<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Election 2024 &#8211; Peepal Media</title>
	<atom:link href="https://peepalmedia.com/tag/election-2024/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 03 Jun 2024 10:58:20 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Election 2024 &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>64 ಕೋಟಿ ಜನರಿಂದ ವಿಶ್ವ ದಾಖಲೆಯ ಮಹಾ ಮತದಾನ: ಮುಖ್ಯ ಚುನಾವಣಾ ಆಯುಕ್ತ</title>
		<link>https://peepalmedia.com/world-record-voter-turnout-of-64-crore-people-chief-election-commissioner/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 03 Jun 2024 10:57:19 +0000</pubDate>
				<category><![CDATA[Uncategorized]]></category>
		<category><![CDATA[ಲೋಕಸಭೆ ಚುನಾವಣೆ -2024]]></category>
		<category><![CDATA[bengalure]]></category>
		<category><![CDATA[Election 2024]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[state politics]]></category>
		<category><![CDATA[voting]]></category>
		<category><![CDATA[worldrecard]]></category>
		<category><![CDATA[writing]]></category>
		<guid isPermaLink="false">https://peepalmedia.com/?p=40263</guid>

					<description><![CDATA[ನವದೆಹಲಿ: ಈ ಸಲದ ಲೋಕಸಭೆ ಚುನಾವಣೆಯಲ್ಲಿ 64.2 ಕೋಟಿ ಮತದಾರರು ಭಾಗವಹಿಸಿ ಮತದಾನ ಮಾಡಿದ್ದಾರೆ. ಇದು ವಿಶ್ವದಲ್ಲಿಯೇ ಅತಿಹೆಚ್ಚು ಮತದಾನ ನಡೆದ ಪ್ರಕರಣವಾಗಿದ್ದು, ಭಾರತ ವಿಶ್ವ ದಾಖಲೆ ನಿರ್ಮಿಸಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸೋಮವಾರ ಹೇಳಿದರು. ದೆಹಲಿಯಲ್ಲಿ ಸೋಮವಾರ ಮಧ್ಯಾಹ್ನ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 31.2 ಕೋಟಿ ಮತದಾನ ಮಾಡಿದ್ದಾರೆ ಎಂದು ತಿಳಿಸಿದರು. 68,000 ಮೇಲ್ವಿಚಾರಣಾ ತಂಡಗಳು ಮತ್ತು 1.5 ಕೋಟಿ ಮತದಾನ ಮತ್ತು ಭದ್ರತಾ ಸಿಬ್ಬಂದಿ ವಿಶ್ವದ ಅತಿದೊಡ್ಡ ಚುನಾವಣಾ ಪ್ರಕ್ರಿಯೆಯಲ್ಲಿ [&#8230;]]]></description>
										<content:encoded><![CDATA[
<p><a href="https://www.facebook.com/sharer.php?u=https%3A%2F%2Fnaanugauri.com%2Fvoted-by-over-64-crore-people-chief-election-commissioner-rajeev-kumar-said-it-was-a-world-record%2F"></a></p>



<p><strong>ನವದೆಹಲಿ: </strong>ಈ ಸಲದ ಲೋಕಸಭೆ ಚುನಾವಣೆಯಲ್ಲಿ 64.2 ಕೋಟಿ ಮತದಾರರು ಭಾಗವಹಿಸಿ ಮತದಾನ ಮಾಡಿದ್ದಾರೆ. ಇದು ವಿಶ್ವದಲ್ಲಿಯೇ ಅತಿಹೆಚ್ಚು ಮತದಾನ ನಡೆದ ಪ್ರಕರಣವಾಗಿದ್ದು, ಭಾರತ ವಿಶ್ವ ದಾಖಲೆ ನಿರ್ಮಿಸಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸೋಮವಾರ ಹೇಳಿದರು.</p>



<p>ದೆಹಲಿಯಲ್ಲಿ ಸೋಮವಾರ ಮಧ್ಯಾಹ್ನ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 31.2 ಕೋಟಿ ಮತದಾನ ಮಾಡಿದ್ದಾರೆ ಎಂದು ತಿಳಿಸಿದರು. </p>



<p> 68,000 ಮೇಲ್ವಿಚಾರಣಾ ತಂಡಗಳು ಮತ್ತು 1.5 ಕೋಟಿ ಮತದಾನ ಮತ್ತು ಭದ್ರತಾ ಸಿಬ್ಬಂದಿ ವಿಶ್ವದ ಅತಿದೊಡ್ಡ ಚುನಾವಣಾ  ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ.&nbsp; ಸುಮಾರು ನಾಲ್ಕು ಲಕ್ಷ ವಾಹನಗಳು, 135 ವಿಶೇಷ ರೈಲುಗಳು ಮತ್ತು 1,692 ಏರ್ ಬಳಸಲಾಗಿದೆ.  ಬಳಸಲಾಗಿದೆ. ಇಷ್ಟೊಂದು ಮಹಾ ಮತದಾನ ನಡೆದಿದ್ದು ವಿಶ್ವದಲ್ಲೇ ದಾಖಲೆಯಾಗಿದೆ ಎಂದರು. </p>



<p>ಚುನಾವಣಾ ಆಯುಕ್ತರನ್ನು ‘ಲಾಪತಾ ಜಂಟಲ್‌ಮೆನ್ ಕಾಣೆಯಾಗಿದ್ದಾರೆ’ ಎಂದು ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ ಮಾಡಲಾಯಿತು. ಆದರೆ, “ನಾವು ಯಾವಾಗಲೂ ಇಲ್ಲಿಯೇ ನಮ್ಮ ಕೆಲಸಗಳಲ್ಲಿ ಮಗ್ನರಾಗಿದ್ದೇವೆ. ಎಂದಿಗೂ ಕಾಣೆಯಾಗಲಿಲ್ಲ. ಈಗ ‘ಲಾಪತಾ ಜಂಟಲ್‌ಮೆನ್ ಮರಳಿದ್ದಾರೆ ಎಂದು ಟ್ರೋಲ್‌ ಮಾಡಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದರು. </p>



<p>“2019 ರಲ್ಲಿ 540 ಮರುಮತದಾನಗಳು ನಡೆದಿದ್ದವು. ಆದರೆ, ಈ ಸಲದ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಕೇವಲ 39 ಮರುಮತದಾನಗಳು ನಡೆದಿವೆ. ಜಮ್ಮು ಮತ್ತು ಕಾಶ್ಮೀರವು ನಾಲ್ಕು ದಶಕಗಳಲ್ಲಿ ಒಟ್ಟಾರೆ ಶೇಕಡಾ 58.58 ಮತ್ತು ಕಣಿವೆಯಲ್ಲಿ ಶೇಕಡಾ 51.05 ರಷ್ಟು ಮತದಾನವಾಗಿದೆ.</p>



<p> 2024 ರ ಚುನಾವಣೆಯಲ್ಲಿ ನಗದು, ಉಚಿತ ವಸ್ತುಗಳು, ಡ್ರಗ್ಸ್ ಮತ್ತು ಮದ್ಯ ಸೇರಿದಂತೆ ₹10,000 ಕೋಟಿ ವಶಪಡಿಸಿಕೊಳ್ಳಲಾಗಿದೆ. 2019 ರಲ್ಲಿ ₹3,500 ಕೋಟಿಯಷ್ಟು ವಶಪಡಿಸಿಕೊಳಳಲಾಗಿತ್ತು ಎಂದು ಅವರು ಮಾಹಿತಿ ನೀಡಿದರು. </p>
]]></content:encoded>
					
		
		
			</item>
		<item>
		<title>ಮೋದಿ ಹೇಳಿದ ಹಸಿಹಸಿ ಸುಳ್ಳು: ಕಾಂಗ್ರೇಸ್‌ನಿಂದ ಮುಸ್ಲೀಮರಿಗೆ ಸರ್ಕಾರಿ ಟೆಂಡರ್‌ನಲ್ಲಿ ಕೋಟಾ</title>
		<link>https://peepalmedia.com/congress-promises-quota-for-muslims-in-govt-tenders-modiji-lied/</link>
		
		<dc:creator><![CDATA[Charan Aivarnad]]></dc:creator>
		<pubDate>Fri, 03 May 2024 11:12:59 +0000</pubDate>
				<category><![CDATA[ಅಂಕಣ]]></category>
		<category><![CDATA[Election 2024]]></category>
		<category><![CDATA[Election Commission]]></category>
		<category><![CDATA[Fact check]]></category>
		<category><![CDATA[fake story]]></category>
		<category><![CDATA[Lok sabha Election 2024]]></category>
		<category><![CDATA[modi]]></category>
		<category><![CDATA[narendra modi]]></category>
		<guid isPermaLink="false">https://peepalmedia.com/?p=39095</guid>

					<description><![CDATA[ಮೇ 2 ರಂದು ಗುಜರಾತ್‌ನ ಸುರೇಂದ್ರನಗರದಲ್ಲಿ ರ್ಯಾಲಿಯಲ್ಲಿ ಮಾತನಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಂ ವಿರೋಧಿ ಮಾತುಗಳನ್ನಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ವಿಶೇಷ ಕೋಟಾ ನೀಡುವುದಾಗಿ ಭರವಸೆ ನೀಡಿದೆ ಎಂದು ಹೇಳಿದ್ದರು.[ ವಿಡಿಯೋ ಲಿಂಕ್ ; 30&#8217;32” ನಿಮಿಷದಿಂದ ನೋಡಿ] “ಕಾಂಗ್ರೆಸ್‌ನ ಪ್ರಣಾಳಿಕೆಯು ಪ್ರತಿಯೊಂದು ಅಂಶದಲ್ಲೂ ತುಷ್ಟೀಕರಣ, ಓಲೈಕೆಗಳನ್ನು ಮಾಡಲಾಗಿದೆ. ಇಂದು ನಾನು ನಿಮಗೆ ಅವರ ಪ್ರಣಾಳಿಕೆಯ ಬಗ್ಗೆ ಹೇಳುತ್ತೇನೆ ಅದು ನಿಮಗೆ ಆಘಾತವಾಗಬಹುದು. ಈಗ ಸರ್ಕಾರಿ ಟೆಂಡರ್‌ಗಳಿಗೆ ಅಲ್ಪಸಂಖ್ಯಾತರಿಗೆ, ಮುಸ್ಲಿಮರಿಗೆ ಕೋಟಾವನ್ನು ನಿಗದಿಪಡಿಸಲಾಗುವುದು ಎಂದು [&#8230;]]]></description>
										<content:encoded><![CDATA[
<p>ಮೇ 2 ರಂದು ಗುಜರಾತ್‌ನ ಸುರೇಂದ್ರನಗರದಲ್ಲಿ ರ್ಯಾಲಿಯಲ್ಲಿ ಮಾತನಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಂ ವಿರೋಧಿ ಮಾತುಗಳನ್ನಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ವಿಶೇಷ ಕೋಟಾ ನೀಡುವುದಾಗಿ ಭರವಸೆ ನೀಡಿದೆ ಎಂದು ಹೇಳಿದ್ದರು.[ <a href="https://youtu.be/2GmcIaKtNAA?si=VvYZP8zktDkAqcX8&amp;t=1832">ವಿಡಿಯೋ ಲಿಂಕ್</a> ; <em>30&#8217;32” ನಿಮಿಷದಿಂದ ನೋಡಿ]</em></p>



