ್ರ ಧರೇಕೊಪ್ಪಘಿ, ನವೀನ್ ಕರುವಾನೆ, ಶ್ರೀಹರ್ಷ ಹರಿಹರಪುರ, ಮಿತ್ರ ಕೋಡ್ತಾಳ್, ಅಶೋಕ್ ನಾರ್ವೆ, ರತ್ನಾಕರ್ ಒಣತೋಟ ಈ ಮುಖಂಡರ ನೇತೃತ್ವದಲ್ಲಿ&nbsp;&nbsp; ಸುಮಾರು 500 ಕ್ಕೂ ಹೆಚ್ಚು&nbsp; ಕಾರ್ಯಕರ್ತರ ಸಭೆ&nbsp;&nbsp; ಸೇರಿಸಿ ಕೆಲವು ನಿರ್ಣಯಗಳನ್ನು ತೆಗೆದುಕೊಂಡರು.</p>



<p>ಜಿಲ್ಲಾಧ್ಯಕ್ಷರಾದ ಅಂಶುಮಂತ್ ಗೌಡ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕ ಮಾಡುವ ಮುನ್ನ ಸೌಜನ್ಯಕ್ಕಾದರೂ ನಮ್ಮ ಅಭಿಪ್ರಾಯವನ್ನು ಕೇಳಲಿಲ್ಲ. 30 ವರ್ಷಗಳ ಹಿಂದೆ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ&nbsp; ಹಾಗೂ ಪ್ರಸ್ತುತ ಕೆಪಿಸಿಸಿ ಸದಸ್ಯರೂ ಆಗಿರುವ ಬಾಳೆಮನೆ ನಟರಾಜ್ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದ್ದಾರೆ.</p>



<p>ಸಭೆಯ ನಿರ್ಣಯಗಳು:<br>1. ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಹಳ್ಳಿ ಹಳ್ಳಿಯಲ್ಲಿ ಪ್ರಚಾರ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಬೇಕು.<br>2. ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿಯಾದ ಜಯಪ್ರಕಾಶ್&nbsp; ಹೆಗಡೆ ತಾಲ್ಲೂಕಿಗೆ ಆಗಮಿಸುತ್ತಿದ್ದುಘಿ, ಅವರಿಗೆ ಅಭೂತಪೂರ್ವ ಸ್ವಾಗತಕ್ಕೆ ತಯಾರಿ ನಡೆಸುವುದು.<br>3. ತಾಲ್ಲೂಕು ಅಧ್ಯಕ್ಷರ ನೇಮಕಾತಿಯನ್ನು ರದ್ದುಪಡಿಸಿ&nbsp; ಈಗಿರುವ&nbsp; ಆಕಾಂಕ್ಷಿಗಳಲ್ಲಿ&nbsp; ಯಾರನ್ನಾದರೂ ಒಬ್ಬರನ್ನು ನೇಮಕ&nbsp; ಮಾಡುವಂತೆ ರಾಜ್ಯಾಧ್ಯಕ್ಷರಿಗೆ ಮನವಿ ಸಲ್ಲಿಸುವುದು.<br>4. ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿರುವ ಜಿಲ್ಲಾಧ್ಯಕ್ಷರ ವಿರುದ್ಧ ರಾಜ್ಯಾಧ್ಯಕ್ಷರಿಗೆ ದೂರು ನೀಡುವುದು.<br>5. ನಿಕಟಪೂರ್ವ ಬ್ಲಾಕ್ ಅಧ್ಯಕ್ಷರಾದ ಸುಧೀರ್ ಕುಮಾರ್ ಮುರೊಳ್ಳಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ಅಧ್ಯಕ್ಷರಾದ <a href="http://ಕೆ.ಎಸ್">ಕೆ.ಎಸ್</a>. ರವೀಂದ್ರ, ಮಾಜಿ ಬ್ಲಾಕ್ ಅಧ್ಯಕ್ಷರುಗಳು, ಸಮನ್ವಯ ಸಮಿತಿಯ ಹಿರಿಯರುಗಳ ಕನಿಷ್ಟ ಗಮನಕ್ಕೂ ತರದೇ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಏಕಪಕ್ಷೀಯ ನಿಲುವನ್ನು ಖಂಡಿಸಲಾಯಿತು.<br>6. ಶಾಸಕರ ಅಭಿಪ್ರಾಯ ಪಡೆಯದೇ ಏಕಪಕ್ಷೀಯವಾಗಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಿ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡುತ್ತಿರುವ ಅಂಶುಮಂತ್ ಅವರ ನಡೆಯನ್ನು ಖಂಡಿಸಲು ತೀರ್ಮಾನಿಸಲಾಯಿತು.<br>7. ಈ ತಕ್ಷಣದಿಂದಲೇ ಅವರ ನೇಮಕಾತಿಯನ್ನು ತಡೆಹಿಡಿಯುವುದಲ್ಲದೇ ಹಾಲಿ ಇರುವ ಉಸ್ತುವಾರಿ ಸಮಿತಿಯ ನೇತೃತ್ವದಲ್ಲೇ ಲೋಕಸಭಾ ಚುನಾವಣೆಯನ್ನು ನಡೆಸುವಂತೆ ಒತ್ತಾಯಿಸುವುದು.<br></p>
]]></content:encoded>
					
