<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>himachal pradesh election &#8211; Peepal Media</title>
	<atom:link href="https://peepalmedia.com/tag/himachal-pradesh-election-2/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 08 Dec 2022 14:01:07 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>himachal pradesh election &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲೂ ಬಿಜೆಪಿ ಕಸದ ಬುಟ್ಟಿಗೆ: ರಾಜ್ಯ ಕಾಂಗ್ರೆಸ್‌ ಟೀಕೆ</title>
		<link>https://peepalmedia.com/like-himachal-pradesh-bjp-is-trash-in-karnataka-too-state-congress-criticizes/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 08 Dec 2022 13:59:08 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[gujarath election]]></category>
		<category><![CDATA[himachal pradesh election]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=17991</guid>

					<description><![CDATA[ಬೆಂಗಳೂರು: ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು(ಬಿಜೆಪಿ) ಜನರು ಹೇಗೆ ತಿರಸ್ಕರಿಸಿದ್ದಾರೆಯೋ, ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ರಾಜ್ಯದ ಜನತೆ ತಿರಸಕ್ಕರಿಸುತ್ತದೆ ಎಂದು ರಾಜ್ಯ ಕಾಂಗ್ರೆಸ್‌ ಪಕ್ಷ ಟೀಕಿಸಿದೆ. ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕ, ಬಿಜೆಪಿ ನಾಯಕರು ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ, ಹಿಮಾಚಲ ಪ್ರದೇಶದ ಫಲಿತಾಂಶದಿಂದಲೂ ನೋಡಲಿ. ಬಿಜೆಪಿಯ ದುರಾಡಳಿತವನ್ನು ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ ಎಂದು&#160; ವ್ಯಂಗಿಸಿದೆ. [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು(ಬಿಜೆಪಿ) ಜನರು ಹೇಗೆ ತಿರಸ್ಕರಿಸಿದ್ದಾರೆಯೋ, ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ರಾಜ್ಯದ ಜನತೆ ತಿರಸಕ್ಕರಿಸುತ್ತದೆ ಎಂದು ರಾಜ್ಯ ಕಾಂಗ್ರೆಸ್‌ ಪಕ್ಷ ಟೀಕಿಸಿದೆ.</p>



<p>ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕ, ಬಿಜೆಪಿ ನಾಯಕರು ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ, ಹಿಮಾಚಲ ಪ್ರದೇಶದ ಫಲಿತಾಂಶದಿಂದಲೂ ನೋಡಲಿ. ಬಿಜೆಪಿಯ ದುರಾಡಳಿತವನ್ನು ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ ಎಂದು&nbsp; ವ್ಯಂಗಿಸಿದೆ.</p>



<p>ಜನರ ಸ್ಪಂದನೆಯೇ ಇಲ್ಲದ ಖಾಲಿ ಕುರ್ಚಿಗಳ ಸಮಾವೇಶಗಳನ್ನು ಮಾಡಿದ ಬಿಜೆಪಿ ಪಕ್ಷ ಮತ್ತೆ ಗೆಲ್ಲುತ್ತೇವೆ ಎನ್ನುವುದು ಪರಮಹಾಸ್ಯ. ಕುರ್ಚಿಗಳು ಮತ ಹಾಕುವುದಿಲ್ಲ ಎಂಬುದನ್ನು ಬಿಜೆಪಿ ನಾಯಕರು ಮನಗಾಣಲಿ! ಪ್ರಧಾನಿಯ ಮೆಗಾ ರೋಡ್ ಶೋ ಹಿಮಾಚಲ ಪ್ರದೇಶದಲ್ಲಿ ವಿಫಲವಾಗಿದ್ದೇಕೆ? ತವರಿಗೆ ಮಾತ್ರ ಮೋದಿಯವರ ಪ್ರಭಾವ ಸೀಮಿತವಾಗಿದೆಯಲ್ಲವೇ ಎಂದು ರಾಜ್ಯ ಕಾಂಗ್ರೆಸ್‌ ಘಟಕ ಪ್ರಶ್ನಿಸಿದೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">&#39;<a href="https://twitter.com/BJP4Karnataka?ref_src=twsrc%5Etfw">@BJP4Karnataka</a> ನಾಯಕರು ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ, ಹಿಮಾಚಲ ಪ್ರದೇಶದ ಫಲಿತಾಂಶದಿಂದಲೂ ನೋಡಲಿ.<br><br>ಬಿಜೆಪಿಯ ದುರಾಡಳಿತವನ್ನು<br>ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ.</p>&mdash; Karnataka Congress (@INCKarnataka) <a href="https://twitter.com/INCKarnataka/status/1600812627382665216?ref_src=twsrc%5Etfw">December 8, 2022</a></blockquote><script async src="https://platform.twitter.com/widgets.js" charset="utf-8"></script>
</div></figure>
]]></content:encoded>
					