<p>“ಕಾಂಗ್ರೆಸ್‌ನ ಪ್ರಣಾಳಿಕೆಯು ಪ್ರತಿಯೊಂದು ಅಂಶದಲ್ಲೂ ತುಷ್ಟೀಕರಣ, ಓಲೈಕೆಗಳನ್ನು ಮಾಡಲಾಗಿದೆ. ಇಂದು ನಾನು ನಿಮಗೆ ಅವರ ಪ್ರಣಾಳಿಕೆಯ ಬಗ್ಗೆ ಹೇಳುತ್ತೇನೆ ಅದು ನಿಮಗೆ ಆಘಾತವಾಗಬಹುದು. ಈಗ ಸರ್ಕಾರಿ ಟೆಂಡರ್‌ಗಳಿಗೆ ಅಲ್ಪಸಂಖ್ಯಾತರಿಗೆ, ಮುಸ್ಲಿಮರಿಗೆ ಕೋಟಾವನ್ನು ನಿಗದಿಪಡಿಸಲಾಗುವುದು ಎಂದು ಲಿಖಿತವಾಗಿ ಹೇಳಿದ್ದಾರೆ. ಹಾಗಾದರೆ ಇನ್ಮುಂದೆ ಸರ್ಕಾರಿ ಗುತ್ತಿಗೆಗಳನ್ನು ಧರ್ಮದ ಆಧಾರದಲ್ಲಿ ನೀಡಲಾಗುವುದೇ? ಮತ್ತು ಅದಕ್ಕಾಗಿ ಮೀಸಲಾತಿಯನ್ನು ಪರಿಚಯಿಸಲಾಗಿದೆಯೇ?” ಎಂದು ಮೋದಿ ಹೇಳಿದ್ದರು.</p>



<p>ಮೋದಿ ಹೇಳಿದ್ದು ಸತ್ಯವೇ?ಅದಕ್ಕೆ ಆಧಾರವೇನು?&nbsp;</p>



<p><a href="https://manifesto.inc.in/assets/Congress-Manifesto-English-2024-Dyoxp_4E.pdf" target="_blank" rel="noreferrer noopener">2024 ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ</a>&nbsp;ನಿಜವಾಗಿಯೂ&nbsp;ಮುಸ್ಲಿಮರಿಗೆ ಸರ್ಕಾರಿ ಕೋಟಾಗಳನ್ನು ನೀಡುವುದಾಗಿ ಕಾಂಗ್ರೇಸ್‌ ಹೇಳಿದೆಯೇ?</p>



<p>ಇದಕ್ಕೆ ಇರುವ ಉತ್ತರ: ಮೋದಿ ಹೇಳಿದ್ದು ಹಸಿಹಸಿ ಸುಳ್ಳು!</p>



<p>ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎರಡು ಕಡೆ &#8220;ಸಾರ್ವಜನಿಕ ಕಾಮಗಾರಿಗಳ ಗುತ್ತಿಗೆ&#8221; ಬಗ್ಗೆ ಹೇಳಲಾಗಿದೆ. </p>



<ol class="wp-block-list">
<li> ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದ &#8216;ಸಮಾನತೆ&#8217; ವಿಭಾಗದಲ್ಲಿ: &#8220;ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಸೇರಿದ ಗುತ್ತಿಗೆದಾರರಿಗೆ&nbsp;<em>ಹೆಚ್ಚಿನ ಸಾರ್ವಜನಿಕ ಕಾಮಗಾರಿ ಗುತ್ತಿಗೆಗಳನ್ನು ನೀಡಲು</em>&nbsp;ಸಾರ್ವಜನಿಕ ಸಂಗ್ರಹಣೆ ನೀತಿಯ ವ್ಯಾಪ್ತಿಯನ್ನು ವಿಸ್ತರಿಸಲಾಗುವುದು .&#8221;&nbsp;(<em>ಪುಟ 6, ಪ್ಯಾರಾ 8:</em>)</li>



<li> ಎರಡನೆಯದು &#8216;ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರು&#8217; ವಿಭಾಗದಲ್ಲಿ: &#8220;ಅಲ್ಪಸಂಖ್ಯಾತರು&nbsp;ಶಿಕ್ಷಣ, ಆರೋಗ್ಯ, ಸಾರ್ವಜನಿಕ ಉದ್ಯೋಗ,&nbsp;<em>ಸಾರ್ವಜನಿಕ ಕಾರ್ಯಗಳ ಒಪ್ಪಂದಗಳು</em>&nbsp;, ಕೌಶಲ್ಯ ಅಭಿವೃದ್ಧಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ&nbsp;<em>ತಾರತಮ್ಯವಿಲ್ಲದೆ&nbsp;ಅವರ ನ್ಯಾಯಯುತ ಪಾಲನ್ನು ಪಡೆಯುವುದನ್ನು</em>&nbsp;ನಾವು ಖಚಿತಪಡಿಸುತ್ತೇವೆ .&#8221; (<em>ಪುಟ 8, ಪ್ಯಾರಾ 6</em>)</li>
</ol>



<p>ನಾವು ಸ್ಪಷ್ಟವಾಗಿರುವಂತೆ, ಎಸ್‌ಸಿ ಮತ್ತು ಎಸ್‌ಟಿಗಳ ವಿಷಯದಲ್ಲಿ, “ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಸೇರಿದ ಗುತ್ತಿಗೆದಾರರಿಗೆ ಹೆಚ್ಚಿನ ಲೋಕೋಪಯೋಗಿ ಗುತ್ತಿಗೆಗಳನ್ನು ನೀಡುವುದಾಗಿ ಕಾಂಗ್ರೆಸ್ ಹೇಳುತ್ತದೆ. ಮತ್ತು ಅಲ್ಪಸಂಖ್ಯಾತರ ವಿಷಯದಲ್ಲಿ, ಪಕ್ಷವು &#8220;ಅಲ್ಪಸಂಖ್ಯಾತರು ತಮ್ಮ ನ್ಯಾಯಯುತವಾದ ಅವಕಾಶಗಳನ್ನು&#8230; ಸಾರ್ವಜನಿಕ ಕಾರ್ಯಗಳ ಒಪ್ಪಂದಗಳಲ್ಲಿ&#8230; ತಾರತಮ್ಯವಿಲ್ಲದೆ ಪಡೆಯುತ್ತಾರೆ&#8221; ಎಂದು ಖಚಿತಪಡಿಸುತ್ತದೆ ಎಂದು ಹೇಳುತ್ತದೆ.</p>



<p>ಮೋದಿ ಹೇಳಿಕೊಂಡಂತೆ ಅಲ್ಪಸಂಖ್ಯಾತರಿಗೆ ಅಥವಾ ಮುಸ್ಲಿಮರಿಗೆ ನಿಗದಿತ ಕೋಟಾದ ಬಗ್ಗೆ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಅಲ್ಪಸಂಖ್ಯಾತರಿಗೆ &#8216;ತಾರತಮ್ಯವಿಲ್ಲದೆ&#8217; &#8216;ನ್ಯಾಯಯುತವಾದ ಪಾಲು&#8217; ಖಾತ್ರಿಪಡಿಸುತ್ತದೆ ಎಂದು ಅದು ಭರವಸೆ ನೀಡುತ್ತದೆ. ಇನ್ನೊಂದು ಪ್ಯಾರಾಗ್ರಾಫ್‌ನಲ್ಲಿ, ವಾಸ್ತವವಾಗಿ, &#8220;ಬ್ಯಾಂಕ್‌ಗಳು ಅಲ್ಪಸಂಖ್ಯಾತರಿಗೆ ತಾರತಮ್ಯವಿಲ್ಲದೆ ಸಾಂಸ್ಥಿಕ ಸಾಲವನ್ನು ಒದಗಿಸುತ್ತವೆ ಎಂದು ಖಚಿತಪಡಿಸಿಕೊಳ್ಳಲು&#8221; ಇದು ಭರವಸೆ ನೀಡುತ್ತದೆ. </p>



<p><a href="https://timesofindia.indiatimes.com/city/mumbai/muslims-get-only-2-of-psu-bank-loans-shows-rti-query/articleshow/51385928.cms" target="_blank" rel="noreferrer noopener">ಭಾರತದ ಬ್ಯಾಂಕುಗಳಲ್ಲಿ ಮುಸ್ಲಿಮರು ಸಾಲ ಪಡೆಯುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಾರೆ. </a>ಇದರ ಅರಿವು ಕಾಂಗ್ರೇಸಿಗೆ ಇರುವುದರಿಂದ ಇದನ್ನು ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡಿದೆ. ಹಾಗಾಗಿ ಸುಳ್ಳು ಹೇಳುವ ಮೋದಿಜಿಗೆ ಕನಿಷ್ಟ ಭಾಷಣದಲ್ಲಿ ಕಾಂಗ್ರೆಸ್ &#8220;ಬ್ಯಾಂಕ್ ಸಾಲಗಳಿಗೆ ಕೋಟಾ&#8221; ಕೂಡ ಭರವಸೆ ನೀಡುತ್ತಿದೆ ಎಂದಾದರೂ ಹೇಳಿ ನೈತಿಕತೆ ಉಳಿಸಿಕೊಳ್ಳಬೇಕಿತ್ತು. </p>



<p>ಉದ್ಯೋಗ, ಶಿಕ್ಷಣ, ವಸತಿ ಮತ್ತು ಹಣಕಾಸಿನಲ್ಲಿ ಮುಸ್ಲಿಮರು ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂಬ ಅಂಶವನ್ನು&nbsp;<a href="https://www.minorityaffairs.gov.in/show_content.php?lang=1&amp;level=0&amp;ls_id=14&amp;lid=14" target="_blank" rel="noreferrer noopener">2006 ರಲ್ಲಿ ಸಾಚಾರ್ ಸಮಿತಿ</a>&nbsp;ಮತ್ತು ಅಕ್ಟೋಬರ್ 2014 ರಲ್ಲಿ ಮೋದಿ ಸರ್ಕಾರಕ್ಕೆ ಪ್ರೊ ಅಮಿತಾಬ್ ಕುಂದು ಸಲ್ಲಿಸಿದ ಫಾಲೋಅಪ್ ವರದಿಯು&nbsp;ಉತ್ತಮವಾಗಿ ದಾಖಲಿಸಿದೆ .</p>



<p>ಕೋಟಾಗಳು &#8220;ಸಮಾಜದಲ್ಲಿ ವ್ಯಾಪಕವಾಗಿರುವ, ವ್ಯವಸ್ಥಿತವಾಗಿರುವ ತಾರತಮ್ಯವನ್ನು ಪರಿಹರಿಸುವ ಹಲವಾರು ಸಾಧನಗಳಲ್ಲಿ ಒಂದಾಗಿದೆ&#8221; ಮತ್ತು &#8220;ವೈವಿಧ್ಯತೆಯ ಪ್ರಚಾರ ಮತ್ತು ತಾರತಮ್ಯ ವಿರೋಧಿಸಲು ಸರ್ಕಾರವು &#8220;ಮೀಸಲಾತಿಗಳನ್ನು ಮೀರಿ&#8221; ಕೆಲಸ ಮಾಬೇಕು ಎಂದು&nbsp;ಕುಂದು ಸಮಿತಿ<a href="https://twocircles.net/2014dec04/1417692480.html" target="_blank" rel="noreferrer noopener"> ಹೇಳಿದೆ.</a> </p>



