<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>karave &#8211; Peepal Media</title>
	<atom:link href="https://peepalmedia.com/tag/karave/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 19 Feb 2024 09:42:21 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>karave &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ರಾಜ್ಯಪಾಲರಿಂದ ಕನ್ನಡ ಕಡ್ಡಾಯ ತಿರಸ್ಕಾರ</title>
		<link>https://peepalmedia.com/karnataka-governor-sends-ordinance-on-60-use-of-kannada/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 31 Jan 2024 09:14:02 +0000</pubDate>
				<category><![CDATA[ರಾಜ್ಯ]]></category>
		<category><![CDATA[Bangalore]]></category>
		<category><![CDATA[breakimg news]]></category>
		<category><![CDATA[breaking news]]></category>
		<category><![CDATA[dk shivakumar]]></category>
		<category><![CDATA[dks]]></category>
		<category><![CDATA[Governor]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karave]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[news update]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[siddramaiah]]></category>
		<category><![CDATA[state politics]]></category>
		<category><![CDATA[Thawar Chand Gehlot]]></category>
		<category><![CDATA[trending news]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=35501</guid>

					<description><![CDATA[ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಬಳಕೆಯ ಮಾಡುವಂತೆ ಕರ್ನಾಟಕ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಕರ್ನಾಟಕ ರಾಜ್ಯಪಾಲ ತಾವರ್‌ಚಂದ್‌ ಗೆಹ್ಲೋಟ್ ತಿರಸ್ಕರಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನವರಿ 30 ಮಂಗಳವಾರ ತಿಳಿಸಿದ್ದಾರೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆಗೆ (Kannada Language Comprehensive Development Act) ತಿದ್ದುಪಡಿ ತರಲು ಮತ್ತು ನಾಮ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಲು ಹೊರಡಿಸಲಾದ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಜನವರಿ 5ರಂದು ಅನುಮೋದನೆ ನೀಡಿತ್ತು. “ನಾವು [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>ರಾಜ್ಯದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಬಳಕೆಯ ಮಾಡುವಂತೆ ಕರ್ನಾಟಕ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಕರ್ನಾಟಕ ರಾಜ್ಯಪಾಲ ತಾವರ್‌ಚಂದ್‌ ಗೆಹ್ಲೋಟ್ ತಿರಸ್ಕರಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನವರಿ 30 ಮಂಗಳವಾರ ತಿಳಿಸಿದ್ದಾರೆ.</p>



<p>ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆಗೆ (Kannada Language Comprehensive Development Act) ತಿದ್ದುಪಡಿ ತರಲು ಮತ್ತು ನಾಮ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಲು ಹೊರಡಿಸಲಾದ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಜನವರಿ 5ರಂದು ಅನುಮೋದನೆ ನೀಡಿತ್ತು.</p>



<p>“ನಾವು ಕಾನೂನನ್ನು ರಚಿಸಿದ್ದೇವೆ ಮತ್ತು ಸುಗ್ರೀವಾಜ್ಞೆಯನ್ನು ಅನುಮೋದಿಸಿದ್ದೇವೆ. ರಾಜ್ಯಪಾಲರು ಒಪ್ಪಿಗೆ ನೀಡಬಹುದಿತ್ತು. ಬದಲಿಗೆ ವಿಧಾನಸಭೆಯಲ್ಲಿ ಅಂಗೀಕಾರ ಆಗಬೇಕು ಎಂದು ವಾಪಸ್ ಕಳುಹಿಸಿದ್ದಾರೆ,” ಎಂದು ಡಿಕೆಶಿ ತಿಳಿಸಿದ್ದಾರೆ.</p>



<p>ಬೆಂಗಳೂರಿನಲ್ಲಿ ಅಂಗಡಿ- ಉದ್ಯಮಗಳನ್ನು ಗುರಿಯಾಗಿಸಿ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿತ್ತು.</p>



<p>ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತು ರಾಜಭವನದ ನಡುವಿನ ಮೊದಲ ಭಿನ್ನಾಭಿಪ್ರಾಯ ಈಗ ಬಹಿರಂಗವಾಗಿದೆ.</p>



<p>ಮುಂದಿನ ತಿಂಗಳು ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನಕ್ಕೆ ಮುನ್ನವೇ ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ತಿರಸ್ಕರಿಸಿದ್ದು ಬಿಜೆಪಿಯೇತರ ರಾಜ್ಯಗಳಲ್ಲಿ ರಾಜ್ಯಪಾಲರ ಅಸಹಕಾರದ ಪ್ರಕರಣಗಳಲ್ಲಿ ಒಂದಾಗಲಿದೆ. ಗೆಹ್ಲೋಟ್ ಫೆಬ್ರವರಿ 12 ರಂದು ಶಾಸಕಾಂಗದ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.</p>



<p>ಶಿವಕುಮಾರ್ ಘೋಷಣೆಗೂ ಮುನ್ನ ಸಿದ್ದರಾಮಯ್ಯ ಅವರು ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದರು. ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಸಭೆಯ ಅಧಿವೇಶನದಲ್ಲಿ ಅಂಗೀಕರಿಸಿದ ಮಸೂದೆಗಳನ್ನು ತೆರವುಗೊಳಿಸುವಂತೆ ಮುಖ್ಯಮಂತ್ರಿ ಒತ್ತಾಯಿಸಿದ ನಂತರ ಗೆಹ್ಲೋಟ್ ಮೂರು ಮಸೂದೆಗಳಿಗೆ ಸಹಿ ಹಾಕಿದರು.</p>



<p>ಕ್ಲಿಯರ್ ಮಾಡಿದ ಬಿಲ್‌ಗಳಲ್ಲಿ ಒಂದು ವೈದ್ಯಕೀಯ ಪದವೀಧರರಿಗೆ ಕಡ್ಡಾಯ ಗ್ರಾಮೀಣ ಸೇವೆಯನ್ನು ತೆಗೆದುಹಾಕುವುದೂ ಸೇರಿದೆ. ಆದರೆ ಬೆಳಗಾವಿ ಅಧಿವೇಶನದಲ್ಲಿ ಅಂಗೀಕರಿಸಲಾದ 17 ವಿಧೇಯಕಗಳ ಪೈಕಿ ರಾಜ್ಯಪಾಲರು ಕೇವಲ ಐದಕ್ಕೆ ಮಾತ್ರ ಒಪ್ಪಿಗೆ ನೀಡಿದ್ದಾರೆ.</p>



<p>ಅಲ್ಲದೇ, ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ರದ್ದುಗೊಳಿಸುವ ನಿರ್ಧಾರವು ರಾಜ್ಯ ಮತ್ತು ರಾಜಭವನದ ನಡುವಿನ ಸಂಬಂಧವನ್ನು ಮತ್ತಷ್ಟು ಹದಗೆಡಿಸುವ ಸಾಧ್ಯತೆ ಇದೆ. ಇತ್ತೀಚೆಗೆ People’s Forum for Karnataka Education ರಾಜ್ಯದಲ್ಲಿ ಎನ್‌ಇಪಿಯ ಮುಂದುವರಿಕೆಯನ್ನು ಖಚಿತಪಡಿಸಿಕೊಳ್ಳಲು ಮಧ್ಯಪ್ರವೇಶಿಸುವಂತೆ ಕೋರಿ 10 ಲಕ್ಷ ಸಹಿ ಸಂಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿತ್ತು.</p>
]]></content:encoded>
					
		
		
			</item>
		<item>
		<title>ಕನ್ನಡ ನಾಮಫಲಕ : ಎರಡು ಪ್ರಮುಖ ನಿರ್ಣಯಕ್ಕೆ ಬಂದ ಕನ್ನಡಪರ ಸಂಘಟನೆಗಳು, ನಿರ್ಣಯಗಳೇನು?</title>
		<link>https://peepalmedia.com/pro-kannada-organizations-came-to-two-major-resolutions/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 29 Dec 2023 13:55:03 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ನಾಡು-ನುಡಿ]]></category>
		<category><![CDATA[bengalure]]></category>
		<category><![CDATA[kannada]]></category>
		<category><![CDATA[kannada board]]></category>
		<category><![CDATA[karave]]></category>
		<category><![CDATA[karave president narayanagowda]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=34211</guid>

					<description><![CDATA[ಹಲವು ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳನ್ನು ಒಳಗೊಂಡಂತೆ ಇಂದು ಬೆಂಗಳೂರಿನಲ್ಲಿ ಸಭೆ ಕರೆಯಲಾಗಿತ್ತು. ಅದರಂತೆ ರಾಜ್ಯ ಸರ್ಕಾರ ಬಂಧಿಸಿದ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹಾಗೂ ಕರವೇ ಕಾರ್ಯಕರ್ತರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಒತ್ತಾಯಿಸಲು ವಿವಿಧ ಸಂಘಟನೆಗಳು ತಮ್ಮ ಒಗ್ಗಟ್ಟು ಪ್ರದರ್ಶಿಸಿದರು. ಕನ್ನಡ ನಾಮಫಲಕ ಕಡ್ಡಾಯಗೊಳಿಸುವ ಮತ್ತು ಅಗತ್ಯಕ್ಕಿಂತ ಹೆಚ್ಚು ಅನ್ಯಭಾಷೆ ಬಳಸಿದ ನಾಮಫಲಕ ತೆರವಿಗೆ ಸಂಬಂಧಿಸಿದಂತೆ ಹೋರಾಟ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಹಾಗೂ ಕಾರ್ಯಕರ್ತರನ್ನು ಗುರುವಾರ ನಡೆದ ಪ್ರತಿಭಟನೆ [&#8230;]]]></description>
										<content:encoded><![CDATA[
<p>ಹಲವು ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳನ್ನು ಒಳಗೊಂಡಂತೆ ಇಂದು ಬೆಂಗಳೂರಿನಲ್ಲಿ ಸಭೆ ಕರೆಯಲಾಗಿತ್ತು. ಅದರಂತೆ ರಾಜ್ಯ ಸರ್ಕಾರ ಬಂಧಿಸಿದ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹಾಗೂ ಕರವೇ ಕಾರ್ಯಕರ್ತರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಒತ್ತಾಯಿಸಲು ವಿವಿಧ ಸಂಘಟನೆಗಳು ತಮ್ಮ ಒಗ್ಗಟ್ಟು ಪ್ರದರ್ಶಿಸಿದರು.</p>



<p>ಕನ್ನಡ ನಾಮಫಲಕ ಕಡ್ಡಾಯಗೊಳಿಸುವ ಮತ್ತು ಅಗತ್ಯಕ್ಕಿಂತ ಹೆಚ್ಚು ಅನ್ಯಭಾಷೆ ಬಳಸಿದ ನಾಮಫಲಕ ತೆರವಿಗೆ ಸಂಬಂಧಿಸಿದಂತೆ ಹೋರಾಟ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಹಾಗೂ ಕಾರ್ಯಕರ್ತರನ್ನು ಗುರುವಾರ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಬಂಧಿಸಲಾಗಿತ್ತು. ನಂತರ ನಾರಾಯಣ ಗೌಡ ಸೇರಿದಂತೆ 53 ಕಾರ್ಯಕರ್ತರನ್ನು ಪರಪ್ಪನ ಅಗ್ರಹಾರ ಜೈಲಿಗೆ ರವಾನೆ ಮಾಡಲಾಗಿದೆ</p>