		
		
			</item>
		<item>
		<title>ಕರ್ನಾಟಕದಲ್ಲಿ ಸುಮ್ಮನೆ ಚುನಾವಣೆ ಎದುರಿಸಿದರು ಕಾಂಗ್ರೆಸ್‌ ಗೆಲ್ಲುತ್ತೆ: ಸಿದ್ದರಾಮಯ್ಯ</title>
		<link>https://peepalmedia.com/siddaramaiah-congress-will-win-the-elections-in-karnatak/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 08 Dec 2022 08:00:59 +0000</pubDate>
				<category><![CDATA[ಮೈಸೂರು]]></category>
		<category><![CDATA[ರಾಜ್ಯ]]></category>
		<category><![CDATA[Aam Aadmi Party]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[gujarath election]]></category>
		<category><![CDATA[himachal pradesh election]]></category>
		<category><![CDATA[india]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mysore]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[siddaramayya]]></category>
		<guid isPermaLink="false">https://peepalmedia.com/?p=17927</guid>

					<description><![CDATA[ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಸುಮ್ಮನೆ ಚುನಾವಣೆ ಎದುರಿಸಿದರೂ ಗೆಲ್ಲಲಿದೆ, ಇಲ್ಲಿ ಯಾವ ತಂತ್ರಗಾರಿಕೆಯ ಅವಶ್ಯಕತೆಯೂ ಇಲ್ಲ  ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಗುಜರಾತ್‌ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಮಾತನಾಡಿದ ಅವರು, ʼನನಗಿದ್ದ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಇದೆ ಮತ್ತು ಗುಜರಾತ್‌ ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ [&#8230;]]]></description>
										<content:encoded><![CDATA[
<p><strong>ಮೈಸೂರು:</strong> ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಸುಮ್ಮನೆ ಚುನಾವಣೆ ಎದುರಿಸಿದರೂ ಗೆಲ್ಲಲಿದೆ, ಇಲ್ಲಿ ಯಾವ ತಂತ್ರಗಾರಿಕೆಯ ಅವಶ್ಯಕತೆಯೂ ಇಲ್ಲ  ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.</p>



<p>ಈ ಕುರಿತು ಗುಜರಾತ್‌ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಮಾತನಾಡಿದ ಅವರು, ʼನನಗಿದ್ದ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಇದೆ ಮತ್ತು ಗುಜರಾತ್‌ ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬುದಾಗಿತ್ತು. ಗುಜರಾತ್‌ ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ, ಆಮ್‌ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ, ನಮ್ಮ ಮತಗಳನ್ನು ಪಡೆದುಕೊಂಡಿದ್ದಾರೆ, ಬಹುತೇಕ ಕ್ಷೇತ್ರಗಳಲ್ಲಿ ಆಮ್‌ ಆದ್ಮಿ ಪಕ್ಷ ನಮ್ಮ ಮತಗಳನ್ನೇ ಕಬಳಿಸಿದೆ. ಇದರಿಂದ ಗುಜರಾತ್‌ ನಲ್ಲಿ ಹಿನ್ನಡೆಯಾಗಿದೆ ಆದರೆ ಹಿಮಾಚಲ ಪ್ರದೇಶದಲ್ಲಿ ಈ ರೀತಿ ಆಗಿಲ್ಲ. ಕಾಂಗ್ರೆಸ್‌ ಪಕ್ಷ ಮುನ್ನಡೆಯಲ್ಲಿದೆ, ಹಾಗೆಯೇ ಕಾಂಗ್ರೆಸ್‌ ಬಹುಮತ ಪಡೆಯಲಿದೆ ಎಂಬ ಮಾಹಿತಿ ಇದೆ ಎಂದರು.&nbsp;</p>