<p>ಮೋದಿಯವರು ಸುರೇಂದ್ರನಗರದ ಭಾಷಣದಲ್ಲಿ ಸರ್ಕಾರದ ಗುತ್ತಿಗೆಗಳನ್ನು &#8216;ಕೋಟಾ ಮೂಲಕ&#8217; ನೀಡಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಕಾಂಗ್ರೇಸ್‌ ಮೇಲೆ ಆರೋಪಿಸಿದ್ದಾರೆ. ಆದರೆ ಅವರದೇ ಸರ್ಕಾರ 2018 ರಲ್ಲಿ ಆರು ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸುವಾಗ ಅನೇಕ ನಿಯಮಗಳನ್ನು ಸಡಿಲ ಮಾಡಿತ್ತು, ಈ ಕ್ಷೇತ್ರದಲ್ಲಿ ಯಾವುದೇ ಅನುಭವವಿಲ್ಲದ ಕಂಪನಿಗಳಿಗೆ ಬಿಡ್ ಮಾಡಲು<a href="https://www.ft.com/content/474706d6-1243-4f1e-b365-891d4c5d528b"> ಅವಕಾಶ ನೀಡಿತು</a>. ಮೋದಿಯವರು ತಮ್ಮ ಕಾರ್ಪೊರೇಟ್ ಸ್ನೇಹಿತರಿಗಾಗಿ ಭಾರತದಲ್ಲಿ ಮತ್ತು ವಿದೇಶಗಳಲ್ಲಿಯೂ ಸಹ ಒಪ್ಪಂದಗಳು ಮತ್ತು ನೀತಿ ಬದಲಾವಣೆಗಳನ್ನು ಮಾಡುತ್ತಿದೆ ಎಂದು ಆರೋಪಿಸಲಾಗಿದೆ. (ಇಲ್ಲಿ ನೋಡಿ&nbsp;<a href="https://www.aljazeera.com/economy/2023/3/1/modi-govt-allowed-adani-coal-deals-it-knew-were-inappropriate#:~:text=The%20Modi%20govt%20brought%20in,coal%2Dscam%20era'%20deals.&amp;text=New%20Delhi%2C%20India%20%E2%80%93%20The%20Indian,his%20coal%20business%2C%20documents%20reveal." target="_blank" rel="noreferrer noopener">ಕಲ್ಲಿದ್ದಲು ಗಣಿಗಳು</a>&nbsp;.&nbsp;<a href="https://scroll.in/article/1065827/bharti-groups-rs-150-crore-bond-donation-to-bjp-coincided-with-modi-governments-telecom-u-turn#:~:text=Between%202019%20and%202024%2C%20group,by%20the%20Election%20Commission%20shows." target="_blank" rel="noreferrer noopener">ಸ್ಪೆಕ್ಟ್ರಮ್</a>&nbsp;.&nbsp;&nbsp;<a href="https://thewire.in/rights/large-protest-in-mumbai-against-dharavi-redevelopment-project-given-to-adani-group" target="_blank" rel="noreferrer noopener">ಧಾರಾವಿ</a>&nbsp;.&nbsp;<a href="https://thewire.in/south-asia/to-legalise-power-project-given-to-adani-without-tender-sri-lanka-wants-it-turned-into-govt-to-govt-deal" target="_blank" rel="noreferrer noopener">ಶ್ರೀಲಂಕಾ</a>&nbsp;.&nbsp;<a href="https://thewire.in/government/adani-bangladesh-modi-jawhar-sircar-jaishankar" target="_blank" rel="noreferrer noopener">ಬಾಂಗ್ಲಾದೇಶ</a>​&nbsp;<a href="https://thewire.in/diplomacy/pm-modis-historic-visit-to-greece-emphasises-strong-business-agenda-report" target="_blank" rel="noreferrer noopener">ಗ್ರೀಸ್</a>)​</p>



<p>ಹೀಗೆ ಮೋದಿಯವರು ಜನರ ಹಾದಿ ತಪ್ಪಿಸುವಂತೆ ತಮ್ಮ ರಾಜಸ್ಥಾನ ಭಾಷಣದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಮಾಡಿದ ಅತ್ಯಂತ ಹೀನಾಯವಾದ ಹೇಳಿಕೆಯಂತೆ, ಸುರೇಂದ್ರನಗರದ ಭಾಷಣದಲ್ಲೂ ಕಾಂಗ್ರೇಸ್‌ ಪ್ರಣಾಳಿಕೆಯ ಬಗ್ಗೆ ಹಸಿಹಸಿಯಾದ ಸುಳ್ಳನ್ನು ಹೇಳಿದ್ದಾರೆ. ಚರಿತ್ರೆಯಲ್ಲಿ ತಾವು ಅತ್ಯಂತ ಹೆಚ್ಚು ಸುಳ್ಳುಗಳನ್ನು ಹೇಳಿದ ಭಾರತದ ಪ್ರಧಾನಿಯಾಗಿ ದಾಖಲಾಗುತ್ತಾರೆ.</p>
]]></content:encoded>
					
		
		
			</item>
		<item>
		<title>1 ಮತ್ತು 2ನೇ ಹಂತದ ಮತದಾನದ ಅಂತಿಮ ಡೇಟಾ ಬಿಡುಗಡೆ ಮಾಡದ ಚುನಾವಣಾ ಆಯೋಗ</title>
		<link>https://peepalmedia.com/final-data-o-phases-1-and-2-voter-turnout-not-released-by-eci/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 30 Apr 2024 08:36:23 +0000</pubDate>
				<category><![CDATA[ರಾಜಕೀಯ]]></category>
		<category><![CDATA[election]]></category>
		<category><![CDATA[Election 2024]]></category>
		<category><![CDATA[Election Commission of India]]></category>
		<category><![CDATA[voting]]></category>
		<guid isPermaLink="false">https://peepalmedia.com/?p=38970</guid>

					<description><![CDATA[ನವದೆಹಲಿ: 2024 ರ ಲೋಕಸಭಾ ಚುನಾವಣೆಯ ಮೊದಲ ಹಂತವು ಏಪ್ರಿಲ್ 19 ರಂದು ಮತ್ತು ಎರಡನೇ ಹಂತವು ಏಪ್ರಿಲ್ 26 ರಂದು ನಡೆಯಿತು, ಆದರೆ ಭಾರತೀಯ ಚುನಾವಣಾ ಆಯೋಗವು ಎರಡೂ ಹಂತದ ಮತದಾನದ ಅಂತಿಮ ಅಂಕಿಅಂಶಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಪ್ರತಿ ಮತದಾನದ ದಿನ ಸುಮಾರು 7 ಗಂಟೆಗೆ ಆಯೋಗ ಬಿಡುಗಡೆ ಮಾಡಿದ &#8220;approximate trend&#8221; ಮಾತ್ರ ಲಭ್ಯವಿದೆ. ಏಪ್ರಿಲ್ 19 ರ ಈ ಅಂದಾಜಿನ ಪ್ರಕಾರ 60% ಮತ್ತು ಏಪ್ರಿಲ್ 26 ಕ್ಕೆ 60.96% ಆಗಿತ್ತು. [&#8230;]]]></description>
										<content:encoded><![CDATA[
<p><strong>ನವದೆಹಲಿ:</strong> 2024 ರ ಲೋಕಸಭಾ ಚುನಾವಣೆಯ ಮೊದಲ ಹಂತವು ಏಪ್ರಿಲ್ 19 ರಂದು ಮತ್ತು ಎರಡನೇ ಹಂತವು ಏಪ್ರಿಲ್ 26 ರಂದು ನಡೆಯಿತು, ಆದರೆ ಭಾರತೀಯ ಚುನಾವಣಾ ಆಯೋಗವು ಎರಡೂ ಹಂತದ ಮತದಾನದ ಅಂತಿಮ ಅಂಕಿಅಂಶಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಪ್ರತಿ ಮತದಾನದ ದಿನ ಸುಮಾರು 7 ಗಂಟೆಗೆ ಆಯೋಗ ಬಿಡುಗಡೆ ಮಾಡಿದ &#8220;approximate trend&#8221; ಮಾತ್ರ ಲಭ್ಯವಿದೆ.</p>



<p>ಏಪ್ರಿಲ್ 19 ರ ಈ ಅಂದಾಜಿನ ಪ್ರಕಾರ 60% ಮತ್ತು ಏಪ್ರಿಲ್ 26 ಕ್ಕೆ 60.96% ಆಗಿತ್ತು.</p>



<p>ಮೊದಲ ಹಂತದಲ್ಲಿ 66.14% ಮತ್ತು ಎರಡನೇ ಹಂತದಲ್ಲಿ 66.7% ರಷ್ಟು ಅಂತಿಮ ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಉನ್ನತ ಅಧಿಕಾರಿಯೊಬ್ಬರು <a href="https://www.thehindubusinessline.com/data-stories/ec-website-fails-to-disclose-exact-poll-percentage-for-two-phases/article68121829.ece" data-type="link" data-id="https://www.thehindubusinessline.com/data-stories/ec-website-fails-to-disclose-exact-poll-percentage-for-two-phases/article68121829.ece">ಬಿಸಿನೆಸ್‌ಲೈನ್‌ಗೆ</a>  ತಿಳಿಸಿದ್ದಾರೆ. &#8220;ನಾವು ಸಂಗ್ರಹಿಸಿದ ತಕ್ಷಣ ನಾವು ಅಂತಿಮ ಅಂಕಿಅಂಶಗಳನ್ನು ನಮ್ಮ ವೆಬ್‌ಸೈಟ್‌ನಲ್ಲಿ ಹಾಕುತ್ತೇವೆ&#8221; ಎಂದು ಅವರು ತಿಳಿಸಿದ್ದಾರೆ. ಆದರೆ ಈ ಅಂಕಿಅಂಶಗಳು ಇನ್ನೂ ವೆಬ್‌ಸೈಟ್‌ನಲ್ಲಿಲ್ಲ.</p>



<p>ಬ್ಯುಸಿನೆಸ್‌ಲೈನ್ ವರದಿ ಮಾಡಿದಂತೆ, ಇದು ವೆಬ್‌ಸೈಟ್‌ನಿಂದ ಕಾಣೆಯಾಗಿರುವ ಮತದಾರರ ಮತದಾನದ ಡೇಟಾ ಅಲ್ಲ. ಪ್ರತಿ ಸಂಸದೀಯ ಕ್ಷೇತ್ರದಲ್ಲಿ ನೋಂದಾಯಿತ ಮತದಾರರ ಸಂಖ್ಯೆಯೂ ಕಾಣೆಯಾಗಿದೆ. “ಬಿಸಿನೆಸ್‌ಲೈನ್‌ ಪ್ರತಿ ಕ್ಷೇತ್ರದ ಮತದಾರರ ಸಂಖ್ಯೆಯನ್ನು ಕಂಡುಹಿಡಿಯಲು ಪ್ರಯತ್ನಿಸಿದಾಗ, ಸಿಕ್ಕಿದ್ದು ಉತ್ತರ ಪ್ರದೇಶದಂತಹ ಕೆಲವು ಆಯ್ದ ರಾಜ್ಯಗಳಲ್ಲಿನ ಬೂತ್‌ವಾರು ಚುನಾವಣಾ ಪಟ್ಟಿಗಳು. ಒಡಿಶಾ, ಬಿಹಾರ ಅಥವಾ ದೆಹಲಿಯ ಡೇಟಾ ಲಭ್ಯವಿಲ್ಲ. ಬಿಹಾರ ಅಥವಾ ಒಡಿಶಾದ ಮತದಾರರ ಸಂಖ್ಯೆಯನ್ನು ನೋಡೆದರೆ, ಮಾಹಿತಿಯನ್ನು ಒದಗಿಸಬೇಕಾದ ಕೊನೆಯ ಪುಟದಲ್ಲಿ ದೋಷಗಳಿವೆ.”</p>



<p>ಇದುವರೆಗಿನ ಅಂದಾಜು ಮತದಾನದ ಪ್ರಮಾಣವು 2019 ರ ಲೋಕಸಭೆ ಚುನಾವಣೆಯಲ್ಲಿ ಕಂಡುಬಂದಕ್ಕಿಂತ ಕಡಿಮೆಯಾಗಿದೆ.</p>



<p>&#8220;ಈ ಕುಸಿತವನ್ನು ಹೇಗೆ ಅರ್ಥಮಾಡಿಕೊಳ್ಳಬೇಕು? ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಅವರಂತಹ ಮೋದಿ ಸರ್ಕಾರದ ಟೀಕಾಕಾರರು ಈ ಕುಸಿತವನ್ನು ಕೇಂದ್ರದ ಕಡೆಗೆ ಜನರು ತೋರಿರುವ ಅಸಮಧಾನವಾಗಿ ನೋಡುತ್ತಾರೆ.ಎನ್‌ಡಿಎಯೇತರ ಪಕ್ಷಗಳಿಗಿಂತ ಬಿಜೆಪಿ ನೇತೃತ್ವದ ಎನ್‌ಡಿಎ ಹೊಂದಿರುವ ಸ್ಥಾನಗಳಲ್ಲಿ ಮತದಾನ ಪ್ರಮಾಣದಲ್ಲಿ ಕುಸಿತವು ಹೆಚ್ಚಾಗಿದೆ ಎಂದು ಪ್ರತಿಪಾದಿಸುತ್ತಾರೆ. ಆದರೆ ಬಿಜೆಪಿಯ ಬೆಂಬಲಿಗರು ಇದಕ್ಕೆ ವಾತಾವರಣದಲ್ಲಿ ಆಗಿರುವ ತೀವ್ರತರವಾದ ಬಿಸಿಲು ಕಾರಣ ಎಂದು ನಂಬುತ್ತಾರೆ,” ಎಂದು <a href="https://thewire.in/politics/dwindling-voter-turnout-shows-discontent-and-political-apathy-in-2nd-phase-of-lok-sabha-polls" data-type="link" data-id="https://thewire.in/politics/dwindling-voter-turnout-shows-discontent-and-political-apathy-in-2nd-phase-of-lok-sabha-polls">ಅಜೋಯ್ ಆಶೀರ್ವಾದ್ ಮಹಾಪ್ರಶಾಸ್ತಾ </a>ಬರೆದಿದ್ದಾರೆ .</p>