<p>ಈ ಸಂಬಂಧ ಎಲ್ಲಾ ಸಂಘಟನೆಗಳನ್ನು ಒಳಗೊಂಡಂತೆ ಕರವೇ ನಾರಾಯಣ ಗೌಡ ಹಾಗೂ ಕಾರ್ಯಕರ್ತರನ್ನು ಬಿಡುಗಡೆಗೊಳಿಸುವಂತೆ ಎಲ್ಲಾ ಕನ್ನಡಪರ ಸಂಘಟನೆಗಳು ಇಂದು ಸರ್ಕಾರಕ್ಕೆ ಮತ್ತಷ್ಟು ಒತ್ತಡ ತರಲು ತೀರ್ಮಾನಿಸಿವೆ. ಇಂದು ನಡೆದ ಸಭೆಯಲ್ಲಿ ಎಲ್ಲಾ ಕನ್ನಡಪರ ಸಂಘಟನೆಗಳು ಸೇರಿದ ಸಭೆಯಲ್ಲಿ ಪ್ರಮುಖವಾಗಿ ಎರಡು ನಿರ್ಣಯಗಳನ್ನು ತಗೆದುಕೊಳ್ಳಲಾಗಿದ್ದು, ಇದರಲ್ಲಿ ಪ್ರಮುಖವಾಗಿ ಬೆಂಗಳೂರು ಬಂದ್​ ಮಾಡುವ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ.</p>



<p>ಬಂಧನದಲ್ಲಿರುವ ಕನ್ನಡಿಗರನ್ನು ಬೇಷರತ್​ ಆಗಿ ಬಿಡುಗಡೆ ಮಾಡಬೇಕು. ಹೋರಾಟಗಾರರ ಮೇಲಿನ ಕೇಸ್​ ಹಿಂಪಡೆಯಬೇಕು ಎಂದು ಖಂಡನಾ ಸಭೆಯಲ್ಲಿ ಪ್ರಮುಖ ಎರಡು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.</p>



<p>ಇದಿಷ್ಟೇ ಅಲ್ಲದೆ ಕನ್ನಡ ನಾಮಫಲಕದಲ್ಲಿ ಶೇ 60% ರಷ್ಟು ಕನ್ನಡ ಬಳಕೆ ಕಡ್ಡಾಯದ ವಿಚಾರದಲ್ಲಿ ನಾವುಗಳು (ಎಲ್ಲಾ ಕನ್ನಡಪರ ಸಂಘಟನೆಗಳು) ಒಗ್ಗಟ್ಟಿನಿಂದ ಇರುವ ಬಗ್ಗೆ ಕರೆ ನೀಡಿವೆ. ಫೆ.28ಕ್ಕೆ ಕನ್ನಡ ನಾಮಫಲಕ ಕಡ್ಡಾಯ ಆಗಬೇಕು. ಇಲ್ಲದಿದ್ರೆ ಮತ್ತೆ ನಾಮಫಲಕಗಳ ವಿಚಾರದಲ್ಲಿ ಹೋರಾಟ ಮಾಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಕರೆ ನೀಡಿದ್ದಾರೆ.</p>



<p>ಇತ್ತ ಬೋರ್ಡ್​ಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ. ಜಾಹಿರಾತು ಫಲಕಗಳಲ್ಲೂ ಇದು ಜಾರಿಗೆ ಬರಬೇಕು. ಈ ಬಗ್ಗೆ ಶಾಂತಿಯುತ ಹೋರಾಟ ಮಾಡಿದರೆ ನಮ್ಮ ಅಭ್ಯಂತರವಿಲ್ಲ. ಕಾನೂನು ಕೈಗೆತ್ತಿಕೊಂಡರೆ ಬಿಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುರುವಾರ ಎಚ್ಚರಿಕೆ ನೀಡಿದ್ದಾರೆ.</p>
]]></content:encoded>
					
		
		
			</item>
		<item>
		<title>ನಾಮಪಲಕದಲ್ಲಿ ಕನ್ನಡ ನಮ್ಮ ನೆಲದ ನಿಯಮ : ಸಿದ್ದರಾಮಯ್ಯ</title>
		<link>https://peepalmedia.com/kannada-in-boards-is-rule-of-karnataka-siddaramaiah/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 28 Dec 2023 10:34:43 +0000</pubDate>
				<category><![CDATA[ರಾಜ್ಯ]]></category>
		<category><![CDATA[Bangalore]]></category>
		<category><![CDATA[breaking news]]></category>
		<category><![CDATA[india]]></category>
		<category><![CDATA[kanna]]></category>
		<category><![CDATA[kannada]]></category>
		<category><![CDATA[kannada board]]></category>
		<category><![CDATA[karave]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[news update]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Siddaramaiah]]></category>
		<category><![CDATA[state politics]]></category>
		<category><![CDATA[trend]]></category>
		<category><![CDATA[Trending]]></category>
		<category><![CDATA[trending news]]></category>
		<category><![CDATA[viral]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=34163</guid>

					<description><![CDATA[ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕನ್ನಡ ಭಾಷೆಯ ನಾಮಫಲಕಗಳಿಗಿಂತ ಹೆಚ್ಚಿನದಾಗಿ, ಅನ್ಯ ಭಾಷೆಯ ನಾಮಫಲಕಗಳಿದ್ದು, ಅವುಗಳನ್ನ ಕಿತ್ತೊಗೆದು, ಕನ್ನಡ ಭಾಷೆಯನ್ನ ಬಳಕೆ ಮಾಡಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರುಗಳೆಲ್ಲ ಸೇರಿ ಹೋರಾಟಕ್ಕಿಳಿದಿದ್ದಾರೆ. ಈ ಹೋರಾಟಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರುನಾಡಿನ ನಾಮಫಲಕದಲ್ಲಿ ಕನ್ನಡವಿರಲೇಬೇಕು, ಇದು ನಮ್ಮ ನೆಲದ ನಿಯಮ ಎಂದು ಹೇಳಿದ್ದಾರೆ. ಪೀಪಲ್‌ ಮೀಡಿಯಾದ ವಾಟ್ಸಾಪ್‌ ಗ್ರೂಪಿಗೆ ಸೇರಲು ಇಲ್ಲಿ ಒತ್ತಿ: ಪೀಪಲ್‌ ಮೀಡಿಯಾ ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಂಗಳೂರಿನ ವಾಣಿಜ್ಯ ಮಳಿಗೆಗಳು ಕನ್ನಡ [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>ರಾಜ್ಯದ ರಾಜಧಾನಿಯಲ್ಲಿ ಕನ್ನಡ ಭಾಷೆಯ ನಾಮಫಲಕಗಳಿಗಿಂತ ಹೆಚ್ಚಿನದಾಗಿ, ಅನ್ಯ ಭಾಷೆಯ ನಾಮಫಲಕಗಳಿದ್ದು, ಅವುಗಳನ್ನ ಕಿತ್ತೊಗೆದು, ಕನ್ನಡ ಭಾಷೆಯನ್ನ ಬಳಕೆ ಮಾಡಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರುಗಳೆಲ್ಲ ಸೇರಿ ಹೋರಾಟಕ್ಕಿಳಿದಿದ್ದಾರೆ. ಈ ಹೋರಾಟಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರುನಾಡಿನ ನಾಮಫಲಕದಲ್ಲಿ ಕನ್ನಡವಿರಲೇಬೇಕು, ಇದು ನಮ್ಮ ನೆಲದ ನಿಯಮ ಎಂದು ಹೇಳಿದ್ದಾರೆ.</p>



<p><strong>ಪೀಪಲ್‌ ಮೀಡಿಯಾದ ವಾಟ್ಸಾಪ್‌ ಗ್ರೂಪಿಗೆ ಸೇರಲು ಇಲ್ಲಿ ಒತ್ತಿ</strong>: <a href="https://chat.whatsapp.com/BoGCVVQyXYVE5m7RhIQRWv" data-type="link" data-id="https://chat.whatsapp.com/BoGCVVQyXYVE5m7RhIQRWv">ಪೀಪಲ್‌ ಮೀಡಿಯಾ</a></p>



<p>ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಂಗಳೂರಿನ ವಾಣಿಜ್ಯ ಮಳಿಗೆಗಳು ಕನ್ನಡ ನಾಮಫಲಕ ಹಾಕಬೇಕೆನ್ನುವ ಕನ್ನಡಪರ ಸಂಘಟನೆಗಳ ಬೇಡಿಕೆ ಸರಿಯಿದೆ. ನ್ಯಾಯದ ಪರ ಧ್ವನಿ ಎತ್ತುವ ಯಾವುದೇ ಹೋರಾಟಗಳಿಗೆ ನಮ್ಮ ಸರ್ಕಾರದ ವಿರೋಧವಿಲ್ಲ. ಸಂಘಟನೆಗಳು ಶಾಂತಿಯುತ ಪ್ರತಿಭಟನೆಗಳನ್ನು ಮಾಡಬೇಕು. ಆದರೆ ಕಾನೂನನ್ನು ಉಲ್ಲಂಘಿಸುವ ಕೆಲಸ ನಡೆದರೆ, ಅಂತಹವರ ವಿರುದ್ಧ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.</p>



<p>ಬೇರೆ ಭಾಷೆಯ ಬಗ್ಗೆ ನನಗಾಗಲೀ, ನಮ್ಮ ಸರ್ಕಾರಕ್ಕಾಗಲೀ ವಿರೋಧವಿಲ್ಲ. ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು. ಇದು ನಮ್ಮ ನೆಲದ ನಿಯಮ. ಎಲ್ಲರೂ ಇದನ್ನು ಪಾಲಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>&#8220;ಫಲಕಗಳಲ್ಲಿ ಕನ್ನಡ ಬಳಸದಿದ್ದರೆ ಕರ್ನಾಟಕದಿಂದ ಹೊರಡಿ..&#8221; : ಟಿ.ಎ.ನಾರಾಯಣ ಗೌಡ ಎಚ್ಚರಿಕೆ</title>
		<link>https://peepalmedia.com/if-you-dont-use-kannada-on-the-plates-get-out-of-karnataka/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 28 Dec 2023 04:06:31 +0000</pubDate>
				<category><![CDATA[ನಾಡು-ನುಡಿ]]></category>
		<category><![CDATA[bengalure]]></category>
		<category><![CDATA[karave]]></category>
		<category><![CDATA[karave president narayanagowda]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=34125</guid>