<p>ಒಂದು ರಾಜ್ಯದ ಚುನಾವಣಾ ಫಲಿತಾಂಶ ಇನ್ನೊಂದು ರಾಜ್ಯದ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರಲ್ಲ. ಹಾಗೆ ಯೋಚಿಸುವುದಾದರೆ ದೆಹಲಿಯ ಪಾಲಿಕೆ ಚುನಾವಣೆಯ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪ್ರಭಾವ ಬೀರುತ್ತಾ? ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರದ ಚುನಾವಣೆಯ ಫಲಿತಾಂಶ ಬೇರೆ ಕಡೆ ಪ್ರಭಾವ ಬೀರುತ್ತದಾ? ಆಯಾ ರಾಜ್ಯದ ಸಮಸ್ಯೆಗಳು ಮತ್ತು ಸ್ಥಳೀಯ ವಿಚಾರಗಳ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ. ನಮ್ಮ ರಾಜ್ಯದಲ್ಲಿ ಅತೀ ಭ್ರಷ್ಟ ಸರ್ಕಾರವಿದೆ, ಇಲ್ಲಿ ಕಾಂಗ್ರೆಸ್‌ ಪಕ್ಷ ಸಂಘಟನಾ ದೃಷ್ಟಿಯಿಂದ ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗಾಗಿ ಗುಜರಾತ್‌ ಫಲಿತಾಂಶ ಇಲ್ಲಿನ ಚುನಾವಣೆಯ ಮೇಲೆ ಯಾವ ಪ್ರಭಾವ ಬೀರಲ್ಲ ಎಂದು ಸಿದ್ದರಾಮಯ್ಯ ಅಭಿಪ್ರಾಪಟ್ಟಿದ್ದಾರೆ.</p>



<p>ಹಿಮಾಚಲ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇತ್ತು, ಬಿಜೆಪಿ ಸರ್ಕಾರದ ವಿರುದ್ಧ ಜನಾಕ್ರೋಶ ಇತ್ತು. ಹಾಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಬಹುಮತ ಸಿಗುವ ಸಾಧ್ಯತೆ ಇದೆ ಎಂಬ ಲೆಕ್ಕಾಚಾರ ಇತ್ತು, ಆದರೆ ಗುಜರಾತ್‌ ನಲ್ಲಿ ಆಮ್‌ ಆದ್ಮಿ ಪಕ್ಷ ಬಹಳಷ್ಟು ಹಣ ಖರ್ಚು ಮಾಡಿದೆ, ನನಗಿರುವ ಮಾಹಿತಿ ಪ್ರಕಾರ ಬಿಜೆಪಿ ಪಕ್ಷವೇ ಆಮ್‌ ಆದ್ಮಿ ಪಕ್ಷಕ್ಕೆ ಹಣ ನೀಡಿ ಕಾಂಗ್ರೆಸ್‌ ಮತಗಳನ್ನು ಒಡೆಯುವ ತಂತ್ರ ಮಾಡಿದೆ. ಕರ್ನಾಟಕದಲ್ಲಿ ಆಮ್‌ ಆದ್ಮಿ ಪಕ್ಷ ಇಲ್ಲ, ಹಾಗಾಗಿ ಜೆಡಿಎಸ್‌ ಜೊತೆ ಬಿಜೆಪಿ ರಾಜ್ಯದಲ್ಲಿ ತಂತ್ರಗಾರಿಕೆ ಮಾಡಬಹುದು, ಆದರೆ ಇದರಿಂದ ಯಾವ ಲಾಭ ಆಗಲ್ಲ ಎಂದರು.</p>



<p>ಕರ್ನಾಟಕದಲ್ಲೇ ಬೇರೆ ರೀತಿಯ ವಿಚಾರಗಳು ಇವೆ, ಎಲ್ಲಕ್ಕಿಂತ ಮುಖ್ಯವಾಗಿ ರಾಜ್ಯದಲ್ಲಿ ಪ್ರಬಲವಾದ ಆಡಳಿತ ವಿರೋಧಿ ಅಲೆ ಇದೆ. ಇಲ್ಲಿನ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ, ನಿಷ್ಕ್ರಿಯತೆ ಇವುಗಳು ಮುಖ್ಯವಾದುದು. ಲಂಚ ನೀಡದೆ ಯಾವ ಕೆಲಸಗಳು ಇಲ್ಲಿ ಆಗುತ್ತಿಲ್ಲ, 40% ಕಮಿಷನ್‌ ಗುಜರಾತ್‌ ನಲ್ಲಿ ಇದೆ ಎಂದು ಯಾರಾದರೂ ಹೇಳಿದ್ದರಾ? ಇದು ಇರುವುದು ರಾಜ್ಯದಲ್ಲಿ ಎಂದು ಟೀಕಿಸಿದ್ದಾರೆ.</p>



<p>ಜೆಡಿಎಸ್‌ ಪಕ್ಷ ರಾಜ್ಯದಲ್ಲಿ ಹೊಸದಾಗಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ, 1999 ರಿಂದಲೂ ಚುನಾವಣಾ ಅಖಾಡದಲ್ಲಿದೆ.</p>