<p>“&#8230;ಲೋಕಸಭಾ ಚುನಾವಣೆಯನ್ನು ವ್ಯಾಪಾರ-ವಹಿವಾಟು, ವಾಡಿಕೆಯ ವ್ಯವಹಾರದಂತೆ ನಡೆಸಲಾಗುತ್ತಿದೆ. ಸ್ವತಃ ಪ್ರಧಾನಿ ನೇತೃತ್ವದ ಬಿಜೆಪಿ ನಾಯಕರು ಅಲ್ಪಸಂಖ್ಯಾತರ ವಿರುದ್ಧ ದ್ವೇಷಪೂರಿತ ಟೀಕೆಗಳನ್ನು ಮಾಡುವುದರಲ್ಲಿ ನಿರ್ಭಯದಿಂದ ತೊಡಗಿಸಿಕೊಂಡಿದ್ದಾರೆ, ಚುನಾವಣಾ ಆಯೋಗದಿಂದಲೂ ಯಾವುದೇ ಹಸ್ತಕ್ಷೇಪವಾಗಿಲ್ಲ. ಕೆಲವು ಪ್ರಾದೇಶಿಕ ನಾಯಕರನ್ನು ಹೊರತುಪಡಿಸಿ ಪ್ರತಿಪಕ್ಷಗಳು ತಮ್ಮ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಮತ್ತು ಸಂಪನ್ಮೂಲಗಳನ್ನು ಸಂಗ್ರಹಿಸಲು ಹೆಣಗಾಡುತ್ತಿವೆ, ಮೋದಿ ಆಡಳಿತವು ಮಾಡಿದ ಅತಿರೇಕಗಳಿಗೆ ಸವಾಲೆಸೆಯುವವರು ಇಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ನಿಜವಾದ ಮೋದಿ ದರ್ಶನ!</title>
		<link>https://peepalmedia.com/real-narendra-modi/</link>
		
		<dc:creator><![CDATA[Charan Aivarnad]]></dc:creator>
		<pubDate>Wed, 24 Apr 2024 09:46:52 +0000</pubDate>
				<category><![CDATA[ಅಂಕಣ]]></category>
		<category><![CDATA[``Karnataka Digital Economy Mission Big Tech Show-2022&#039;&#039;]]></category>
		<category><![CDATA[Bangalore]]></category>
		<category><![CDATA[Election 2024]]></category>
		<category><![CDATA[Election Commission of India]]></category>
		<category><![CDATA[Fake news]]></category>
		<category><![CDATA[hate speech]]></category>
		<category><![CDATA[karnataka]]></category>
		<category><![CDATA[narendra modi]]></category>
		<category><![CDATA[Rajastan]]></category>
		<guid isPermaLink="false">https://peepalmedia.com/?p=38668</guid>

					<description><![CDATA[ನರೇಂದ್ರ ಮೋದಿಯವರಿಗೆ ಯಾವಾಗಲೂ ನಾಟಕೀಯವಾಗಿ ಬದುಕಲು ಸಾಧ್ಯವಿಲ್ಲ. ಅವರನ್ನು ಆಳದಲ್ಲಿ ಕಾಡುವ, ಭಯಭೀತಗೊಳಿಸುವ ಕೀಳರಿಮೆಯ ಫಲವಾಗಿಯೇ ಅವರು ತಮ್ಮ ಇಡೀ ಜೀವನದ ಬಗ್ಗೆ ಸುಳ್ಳಿನ ಕಥನಗಳನ್ನು ಕಟ್ಟಿದರು. ಆದರೆ ಅವೆಲ್ಲವೂ ಸೋಲುವ ದಿನಗಳು ಹತ್ತಿರ ಬರುತ್ತಿದೆ ಎನ್ನುವಾಗ, ತಾನು ಭಾರತದ ಇತಿಹಾಸದಲ್ಲಿ ಅಪ್ರಸ್ತುತನಾಗುತ್ತೇನೆ ಎಂಬ ಭೀತಿ ಕಾಡುವಾಗ ಅವರೊಳಗಿನ ʼನಿಜವಾದ ನರೇಂದ್ರ ಮೋದಿʼ ಆಗಾಗ ಹೊರಗೆ ಬರುತ್ತದೆ. ಈ ʼಮಿಥ್ಯ ನರೇಂದ್ರʼನ ಒಳಗಿನಿಂದ ʼಸತ್ಯ ನರೇಂದ್ರʼ ಹೊರಗೆ ಬಂದದ್ದನ್ನು ನಾವು ಅವರು ರಾಜಸ್ಥಾನದಲ್ಲಿ ಮಾಡಿದ ಚುನಾವಣಾ ಭಾಷಣದಲ್ಲಿ [&#8230;]]]></description>
										<content:encoded><![CDATA[
<p>ನರೇಂದ್ರ ಮೋದಿಯವರಿಗೆ ಯಾವಾಗಲೂ ನಾಟಕೀಯವಾಗಿ ಬದುಕಲು ಸಾಧ್ಯವಿಲ್ಲ. ಅವರನ್ನು ಆಳದಲ್ಲಿ ಕಾಡುವ, ಭಯಭೀತಗೊಳಿಸುವ ಕೀಳರಿಮೆಯ ಫಲವಾಗಿಯೇ ಅವರು ತಮ್ಮ ಇಡೀ ಜೀವನದ ಬಗ್ಗೆ ಸುಳ್ಳಿನ ಕಥನಗಳನ್ನು ಕಟ್ಟಿದರು. ಆದರೆ ಅವೆಲ್ಲವೂ ಸೋಲುವ ದಿನಗಳು ಹತ್ತಿರ ಬರುತ್ತಿದೆ ಎನ್ನುವಾಗ, ತಾನು ಭಾರತದ ಇತಿಹಾಸದಲ್ಲಿ ಅಪ್ರಸ್ತುತನಾಗುತ್ತೇನೆ ಎಂಬ ಭೀತಿ ಕಾಡುವಾಗ ಅವರೊಳಗಿನ ʼನಿಜವಾದ ನರೇಂದ್ರ ಮೋದಿʼ ಆಗಾಗ ಹೊರಗೆ ಬರುತ್ತದೆ. ಈ ʼಮಿಥ್ಯ ನರೇಂದ್ರʼನ ಒಳಗಿನಿಂದ ʼಸತ್ಯ ನರೇಂದ್ರʼ ಹೊರಗೆ ಬಂದದ್ದನ್ನು ನಾವು ಅವರು ರಾಜಸ್ಥಾನದಲ್ಲಿ ಮಾಡಿದ ಚುನಾವಣಾ ಭಾಷಣದಲ್ಲಿ ನೋಡಬಹುದು.</p>



<p>ಈ ಸತ್ಯ ನರೇಂದ್ರನೇ ಮುಸ್ಲೀಂ ದ್ವೇಷದ, ಕೋಮುವಾದಿ ಮೆದುಳಿನ ನರೇಂದ್ರ ಮೋದಿ. ರಾಜಸ್ಥಾನದ ಚುನಾವಣಾ ಭಾಷಣದಲ್ಲಿ ಬಹಿರಂಗವಾಗಿ ಮುಸ್ಲೀಂ ದ್ವೇಷವನ್ನು ಕಾರಿದರು. ಜಾತ್ಯಾತೀತ ದೇಶವೊಂದರ ಘನವೆತ್ತ ಪ್ರಧಾನಿ ಲಜ್ಜೆಯಿಲ್ಲದೆ ಖುಲ್ಲಂಖುಲ್ಲಾಗಿ ಈ ರೀತಿಯ ಭಾಷಣವನ್ನು ಮಾಡುತ್ತಿದ್ದಾರೆ ಎಂದರೆ, ಮುಂದೆ ಗೆದ್ದು ಬಂದರೆ ತಮ್ಮ ಕೋಮುವಾದಿ ಅಜೆಂಡಾಗಳನ್ನು ಹಿಂದಿಗಿಂತಲೂ ಹೆಚ್ಚು ತೀವ್ರಗತಿಯಲ್ಲಿ ಜಾರಿಗೆ ತರುತ್ತಾರೆ.</p>



<p>ಮುಸಲ್ಮಾನರನ್ನು ʼನುಸುಳುಕೋರರುʼ ಎಂದು ಕರೆದ ನರೇಂದ್ರ ಮೋದಿಯವರು ಯಾವುದೇ ಮುಲಾಜು ಇಲ್ಲದೆ ಹಸಿಹಸಿ ಸುಳ್ಳನ್ನು ತಮ್ಮ ಭಾಷಣದಲ್ಲಿ ಹೇಳಿದರು. ಮಾಜೀ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರ ಮಾತುಗಳನ್ನು ತಿರುಚಿ ಇತಿಹಾಸದಲ್ಲಿ ತಮ್ಮ ವ್ಯಕ್ತಿತ್ವದ ಮೇಲೆಯೇ ಮತ್ತೊಮ್ಮೆ ಮಸಿಯನ್ನು ಎರಚಿಕೊಂಡರು.</p>



<p>&nbsp;ಡಾ. ಮನಮೋಹನ್ ಸಿಂಗ್ ಅವರು &#8220;ಮೊದಲ ಹಕ್ಕು ಮುಸ್ಲಿಮರದ್ದು ಎಂದು ಹೇಳಿದರು&#8221; ಎಂದು ಮೋದಿಯವರ ಸುಳ್ಳು ಹೇಳಿದಾಗ, ಈ ಸುಳ್ಳಿನ ಸತ್ಯವನ್ನು ಅನೇಕರು ಬಯಲಿಗೆ ಎಳೆದರು.&nbsp;&nbsp;</p>



<p>ಮೋದಿ ಹೇಳಿದ ಸುಳ್ಳು: ಈ ದೇಶದ ಸಂಪತ್ತಿನ ಮೊದಲ ಅಧಿಕಾರ ಮುಸಲ್ಮಾನರದ್ದು. ಇದರ ಅರ್ಥ, ಸಂಪತ್ತನ್ನು ಸಂಗ್ರಹಿಸಿ ಯಾರಿಗೆ ಹಂಚುತ್ತಾರೆ? ಯಾರಿಗೆ ಹೆಚ್ಚು ಮಕ್ಕಳಿದ್ದಾರೋ ಅವರಿಗೆ ಹಂಚುತ್ತಾರೆ.&nbsp; ನುಸುಳುಕೋರರಿಗೆ ಹಂಚುತ್ತಾರೆ. ನೀವು ಕಷ್ಟಪಟ್ಟು ಸಂಪಾದಿಸಿದ ಹಣವು ನುಸುಳುಕೋರರಿಗೆ ಹೋಗಬೇಕೇ…?</p>