		
		
			</item>
		<item>
		<title>ಸಿ.ಟಿ ರವಿ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ</title>
		<link>https://peepalmedia.com/c-t-ravi-virudda-congress-karyakartara-pratibatane/</link>
		
		<dc:creator><![CDATA[Peepal Media]]></dc:creator>
		<pubDate>Sat, 17 Sep 2022 11:09:32 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[bjp]]></category>
		<category><![CDATA[BJP leader]]></category>
		<category><![CDATA[chikkamagalooru]]></category>
		<category><![CDATA[congrees]]></category>
		<category><![CDATA[CT Ravi]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[MLA]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=5885</guid>

					<description><![CDATA[ಚಿಕ್ಕಮಗಳೂರು: ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಜನಸ್ಪಂದನಾ ಕಾರ್ಯಕ್ರಮದ ಬಳಿಕ ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ ರವಿ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತು ಅವಾಚ್ಯವಾಗಿ ನಿಂದಿಸಿದ್ದರು. ಈ ಕುರಿತು ಚಿಕ್ಕಮಗಳೂರಿನಲ್ಲಿ ಕಾಂಗ್ರೇಸ್‌ ಕಾರ್ಯಕರ್ತರು ಶಾಸಕ ಸಿ.ಟಿ. ರವಿ ಅವರ ವಿರುದ್ದ ಅವಾಚ್ಯವಾಗಿ ಮಾತನಾಡಿದ್ದನ್ನು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.]]></description>
										<content:encoded><![CDATA[
<p class="has-medium-font-size"><strong>ಚಿಕ್ಕಮಗಳೂರು</strong>: ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಜನಸ್ಪಂದನಾ ಕಾರ್ಯಕ್ರಮದ ಬಳಿಕ ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ ರವಿ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತು ಅವಾಚ್ಯವಾಗಿ ನಿಂದಿಸಿದ್ದರು.</p>



<p class="has-medium-font-size">ಈ ಕುರಿತು ಚಿಕ್ಕಮಗಳೂರಿನಲ್ಲಿ ಕಾಂಗ್ರೇಸ್‌ ಕಾರ್ಯಕರ್ತರು ಶಾಸಕ ಸಿ.ಟಿ. ರವಿ ಅವರ ವಿರುದ್ದ ಅವಾಚ್ಯವಾಗಿ ಮಾತನಾಡಿದ್ದನ್ನು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.</p>
]]></content:encoded>
					
		
		
			</item>
	</channel>
</rss>