<p>ಆಮ್‌ ಆದ್ಮಿ ಪಕ್ಷ ಗುಜರಾತ್‌ ನಲ್ಲಿ 10% ಮತ ಪಡೆದರೂ ಕೂಡ ಕಾಂಗ್ರೆಸ್‌ ನ ಗೆಲ್ಲುವ ಸೀಟುಗಳು ಕಡಿಮೆಯಾಗಿಬಿಡುತ್ತದೆ. ಆಮ್‌ ಆದ್ಮಿ ಪಕ್ಷ ಕಾಂಗ್ರೆಸ್‌ ಗಿಂತ ಹೆಚ್ಚು ಪ್ರಚಾರ ಮಾಡಿದರೂ ಕೇವಲ ಆರು ಸೀಟುಗಳನ್ನು ಗೆಲ್ಲಲಿದೆ. ಹೆಚ್ಚು ಹಣವನ್ನು ಆಮ್‌ ಆದ್ಮಿ ಪಕ್ಷ ಚುನಾವಣೆಗೆ ಖರ್ಚು ಮಾಡಿದೆ. ರಾಹುಲ್‌ ಗಾಂಧಿ ಅವರು ಭಾರತ ಐಕ್ಯತಾ ಯಾತ್ರೆಯಲ್ಲಿ ಇದ್ದುದ್ದರಿಂದ 2 ದಿನ ಅಷ್ಟೆ ಪ್ರಚಾರ ಮಾಡಲು ಹೋಗಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರು ಪ್ರಚಾರ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.</p>



<p>ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರಗಾರಿಕೆಯೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ. ನರೇಂದ್ರ ಮೋದಿ ಅವರ ಹವಾ ರಾಜ್ಯದಲ್ಲಿ ಇಲ್ಲ. ನರೇಂದ್ರ ಮೋದಿ ಅವರು ವಾಸ ಮಾಡುವ ದೆಹಲಿಯಲ್ಲೇ ಅವರ ಹವಾ ಇಲ್ಲ. ಇನ್ನು ಇಲ್ಲಿ ಇರುತ್ತಾ? ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.</p>
]]></content:encoded>
					
		
		
			</item>
		<item>
		<title>ಹಿಮಾಚಲ ಪ್ರದೇಶ : ಫಲಿತಾಂಶಕ್ಕಿಂತ ಮುನ್ನವೇ ಬಿಜೆಪಿ ಕುದುರೆ ವ್ಯಾಪಾರ!</title>
		<link>https://peepalmedia.com/himachal-pradesh-bjp-horse-trading-before-the-results/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 08 Dec 2022 06:41:50 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[Election Commission of India]]></category>
		<category><![CDATA[himachal pradesh election]]></category>
		<category><![CDATA[india]]></category>
		<category><![CDATA[operation kamala]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=17912</guid>

					<description><![CDATA[ಹಿಮಾಚಲ ಪ್ರದೇಶದಲ್ಲಿ ಅಧಿಕಾರ ಹಿಡಿಯಲು 35 ಸ್ಥಾನಗಳ ಅವಶ್ಯಕತೆ ಇದ್ದು ಕಾಂಗ್ರೆಸ್ ಅಲ್ಪ ಸ್ಥಾನಗಳ ಮುನ್ನಡೆ ಕಾಯ್ದುಕೊಂಡಿದೆ. ಈ ನಡುವೆ ಅಲ್ಲಿ ಚುನಾವಣಾ ಫಲಿತಾಂಶ ಸಂಪೂರ್ಣವಾಗಿ ಹೊರಬೀಳುವ ಮುನ್ನವೇ ಶಾಸಕರ ಕಳ್ಳತನಕ್ಕೆ ಎಲ್ಲಾ ರೀತಿಯ ತಯಾರಿಯನ್ನು ಬಿಜೆಪಿ ಮಾಡಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿ ಪಕ್ಷದ ಆಪರೇಷನ್ ಕಮಲದ ಮುನ್ಸೂಚನೆ ಅರಿತ ಕಾಂಗ್ರೆಸ್ ಪಕ್ಷ ತಮ್ಮ ಶಾಸಕರು ಆಮಿಷಕ್ಕೆ ಒಳಗಾಗ ಬಹುದು ಎನ್ನುವ ಭೀತಿಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಛತ್ತೀಸಗಢದ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ [&#8230;]]]></description>
										<content:encoded><![CDATA[
<p style="font-size:20px">ಹಿಮಾಚಲ ಪ್ರದೇಶದಲ್ಲಿ ಅಧಿಕಾರ ಹಿಡಿಯಲು 35 ಸ್ಥಾನಗಳ ಅವಶ್ಯಕತೆ ಇದ್ದು ಕಾಂಗ್ರೆಸ್ ಅಲ್ಪ ಸ್ಥಾನಗಳ ಮುನ್ನಡೆ ಕಾಯ್ದುಕೊಂಡಿದೆ. ಈ ನಡುವೆ ಅಲ್ಲಿ ಚುನಾವಣಾ ಫಲಿತಾಂಶ ಸಂಪೂರ್ಣವಾಗಿ ಹೊರಬೀಳುವ ಮುನ್ನವೇ ಶಾಸಕರ ಕಳ್ಳತನಕ್ಕೆ ಎಲ್ಲಾ ರೀತಿಯ ತಯಾರಿಯನ್ನು ಬಿಜೆಪಿ ಮಾಡಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.</p>