<p>ಬಹುಶಃ ಭಾರತದ ಇತಿಹಾಸದಲ್ಲಿ ಪ್ರಧಾನಿ ಹುದ್ದೆಯಲ್ಲಿ ಕುಳಿತಿದ್ದ ಓರ್ವ ವ್ಯಕ್ತಿ ಇಷ್ಟು ಕೀಳಾದ ಹೇಳಿಕೆಯನ್ನು ನೀಡಿರುವುದು ಮೊದಲೇ ಇರಬೇಕು. ಹೆಚ್ಚು ಮಕ್ಕಳು ಮಾಡಿದವರು ಎಂದು ನೇರಾನೇರವಾಗಿ ಮುಸಲ್ಮಾನರನ್ನು ಗುರಿಯಾಗಿಸಿ ದ್ವೇಷ ಕಾರಿದ ಮೋದಿಯವರು ತಾವೂ ಸೇರಿದಂತೆ ತಮ್ಮ ಹೆತ್ತವರಿಗೆ ಆರು ಮಕ್ಕಳು ಎಂಬುದನ್ನು ಮರೆತಂತಿದೆ.</p>



<p>ʼನಿಜ ನರೇಂದ್ರʼನ ಈ ದ್ವೇಷಕಾರಿ ಭಾಷಣದ ಅಸಲಿಯತ್ತಿನ ಬಗ್ಗೆ ದೇಶದಲ್ಲಿ ಚರ್ಚೆ ನಡೆದಿದೆ. ಮನಮೋಹನ್‌ ಸಿಂಗ್‌ ಅವರ ಈ ಭಾಷಣದ ಬಗ್ಗೆ 2006ರಲ್ಲಿಯೇ<a href="https://archivepmo.nic.in/drmanmohansingh/press-details.php?nodeid=516"> ಸ್ಪಷ್ಟನೆ</a> ನೀಡಲಾಗಿತ್ತು.&nbsp;</p>



<figure class="wp-block-image size-large"><img fetchpriority="high" decoding="async" width="1024" height="779" src="https://peepalmedia.com/wp-content/uploads/2024/04/ಕಜಹ-1024x779.jpg" alt="" class="wp-image-38669" srcset="https://peepalmedia.com/wp-content/uploads/2024/04/ಕಜಹ-1024x779.jpg 1024w, https://peepalmedia.com/wp-content/uploads/2024/04/ಕಜಹ-300x228.jpg 300w, https://peepalmedia.com/wp-content/uploads/2024/04/ಕಜಹ-768x584.jpg 768w, https://peepalmedia.com/wp-content/uploads/2024/04/ಕಜಹ-150x114.jpg 150w, https://peepalmedia.com/wp-content/uploads/2024/04/ಕಜಹ-696x530.jpg 696w, https://peepalmedia.com/wp-content/uploads/2024/04/ಕಜಹ-1068x813.jpg 1068w, https://peepalmedia.com/wp-content/uploads/2024/04/ಕಜಹ.jpg 1179w" sizes="(max-width: 1024px) 100vw, 1024px" /></figure>



<p>ಮನಮೋಹನ್‌ ಸಿಂಗ್‌ ಅವರ ಭಾಷಣದ ಪೂರ್ಣ ಪಠ್ಯ ಇಲ್ಲಿದೆ :‌ <a href="https://archivepmo.nic.in/drmanmohansingh/speech-details.php?nodeid=482">2006ರ ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ</a></p>



<p>ಇದರಲ್ಲಿ,</p>



<p>&#8220;ನಮ್ಮ ಸಾಮೂಹಿಕ ಆದ್ಯತೆಗಳು ಸ್ಪಷ್ಟವಾಗಿವೆ ಎಂದು ನಾನು ನಂಬುತ್ತೇನೆ: ಕೃಷಿ, ನೀರಾವರಿ ಮತ್ತು ಜಲಸಂಪನ್ಮೂಲ, ಆರೋಗ್ಯ, ಶಿಕ್ಷಣ, ಗ್ರಾಮೀಣ ಮೂಲಸೌಕರ್ಯದಲ್ಲಿ ನಿರ್ಣಾಯಕ ಹೂಡಿಕೆ, ಮತ್ತು ಸಾಮಾನ್ಯ ಮೂಲಸೌಕರ್ಯಗಳ ಅಗತ್ಯ ಸಾರ್ವಜನಿಕ ಹೂಡಿಕೆ ಅಗತ್ಯಗಳು, ಜೊತೆಗೆ SC/ST ಗಳು, ಇತರ ಹಿಂದುಳಿದ ವರ್ಗಗಳ ಉನ್ನತಿಗಾಗಿ ಕಾರ್ಯಕ್ರಮಗಳು. , ಅಲ್ಪಸಂಖ್ಯಾತರು ಮತ್ತು ಪರಿಶಿಷ್ಟ ಪಂಗಡಗಳ ಘಟಕ ಯೋಜನೆಗಳನ್ನು ಪುನಶ್ಚೇತನಗೊಳಿಸಬೇಕಾಗಿದೆ, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರು ಅಭಿವೃದ್ಧಿಯ ಫಲವನ್ನು ಸಮಾನವಾಗಿ ಹಂಚಿಕೊಳ್ಳಲು ನಾವು ನವೀನ ಯೋಜನೆಗಳನ್ನು ರೂಪಿಸಬೇಕಾಗಿದೆ. ಅವರು ಸಂಪನ್ಮೂಲಗಳ ಮೇಲಿನ ಮೊದಲ ಹಕ್ಕನ್ನು ಹೊಂದಿರಬೇಕು.</p>



<p>ಇದರಲ್ಲಿ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಇತರ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಮತ್ತು ಮಕ್ಕಳ ಬಗ್ಗೆ ಮಾತನಾಡುತ್ತಾ, ಮುಸಲ್ಮಾನರನ್ನೂ ಉಲ್ಲೇಖಿಸಿದ್ದಾರೆ. ಆದರೆ ನರೇಂದ್ರ ಮೋದಿಯವರಿಗೆ ಮುಸಲ್ಮಾನರು ಎಂಬುದು ಮಾತ್ರ ಕಂಡಿರುವುದು ಅವರ ಆಂತರ್ಯದಲ್ಲಿ ಇರುವ ಮಾನವ ದ್ವೇಷವನ್ನು ತೋರಿಸುತ್ತದೆ.&nbsp;</p>



<p>ನೀವು ಮೇಲಿರುವ ಡಾ. ಸಿಂಗ್‌ ಅವರ ಭಾಷಣದ ಪೂರ್ಣ ಪಠ್ಯವನ್ನು ಓದಿದರೆ ಒಂದು ವಿಚಾರ ಸ್ಪಷ್ಟವಾಗುತ್ತದೆ. ಅದೇನೆಂದರೆ, ನರೇಂದ್ರ ಮೋದಿಯವರಿಗೆ ಈ ರೀತಿಯ ಭಾಷಣವನ್ನು ಮಾಡಲು ಸಾಧ್ಯವಿಲ್ಲ. ಅವರಲ್ಲಿ ಅಂತಹ ಪಾಂಡಿತ್ಯವಾಗಲೀ, ದೂರದೃಷ್ಟಿಯಾಗಲೀ ಇಲ್ಲ. ಈ ಕೀಳರಿಮೆ ಅವರನ್ನು ಆಳದಲ್ಲಿ ಘಾಸಿಗೊಳಿಸಿದೆ.</p>



<p>ಯಾವಾಗ ಕೀಳರಿಮೆ ಹೆಚ್ಚಾಗುತ್ತದೆಯೋ, ಆಗ ಮನುಷ್ಯ ಅಡ್ಡದಾರಿಯ ಮೂಲಕ ತನ್ನ ಸುಳ್ಳು ವ್ಯಕ್ತಿತ್ವವನ್ನು ಮರುಕಟ್ಟಲು ಹೆಣಗಾಡುತ್ತಾನೆ. ಈ ಹಂತದಲ್ಲಿ ಸದ್ಯ ನರೇಂದ್ರ ಮೋದಿಯವರು ಇದ್ದಾರೆ.&nbsp;</p>



<p>ತನ್ನನ್ನು ದೇವರು, ದೈವಾಂಶ ಸಂಭೂತ, ದೇಶದ ಏಕಮೇವಾದ್ವಿತೀಯ ಉದ್ಧಾರಕ ಎಂದು ಅವರು ತಮ್ಮ ಒಳಗೆ ತಮ್ಮದಲ್ಲದ ವ್ಯಕ್ತಿತ್ವವನ್ನು ಬೆಳೆಸಿಕೊಂಡಿದ್ದಾರೆ. ಇದಕ್ಕೆ ಬೇಕಾದಂತೆ ಬದುಕುತ್ತಾರೆ. ನಡೆ ನುಡಿ ಸಾಧು -ಸನ್ಯಾಸಿಯಂತೆ, ಶಾಂತಿಯ ದೂತನಂತೆ ಇರುತ್ತದೆ. ಆದರೆ ಆಂತರ್ಯದಲ್ಲಿ ಇರುವ ನಿಜವಾದ ಮೋದಿ ಓರ್ವ ದ್ವೇಷಕಾರುವ ಮನುಷ್ಯ. ಆದು ಆಗಾಗ ಹತಾಶ ಸ್ಥಿತಿಯಲ್ಲಿದ್ದಾಗ ಹೊರಗೆ ಬರುತ್ತದೆ.</p>



<p>ಈ ವ್ಯಕ್ತಿತ್ವಕ್ಕೆ ಕಾರಣ ಅವರಲ್ಲಿರುವ ʼಮೆಸಿಯಾ ಕಾಂಪ್ಲೆಕ್ಸ್‌ʼ ಎಂಬ ಮಾನಸಿಕ ಸ್ಥಿತಿ. ಈ ಸ್ಥಿತಿಯಲ್ಲಿ ಮನುಷ್ಯ ತಾನೇ ದೇವರಂತೆ ವರ್ತಿಸುತ್ತಾನೆ, ಇಲ್ಲವೇ ದೇವರ ದೂತನಾಗುತ್ತಾನೆ. ಇದು ಆತನ ಒಳಗಿರುವ ಗೊಂದಲ, ಭಯ, ಕೀಳರಿಮೆಯನ್ನು ಅಡಗಿಸಲು ಬೆಳೆಸಿಕೊಳ್ಳುವ ಸುಳ್ಳು ವ್ಯಕ್ತಿತ್ವ.&nbsp;</p>
]]></content:encoded>
					
		
		
			</item>
		<item>
		<title>ಶೋಭಾ ಕರಂದ್ಲಾಜೆ ಕಾರಿಗೆ ಡಿಕ್ಕಿ ; ಬೈಕ್ ಸವಾರನ ದುರಂತ ಅಂತ್ಯ</title>
		<link>https://peepalmedia.com/shobha-karandlaje-collided-with-a-car-bike-riders-tragic-end/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 08 Apr 2024 11:34:09 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[Election 2024]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Shobha Karandlaje]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=38083</guid>

					<description><![CDATA[ದುರಂತ ಬೆಳವಣಿಗೆಯೊಂದರಲ್ಲಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಎಸ್‌ಯುವಿಗೆ ಡಿಕ್ಕಿ ಹೊಡೆದು ಬೈಕ್ ಸವಾರರೊಬ್ಬರು ಸೋಮವಾರ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಕಾಶ್ (62) ಎಂದು ಗುರುತಿಸಲಾಗಿದೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ ಮೃತರು ಬಿಜೆಪಿ ಕಾರ್ಯಕರ್ತರಾಗಿದ್ದರು ಎಂದು ಹೇಳಲಾಗಿದೆ. ಅವರು ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದಾಗ ಸಚಿವರ ಬೆಂಗಾವಲು ಪಡೆಯನ್ನು ಹಿಂಬಾಲಿಸುತ್ತಿದ್ದರು. ಹಿಂಬದಿಯಲ್ಲಿ ಬರುತ್ತಿದ್ದ ಬೈಕ್ ಸವಾರನನ್ನು ಗಮನಿಸದೇ ಶೋಭಾ ಕರಂದ್ಲಾಜೆ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಬಾಗಿಲು ತೆರೆದಾಗ ಡಿಕ್ಕಿ ಸಂಭವಿಸಿದೆ. ಬೈಕ್ ಸವಾರ ಕಾರಿನ ತೆರೆದ ಬಾಗಿಲಿಗೆ [&#8230;]]]></description>
										<content:encoded><![CDATA[
<p>ದುರಂತ ಬೆಳವಣಿಗೆಯೊಂದರಲ್ಲಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಎಸ್‌ಯುವಿಗೆ ಡಿಕ್ಕಿ ಹೊಡೆದು ಬೈಕ್ ಸವಾರರೊಬ್ಬರು ಸೋಮವಾರ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಕಾಶ್ (62) ಎಂದು ಗುರುತಿಸಲಾಗಿದೆ.</p>