					<description><![CDATA[ವ್ಯಾಪಾರಿ ಕೇಂದ್ರಗಳು, ಕಂಪನಿಗಳು ಹಾಗೂ ಇನ್ನಾವುದೇ ಸಂಸ್ಥೆಗಳು ಅಳವಡಿಸಿರುವ ಬೋರ್ಡ್ ಗಳಲ್ಲಿ ಶೇ 60% ರಷ್ಟು ಕನ್ನಡ ಭಾಷೆಯ ಬಳಕೆ ಮಾಡುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರಿನ ಹಲವು ಕಡೆಗಳಲ್ಲಿ ಕನ್ನಡ ಬಳಸದ ನಾಮಫಲಕಗಳ ತೆರವು ಕಾರ್ಯ ನಡೆಸಿದೆ. ಬುಧವಾರ ಬೆಂಗಳೂರಿನ ಹಲವು ವ್ಯಾಪಾರೀ ಕೇಂದ್ರಗಳ ಪ್ರದೇಶಗಳಲ್ಲಿ ಹೋರಾಟ ಹಮ್ಮಿಕೊಂಡಿದ್ದ ನಾರಾಯಣ ಗೌಡರ ಬಣದ ಕರ್ನಾಟಕ ರಕ್ಷಣಾ ವೇದಿಕೆ ತಂಡ, ನಗರದ ವಿವಿಧೆಡೆ ವಿಶೇಷವಾಗಿ ವ್ಯಾಪಾರ ಕೇಂದ್ರಗಳಾದ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ, ಲ್ಯಾವೆಲ್ಲೆ ರಸ್ತೆ, ಯುಬಿ [&#8230;]]]></description>
										<content:encoded><![CDATA[
<p>ವ್ಯಾಪಾರಿ ಕೇಂದ್ರಗಳು, ಕಂಪನಿಗಳು ಹಾಗೂ ಇನ್ನಾವುದೇ ಸಂಸ್ಥೆಗಳು ಅಳವಡಿಸಿರುವ ಬೋರ್ಡ್ ಗಳಲ್ಲಿ ಶೇ 60% ರಷ್ಟು ಕನ್ನಡ ಭಾಷೆಯ ಬಳಕೆ ಮಾಡುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರಿನ ಹಲವು ಕಡೆಗಳಲ್ಲಿ ಕನ್ನಡ ಬಳಸದ ನಾಮಫಲಕಗಳ ತೆರವು ಕಾರ್ಯ ನಡೆಸಿದೆ.</p>



<p>ಬುಧವಾರ ಬೆಂಗಳೂರಿನ ಹಲವು ವ್ಯಾಪಾರೀ ಕೇಂದ್ರಗಳ ಪ್ರದೇಶಗಳಲ್ಲಿ ಹೋರಾಟ ಹಮ್ಮಿಕೊಂಡಿದ್ದ ನಾರಾಯಣ ಗೌಡರ ಬಣದ ಕರ್ನಾಟಕ ರಕ್ಷಣಾ ವೇದಿಕೆ ತಂಡ, ನಗರದ ವಿವಿಧೆಡೆ ವಿಶೇಷವಾಗಿ ವ್ಯಾಪಾರ ಕೇಂದ್ರಗಳಾದ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ, ಲ್ಯಾವೆಲ್ಲೆ ರಸ್ತೆ, ಯುಬಿ ಸಿಟಿ, ಚಾಮರಾಜಪೇಟೆ, ಚಿಕ್ಕಪೇಟೆ, ಕೆಂಪೇಗೌಡ ರಸ್ತೆ, ಗಾಂಧಿ ನಗರ, ಸೇಂಟ್‌ ಮಾರ್ಕ್ಸ್‌ ರಸ್ತೆ, ಕನ್ನಿಂಗ್ ಹ್ಯಾಮ್ ರಸ್ತೆ, ರೆಸಿಡೆನ್ಸಿ ರಸ್ತೆ ಮತ್ತು ದೇವನಹಳ್ಳಿ ಬಳಿ ಸಾದಹಳ್ಳಿ ಗೇಟ್ಗಳಲ್ಲಿ ರ್ಯಾಲಿ ನಡೆಸಿದರು.</p>



<p>ವ್ಯಾಪಾರ ಸಂಸ್ಥೆಗಳು &#8220;ಕರ್ನಾಟಕದ ಅಧಿಕೃತ ಭಾಷೆಯಾದ ಕನ್ನಡವನ್ನು ದುರ್ಬಲಗೊಳಿಸುತ್ತಿವೆ&#8221; ಎಂದು ಕಾರ್ಯಕರ್ತರು ಪ್ರತಿಪಾದಿಸಿದರು. ಅನೇಕ ಮಾಲ್‌ಗಳು, ಅಂಗಡಿಗಳು, ವಾಣಿಜ್ಯ ಕಟ್ಟಡಗಳು, ಕಂಪನಿಗಳು ಮತ್ತು ಕಾರ್ಖಾನೆಗಳು, ವಿಶೇಷವಾಗಿ ಬಹುರಾಷ್ಟ್ರೀಯ ಕಂಪನಿಗಳು, ಕನ್ನಡದಲ್ಲಿಲ್ಲದ ಸೈನ್‌ಬೋರ್ಡ್‌ಗಳು ಮತ್ತು ನಾಮಫಲಕಗಳನ್ನು ಹಾನಿಗೊಳಿಸಿದ ಮತ್ತು ವಿರೂಪಗೊಳಿಸಿದ ಕ.ರಾ.ವೇ ಕಾರ್ಯಕರ್ತರ ಆಕ್ರೋಶವನ್ನು ಎದುರಿಸಬೇಕಾಯಿತು.</p>



<p>ನಂತರ ಕ.ರ.ವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿದಂತೆ ಧರಣಿ ನಿರತ ಸದಸ್ಯರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಟಿ.ಎ.ನಾರಾಯಣ ಗೌಡ, ಕರ್ನಾಟಕದಲ್ಲಿ ನಾಮಫಲಕಗಳು ಮತ್ತು ಫಲಕಗಳು ಕನ್ನಡದಲ್ಲಿರಬೇಕು. ಬಿಬಿಎಂಪಿ ನಿಯಮಗಳನ್ನು ಉಲ್ಲೇಖಿಸಿದ ಅವರು, “ಅರವತ್ತು ಪ್ರತಿಶತದಷ್ಟು (ಸ್ಪೇಸ್‌ನಲ್ಲಿ) ಸೈನ್‌ಬೋರ್ಡ್‌ಗಳು ಮತ್ತು ನಾಮ ಫಲಕಗಳು ಕನ್ನಡದಲ್ಲಿರಬೇಕು.&nbsp;ನಿಮ್ಮ ವ್ಯವಹಾರಕ್ಕೆ ನಾವು ವಿರೋಧವಿಲ್ಲ ಆದರೆ ನೀವು ಕರ್ನಾಟಕದಲ್ಲಿ ವ್ಯಾಪಾರ ಮಾಡುತ್ತಿದ್ದರೆ ನೀವು ನಮ್ಮ ಭಾಷೆಯನ್ನು ಗೌರವಿಸಬೇಕು.&nbsp;ನೀವು ಕನ್ನಡವನ್ನು ನಿರ್ಲಕ್ಷಿಸಿದರೆ ಅಥವಾ ಕನ್ನಡ ಅಕ್ಷರಗಳನ್ನು ಚಿಕ್ಕದಾಗಿ ಹಾಕಿದರೆ, ನಾವು ನಿಮಗೆ ಇಲ್ಲಿ ಕಾರ್ಯನಿರ್ವಹಿಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.</p>



<p>ವಿಮಾನ ನಿಲ್ದಾಣ ಹಾಗೂ ಇತರೆಡೆಗೆ ತೆರಳುವ ಬಳ್ಳಾರಿ ರಸ್ತೆಯಲ್ಲಿ ಕಾರ್ಯಕರ್ತರಿಂದ ಸಂಚಾರ ದಟ್ಟಣೆ ಉಂಟಾಗಿದ್ದರಿಂದ ವಾಹನಗಳು ಬಸವನ ಗತಿಯಲ್ಲಿ ಸಾಗಿದವು.&nbsp;ಮೊರೆ ಹೋದ ಜನಸಮೂಹದ ಮುಂದೆ ಪೊಲೀಸರೂ ಅಸಹಾಯಕರಾದರು.</p>
]]></content:encoded>
					
		
		
			</item>
		<item>
		<title>ವಿಮಾನ ನಿಲ್ದಾಣಗಳಿಗೆ ಸಾಧಕ ಕನ್ನಡಿಗರ ಹೆಸರು: ಕರವೇ ಅಭಿನಂದನೆ</title>
		<link>https://peepalmedia.com/karave-thanked-government-for-naming-airports/</link>
		
		<dc:creator><![CDATA[Charan Aivarnad]]></dc:creator>
		<pubDate>Fri, 15 Dec 2023 10:26:42 +0000</pubDate>
				<category><![CDATA[ರಾಜ್ಯ]]></category>
		<category><![CDATA[aiport]]></category>
		<category><![CDATA[bengalure]]></category>
		<category><![CDATA[breaking]]></category>
		<category><![CDATA[breaking news]]></category>
		<category><![CDATA[hubballi]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karave]]></category>
		<category><![CDATA[karave president narayanagowda]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[shimogga]]></category>
		<category><![CDATA[siddaramaih]]></category>
		<category><![CDATA[state politics]]></category>
		<category><![CDATA[trend]]></category>
		<category><![CDATA[Trending]]></category>
		<category><![CDATA[trending news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=33722</guid>

					<description><![CDATA[ಬೆಂಗಳೂರು: ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ ಮತ್ತು ವಿಜಯಪುರ ವಿಮಾನ ನಿಲ್ದಾಣಗಳಿಗೆ ಕರ್ನಾಟಕದ ನಾಲ್ವರು ಮಹಾಸಾಧಕರ ಹೆಸರನ್ನು ಇಡುವ ಪ್ರಸ್ತಾಪವನ್ನು ಕರ್ನಾಟಕ ವಿಧಾನಸಭೆ ಸರ್ವಾನುಮತದಿಂದ ಅನುಮೋದಿಸಿರುವುದು ಅತ್ಯಂತ ಸಂತಸದ ವಿಷಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು,ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಹತ್ತು ವರ್ಷಗಳಿಂದ ಈ ಬೇಡಿಕೆ ಇಟ್ಟು ಹೋರಾಟ ನಡೆಸಿತ್ತು, ಆದರೆ ಈಗ, ಶಿವಮೊಗ್ಗ ವಿಮಾನ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ ಮತ್ತು ವಿಜಯಪುರ ವಿಮಾನ ನಿಲ್ದಾಣಗಳಿಗೆ ಕರ್ನಾಟಕದ ನಾಲ್ವರು ಮಹಾಸಾಧಕರ ಹೆಸರನ್ನು ಇಡುವ ಪ್ರಸ್ತಾಪವನ್ನು ಕರ್ನಾಟಕ ವಿಧಾನಸಭೆ ಸರ್ವಾನುಮತದಿಂದ ಅನುಮೋದಿಸಿರುವುದು ಅತ್ಯಂತ ಸಂತಸದ ವಿಷಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ.</p>