<p style="font-size:20px">ಬಿಜೆಪಿ ಪಕ್ಷದ ಆಪರೇಷನ್ ಕಮಲದ ಮುನ್ಸೂಚನೆ ಅರಿತ ಕಾಂಗ್ರೆಸ್ ಪಕ್ಷ ತಮ್ಮ ಶಾಸಕರು ಆಮಿಷಕ್ಕೆ ಒಳಗಾಗ ಬಹುದು ಎನ್ನುವ ಭೀತಿಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಛತ್ತೀಸಗಢದ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ ಎಂಬ ಮಾಹಿತಿ ಕಾಂಗ್ರೆಸ್ ಕಡೆಯಿಂದ ಹೊರಬಿದ್ದಿದೆ. </p>



<p style="font-size:20px">ಹಿಮಾಚಲ ಪ್ರದೇಶದ ಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಾಯಕರು ಶಾಸಕರ ಕಳ್ಳತನದ ಭೀತಿಯಲ್ಲಿದ್ದರು. &#8220;ಹಿ.ಪ್ರದೇಶದಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ ಅಥವಾ ಅಲ್ಪ ಸ್ಥಾನಗಳ ಮುನ್ನಡೆ ಕಾಯ್ದುಕೊಂಡರೆ, ಬಿಜೆಪಿಯು ಕೇಂದ್ರೀಯ ತನಿಖಾ ಸಂಸ್ಥೆಯಾದ ಇಡಿ ಮತ್ತು ಸಿಬಿಐ ಅನ್ನು ಬಳಸಿಕೊಂಡು ಕುದುರೆ ವ್ಯಾಪಾರ ನಡೆಸಬಹುದು&#8221; ಎಂದು ಕಾಂಗ್ರೆಸ್ ನಾಯಕ ವಿಕ್ರಮಾದಿತ್ಯ ಸಿಂಗ್ ಮುನ್ಸೂಚನೆ ನೀಡಿದ್ದರು.</p>



<p style="font-size:20px">ಸಧ್ಯದ ಪರಿಸ್ಥಿತಿಯಲ್ಲಿ ಹಿಮಾಚಲ ಪ್ರದೇಶದಲ್ಲಿ ಯಾವುದೇ ಪಕ್ಷಕ್ಕೂ ಅಧಿಕಾರ ಹಿಡಿಯಲು ಇತರ ಪಕ್ಷ ಅಥವಾ ಪಕ್ಷೇತರರ ಬೆಂಬಲ ಬೇಕಿದೆ.</p>



<p style="font-size:20px">ಈ ನಡುವೆ ಕಾಂಗ್ರೆಸ್ ಗೆ ಆಪರೇಷನ್ ಕಮಲದ ಎಲ್ಲಾ ಮುನ್ಸೂಚನೆ ಸಿಕ್ಕಿರುವ ಕಾರಣ, ತನಗೆ ಬೆಂಬಲ ನೀಡುವ ಪಕ್ಷೇತರರ ಜೊತೆಗೆ ತನ್ನದೇ ಪಕ್ಷದ ಶಾಸಕರನ್ನು ಕಾಪಾಡಿಕೊಳ್ಳುವುದು ದೊಡ್ಡ ತಲೆನೋವಾಗಿದೆ.</p>
]]></content:encoded>
					
		
		
			</item>
		<item>
		<title>ಗುಜರಾತ್: ಪ್ರಚಂಡ ಗೆಲುವಿನತ್ತ ಬಿಜೆಪಿ</title>
		<link>https://peepalmedia.com/gujarat-bjp-on-the-way-to-a-massive-victory/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 08 Dec 2022 05:47:12 +0000</pubDate>
				<category><![CDATA[ದೇಶ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[Aam Aadmi Party]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[gujarath election]]></category>
		<category><![CDATA[himachal pradesh election]]></category>
		<category><![CDATA[india]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=17898</guid>