<p>ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ ಮೃತರು ಬಿಜೆಪಿ ಕಾರ್ಯಕರ್ತರಾಗಿದ್ದರು ಎಂದು ಹೇಳಲಾಗಿದೆ. ಅವರು ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದಾಗ ಸಚಿವರ ಬೆಂಗಾವಲು ಪಡೆಯನ್ನು ಹಿಂಬಾಲಿಸುತ್ತಿದ್ದರು. ಹಿಂಬದಿಯಲ್ಲಿ ಬರುತ್ತಿದ್ದ ಬೈಕ್ ಸವಾರನನ್ನು ಗಮನಿಸದೇ ಶೋಭಾ ಕರಂದ್ಲಾಜೆ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಬಾಗಿಲು ತೆರೆದಾಗ ಡಿಕ್ಕಿ ಸಂಭವಿಸಿದೆ.</p>



<p>ಬೈಕ್ ಸವಾರ ಕಾರಿನ ತೆರೆದ ಬಾಗಿಲಿಗೆ ಡಿಕ್ಕಿ ಹೊಡೆದು ನಂತರ ಬೈಕನ್ನು ವಿರುದ್ಧ ದಿಕ್ಕಿನ ಟ್ರಾಫಿಕ್ ಕಡೆಗೆ ರಸ್ತೆಗೆ ಹಾರಿದ್ದಾನೆ. ಸ್ಥಳದಿಂದ ತೆರಳುವ ಮುನ್ನವೇ ಹಿಂಬದಿಯಿಂದ ಬಂದ ಬಸ್ಸೊಂದು ಆತನ ಮೇಲೆ ದಾರುಣವಾಗಿ ಹರಿದು, ಆತ ತಕ್ಷಣವೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.</p>



<p>ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಘಟನೆ ವೇಳೆ ಸಚಿವರು ಕಾರಿನೊಳಗೆ ಇದ್ದರೇ ಎಂಬುದು ಇನ್ನೂ ತಿಳಿದುಬಂದಿಲ್ಲ.</p>



<p>ಘಟನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಪ್ರಕಾಶ್ ನಿಧನಕ್ಕೆ ಸಂತಾಪ ಸೂಚಿಸಿದರು. &#8220;ಪ್ರಕಾಶ್ ನಿಧನದಿಂದ ನಮಗೆಲ್ಲ ನೋವಾಗಿದೆ. ಪ್ರಕಾಶ್ ಅವರು ನಮ್ಮ ಪಕ್ಷದ ಕಾರ್ಯಕರ್ತರಾಗಿದ್ದರು, ಅವರು ನಮ್ಮೊಂದಿಗೆ ಹಗಲಿರುಳು ಇರುತ್ತಿದ್ದರು. ನಾವು ಅವರ ಕುಟುಂಬದೊಂದಿಗೆ ಇದ್ದೇವೆ. ನಾವು ನಮ್ಮ ಪಕ್ಷದ ನಿಧಿಯಿಂದ ಪರಿಹಾರವನ್ನು ನೀಡುತ್ತೇವೆ&#8221; ಎಂದು ಅವರು ಹೇಳಿದರು.</p>
]]></content:encoded>
					
		
		
			</item>
		<item>
		<title>ಲೋಕಸಭಾ ಚುನಾವಣೆ : ದಿನಾಂಕ ಪ್ರಕಟ, ಕರ್ನಾಟಕದಲ್ಲಿ ಯಾವಾಗ? ಇಲ್ಲಿದೆ ವಿವರ</title>
		<link>https://peepalmedia.com/lok-sabha-elections-date-announced-when-in-karnataka/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 16 Mar 2024 10:56:05 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ದೇಶ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[Election 2024]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37082</guid>

					<description><![CDATA[ಲೋಕಸಭಾ ಚುನಾವಣೆಯ (Lok Sabha Elections) ದಿನಾಂಕವನ್ನು ಚುನಾವಣಾ ಆಯೋಗ ಇಂದು ತಿಳಿಸಿದ್ದು, ಒಟ್ಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಜೂನ್ 4 ರಂದು ಚುನಾವಣಾ ಫಲಿತಾಂಶವನ್ನು ಪ್ರಕಟ ಮಾಡಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಬರೋಬ್ಬರಿ 21 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಎರಡನೇ ಹಂತಕ್ಕೆ ಏಪ್ರಿಲ್ 26 ರಂದು, ಮೂರನೇ ಹಂತಕ್ಕೆ ಮೇ 7ರಂದು, ನಾಲ್ಕನೇ ಹಂತ ಮೇ 13, ಐದನೇ ಹಂತ ಮೇ 20, ಆರನೇ [&#8230;]]]></description>
										<content:encoded><![CDATA[
<p>ಲೋಕಸಭಾ ಚುನಾವಣೆಯ (Lok Sabha Elections) ದಿನಾಂಕವನ್ನು ಚುನಾವಣಾ ಆಯೋಗ ಇಂದು ತಿಳಿಸಿದ್ದು, ಒಟ್ಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಜೂನ್ 4 ರಂದು ಚುನಾವಣಾ ಫಲಿತಾಂಶವನ್ನು ಪ್ರಕಟ ಮಾಡಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.</p>



<p>ಮೊದಲ ಹಂತದಲ್ಲಿ ಬರೋಬ್ಬರಿ 21 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಎರಡನೇ ಹಂತಕ್ಕೆ ಏಪ್ರಿಲ್ 26 ರಂದು, ಮೂರನೇ ಹಂತಕ್ಕೆ ಮೇ 7ರಂದು, ನಾಲ್ಕನೇ ಹಂತ ಮೇ 13, ಐದನೇ ಹಂತ ಮೇ 20, ಆರನೇ ಹಂತ ಮೇ 26 ಹಾಗೂ 7 ನೇ ಹಂತದಲ್ಲಿ ಜೂನ್ 1 ಕ್ಕೆ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.</p>



<p>ಒಟ್ಟು 7 ಹಂತಗಳಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಹಾಗೆಯೇ ಜೂನ್ 4 ರಂದು ಚುನಾವಣೆ ಫಲಿತಾಂಶ ಘೋಷಣೆ ಆಗಲಿದೆ. ಚುನಾವಣಾ ನೀತಿ ಸಂಹಿತೆ (Model Code of Conduct) ಇಂದಿನಿಂದಲೇ ಜಾರಿಯಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.</p>



<p>ಇದರ ಜೊತೆಗೆ ಕರ್ನಾಟಕದಲ್ಲಿ ಸುರಪುರ ಕಾಂಗ್ರೆಸ್ ಶಾಸಕರ ನಿಧನದಿಂದ ತೆರವಾದ ಸ್ಥಾನಕ್ಕೂ ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಒಂದು ದೇಶ ಒಂದು ಚುನಾವಣೆ ಕುರಿತು ರಾಷ್ಟ್ರಪತಿಗೆ ಪ್ರಸ್ತಾವನೆ ಸಲ್ಲಿಕೆ</title>
		<link>https://peepalmedia.com/proposal-submission-to-president-on-one-country-one-election/</link>
		
		<dc:creator><![CDATA[Peepal Media]]></dc:creator>
		<pubDate>Thu, 14 Mar 2024 08:57:59 +0000</pubDate>
				<category><![CDATA[Uncategorized]]></category>
		<category><![CDATA[ಕರ್ನಾಟಕ ಚುನಾವಣೆ - 2023]]></category>
		<category><![CDATA[ಚುನಾವಣೆ 2023]]></category>
		<category><![CDATA[ಚುನಾವಣೆ 2023- ಪರಿಣಾಮ]]></category>
		<category><![CDATA[ಜನ-ಗಣ-ಮನ]]></category>
		<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ದೇಶ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[ವಿದೇಶ]]></category>
		<category><![CDATA[ವಿಶೇಷ]]></category>
		<category><![CDATA[Draupadi Murmu]]></category>
		<category><![CDATA[Election 2024]]></category>
		<category><![CDATA[Election campaign]]></category>
		<category><![CDATA[Election Commission of India]]></category>
		<category><![CDATA[india]]></category>
		<category><![CDATA[kovind]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[President Droupadi Murmu]]></category>
		<guid isPermaLink="false">https://peepalmedia.com/?p=37010</guid>

					<description><![CDATA[ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಇಂದು ಮುಂಜಾನೆ ಮಾಜಿ ರಾಷ್ಟ್ರಪತಿ ರಾಮ್‌ ನಾಥ್‌ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ʼಒಂದು ದೇಶ, ಒಂದು ಚುನಾವಣೆʼ ಸಂಬಂಧಿಸಿದ ಪ್ರಸ್ತಾವನೆಯ ವರದಿಯನ್ನು ಸಲ್ಲಿಸಿತು. ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಪ್ರಸ್ತಾವನೆ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ ಬಹಳ ಸಮಯದಿಂದ ʼಒಂದು ದೇಶ, ಒಂದು ಚುನಾವಣೆʼ ಪರಿಕಲ್ಪನೆಯನ್ನು ಬೆಂಬಲಿಸುತ್ತಾ ಬಂದಿದ್ದರು. ಈ ಕುರಿತು ಕಾನೂನು ರೂಪಿಸುವುದು ಮೋದಿಯವರ ಕನಸಾಗಿದೆ. ಗೃಹ ಸಚಿವ ಅಮಿತ್‌ [&#8230;]]]></description>
										<content:encoded><![CDATA[
<h3 class="wp-block-heading">ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಇಂದು ಮುಂಜಾನೆ ಮಾಜಿ ರಾಷ್ಟ್ರಪತಿ ರಾಮ್‌ ನಾಥ್‌ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ʼಒಂದು ದೇಶ, ಒಂದು ಚುನಾವಣೆʼ ಸಂಬಂಧಿಸಿದ ಪ್ರಸ್ತಾವನೆಯ ವರದಿಯನ್ನು ಸಲ್ಲಿಸಿತು.</h3>



<p>ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಪ್ರಸ್ತಾವನೆ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ ಬಹಳ ಸಮಯದಿಂದ ʼಒಂದು ದೇಶ, ಒಂದು ಚುನಾವಣೆʼ ಪರಿಕಲ್ಪನೆಯನ್ನು ಬೆಂಬಲಿಸುತ್ತಾ ಬಂದಿದ್ದರು. ಈ ಕುರಿತು ಕಾನೂನು ರೂಪಿಸುವುದು ಮೋದಿಯವರ ಕನಸಾಗಿದೆ.</p>



<p>ಗೃಹ ಸಚಿವ ಅಮಿತ್‌ ಶಾ, ರಾಜ್ಯಸಭೆಯಲ್ಲಿನ ಮಾಜಿ ವಿಪಕ್ಷ ನಾಯಕ ಗುಲಾಂ ನಬಿ ಆಝಾದ್.‌ ವಿತ್ತ ಆಯೋಗದ ಮಾಜಿ ಅಧ್ಯಕ್ಷ ಎನ್‌ ಕೆ ಸಿಂಗ್‌, ಲೋಕಸಭೆಯ ಮಾಜಿ ಮಹಾ ಕಾರ್ಯದರ್ಶಿ ಸುಭಾಶ್‌ ಕಶ್ಯಪ್‌ ಮತ್ತು ಹಿರಿಯ ವಕೀಲ ಹರೀಶ್‌ ಸಾಳ್ವೆ ರಾಮನಾಥ್‌ ಕೋವಿಂದ್‌ ಅವರ ನೇತೃತ್ವದ ಈ ಸಮಿತಿಯ ಇನ್ನುಳಿದ ಸದಸ್ಯರಾಗಿದ್ದಾರೆ. ರಾಷ್ಟ್ರಪತಿಯ ಅಂಕಿತ ಬಿದ್ದೊಡನೆ ಇದನ್ನು ಅನುಷ್ಠಾನಗೊಳಿಸುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿದೆ. ಈ ಕಾನೂನು ಜಾರಿಯಾದರೆ ಈ ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲ ರಾಜ್ಯಗಳ ಸಾರ್ವಭೌಮತೆಗೆ ಧಕ್ಕೆ ಆಗಬಹುದು ಎನ್ನುವ ಆರೋಪಗಳು ಕೇಳಿ ಬಂದಿವೆ.</p>
]]></content:encoded>
					