<p>ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು,ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಹತ್ತು ವರ್ಷಗಳಿಂದ ಈ ಬೇಡಿಕೆ ಇಟ್ಟು ಹೋರಾಟ ನಡೆಸಿತ್ತು, ಆದರೆ ಈಗ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯುಗದ ಕವಿ, ಜಗದ ಕವಿ ಕುವೆಂಪು, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ವಿಜಯಪುರ ವಿಮಾನ ನಿಲ್ದಾಣಕ್ಕೆ ಕ್ರಾಂತಿಯೋಗಿ ಬಸವಣ್ಣನವರ ಹೆಸರು ಇಡುವ ಪ್ರಸ್ತಾಪವನ್ನು ಅಂಗೀಕರಿಸಿರುವುದು ಹೆಮ್ಮೆ ತಂದಿದೆ ಎಂದಿದ್ದಾರೆ.</p>



<p>ಭಾರತ ಒಕ್ಕೂಟ ಸರ್ಕಾರವು ಆದಷ್ಟು ಶೀಘ್ರದಲ್ಲೇ ಈ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿ ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸುತ್ತದೆ‌. ಈ ವಿಷಯದಲ್ಲಿ ಪಕ್ಷಬೇಧ ಮರೆತು ಒಂದಾಗಿ ಸರ್ವಾನುಮತದಿಂದ ಪ್ರಸ್ತಾಪ ಅನುಮೋದಿಸಿದ ಎಲ್ಲ ಜನಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.</p>



<p>ಈ ಐತಿಹಾಸಿಕ ನಿರ್ಣಯಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಎಲ್ಲ ಶಾಸಕರನ್ನು ಅಭಿನಂದಿಸಿರುವ ಅವರು<br>ಕನ್ನಡಿಗರ ಬೇಡಿಕೆ ಈಡೇರಿಸಿದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳನ್ನು ತಿಳಿಸಿದ್ದಾರೆ.</p>



<p>ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರು ಇಡಬೇಕೆಂದು ನಾವು ಹೋರಾಟ ನಡೆಸಿ ಯಶಸ್ವಿಯಾಗಿದ್ದೆವು. ಅದೇ ರೀತಿ ಈಗ ನಾಲ್ಕು ವಿಮಾನ ನಿಲ್ದಾಣಗಳಿಗೆ ಕರ್ನಾಟಕದ ನಾಲ್ವರು ಮೇರುಸಾಧಕರ ಹೆಸರು ಇಡಬೇಕೆಂಬ ನಮ್ಮ ಹೋರಾಟದ ಬೇಡಿಕೆಯೂ ಈಗ ಈಡೇರಿದಂತಾಗಿದೆ ಎಂದು ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ಕಾವೇರಿ: ಇಂದು ಕರವೇ ಸಾರಥ್ಯದಲ್ಲಿ ವಿಧಾನಸೌಧ ಮುತ್ತಿಗೆ</title>
		<link>https://peepalmedia.com/march-to-vidhanasoudha-by-karave/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 21 Sep 2023 04:38:00 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[kannada]]></category>
		<category><![CDATA[karave]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=28210</guid>

					<description><![CDATA[ಬೆಂಗಳೂರು: ಕಾವೇರಿ ವಿವಾದವು ಸುಪ್ರೀಂ ಕೋರ್ಟ್‌ ಮೆಟ್ಟಿಲು ಹತ್ತಿರುವಾಗಲೇ ರಾಜ್ಯದೆಲ್ಲೆಡೆ ನದಿ ಪ್ರಾಧಿಕಾರದ ವಿರುದ್ಧ ಪ್ರತಿಭಟನೆಗಳೂ ಕಾವು ಪಡೆದುಕೊಳ್ಳುತ್ತಿವೆ. ಮಂಡ್ಯ ಹಾಗೂ ಮೈಸೂರು ಭಾಗದಲ್ಲಿ ಈ ಕುರಿತು ಈಗಾಗಲೇ ಸಾಕಷ್ಟು ಹೋರಾಟಗಳು ನಡೆಯುತ್ತಿದ್ದ, ರೈತರು ಬೀದಿಗಿಳಿದಿದ್ದಾರೆ. ಅದನ್ನು ಬೆಂಬಲಿಸಿ ಕನ್ನಡಪರ ಸಂಘಟನೆ ಕರ್ನಾಟಕ ರಕ್ಷಣಾ ವೇದಿಕೆಯೂ ರೈತರನ್ನು ಬೆಂಬಲಿಸಿ ಹೋರಾಟಕ್ಕಿಳಿದಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ಈ ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಯಾದ ನಾರಾಯಣ ಗೌಡ ನೇತ್ರತ್ವದ ಕರ್ನಾಟಕ ರಕ್ಷಣಾ ವೇದಿಕೆಯು ಇಂದು ವಿಧಾನಸೌಧ ಮುತ್ತಿಗೆಯನ್ನು ಹಮ್ಮಿಕೊಂಡಿದೆ. [&#8230;]]]></description>
										<content:encoded><![CDATA[
<p>ಬೆಂಗಳೂರು: ಕಾವೇರಿ ವಿವಾದವು ಸುಪ್ರೀಂ ಕೋರ್ಟ್‌ ಮೆಟ್ಟಿಲು ಹತ್ತಿರುವಾಗಲೇ ರಾಜ್ಯದೆಲ್ಲೆಡೆ ನದಿ ಪ್ರಾಧಿಕಾರದ ವಿರುದ್ಧ ಪ್ರತಿಭಟನೆಗಳೂ ಕಾವು ಪಡೆದುಕೊಳ್ಳುತ್ತಿವೆ.</p>



<p>ಮಂಡ್ಯ ಹಾಗೂ ಮೈಸೂರು ಭಾಗದಲ್ಲಿ ಈ ಕುರಿತು ಈಗಾಗಲೇ ಸಾಕಷ್ಟು ಹೋರಾಟಗಳು ನಡೆಯುತ್ತಿದ್ದ, ರೈತರು ಬೀದಿಗಿಳಿದಿದ್ದಾರೆ. ಅದನ್ನು ಬೆಂಬಲಿಸಿ ಕನ್ನಡಪರ ಸಂಘಟನೆ ಕರ್ನಾಟಕ ರಕ್ಷಣಾ ವೇದಿಕೆಯೂ ರೈತರನ್ನು ಬೆಂಬಲಿಸಿ ಹೋರಾಟಕ್ಕಿಳಿದಿದೆ.</p>



<p>ತಮಿಳುನಾಡಿಗೆ ನೀರು ಹರಿಸುವುದನ್ನು ಈ ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಯಾದ ನಾರಾಯಣ ಗೌಡ ನೇತ್ರತ್ವದ ಕರ್ನಾಟಕ ರಕ್ಷಣಾ ವೇದಿಕೆಯು ಇಂದು ವಿಧಾನಸೌಧ ಮುತ್ತಿಗೆಯನ್ನು ಹಮ್ಮಿಕೊಂಡಿದೆ.</p>



<p>ಕರವೇ ಅಧ್ಯಕ್ಷ ನಾರಾಯಣ ಗೌಡರ ನೇತ್ರತ್ವದಲ್ಲಿ ಗಾಂಧಿನಗರದಲ್ಲಿರುವ ಸಂಘಟನೆಯ ಕಛೇರಿಯಿಂದ ಮೆರವಣಿಗೆ ಹೊರಡಲಿದ್ದು, ಇಂದು (ಸೆ.21) ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮೆರವಣಿಗೆ ವಿಧಾನಸೌಧ ತಲುಪಲಿದೆ ಎಂದು ತಿಳಿಸಲಾಗಿದೆ.</p>



<p>ಈ ವರ್ಷ ಮಳೆ ಕೊರತೆಯಾಗಿದ್ದು ಕಾವೇರಿ ಕೊ‍ಳ್ಳದ ಜನರು ನೀರಿನ ಕೊರತೆ ಎದುರಿಸುತ್ತಿದ್ದಾರೆ. ಅಲ್ಲದೆ ಹೀಗೇ ನೀಋಉ ಬಿಡುತ್ತಿದ್ದರೆ ಹಳೆ ಮೈಸೂರು ಹಾಗೂ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಕೊರತೆಯೂ ಎದುರಾಗಲಿದೆ ಎಂದು ಸಂಘಟನೆಯ ಪ್ರಕಟಣೆ ತಿಳಿಸಿದೆ.</p>



<p>ಈ ಪ್ರತಿಭಟನಾ ಮೆರವಣಿಗೆ ಹಾಗೂ ಮುತ್ತಿಗೆ ಕಾರ್ಯಕ್ರಮದಲ್ಲಿ ಸಂಘಟನೆಯ ಕಾರ್ಯಕರ್ತರು ಮತ್ತು ನಾಗರಿಕರು ಭಾಗವಹಿಸಲಿದ್ದಾರೆ.</p>



<p></p>
]]></content:encoded>
					
		
		
			</item>
		<item>
		<title>ಕೆಎಂಎಫ್‌ ಗೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ ಬಹಿರಂಗ ಪತ್ರ</title>
		<link>https://peepalmedia.com/karave-state-president-narayana-gowdas-open-letter-to-kmf/</link>
		
		<dc:creator><![CDATA[Peepal Media]]></dc:creator>
		<pubDate>Wed, 12 Apr 2023 12:13:59 +0000</pubDate>
				<category><![CDATA[ರಾಜ್ಯ]]></category>
		<category><![CDATA[amul]]></category>
		<category><![CDATA[bcsathish]]></category>
		<category><![CDATA[bengalure]]></category>
		<category><![CDATA[da.pi.anjanappa]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karave]]></category>
		<category><![CDATA[karnataka]]></category>
		<category><![CDATA[letter]]></category>
		<category><![CDATA[mallikarjun]]></category>
		<category><![CDATA[mohanraj]]></category>
		<category><![CDATA[nandini]]></category>
		<category><![CDATA[nandinimilk]]></category>
		<category><![CDATA[narayanagowdru]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=20751</guid>