					<description><![CDATA[ಹೊಸದಿಲ್ಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆಗಳಿಗೆ ನಡೆದ ಚುನಾವಣೆಗಳ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಗುಜರಾತ್ ನಲ್ಲಿ ಆಡಳಿತಾರೂಢ ಭಾರತೀಯ ಜನತಾಪಕ್ಷ ಪ್ರಚಂಡ ಗೆಲುವಿನತ್ತ ಮುನ್ನಡೆದಿದೆ. ಮತ್ತೊಂದೆಡೆ ಹಿಮಾಚಲ ಪ್ರದೇಶ ವಿಧಾನಸಭೆಗೆ ನಡೆದ ಚುಮಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತುರುಸಿನ ಸ್ಪರ್ಧೆಯ ನಡುವೆಯೂ ಸರಳ ಬಹುಮತ ಪಡೆಯುವ ಸಾಧ್ಯತೆ ಕಂಡುಬರುತ್ತಿದೆ. ಗುಜರಾತ್ ನ 182 ಸ್ಥಾನಗಳಿಗೆ ನಡೆದ ಚುನಾವಣೆಗಳಲ್ಲಿ ಬಿಜೆಪಿ ಈಗಾಗಲೇ 152 ಸ್ಥಾನಗಳಲ್ಲಿ ಮುಂದಿದ್ದು, ಕಾಂಗ್ರೆಸ್ ಕೇವಲ 22 ಸ್ಥಾನಗಳಲ್ಲಿ ಮುಂದಿದೆ. ಆಮ್ ಆದ್ಮಿ ಪಾರ್ಟಿ [&#8230;]]]></description>
										<content:encoded><![CDATA[
<p><strong>ಹೊಸದಿಲ್ಲಿ:</strong> ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆಗಳಿಗೆ ನಡೆದ ಚುನಾವಣೆಗಳ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಗುಜರಾತ್ ನಲ್ಲಿ ಆಡಳಿತಾರೂಢ ಭಾರತೀಯ ಜನತಾಪಕ್ಷ ಪ್ರಚಂಡ ಗೆಲುವಿನತ್ತ ಮುನ್ನಡೆದಿದೆ.</p>



<p>ಮತ್ತೊಂದೆಡೆ ಹಿಮಾಚಲ ಪ್ರದೇಶ ವಿಧಾನಸಭೆಗೆ ನಡೆದ ಚುಮಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತುರುಸಿನ ಸ್ಪರ್ಧೆಯ ನಡುವೆಯೂ ಸರಳ ಬಹುಮತ ಪಡೆಯುವ ಸಾಧ್ಯತೆ ಕಂಡುಬರುತ್ತಿದೆ.</p>



<p>ಗುಜರಾತ್ ನ 182 ಸ್ಥಾನಗಳಿಗೆ ನಡೆದ ಚುನಾವಣೆಗಳಲ್ಲಿ ಬಿಜೆಪಿ ಈಗಾಗಲೇ 152 ಸ್ಥಾನಗಳಲ್ಲಿ ಮುಂದಿದ್ದು, ಕಾಂಗ್ರೆಸ್ ಕೇವಲ 22 ಸ್ಥಾನಗಳಲ್ಲಿ ಮುಂದಿದೆ. ಆಮ್ ಆದ್ಮಿ ಪಾರ್ಟಿ ಈ ಬಾರಿ ಖಾತೆ ತೆರೆಯಲಿದ್ದು ಒಟ್ಟು ಆರು ಸ್ಥಾನಗಳಲ್ಲಿ ಮುಂದಿದೆ. ಪಕ್ಷೇತರರು ನಾಲ್ಕು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 182 ವಿಧಾನಸಭಾ ಕ್ಷೇತ್ರಗಳ ಗುಜರಾತ್ ವಿಧಾನಸಭೆಯಲ್ಲಿ ಬಹುಮತಕ್ಕೆ 92 ಸ್ಥಾನಗಳಲ್ಲಿ ಗೆಲುವು ಬೇಕಾಗಿದ್ದು, ಬಿಜೆಪಿ ಎರಡನೇ ಮೂರರಷ್ಟು ಸ್ಥಾನಗಳನ್ನು ಗಳಿಸುವ ಸಾಧ್ಯತೆ ನಿಚ್ಚಳವಾಗಿದೆ.</p>