		
		
			</item>
		<item>
		<title>ಕೇಂದ್ರ ಬಜೆಟ್‌ 2024ರ ಮುಖ್ಯಾಂಶ: ಬಡವ, ಮಹಿಳೆ, ಯುವಕ, ಅನ್ನದಾತರ ಉದ್ಧಾರವೇ ಕೇಂದ್ರದ ಗುರಿ!</title>
		<link>https://peepalmedia.com/major-highlights-of-central-budget-2024/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 01 Feb 2024 09:52:09 +0000</pubDate>
				<category><![CDATA[ದೇಶ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[bengalure]]></category>
		<category><![CDATA[breaking news]]></category>
		<category><![CDATA[Budget]]></category>
		<category><![CDATA[budget 2024]]></category>
		<category><![CDATA[Election 2024]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[loksabha election]]></category>
		<category><![CDATA[modi]]></category>
		<category><![CDATA[narendra modi]]></category>
		<category><![CDATA[news]]></category>
		<category><![CDATA[nirmala]]></category>
		<category><![CDATA[nirmala sitaraman]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[trending news]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=35557</guid>

					<description><![CDATA[ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರ ಗುರುವಾರ ಲೋಕಸಭೆಯಲ್ಲಿ ಮಧ್ಯಂತರ ಬಜೆಟ್ 2024 ಅನ್ನು ಮಂಡಿಸಿದ್ದಾರೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ನರೇಂದ್ರ ಮೋದಿ ಸರ್ಕಾರದ ಕೊನೆಯ ಬಜೆಟ್ ಇದಾಗಿದೆ. ಗರೀಬ್ (ಬಡವರು), ಮಹಿಳಾ (ಮಹಿಳೆಯರು), ಯುವ (ಯುವಕರು) ಮತ್ತು ಅನ್ನದಾತ (ರೈತರು) ಅವರ ಅಗತ್ಯತೆಗಳು, ಆಕಾಂಕ್ಷೆಗಳು ಮತ್ತು ಕಲ್ಯಾಣವು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ &#8220;ಮಹತ್ವದ ಆದ್ಯತೆ&#8221; ಎಂದು ಅವರು ಹೇಳಿದ್ದಾರೆ. ಸಾರ್ವತ್ರಿಕ ಚುನಾವಣೆಯ ನಂತರ ಹೊಸ ಸರ್ಕಾರ ಪ್ರಮಾಣ ವಚನ [&#8230;]]]></description>
										<content:encoded><![CDATA[
<p>ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರ ಗುರುವಾರ ಲೋಕಸಭೆಯಲ್ಲಿ ಮಧ್ಯಂತರ ಬಜೆಟ್ 2024 ಅನ್ನು ಮಂಡಿಸಿದ್ದಾರೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ನರೇಂದ್ರ ಮೋದಿ ಸರ್ಕಾರದ ಕೊನೆಯ ಬಜೆಟ್ ಇದಾಗಿದೆ.</p>



<pre class="wp-block-code"><code>"ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆರ್ಥಿಕತೆಯು ಆಳವಾದ ಧನಾತ್ಮಕ ರೂಪಾಂತರವನ್ನು ಕಂಡಿದೆ. ಭಾರತದ ಜನರು ಭರವಸೆ ಮತ್ತು ಆಶಾವಾದದಿಂದ ಭವಿಷ್ಯವನ್ನು ಎದುರು ನೋಡುತ್ತಿದ್ದಾರೆ" - <strong>ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್</strong></code></pre>



<p>ಗರೀಬ್ (ಬಡವರು), ಮಹಿಳಾ (ಮಹಿಳೆಯರು), ಯುವ (ಯುವಕರು) ಮತ್ತು ಅನ್ನದಾತ (ರೈತರು) ಅವರ ಅಗತ್ಯತೆಗಳು, ಆಕಾಂಕ್ಷೆಗಳು ಮತ್ತು ಕಲ್ಯಾಣವು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ &#8220;ಮಹತ್ವದ ಆದ್ಯತೆ&#8221; ಎಂದು ಅವರು ಹೇಳಿದ್ದಾರೆ.</p>



<p>ಸಾರ್ವತ್ರಿಕ ಚುನಾವಣೆಯ ನಂತರ ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸಿದ ನಂತರ ಮುಂದಿನ ಪೂರ್ಣ ಪ್ರಮಾಣದ ಬಜೆಟ್ ಅನ್ನು ಜುಲೈನಲ್ಲಿ ಮಂಡಿಸಲಾಗುವುದು ಎಂದು ಹೇಳಿರುವ ನಿರ್ಮಲಾ, ಸ್ಪಷ್ಟವಾಗಿ ಇದೊಂದು ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಮಾಡಿರುವ ಬಜೆಟ್‌ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.</p>



<p style="font-size:20px"><strong>2024-25ರ ಕೇಂದ್ರ ಬಜೆಟ್‌ನ ಪ್ರಮುಖ ಮುಖ್ಯಾಂಶಗಳು:</strong></p>



<ul class="wp-block-list">
<li>ಆದಾಯ ತೆರಿಗೆ ಸ್ಲ್ಯಾಬ್‌ಗಳಲ್ಲಿ ಯಾವುದೇ ಬದಲಾವಣೆ ಇಲ್ಲ.</li>



<li>ಕಳೆದ 10 ವರ್ಷಗಳಲ್ಲಿ 25 ಕೋಟಿ ಜನರು ಬಹು ಆಯಾಮದ ಬಡತನದಿಂದ ಹೊರಬಂದಿದ್ದಾರೆ.</li>



<li>ಪ್ರಧಾನ ಮಂತ್ರಿ ಆವಾಸ್ ಯೋಜನೆ &#8211; ಗ್ರಾಮೀಣ (ಪಿಎಂಎವೈ-ಜಿ) ಅಡಿಯಲ್ಲಿ ಇನ್ನೂ ಎರಡು ಕೋಟಿ ಮನೆಗಳನ್ನು ಘೋಷಿಸಲಾಗಿದೆ.</li>



<li>ತಂತ್ರಜ್ಞಾನ ಪರಿಣಿತ ಯುವಕರಿಗೆ &#8216;ಸುವರ್ಣ ಯುಗ&#8217;: ಸನ್‌ರೈಸ್ ಡೊಮೇನ್‌ಗಳಲ್ಲಿ ಸಂಶೋಧನೆ ಮತ್ತು ಆವಿಷ್ಕಾರವನ್ನು ಗಣನೀಯವಾಗಿ ಹೆಚ್ಚಿಸಲು ಖಾಸಗಿ ವಲಯವನ್ನು ಉತ್ತೇಜಿಸಲು 50 ವರ್ಷಗಳವರೆಗೆ ಬಡ್ಡಿ ರಹಿತ ಸಾಲದೊಂದಿಗೆ 1 ಲಕ್ಷ ಕೋಟಿ ರೂಪಾಯಿಗಳ ಕಾರ್ಪಸ್ ಅನ್ನು ಸ್ಥಾಪಿಸಲಾಗುವುದು.</li>



<li>ಮನೆಯ ಛಾವಣಿಗಳಿಗೆ ಸೋಲಾರ್‌ ಅಳವಡಿಸುವ ಮೂಲಕ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್. ಈ ಯೋಜನೆಯು ರಾಮಮಂದಿರ ಶಂಕುಸ್ಥಾಪನೆಯ ದಿನದಂದು ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಸಂಕಲ್ಪವಾಗಿದೆ.</li>



<li>ಪ್ರವಾಸೋದ್ಯಮ ಕ್ಷೇತ್ರಗಳ &#8216;ಸಮಗ್ರ&#8217; ಅಭಿವೃದ್ಧಿ: ದೇಶೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಬಂದರು ಸಂಪರ್ಕ ಯೋಜನೆಗಳು, ಪ್ರವಾಸೋದ್ಯಮ ಮೂಲಸೌಕರ್ಯ ಮತ್ತು ಸೌಕರ್ಯಗಳನ್ನು ಲಕ್ಷದ್ವೀಪ ಸೇರಿದಂತೆ ಭಾರತಕ್ಕೆ ಸೇರಿದ ದ್ವೀಪಗಳಿಗೆ ನೀಡುವುದು.</li>



<li>ಪ್ರಧಾನ ಮಂತ್ರಿ-ಜನ್ ಧನ್ ಖಾತೆಗಳನ್ನು ಬಳಸಿಕೊಂಡು ಸರ್ಕಾರದಿಂದ 34 ಲಕ್ಷ ಕೋಟಿ ರೂಪಾಯಿಗಳ ನೇರ ಲಾಭ ವರ್ಗಾವಣೆ ಮಾಡಿರುವುದರಿಂದ ಕೇಂದ್ರ ಸರ್ಕಾರಕ್ಕೆ 2.7 ಲಕ್ಷ ಕೋಟಿ ರೂಪಾಯಿಗಳ ಉಳಿತಾಯವಾಗಿದೆ. ಪಿಎಂ-ಸ್ವನಿಧಿ PM-SVANidhi ಮೂಲಕ 78 ಲಕ್ಷ ಬೀದಿ ವ್ಯಾಪಾರಿಗಳಿಗೆ ಸಾಲದ ನೆರವು. ಆ ಒಟ್ಟು ಮೊತ್ತದಿಂದ 2.3 ಲಕ್ಷ ಮಂದಿ ಮೂರನೇ ಬಾರಿಗೆ ಸಾಲ ಪಡೆದ್ದಾರೆ.</li>



<li>ಪರಿಷ್ಕೃತ ವಿತ್ತೀಯ ಕೊರತೆ &#8211; ಸರ್ಕಾರದ ಆದಾಯ ಮತ್ತು ವೆಚ್ಚಗಳ ನಡುವಿನ ಅಂತರ &#8211; 2023-24ರ GDP ಯ 5.8% ದಷ್ಟಿದೆ. 2025-26ರಲ್ಲಿ ವಿತ್ತೀಯ ಕೊರತೆಯನ್ನು ಜಿಡಿಪಿಯ ಶೇಕಡಾ 4.5 ಕ್ಕಿಂತ ಕಡಿಮೆಗೊಳಿಸುವುದು ಗುರಿಯಾಗಿದೆ.</li>



<li>ಬಂಡವಾಳ ವೆಚ್ಚವನ್ನು 11.11 ಲಕ್ಷ ಕೋಟಿ ರುಪಾಯಿಗೆ ಹೆಚ್ಚಿಸಲಾಗಿದೆ: ಬಂಡವಾಳ ವೆಚ್ಚವನ್ನು 11.1% ರಿಂದ ರೂ 11.11 ಲಕ್ಷ ಕೋಟಿಗೆ &#8211; GDP ಯ 3.4 ಶೇಕಡಾಕ್ಕೆ ಹೆಚ್ಚಿಸಲು ಬಜೆಟ್ ಪ್ರಸ್ತಾಪಿಸಿದೆ.</li>



<li>ರಕ್ಷಣಾ ಉದ್ದೇಶಗಳಿಗಾಗಿ ಡೀಪ್-ಟೆಕ್ ತಂತ್ರಜ್ಞಾನಗಳು ಮತ್ತು &#8216;ಆತ್ಮನಿರ್ಭರ್ತ&#8217;ಯನ್ನು (ಸ್ವಾವಲಂಬನೆ) ಹೆಚ್ಚಿಸುವುದು.</li>
</ul>
]]></content:encoded>
					
		
		