					<description><![CDATA[ಅಮೂಲ್-ನಂದಿನಿ ವಿಲೀನಕ್ಕೆ ಸಂಬಂಧಿಸಿದ ವಿಷಯಗಳ ಕುರಿತಂತೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಇಂದು ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕರಿಗೆ ಸುದೀರ್ಘ ಬಹಿರಂಗ ಪತ್ರ ಬರೆದಿದ್ದು, ಒಂದುವೇಳೆ ವಿಲೀನಕ್ಕೆ ಒಪ್ಪಿದರೆ ಕರ್ನಾಟಕದ ಜನತೆ ಸುಮ್ಮನಿರುವುದಿಲ್ಲ. ಕರ್ನಾಟಕದ ಜನತೆ ಯಾವುದೇ ಸ್ವರೂಪದ ಹೋರಾಟಕ್ಕೆ ಸಿದ್ಧವಾಗಲಿದೆ ಎಂದು ಎಚ್ಚರಿಸಿದ್ದಾರೆ. ಬಹಿರಂಗ ಪತ್ರವನ್ನು ಕರವೇ ರಾಜ್ಯ ಉಪಾಧ್ಯಕ್ಷ ದಾ.ಪಿ.ಆಂಜನಪ್ಪ, ರಾಜ್ಯ ಉಪಾಧ್ಯಕ್ಷ ವೀರಭದ್ರಪ್ಪ, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಮೋಹನ್ ಗೌಡ, ಬೆಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮತ್ತಿತರರು ಇಂದು ಮಧ್ಯಾಹ್ನ [&#8230;]]]></description>
										<content:encoded><![CDATA[
<p>ಅಮೂಲ್-ನಂದಿನಿ ವಿಲೀನಕ್ಕೆ ಸಂಬಂಧಿಸಿದ ವಿಷಯಗಳ ಕುರಿತಂತೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಇಂದು ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕರಿಗೆ ಸುದೀರ್ಘ ಬಹಿರಂಗ ಪತ್ರ ಬರೆದಿದ್ದು, ಒಂದುವೇಳೆ ವಿಲೀನಕ್ಕೆ ಒಪ್ಪಿದರೆ ಕರ್ನಾಟಕದ ಜನತೆ ಸುಮ್ಮನಿರುವುದಿಲ್ಲ. ಕರ್ನಾಟಕದ ಜನತೆ ಯಾವುದೇ ಸ್ವರೂಪದ ಹೋರಾಟಕ್ಕೆ ಸಿದ್ಧವಾಗಲಿದೆ ಎಂದು ಎಚ್ಚರಿಸಿದ್ದಾರೆ.</p>



<p>ಬಹಿರಂಗ ಪತ್ರವನ್ನು ಕರವೇ ರಾಜ್ಯ ಉಪಾಧ್ಯಕ್ಷ ದಾ.ಪಿ.ಆಂಜನಪ್ಪ, ರಾಜ್ಯ ಉಪಾಧ್ಯಕ್ಷ ವೀರಭದ್ರಪ್ಪ, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಮೋಹನ್ ಗೌಡ, ಬೆಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮತ್ತಿತರರು ಇಂದು ಮಧ್ಯಾಹ್ನ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್‌ ಅವರಿಗೆ ಹಸ್ತಾಂತರಿಸಿದರು.</p>



<figure class="wp-block-image size-large"><img fetchpriority="high" decoding="async" width="1024" height="461" src="https://peepalmedia.com/wp-content/uploads/2023/04/WhatsApp-Image-2023-04-12-at-5.30.05-PM-1-1024x461.jpeg" alt="" class="wp-image-20752" srcset="https://peepalmedia.com/wp-content/uploads/2023/04/WhatsApp-Image-2023-04-12-at-5.30.05-PM-1-1024x461.jpeg 1024w, https://peepalmedia.com/wp-content/uploads/2023/04/WhatsApp-Image-2023-04-12-at-5.30.05-PM-1-300x135.jpeg 300w, https://peepalmedia.com/wp-content/uploads/2023/04/WhatsApp-Image-2023-04-12-at-5.30.05-PM-1-768x346.jpeg 768w, https://peepalmedia.com/wp-content/uploads/2023/04/WhatsApp-Image-2023-04-12-at-5.30.05-PM-1-150x68.jpeg 150w, https://peepalmedia.com/wp-content/uploads/2023/04/WhatsApp-Image-2023-04-12-at-5.30.05-PM-1-696x313.jpeg 696w, https://peepalmedia.com/wp-content/uploads/2023/04/WhatsApp-Image-2023-04-12-at-5.30.05-PM-1-1068x481.jpeg 1068w, https://peepalmedia.com/wp-content/uploads/2023/04/WhatsApp-Image-2023-04-12-at-5.30.05-PM-1.jpeg 1280w" sizes="(max-width: 1024px) 100vw, 1024px" /></figure>



<p>ಬಹಿರಂಗಪತ್ರದ ಪೂರ್ಣಪಾಠ ಈ ಕೆಳಗಿನಂತಿದೆ.</p>



<p>ಇವರಿಗೆ,<br>ವ್ಯವಸ್ಥಾಪಕ ನಿರ್ದೇಶಕರು<br>ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್)<br>ಬೆಂಗಳೂರು</p>



<p>ಮಾನ್ಯರೆ,</p>



<p>ಕನ್ನಡಿಗರ ಹೆಮ್ಮೆಯ ಸಹಕಾರಿ ಸಂಸ್ಥೆ ಮತ್ತು ಗ್ರಾಮೀಣ ಭಾಗದ ರೈತರ ಒಡನಾಡಿಯಾಗಿರುವ ಕೆಎಂಎಫ್‌ ಭವಿಷ್ಯದ ಕುರಿತು ರಾಜ್ಯದ ನಾಗರಿಕರಲ್ಲಿ ಉಂಟಾಗಿರುವ ಆತಂಕ, ಅನುಮಾನ, ಅಭದ್ರತೆಗಳಿಗೆ ಸಂಬಂಧಿಸಿದಂತೆ ತಮ್ಮಲ್ಲಿ ಕೆಲವು ವಿಷಯಗಳನ್ನು ಪ್ರಸ್ತಾಪಿಸಲು ಬಯಸುತ್ತೇನೆ. ಈ ಆತಂಕಗಳನ್ನು ಬಗೆಹರಿಸಬೇಕಾಗಿರುವುದು ಸಂಸ್ಥೆಯ ಮುಖ್ಯಸ್ಥರಾದ ತಮ್ಮ ನೈತಿಕ, ಸಾಮಾಜಿಕ ಮತ್ತು ವೈಯಕ್ತಿಕ ಜವಾಬ್ದಾರಿಯಾಗಿರುತ್ತದೆ.</p>



<p>ಕೆಎಂಎಫ್‌ ಸಂಸ್ಥೆ ಸ್ಥಾಪನೆಯಾದಾಗಿನಿಂದಲೂ ಅದು ಹೈನುಗಾರಿಕೆ ಉದ್ಯಮದಲ್ಲಿ ತೊಡಗಿಕೊಂಡ ರೈತಾಪಿ ಜನರ ಜೀವನದಲ್ಲಿ ಆಶಾದಾಯಕವಾಗಿ ಮೂಡಿಬಂದಿದೆ. ಸುಮಾರು 26 ಲಕ್ಷ ರೈತ ಕುಟುಂಬಗಳು ಹೈನುಗಾರಿಕೆಯನ್ನು, ಕೆಎಂಎಫ್‌ ಅನ್ನು ನಂಬಿಕೊಂಡು ಬದುಕು ಕಟ್ಟಿಕೊಂಡಿರುವುದು ಸಾಮಾನ್ಯ ವಿಷಯವೇನಲ್ಲ. ಕೆಎಂಎಫ್‌ ಅಭದ್ರಗೊಂಡರೆ ಕೋಟ್ಯಂತರ ಜನರ ಬದುಕೂ ಅಭದ್ರಗೊಳ್ಳುತ್ತದೆ ಎಂಬುದನ್ನು ಅರಿಯಲು ಹೆಚ್ಚಿನ ಬುದ್ಧಿವಂತಿಕೆಯೇನೂ ಬೇಕಾಗಿಲ್ಲ.</p>



<p>ನನಗೆ ತಿಳಿದಿರುವ ಮಾಹಿತಿ ಪ್ರಕಾರ ಕರ್ನಾಟಕ ಹಾಲು ಮಹಾಮಂಡಳದ ಅಡಿಯಲ್ಲಿ 17,014 ನೋಂದಾಯಿತ ಸಂಘಗಳು ಇದ್ದು 27,000 ಹಳ್ಳಿಗಳಲ್ಲಿ ಈ ಸಂಘಗಳು ಕಾರ್ಯನಿರ್ವಹಿಸುತ್ತಿವೆ. 15,043 ಸಂಘಗಳು ಸಕ್ರಿಯವಾಗಿವೆ. ಇಷ್ಟು ದೊಡ್ಡ ಜಾಲವನ್ನು ಹೊಂದಿರುವ ಕೆಎಂಎಫ್‌ ಪ್ರತಿನಿತ್ಯ 70 ರಿಂದ 80 ಲಕ್ಷ ಲೀಟರ್‌ ಹಾಲು ಉತ್ಪಾದನೆ ಮಾಡುತ್ತಿದೆ. ಈಗಾಗಲೇ ಪ್ರತಿ ಆರ್ಥಿಕ ವರ್ಷದಲ್ಲಿ ಸರಿಸುಮಾರು 5000 ಕೋಟಿ ರುಪಾಯಿ ಆದಾಯವನ್ನು ಕೆಎಂಎಫ್‌ ಗಳಿಸುತ್ತಿದ್ದ, ಅದರ ವಹಿವಾಟು 20 ಸಾವಿರ ಕೋಟಿಯ ಸನಿಹ ತಲುಪಿರುವುದು ಸಾಮಾನ್ಯ ವಿಚಾರವೇನೂ ಅಲ್ಲ. ಇಂಥ ಮಹಾಸಂಸ್ಥೆಯ ಭವಿಷ್ಯದ ಕುರಿತು ಕರ್ನಾಟಕದ ಜನತೆ ಆತಂಕಿತರಾಗಿರುವುದು ನಂದಿನಿ ಉಳಿಸಿ ಎಂಬ ಅಭಿಯಾನ ನಡೆಸುತ್ತಿರುವುದಕ್ಕೆ ಊಹಾಪೋಹಗಳು ಕಾರಣ ಅಲ್ಲ. ಜನರ ಆತಂಕಕ್ಕೆ ಕಾರಣವಾಗಿರುವ ಹಲವು ಅಂಶಗಳು ಇಲ್ಲಿವೆ.</p>



<div class="wp-block-columns is-layout-flex wp-container-core-columns-is-layout-9d6595d7 wp-block-columns-is-layout-flex">
<div class="wp-block-column is-layout-flow wp-block-column-is-layout-flow">
<figure class="wp-block-image size-large"><img decoding="async" width="744" height="1024" src="https://peepalmedia.com/wp-content/uploads/2023/04/1-744x1024.jpeg" alt="" class="wp-image-20753" srcset="https://peepalmedia.com/wp-content/uploads/2023/04/1-744x1024.jpeg 744w, https://peepalmedia.com/wp-content/uploads/2023/04/1-218x300.jpeg 218w, https://peepalmedia.com/wp-content/uploads/2023/04/1-768x1057.jpeg 768w, https://peepalmedia.com/wp-content/uploads/2023/04/1-1116x1536.jpeg 1116w, https://peepalmedia.com/wp-content/uploads/2023/04/1-150x206.jpeg 150w, https://peepalmedia.com/wp-content/uploads/2023/04/1-300x413.jpeg 300w, https://peepalmedia.com/wp-content/uploads/2023/04/1-696x958.jpeg 696w, https://peepalmedia.com/wp-content/uploads/2023/04/1-1068x1469.jpeg 1068w, https://peepalmedia.com/wp-content/uploads/2023/04/1.jpeg 1163w" sizes="(max-width: 744px) 100vw, 744px" /></figure>
</div>