<p>ಹಿಮಾಚಲಪ್ರದೇಶದಲ್ಲಿ ಕಾಂಗ್ರೆಸ್ ಬಿಜೆಪಿ ನಡುವೆ ತುರುಸಿ‌ನ‌ ಹಣಾಹಣಿ‌ ನಡೆಯುತ್ತಿದ್ದು, ಕಾಂಗ್ರೆಸ್ 35 ಹಾಗು ಬಿಜೆಪಿ 30 ಸ್ಥಾನಗಳಲ್ಲಿ ಮುಂದಿವೆ. ಪಕ್ಷೇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಗಳು ಕಂಡು ಬರುತ್ತಿದೆ. 68 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಹಿಮಾಚಲ ವಿಧಾನಸಭೆಯಲ್ಲಿ ಬಹುಮತಕ್ಕೆ 35 ಸ್ಥಾನಗಳು ಬೇಕಾಗಿದೆ.</p>
]]></content:encoded>
					
		
		
			</item>
		<item>
		<title>ಹಿಮಾಚಲ ಪ್ರದೇಶ ಚುನಾವಣೆ : 68 ಸ್ಥಾನಗಳಿಗೆ 630 ನಾಮಪತ್ರಗಳು ಸಲ್ಲಿಕೆ</title>
		<link>https://peepalmedia.com/himachala-pradesha-chunavane-68-sthanagalige-630-namapathragalu/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 26 Oct 2022 08:24:22 +0000</pubDate>
				<category><![CDATA[ದೇಶ]]></category>
		<category><![CDATA[ರಾಜಕೀಯ]]></category>
		<category><![CDATA[bengalure]]></category>
		<category><![CDATA[election]]></category>
		<category><![CDATA[himachal pradesh election]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=12994</guid>

					<description><![CDATA[ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ 68 ಸ್ಥಾನಗಳಿದ್ದು, ಇದುವರೆಗೆ 630 ಮಂದಿ ನಾಮಪತ್ರ ಸಲ್ಲಿಕೆಯಾಗಿವೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಅಕ್ಟೋಬರ್‌ 25 ಕೊನೆಯ ದಿನಾಂಕವಾಗಿದ್ದು, ನಿನ್ನೆ ಒಂದೇ ದಿನ ಒಟ್ಟು 376 ನಾಮಪತ್ರಗಳು ಸಲ್ಲಿಕೆಯಾಗಿವೆ. ವಿಧಾನಸಭಾ ಚುನಾವಣೆಗೆ ಒಟ್ಟು 68 ಸ್ಥಾನಗಳಿದ್ದು, ಇದುವರೆಗೆ 630 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರಗಳ ಪರಿಶೀಲನೆಯು ನಾಳೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್‌ 29 ಕೊನೆಯ [&#8230;]]]></description>
										<content:encoded><![CDATA[
<p style="font-size:20px"><strong>ಹಿಮಾಚಲ ಪ್ರದೇಶ</strong>: ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ 68 ಸ್ಥಾನಗಳಿದ್ದು, ಇದುವರೆಗೆ 630 ಮಂದಿ ನಾಮಪತ್ರ ಸಲ್ಲಿಕೆಯಾಗಿವೆ.</p>



<p style="font-size:20px">ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಅಕ್ಟೋಬರ್‌ 25 ಕೊನೆಯ ದಿನಾಂಕವಾಗಿದ್ದು, ನಿನ್ನೆ ಒಂದೇ ದಿನ ಒಟ್ಟು 376 ನಾಮಪತ್ರಗಳು ಸಲ್ಲಿಕೆಯಾಗಿವೆ.</p>



<p style="font-size:20px">ವಿಧಾನಸಭಾ ಚುನಾವಣೆಗೆ ಒಟ್ಟು 68 ಸ್ಥಾನಗಳಿದ್ದು, ಇದುವರೆಗೆ 630 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರಗಳ ಪರಿಶೀಲನೆಯು ನಾಳೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್‌ 29 ಕೊನೆಯ ದಿನವಾಗಿದೆ. ನವೆಂಬರ್‌ 12 ರಂದು ನಡೆಯುವ ಚುನಾವಣೆಯ ಜಿದ್ದಾಜಿದ್ದಿಯ ಫಲಿತಾಂಶ ಡಿಸೆಂಬರ್‌ 8 ರಂದು ಹೊರಬೀಳಲಿದೆ.</p>



<figure class="wp-block-embed is-type-video is-provider-youtube wp-block-embed-youtube wp-embed-aspect-16-9 wp-has-aspect-ratio"><div class="wp-block-embed__wrapper">
<iframe title="ಪುನೀತ್‌ ರಾಜ್‌ ಕುಮಾರ್‌ ಅವರ ಕೊನೆಯ ಫೋನ್‌ ಕಾಲ್‌ || PUNITH RAJKUMAR LAST PHONE CALL ||" width="696" height="392" src="https://www.youtube.com/embed/vvOpCHFZP2M?feature=oembed" frameborder="0" allow="accelerometer; autoplay; clipboard-write; encrypted-media; gyroscope; picture-in-picture" allowfullscreen></iframe>
</div></figure>
]]></content:encoded>
					