			</item>
		<item>
		<title>ನವೋದ್ಯಮಿಗಳಿಗೆ ತೆರಿಗೆ ವಿನಾಯತಿ: ಹರ್ಷ ವ್ಯಕ್ತಪಡಿಸಿದ ಮೋದಿ</title>
		<link>https://peepalmedia.com/budget-2024-benefits-young-entrepreneurs/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 01 Feb 2024 09:45:35 +0000</pubDate>
				<category><![CDATA[ದೇಶ]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[bjp]]></category>
		<category><![CDATA[budget 2024]]></category>
		<category><![CDATA[Election 2024]]></category>
		<category><![CDATA[entrepreneur]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[modi]]></category>
		<category><![CDATA[namo]]></category>
		<category><![CDATA[narendra modi]]></category>
		<category><![CDATA[news update]]></category>
		<category><![CDATA[nirmala sitaraman]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[Trending]]></category>
		<category><![CDATA[viral trending news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=35564</guid>

					<description><![CDATA[ಹೊಸದಿಲ್ಲಿ: ಲೋಕಸಭಾ ಚುನಾವಣೆಗೂ ಮುನ್ನ ಮಂಡಿಸಲಾಗಿರುವ ಮಧ್ಯಂತರ ಬಜೆಟ್ ಅನ್ನು ಪ್ರಶಂಸಿಸಿರುವ ಪ್ರಧಾನಿ ನರೇಂದ್ರ ಮೋದಿ, ಬಂಡವಾಳ ವೆಚ್ಚವು ದಾಖಲೆಯ ರೂ. 11,11,111 ಕೋಟಿಗೆ ಏರಿಕೆಯಾಗಲಿದ್ದು, ವಿತ್ತೀಯ ಕೊರತೆಯನ್ನು ನಿಯಂತ್ರಿಸಿ, ಮುಂದಕ್ಕೆ ಹೆಜ್ಜೆ ಇಟ್ಟಿದೆ ಎಂದು ಹರ್ಷ ವ್ಯಕ್ತಪಡಿಸಿರುವುದಾಗಿ ಎಂದು ndtv.com ವರದಿ ಮಾಡಿದೆ.ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024ರ ಬಜೆಟ್ ಭಾಷಣವನ್ನು ಮುಕ್ತಾಯಗೊಳಿಸಿದ ನಂತರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬಜೆಟ್ ನಿರ್ಧಾರಗಳು ಕೇವಲ ಮುಂದುವರಿದ 21ನೇ ಶತಮಾನದ ಮೂಲಸೌಕರ್ಯಗಳ ಅಭಿವೃದ್ಧಿಗೆ ನಿಧಿ ಮಾತ್ರ [&#8230;]]]></description>
										<content:encoded><![CDATA[
<p>ಹೊಸದಿಲ್ಲಿ: ಲೋಕಸಭಾ ಚುನಾವಣೆಗೂ ಮುನ್ನ ಮಂಡಿಸಲಾಗಿರುವ ಮಧ್ಯಂತರ ಬಜೆಟ್ ಅನ್ನು ಪ್ರಶಂಸಿಸಿರುವ ಪ್ರಧಾನಿ ನರೇಂದ್ರ ಮೋದಿ, ಬಂಡವಾಳ ವೆಚ್ಚವು ದಾಖಲೆಯ ರೂ. 11,11,111 ಕೋಟಿಗೆ ಏರಿಕೆಯಾಗಲಿದ್ದು, ವಿತ್ತೀಯ ಕೊರತೆಯನ್ನು ನಿಯಂತ್ರಿಸಿ, ಮುಂದಕ್ಕೆ ಹೆಜ್ಜೆ ಇಟ್ಟಿದೆ ಎಂದು ಹರ್ಷ ವ್ಯಕ್ತಪಡಿಸಿರುವುದಾಗಿ ಎಂದು ndtv.com ವರದಿ ಮಾಡಿದೆ.<br>ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024ರ ಬಜೆಟ್ ಭಾಷಣವನ್ನು ಮುಕ್ತಾಯಗೊಳಿಸಿದ ನಂತರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬಜೆಟ್ ನಿರ್ಧಾರಗಳು ಕೇವಲ ಮುಂದುವರಿದ 21ನೇ ಶತಮಾನದ ಮೂಲಸೌಕರ್ಯಗಳ ಅಭಿವೃದ್ಧಿಗೆ ನಿಧಿ ಮಾತ್ರ ಒದಗಿಸುತ್ತಿಲ್ಲ. ಅಗಣಿತ ಹೊಸ ಉದ್ಯೋಗಾವಕಾಶಗಳನ್ನು ಹೆಚ್ಚಿಸಲಿವೆ. ನವೋದ್ಯಮಿಗಳಿಗೆ ತೆರಿಗೆ ವಿನಾಯತಿ ನೀಡಿರುವುದರಿಂದ ಭಾರತ ಹೊಸ ಹೆಜ್ಜೆ ಇಡಲಿದೆ ಎಂದಿದ್ದಾರೆ.<br>ಬಜೆಟ್ ಯುವ ಭಾರತವನ್ನು ಪ್ರತಿಫಲಿಸಿದೆ. ಯುವ ಭಾರತದಲ್ಲಿ ಉದ್ಯೋಗ ಮತ್ತು ಉದ್ದಿಮೆಗಳನ್ನು ಸ್ಥಾಪನೆಯ ಉದ್ದೇಶಕ್ಕಾಗಿ ಸಂಶೋಧನೆಗಾಗಿ ರೂ. ಒಂದು ಲಕ್ಷ ಕೋಟಿ ನಿಧಿಯನ್ನು ತೆಗೆದಿಟ್ಟಿರುವುದು ಮತ್ತು ನವೋದ್ಯಮಗಳಿಗೆ ತೆರಿಗೆ ವಿನಾಯಿತಿಯನ್ನು ಹೆಚ್ಚಿಸಿರುವುದು; ಈ ಎರಡು ಪ್ರಮುಖ ನಿರ್ಧಾರಗಳು ಭಾರತದ ದಿಕ್ಕನ್ನು ಬದಲಿಸಲಿವೆ ಎಂದಿದ್ದಾರೆ</p>
]]></content:encoded>
					
		
		
			</item>
		<item>
		<title>ಚುನಾವಣಾ ಪೂರ್ವ ಮೈತ್ರಿಗೆ &#8216;ನೋ&#8217; ಎಂದ ಮಾಯಾವತಿ</title>
		<link>https://peepalmedia.com/mayawati-says-no-to-pre-election-alliance/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 15 Jan 2024 10:01:12 +0000</pubDate>
				<category><![CDATA[ರಾಜಕೀಯ]]></category>
		<category><![CDATA[BSP]]></category>
		<category><![CDATA[Election 2024]]></category>
		<category><![CDATA[india]]></category>
		<category><![CDATA[Mayavathi]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=34998</guid>

					<description><![CDATA[ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ವರಿಷ್ಠೆ ಮಾಯಾವತಿ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಸೋಮವಾರ ಘೋಷಿಸಿದ್ದಾರೆ. ಇದರ ಜೊತೆಗೆ ಮೈತ್ರಿಯೊಂದಿಗೆ ಪಕ್ಷದ ಅನುಭವಗಳು ಎಂದಿಗೂ ಪ್ರಯೋಜನಕಾರಿಯಾಗುವುದಿಲ್ಲ ಎಂದು ಮಾಯಾವತಿ ಹೇಳಿದ್ದಾರೆ. ಇತ್ತ ಚುನಾವಣೋತ್ತರ ಮೈತ್ರಿ ಸಾಧ್ಯತೆ ಬಗ್ಗೆಯೂ ಮಾತನಾಡಿದ ಆ ನಿರ್ಧಾರದ ಬಗ್ಗೆ ತಡವಾಗಿ ತಿಳಿಸುತ್ತೇನೆ ಎಂದಿದ್ದಾರೆ. ಉತ್ತರ ಪ್ರದೇಶದ ಲಕ್ನೋದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಯಾವತಿ, &#8216;ಮೈತ್ರಿಯಿಂದ ನಾವು ಹೆಚ್ಚು ನಷ್ಟವನ್ನು ಅನುಭವಿಸುತ್ತೇವೆ.&#160;ಈ ಕಾರಣಕ್ಕಾಗಿಯೇ ದೇಶದ ಬಹುತೇಕ ಪಕ್ಷಗಳು ಬಿಎಸ್ ಪಿ ಜೊತೆ [&#8230;]]]></description>
										<content:encoded><![CDATA[
<p>ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ವರಿಷ್ಠೆ ಮಾಯಾವತಿ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಸೋಮವಾರ ಘೋಷಿಸಿದ್ದಾರೆ. ಇದರ ಜೊತೆಗೆ ಮೈತ್ರಿಯೊಂದಿಗೆ ಪಕ್ಷದ ಅನುಭವಗಳು ಎಂದಿಗೂ ಪ್ರಯೋಜನಕಾರಿಯಾಗುವುದಿಲ್ಲ ಎಂದು ಮಾಯಾವತಿ ಹೇಳಿದ್ದಾರೆ.</p>



<p>ಇತ್ತ ಚುನಾವಣೋತ್ತರ ಮೈತ್ರಿ ಸಾಧ್ಯತೆ ಬಗ್ಗೆಯೂ ಮಾತನಾಡಿದ ಆ ನಿರ್ಧಾರದ ಬಗ್ಗೆ ತಡವಾಗಿ ತಿಳಿಸುತ್ತೇನೆ ಎಂದಿದ್ದಾರೆ. ಉತ್ತರ ಪ್ರದೇಶದ ಲಕ್ನೋದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಯಾವತಿ, &#8216;ಮೈತ್ರಿಯಿಂದ ನಾವು ಹೆಚ್ಚು ನಷ್ಟವನ್ನು ಅನುಭವಿಸುತ್ತೇವೆ.&nbsp;ಈ ಕಾರಣಕ್ಕಾಗಿಯೇ ದೇಶದ ಬಹುತೇಕ ಪಕ್ಷಗಳು ಬಿಎಸ್ ಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಬಯಸುತ್ತಿವೆ.&nbsp;ಚುನಾವಣೆ ನಂತರ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯೋಚಿಸಬಹುದು.&nbsp;ಸಾಧ್ಯವಾದರೆ, ಬಿಎಸ್ಪಿ ಚುನಾವಣೆಯ ನಂತರ ತನ್ನ ಬೆಂಬಲವನ್ನು ನೀಡಬಹುದು … ನಮ್ಮ ಪಕ್ಷವು ಏಕಾಂಗಿಯಾಗಿ ಚುನಾವಣೆಯನ್ನು ಎದುರಿಸಲಿದೆ&#8217; ಎಂದು ಹೇಳಿದ್ದಾರೆ.</p>



<p>ಹಿಂದುಳಿದ ಸಮುದಾಯಗಳು, ದಲಿತರು, ಆದಿವಾಸಿಗಳು ಮತ್ತು ಮುಸ್ಲಿಮರ ಬೆಂಬಲದೊಂದಿಗೆ ನಾವು 2007 ರಲ್ಲಿ ಯುಪಿಯಲ್ಲಿ ಪೂರ್ಣ ಬಹುಮತದ ಸರ್ಕಾರವನ್ನು ರಚಿಸಿದ್ದೇವೆ ಮತ್ತು ಅದಕ್ಕಾಗಿಯೇ ನಾವು ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ.&nbsp;ನಾವು ಜಾತಿವಾದಿ ಮತ್ತು ಕೋಮುವಾದವನ್ನು ನಂಬುವವರಿಂದ ಅಂತರವನ್ನು ಕಾಯ್ದುಕೊಳ್ಳುತ್ತೇವೆ…ಬಿಎಸ್ಪಿಗೆ ಅನುಕೂಲಕರವಾದ ತೀರ್ಪು ಪಡೆಯಲು ನಾವು ಸಂಪೂರ್ಣ ಶಕ್ತಿಯೊಂದಿಗೆ ಕೆಲಸ ಮಾಡುತ್ತೇವೆ ಎಂದು ಮಾಯಾವತಿ ಹೇಳಿದ್ದಾರೆ.</p>
]]></content:encoded>
					
		
		
			</item>
	</channel>
</rss>