<div class="wp-block-column is-layout-flow wp-block-column-is-layout-flow">
<figure class="wp-block-image size-large"><img decoding="async" width="744" height="1024" src="https://peepalmedia.com/wp-content/uploads/2023/04/2-744x1024.jpeg" alt="" class="wp-image-20754" srcset="https://peepalmedia.com/wp-content/uploads/2023/04/2-744x1024.jpeg 744w, https://peepalmedia.com/wp-content/uploads/2023/04/2-218x300.jpeg 218w, https://peepalmedia.com/wp-content/uploads/2023/04/2-768x1057.jpeg 768w, https://peepalmedia.com/wp-content/uploads/2023/04/2-1116x1536.jpeg 1116w, https://peepalmedia.com/wp-content/uploads/2023/04/2-150x206.jpeg 150w, https://peepalmedia.com/wp-content/uploads/2023/04/2-300x413.jpeg 300w, https://peepalmedia.com/wp-content/uploads/2023/04/2-696x958.jpeg 696w, https://peepalmedia.com/wp-content/uploads/2023/04/2-1068x1469.jpeg 1068w, https://peepalmedia.com/wp-content/uploads/2023/04/2.jpeg 1163w" sizes="(max-width: 744px) 100vw, 744px" /></figure>
</div>



<div class="wp-block-column is-layout-flow wp-block-column-is-layout-flow">
<figure class="wp-block-image size-large"><img loading="lazy" decoding="async" width="744" height="1024" src="https://peepalmedia.com/wp-content/uploads/2023/04/3-744x1024.jpeg" alt="" class="wp-image-20755" srcset="https://peepalmedia.com/wp-content/uploads/2023/04/3-744x1024.jpeg 744w, https://peepalmedia.com/wp-content/uploads/2023/04/3-218x300.jpeg 218w, https://peepalmedia.com/wp-content/uploads/2023/04/3-768x1057.jpeg 768w, https://peepalmedia.com/wp-content/uploads/2023/04/3-1116x1536.jpeg 1116w, https://peepalmedia.com/wp-content/uploads/2023/04/3-150x206.jpeg 150w, https://peepalmedia.com/wp-content/uploads/2023/04/3-300x413.jpeg 300w, https://peepalmedia.com/wp-content/uploads/2023/04/3-696x958.jpeg 696w, https://peepalmedia.com/wp-content/uploads/2023/04/3-1068x1469.jpeg 1068w, https://peepalmedia.com/wp-content/uploads/2023/04/3.jpeg 1163w" sizes="auto, (max-width: 744px) 100vw, 744px" /></figure>
</div>
</div>



<ol class="wp-block-list">
<li>ರಾಜ್ಯಪಟ್ಟಿಯಲ್ಲಿದ್ದ ಸಹಕಾರಿ ಇಲಾಖೆಯನ್ನು ಕೇಂದ್ರ ಸರ್ಕಾರ ಒಕ್ಕೂಟ ವಿರೋಧೀ ನೀತಿ ಅನುಸರಿಸಿ ಕೇಂದ್ರ ಪಟ್ಟಿಗೆ ತೆಗೆದುಕೊಂಡಿತು. ಇಡೀ ದೇಶದ ಸಹಕಾರಿ ಮಾರುಕಟ್ಟೆಯನ್ನು ನಿಯಂತ್ರಿಸುವ ಸಲುವಾಗಿ 2021 ಜುಲೈ 6ರಂದು ಕೇಂದ್ರ ಸರ್ಕಾರದ ಅಡಿಯಲ್ಲಿ ಸಹಕಾರಿ ಇಲಾಖೆಯನ್ನು ಹೊಸದಾಗಿ ಸ್ಥಾಪಿಸಲಾಯಿತು. ಮರುದಿನವೇ ಅಂದರೆ ಜುಲೈ 7ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಇಲಾಖೆಯ ಹೆಚ್ಚುವರಿ ಹೊಣೆ ನೀಡಲಾಯಿತು.</li>



<li>2022ರ ಅಕ್ಟೋಬರ್‌ 7ರಂದು ಸಿಕ್ಕಿಂನ ಗ್ಯಾಂಗ್ಟಾಕ್‌ ನಲ್ಲಿ ಕೇಂದ್ರ ಗೃಹ-ಸಹಕಾರಿ ಸಚಿವ ಅಮಿತ್‌ ಶಾ ಹೇಳಿಕೆಯೊಂದನ್ನು ನೀಡಿ, ಬಹುರಾಜ್ಯ ಸಹಕಾರಿ ಸಂಸ್ಥೆಗಳನ್ನು ಸ್ಥಾಪಿಸಲಾಗುವುದು, ಈ ಮೂಲಕ ಹೈನುಗಾರಿಕೆ ಉತ್ಪನ್ನಗಳ ರಫ್ತು ಮಾಡಲಾಗುವುದು ಎಂದರು.</li>



<li>ಅಸ್ಸಾಂನ ಗುವಾಹಟಿಯಲ್ಲಿ ಕೇಂದ್ರ ಗೃಹ-ಸಹಕಾರಿ ಸಚಿವ ಅಮಿತ್‌ ಶಾ ಮತ್ತೊಂದು ಹೇಳಿಕೆ ನೀಡಿ, ಅಮೂಲ್‌ ಜೊತೆಗೆ ಐದು ಸಹಕಾರಿ ಸಂಸ್ಥೆಗಳನ್ನು ವಿಲೀನಗೊಳಿಸಿ ಬಹುರಾಜ್ಯ ಸಹಕಾರಿ ಸಂಸ್ಥೆ ಆರಂಭಿಸಲಾಗುವುದು ಎಂಬ ಹೇಳಿಕೆ ನೀಡಿದರು.</li>



<li>ಡಿಸೆಂಬರ್‌ 30ರಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯಲ್ಲಿ ಮೆಗಾ ಡೈರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಗೃಹ-ಸಹಕಾರಿ ಸಚಿವ ಅಮಿತ್‌ ಶಾ, ಕರ್ನಾಟಕದಲ್ಲಿ ಅಮೂಲ್‌ ಮತ್ತು ನಂದಿನಿ ಸಂಸ್ಥೆಗಳು ಒಟ್ಟಾಗಿ ಪ್ರತಿ ಹಳ್ಳಿಗಳಲ್ಲಿ ಪ್ರೈಮರಿ ಡೈರಿಗಳನ್ನು ತೆರೆಯಲಿವೆ, ಇನ್ನು ಮೂರು ವರ್ಷಗಳಲ್ಲಿ ಕರ್ನಾಟಕದ ಒಂದೂ ಹಳ್ಳಿಯನ್ನೂ ಬಿಡದಂತೆ ಎಲ್ಲ ಹಳ್ಳಿಗಳಲ್ಲೂ ಅಮೂಲ್‌ ಮತ್ತು ನಂದಿನಿಗಳು ಒಂದಾಗಿ ಪ್ರೈಮರಿ ಡೈರಿಗಳನ್ನು ತೆರೆಯಲಿವೆ ಎಂದು ಹೇಳಿಕೆ ನೀಡಿದರು.</li>



<li>2023ರ ಜನವರಿ 11ರಂದು ಕೇಂದ್ರ ಸಚಿವ ಸಂಪುಟ ಬಹುರಾಜ್ಯ ಸಹಕಾರಿ ಸಂಸ್ಥೆ ಸ್ಥಾಪನೆಗೆ ಒಪ್ಪಿಗೆ ನೀಡಿತು.</li>



<li>2023ರ ಮಾರ್ಚ್‌ 10 ರಂದು ಎಫ್‌ ಎಸ್‌ ಎಸ್‌ ಎ ಐ ಸಂಸ್ಥೆ ನಂದಿನಿ ಮೊಸರಿನ ಪ್ಯಾಕೆಟ್‌ ಮೇಲೆ ದಹಿ ಎಂಬ ಹಿಂದಿ ಶಬ್ದವನ್ನು ಕಡ್ಡಾಯವಾಗಿ ಮುದ್ರಿಸುವಂತೆ ಕೆಎಂಎಪ್‌ಗೆ ಆದೇಶಿಸಿತು. ನಂತರ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಮಾರ್ಚ್‌ 30ರಂದು ಇದೇ ಸಂಸ್ಥೆ ತನ್ನ ಸೂಚನೆಯನ್ನು ಹಿಂದಕ್ಕೆ ಪಡೆಯಿತು.</li>



<li>ಗುಜರಾತ್‌ನ ಗಾಂಧಿನಗರದಲ್ಲಿ 2023ರ ಮಾರ್ಚ್‌ 18ರಂದು ಕೇಂದ್ರ ಗೃಹ-ಸಹಕಾರಿ ಸಚಿವ ಅಮಿತ್‌ ಶಾ ಹೇಳಿಕೆಯೊಂದನ್ನು ನೀಡಿ, ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಹಾಲು ಉತ್ಪಾದಕ ಸಹಕಾರ ಸಂಘಟನೆಗಳನ್ನು ಬಹುರಾಜ್ಯ ಸಹಕಾರ ಸಂಸ್ಥೆಯಡಿಯಲ್ಲಿ ತರುವುದಾಗಿ ಘೋಷಿಸಿದರು.</li>
</ol>



<p>ಇದೆಲ್ಲದರ ನಡುವೆ ಬಹುರಾಜ್ಯ ಸಹಕಾರಿ ಸಂಸ್ಥೆ ತಿದ್ದುಪಡಿ ವಿಧೇಯಕವನ್ನು ಕೇಂದ್ರ ಗೃಹ-ಸಹಕಾರಿ ಸಚಿವ ಅಮಿತ್‌ ಶಾ ಸಂಸತ್ತಿನಲ್ಲಿ ಮಂಡಿಸಿದ್ದು, ಅದು ಜಾರಿಯಾಗುವ ಹಂತದಲ್ಲಿದೆ. ಇದರ ಪ್ರಕಾರ ಹೈನುಗಾರಿಕೆಗೆ ಸಂಬಂಧಿಸಿದ ಎಲ್ಲ ಸಹಕಾರಿ ಸಂಘಗಳೂ ಕೇಂದ್ರ ಸರ್ಕಾರದ ನೇರ ನಿಯಂತ್ರಣಕ್ಕೆ ಬರಲಿದೆ. ಕೆಎಂಎಫ್‌ನಂಥ ಮಹಾಮಂಡಳದ ಚುನಾವಣೆಗಳನ್ನು ಕೇಂದ್ರ ಸರ್ಕಾರವೇ ನಡೆಸಲಿದ್ದು, ಕೇಂದ್ರ ಸರ್ಕಾರದ ನಾಮನಿರ್ದೇಶಿತ ಸದಸ್ಯರೂ ಸಹ ಮಂಡಳವನ್ನು ಸೇರಲಿದ್ದಾರೆ.</p>