		
		
			</item>
		<item>
		<title>ಚುನಾವಣಾ ಸ್ಥಾನಗಳಿಗೆ ಬಿಜೆಪಿ ಪಟ್ಟಿ ಪ್ರಕಟ : 11 ಹಾಲಿ ಶಾಸಕರಿಗಿಲ್ಲ ಟಿಕೆಟ್</title>
		<link>https://peepalmedia.com/chunavana-sthanagalige-bjp-patti-prakata-11-haali-shasakarigilla-ticket/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 19 Oct 2022 06:10:09 +0000</pubDate>
				<category><![CDATA[ದೇಶ]]></category>
		<category><![CDATA[bengalure]]></category>
		<category><![CDATA[himachal pradesh election]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[writing]]></category>
		<guid isPermaLink="false">https://peepalmedia.com/?p=11866</guid>

					<description><![CDATA[ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆಂದು  ಬಿಜೆಪಿ ಇಂದು  ಮೊದಲ ಹಂತದ 62 ಸ್ಥಾನಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು  ಪ್ರಕಟಿಸಿದೆ. ನವೆಂಬರ್‌ 12ರಂದು ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಬೆ ಚುನಾವಣೆ ಕುರಿತು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಸೋಮವಾರದಂದು ಸಭೆ ನಡೆಸಿದ್ದು, ಇಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪಟ್ಟಿಯಲ್ಲಿ ಒಟ್ಟು ಹನ್ನೊಂದು ಹಾಲಿ ಶಾಸಕರಿಗೆ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸುವ&#160; ಅವಕಾಶವನ್ನು ನಿರಾಕರಿಸಲಾಗಿದೆ. ಪರಿಶಿಷ್ಟ್‌ ಪಂಗಡಕ್ಕೆ ಸೇರಿದ ಎಂಟು ಅಭ್ಯರ್ಥಿಗಳು ಈ ಚುನಾವಣೆ [&#8230;]]]></description>
										<content:encoded><![CDATA[
<p><strong>ಹಿಮಾಚಲ ಪ್ರದೇಶ </strong>: ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆಂದು  ಬಿಜೆಪಿ ಇಂದು  ಮೊದಲ ಹಂತದ 62 ಸ್ಥಾನಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು  ಪ್ರಕಟಿಸಿದೆ.</p>



<p>ನವೆಂಬರ್‌ 12ರಂದು ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಬೆ ಚುನಾವಣೆ ಕುರಿತು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಸೋಮವಾರದಂದು ಸಭೆ ನಡೆಸಿದ್ದು, ಇಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.</p>



<p>ಪಟ್ಟಿಯಲ್ಲಿ ಒಟ್ಟು ಹನ್ನೊಂದು ಹಾಲಿ ಶಾಸಕರಿಗೆ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸುವ&nbsp; ಅವಕಾಶವನ್ನು ನಿರಾಕರಿಸಲಾಗಿದೆ.</p>



<p>ಪರಿಶಿಷ್ಟ್‌ ಪಂಗಡಕ್ಕೆ ಸೇರಿದ ಎಂಟು ಅಭ್ಯರ್ಥಿಗಳು ಈ ಚುನಾವಣೆ ಪಟ್ಟಿಯಲ್ಲಿದ್ದು, ಮೂರು ಸ್ಥಾನಗಳನ್ನು ಎಸ್‌ಟಿ ವರ್ಗದ ಅಡಿಯಲ್ಲಿ ಮೀಸಲಿಡಲಾಗಿದೆ. ಮತ್ತು ಈ ಪಟ್ಟಿಯಲ್ಲಿ ಒಟ್ಟಾರೆ ಐದು ಜನ ಮಹಿಳೆಯರು ಚುನಾವಣಾ ಸ್ಪರ್ಧೆಯಲ್ಲಿ ಕಣಕ್ಕಿಳಿಯಲ್ಲಿದ್ದಾರೆ.</p>



<p>ನವೆಂಬರ್‌ 12 ರಂದು ಚುನಾವಣೆ&nbsp; ನಡೆಯಲಿದ್ದು, ಅಕ್ಟೋಬರ್‌ 25 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಡಿಸೆಂಬರ್‌ 8ರಂದು ಫಲಿತಾಂಶ ಪ್ರಕಟವಾಗಲಿದೆ.</p>
]]></content:encoded>
					
		
		
			</item>
	</channel>
</rss>