<p>ಇಷ್ಟೆಲ್ಲ ನಡೆಯುತ್ತಿರುವಾಗ, ಕೆಎಂಎಫ್‌ ಅಸ್ತಿತ್ವದ ಬಗ್ಗೆ ಅನುಮಾನ ಬರುವುದು ಸಹಜವಲ್ಲವೇ? ಕೇಂದ್ರ ಸರ್ಕಾರದ ಸುಪರ್ದಿಗೆ ನಮ್ಮ ಸಹಕಾರಿ ಸಂಸ್ಥೆಯನ್ನು ಒಪ್ಪಿಸುವುದು ಸಹಕಾರಿ ತತ್ವ ಮತ್ತು ಒಕ್ಕೂಟ ತತ್ವಕ್ಕೆ ವಿರುದ್ಧ ನಡೆ ಎಂಬುದು ನಮ್ಮ ಸ್ಪಷ್ಟ ಅಭಿಪ್ರಾಯ. ಆದರೆ ಈ ಬಗ್ಗೆ ಸ್ವತಃ ಕೆ ಎಂ ಎಫ್‌ ಇದುವರೆಗೆ ಒಂದೇ ಒಂದು ಹೇಳಿಕೆ ನೀಡಿದೆ ವಿರೋಧಿಸದಿರುವುದು ವಿಪರ್ಯಾಸ. ಯಾಕೆ ಇದುವರೆಗೆ ಕೆಎಂಎಫ್‌ ಕಡೆಯಿಂದ ಈ ಬಗ್ಗೆ ಸ್ಪಷ್ಟ ಸಂದೇಶ ನೀಡಲು ಆಗಿಲ್ಲ? ಕೆಎಂಎಫ್‌ ಅಮೂಲ್‌ ನೊಂದಿಗೆ ವಿಲೀನಗೊಳ್ಳಲು ಸಿದ್ಧವಾಗಿದೆಯೇ? ಕನ್ನಡಿಗರು ಕಷ್ಟಪಟ್ಟು ಕಟ್ಟಿದ ಸಂಸ್ಥೆ, ಲಾಭದಲ್ಲಿರುವ ಸಂಸ್ಥೆ ಗುಜರಾತ್‌ ನ ಅಮೂಲ್‌ ಜೊತೆ ಯಾಕೆ ವಿಲೀನವಾಗಬೇಕು? ಈ ಕುರಿತು ನಿಮ್ಮ ಅಭಿಪ್ರಾಯವೇನು?</p>



<div class="wp-block-columns is-layout-flex wp-container-core-columns-is-layout-9d6595d7 wp-block-columns-is-layout-flex">
<div class="wp-block-column is-layout-flow wp-block-column-is-layout-flow">
<figure class="wp-block-image size-large"><img loading="lazy" decoding="async" width="1163" height="1600" src="https://peepalmedia.com/wp-content/uploads/2023/04/4-744x1024.jpeg" alt="" class="wp-image-20756" srcset="https://peepalmedia.com/wp-content/uploads/2023/04/4-744x1024.jpeg 744w, https://peepalmedia.com/wp-content/uploads/2023/04/4-218x300.jpeg 218w, https://peepalmedia.com/wp-content/uploads/2023/04/4-768x1057.jpeg 768w, https://peepalmedia.com/wp-content/uploads/2023/04/4-1116x1536.jpeg 1116w, https://peepalmedia.com/wp-content/uploads/2023/04/4-150x206.jpeg 150w, https://peepalmedia.com/wp-content/uploads/2023/04/4-300x413.jpeg 300w, https://peepalmedia.com/wp-content/uploads/2023/04/4-696x958.jpeg 696w, https://peepalmedia.com/wp-content/uploads/2023/04/4-1068x1469.jpeg 1068w, https://peepalmedia.com/wp-content/uploads/2023/04/4.jpeg 1163w" sizes="auto, (max-width: 1163px) 100vw, 1163px" /></figure>
</div>



<div class="wp-block-column is-layout-flow wp-block-column-is-layout-flow">
<figure class="wp-block-image size-large"><img loading="lazy" decoding="async" width="744" height="1024" src="https://peepalmedia.com/wp-content/uploads/2023/04/5-744x1024.jpeg" alt="" class="wp-image-20757" srcset="https://peepalmedia.com/wp-content/uploads/2023/04/5-744x1024.jpeg 744w, https://peepalmedia.com/wp-content/uploads/2023/04/5-218x300.jpeg 218w, https://peepalmedia.com/wp-content/uploads/2023/04/5-768x1057.jpeg 768w, https://peepalmedia.com/wp-content/uploads/2023/04/5-1116x1536.jpeg 1116w, https://peepalmedia.com/wp-content/uploads/2023/04/5-150x206.jpeg 150w, https://peepalmedia.com/wp-content/uploads/2023/04/5-300x413.jpeg 300w, https://peepalmedia.com/wp-content/uploads/2023/04/5-696x958.jpeg 696w, https://peepalmedia.com/wp-content/uploads/2023/04/5-1068x1469.jpeg 1068w, https://peepalmedia.com/wp-content/uploads/2023/04/5.jpeg 1163w" sizes="auto, (max-width: 744px) 100vw, 744px" /></figure>
</div>



<div class="wp-block-column is-layout-flow wp-block-column-is-layout-flow">
<figure class="wp-block-image size-large"><img loading="lazy" decoding="async" width="744" height="1024" src="https://peepalmedia.com/wp-content/uploads/2023/04/6-744x1024.jpeg" alt="" class="wp-image-20758" srcset="https://peepalmedia.com/wp-content/uploads/2023/04/6-744x1024.jpeg 744w, https://peepalmedia.com/wp-content/uploads/2023/04/6-218x300.jpeg 218w, https://peepalmedia.com/wp-content/uploads/2023/04/6-768x1057.jpeg 768w, https://peepalmedia.com/wp-content/uploads/2023/04/6-1116x1536.jpeg 1116w, https://peepalmedia.com/wp-content/uploads/2023/04/6-150x206.jpeg 150w, https://peepalmedia.com/wp-content/uploads/2023/04/6-300x413.jpeg 300w, https://peepalmedia.com/wp-content/uploads/2023/04/6-696x958.jpeg 696w, https://peepalmedia.com/wp-content/uploads/2023/04/6-1068x1469.jpeg 1068w, https://peepalmedia.com/wp-content/uploads/2023/04/6.jpeg 1163w" sizes="auto, (max-width: 744px) 100vw, 744px" /></figure>
</div>
</div>



<p>ಅಮುಲ್‌ ಬಹಳ ವರ್ಷಗಳಿಂದ ಕರ್ನಾಟಕದಲ್ಲಿ ಮಾರುಕಟ್ಟೆ ವಿಸ್ತರಿಸಿಕೊಂಡಿದೆ. ಉತ್ತರ ಕರ್ನಾಟಕದಲ್ಲಿ ಅಮುಲ್‌ ಹಾಲು ಸಹ ಮಾರಾಟವಾಗುತ್ತಿದೆ. ಆದರೆ ಈಗ ಬೆಂಗಳೂರಿನಲ್ಲಿ ಇ ಕಾಮರ್ಸ್‌ ಮೂಲಕ ಅಮುಲ್‌ ವ್ಯಪಾರ ಘೋಷಿಸುತ್ತಿದ್ದಂತೆ ಮಾರುಕಟ್ಟೆಯಲ್ಲಿ ನಂದಿನಿ ಹಾಲಿನ ಕೃತಕ ಅಭಾವ ಸೃಷ್ಟಿಸಲಾಗಿದೆ. ಇದಕ್ಕೆ ಹೊಣೆ ಯಾರು? ಈ ಬಗ್ಗೆ ಏನಾದರೂ ತನಿಖೆಯನ್ನು ನಡೆಸಲಾಗಿದೆಯೇ? ನಂದಿನಿ ಹಾಲಿನ ಅಭಾವ ದಿಢೀರನೆ ಕಾಣಿಸಿಕೊಳ್ಳಲು ಕಾರಣವೇನು?</p>



<p>ಇಡೀ ರಾಜ್ಯದ ಪ್ರಜ್ಞಾವಂತ ಜನರು ಸಕಾರಣವಾಗಿ ಧ್ವನಿ ಎತ್ತಿದ್ದಾರೆ. ಮೇಲುನೋಟಕ್ಕೇ ಎಲ್ಲರಿಗೂ ಕೆಎಂಎಫ್‌-ನಂದಿನಿಗೆ ಬಂದಿರುವ ಅಪಾಯ ಅರಿವಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಂದಿನಿ ಉಳಿವಿಗಾಗಿ ಕನ್ನಡಿಗರು ಧ್ವನಿ ಎತ್ತಿರುವಾಗ ಅವರ ಜೊತೆಗೆ ನಿಲ್ಲಬೇಕಿರುವ ಕೆಎಂಎಫ್‌ ಅಧಿಕಾರಿಗಳು ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವುದು ಏಕೆ? ಗ್ರಾಹಕರಿಗೆ ನಂದಿನಿ ಹಾಲು ಸಿಗುತ್ತಿಲ್ಲ ಎಂದು ದೂರಿದಾಗಲೂ ಏನೂ ಆಗಿಲ್ಲ ಎಂಬಂತೆ ಅಧಿಕಾರಿಗಳು ಮಾತಾಡುತ್ತಿರುವುದು ಕನ್ನಡಿಗರ ಅನುಮಾನಕ್ಕೆ ಕಾರಣವಾಗಿದೆ. ಇದನ್ನು ಹೇಗೆ ಪರಿಹರಿಸುತ್ತೀರಿ?</p>



<p>ಕೆಎಂಎಫ್‌ ಡಿಸೆಂಬರ್‌ ನಲ್ಲಿ ನಡೆಸಿದ ವಿವಿಧ ವೃಂದಗಳ ಸುಮಾರು 487 ಹುದ್ದೆಗಳ ನೇಮಕಾತಿಯನ್ನು ನಡೆಸಲು ಗುಜರಾತ್‌ನ ಇನ್ಸ್ಟಿಟ್ಯೂಟ್‌ ಆಫ್‌ ರೂರಲ್‌ ಮ್ಯಾನೇಜ್‌ ಮೆಂಟ್‌ ಆನಂದ್‌ (ಐಆರ್‌ ಎಂಎ) ಸಂಸ್ಥೆಗೆ ಗುತ್ತಿಗೆ ನೀಡಲಾಗಿತ್ತು. ಈ ಐಆರ್‌ ಎಂಎ ಸಂಸ್ಥೆ ಗುಜರಾತಿ ಸಂಸ್ಥೆ. ಮಾತ್ರವಲ್ಲದೆ ಅಮೂಲ್‌ ಜೊತೆ ನಿಕಟ ಸಂಬಂಧ ಹೊಂದಿರುವ ಸಂಸ್ಥೆ. ಕನ್ನಡಿಗರು ಕಟ್ಟಿದ ಕೆಎಂಎಫ್‌ನಲ್ಲಿ ಉದ್ಯೋಗ ನೇಮಕಾತಿಯನ್ನು ಗುಜರಾತಿ ಸಂಸ್ಥೆ ಯಾಕೆ ಮಾಡಬೇಕು? ಕೆಎಂಎಫ್‌ ತಾನೇ ಈ ನೇಮಕಾತಿ ನಡೆಸಲು ಸಾಧ್ಯವಿಲ್ಲವೇ? ಅಥವಾ ನೇಮಕಾತಿ ನಡೆಸಲು ಕರ್ನಾಟಕದ ಯಾವುದೇ ಸಂಸ್ಥೆ ಇಲ್ಲವೇ? ಈ ನೇಮಕಾತಿ ಪ್ರಕ್ರಿಯೆಯಲ್ಲಿ ಲೋಪ ನಡೆದಿರುವುದು, ನೊಂದ ಅಭ್ಯರ್ಥಿಗಳು ದೂರು ನೀಡಿರುವುದು ನಿಮ್ಮ ಗಮನಕ್ಕೆ ಬಂದಿಲ್ಲವೇ? ಈ ನೇಮಕಾತಿಯೇ ಅಮೂಲ್‌ ರಂಗಪ್ರವೇಶಕ್ಕೆ ದಾರಿ ಮಾಡಿಕೊಟ್ಟಿದೆ ಎಂಬ ನಮ್ಮ ಅನುಮಾನಕ್ಕೆ ನಿಮ್ಮ ಉತ್ತರವೇನು?</p>



<p>ಗುಜರಾತಿನಲ್ಲಿ ಅಮುಲ್‌ ಹೇಗೋ ರಾಜ್ಯದಲ್ಲಿ ನಂದಿನಿ ಹಾಗೇ ಒಂದು ಸಹಕಾರಿ ತತ್ವದಲ್ಲಿ ನಡೆಯುತ್ತಿರುವ ಹಾಲು ಒಕ್ಕೂಟ. ಆದರೆ ಇಡೀ ಹಾಲಿನ ಉದ್ಯಮವನ್ನು ಕೇಂದ್ರ ಸರ್ಕಾರದ ಅಡಿಯಲ್ಲಿ ತರಲು ಕೇಂದ್ರ ಸಹಕಾರ ಇಲಾಖೆ ರಚಿಸಲಾಗಿದೆ. ಮಾತ್ರವಲ್ಲ ಅಂಬಾನಿಯಂತಹ ಕಾರ್ಪೊರೇಟ್‌ ಉದ್ಯಮಿಗಳು ಈಗಾಗಲೇ ಅಮುಲ್‌ ಜೊತೆ ನಿಕಟ ಸಂಪರ್ಕ ಸಾಧಿಸಿದ್ದಾರೆ. ನಾಳೆ ನಂದಿನಿ ಯನ್ನು ಅಮುಲ್‌ ಜೊತೆ ವಿಲೀನಗೊಳಿಸಿದರೆ ಕೇಂದ್ರದ ಮೂಲಕ ಕೆಎಂಫ್‌ ಹತೋಟಿ ಅಂಬಾನಿಯಂತವರ ಕೈಗೆ ಹೋಗುತ್ತದೆ. ಈ ಬೆಳವಣಿಗೆಯ ಕುರಿತು ಕೆಎಂಎಫ್‌ ಅಧಿಕಾರಿಗಳಿಗೆ ಮಾಹಿತಿಯಾಗಲೀ, ಅಧ್ಯಯನವಾಗಲೀ ಇದೆಯಾ? ಅಂತಿಮವಾಗಿ ಇದು ಕನ್ನಡಿಗರ, ಕರ್ನಾಟಕದ ಹಿತಕ್ಕೆ ಮಾರಕವಾಗಲಿದೆ ಎಂಬ ಅರಿವು ಇದೆಯೇ?</p>



<p>ಅಮೂಲ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜಯನ್ ಮೆಹತಾ ಅವರ ಇತ್ತೀಚಿನ ಹೇಳಿಕೆಯನ್ನು ತಾವು ಗಮನಿಸಿರುತ್ತೀರಿ ಎಂದು ನಂಬಿರುತ್ತೇನೆ. ನಂದಿನಿಗೆ ಅಮುಲ್ ಪ್ರತಿಸ್ಪರ್ಧಿಯಲ್ಲವೆಂದೂ , ತಾವು ಅಮುಲ್ ಬ್ರಾಂಡಿನ ತಾಜಾ ಹಾಲನ್ನು ಕೇವಲ ಈ-ಕಾಮರ್ಸ್ ಪ್ಲಾಟ್ ಫಾರ್ಮ್ ನಿಮ್ದ ಮಾತ್ರ ಮಾರಾಟ ಮಾಡುತ್ತೇವೆಂದು , ಸಾಮೂಹಿಕ ಮಾರಾಟ ಮಾಡುವುದಿಲ್ಲವೆಂದು ಅವರು ಹೇಳಿಕೊಂಡಿದ್ದಾರೆ.</p>



<p>ಆದರೆ ಇದೇ ಜಯನ್‌ ಮೆಹತಾ ಅವರು ಫೈನಾನ್ಷಿಯಲ್‌ ಎಕ್ಸ್‌ ಪ್ರೆಸ್‌ ಗೆ ನೀಡಿದ ಸಂದರ್ಶನದಲ್ಲಿ ನೀಡಿರುವ ಹೇಳಿಕೆಯನ್ನೂ ಸಹ ಒಮ್ಮೆ ಗಮನಿಸಿ.</p>



<p>“.. I would like to indicate that we are only looking at e-commerce/quick commerce channels right now. We are not looking at general trade at the moment. … And a modern trade entry of Amul in Bengaluru will happen only six months later”</p>



<p>(https://www.financialexpress.com/industry/amul-vs-nandini-milk-war-hots-up-in-karnataka/3039474/)</p>



<p>ಈ ಹೇಳಿಕೆಯ ಪ್ರಕಾರ ಸದ್ಯಕ್ಕೆ ಅವರು ಇ-ಕಾಮರ್ಸ್‌ ಸಂಸ್ಥೆಗಳ ಮೂಲಕ ಹಾಲು-ಮೊಸರು ಮಾರುತ್ತಾರೆ, ಆರು ತಿಂಗಳ ನಂತರ ಬೆಂಗಳೂರಿನಲ್ಲಿ modern trade ಸಾಧನಗಳ ಮೂಲಕ ಪ್ರವೇಶ ಪಡೆಯುತ್ತಾರೆ. modern trade ಎಂದರೆ ಉತ್ಪಾದಕರಿಂದ ನೇರ ಖರೀದಿ ಮಾಡಿ ಗ್ರಾಹಕರಿಗೆ ತಲುಪಿಸುವ ಸಂಪೂರ್ಣ ಏಕಸ್ವಾಮ್ಯ ವ್ಯವಸ್ಥೆ. ಅದಕ್ಕೆ ಬೇಕಿರುವ ಮಳಿಗೆ, ದಾಸ್ತಾನು, ಹಾಗೂ ಮಾಲ್ ಗಳ ಸರಣಿಯನ್ನು ಹೊಂದಿರುವ ದೊಡ್ಡ ದೊಡ್ಡ ಉದ್ಯಮಿಗಳ ಸಂಘಟಿತ ಚಿಲ್ಲರೆ ವ್ಯಾಪಾರ ವಹಿವಾಟು ಎಂದರ್ಥ.</p>



<p>ಜಯನ್‌ ಮೆಹ್ತಾ ಹೇಳಿಕೆ ಪ್ರಕಾರ ಮುಂದಿನ ಆರು ತಿಂಗಳಲ್ಲಿ ಅಮೂಲ್‌ ಸಂಸ್ಥೆಯೂ ಕೆಎಂಎಫ್‌ ನ ಹಾಗೆಯೇ ಸ್ಥಳೀಯ ಹಾಲು ಉತ್ಪಾದಕರಿಂದ ನೇರ ಖರೀದಿಸಿ , ದಾಸ್ತಾನು ಮಾಡಿ, ಗ್ರಾಹಕರಿಗೆ ತಲುಪಿಸುತ್ತಾರೆ.</p>



<p>ಅಮೂಲ್‌ ಇಷ್ಟು ದೊಡ್ಡ ಪ್ರಮಾಣದಲ್ಲಿ ಕರ್ನಾಟಕವನ್ನು ಪ್ರವೇಶಿಸುತ್ತಿರುವುದು, ಕರ್ನಾಟಕದಲ್ಲಿ ಹಾಲು ಉತ್ಪಾದಕರಿಂದ ನೇರವಾಗಿ ಹಾಲು ಖರೀದಿ ಮಾಡಲು ಮುಂದಾಗುತ್ತಿರುವುದು ಕೆಎಂಎಫ್‌ಗೆ ಗೊತ್ತಿಲ್ಲವೇ? ಕರ್ನಾಟಕದಲ್ಲಿ ನಂದಿನಿ ಅಲ್ಲದೇ ದೊಡ್ಲಾ, ಹೆರಿಟೇಜ್‌, ಆರೋಗ್ಯ ಇತ್ಯಾದಿ ಹಾಲುಗಳು ಮಾರಾಟವಾಗುತ್ತಿರುವುದು ನಿಜ. ಅಷ್ಟೇ ಯಾಕೆ ಅಮೂಲ್‌ ಸಹ ಮಹಾರಾಷ್ಟ್ರಕ್ಕೆ ಗಡಿಭಾಗದಲ್ಲಿರುವ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಹಾಲು ಮಾರುತ್ತಿರುವುದು ನಿಜ. ಆದರೆ ಅಮೂಲ್‌ ಕರ್ನಾಟಕದ ಹಳ್ಳಿಗಳನ್ನು ಪ್ರವೇಶಿಸಿ ರೈತರಿಂದ ನೇರವಾಗಿ ಹಾಲು ಖರೀದಿಗೆ ಯತ್ನಿಸಿದರೆ ಆ ಪೈಪೋಟಿಯನ್ನು ತಡೆದುಕೊಳ್ಳಲು ಕೆಎಂಎಫ್‌ ಸಜ್ಜಾಗಿದೆಯೇ?</p>



<p>ನಂದಿನಿ ಮತ್ತು ಅಮೂಲ್‌ ಎರಡೂ ಕೂಡ ಸಹಕಾರಿ ತತ್ತ್ವದಡಿಯಲ್ಲಿ ಬೆಳೆದುಬಂದ ಸಂಸ್ಥೆಗಳು. ಇದುವರೆಗೆ ಎರಡೂ ಸಂಸ್ಥೆಗಳ ನಡುವೆ ಹೊಂದಾಣಿಕೆಯ ಕೊಡು ಕೊಳ್ವಿಕೆ ನಡೆದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಒಳಗೆ ಅಮೂಲ್‌, ಗುಜರಾತ್‌ನ ಒಳಗೆ ನಂದಿನಿ ಆಕ್ರಮಣಕಾರಿ ನೀತಿಯನ್ನು ಅನುಸರಿಸಿರುವುದಿಲ್ಲ. ಒಂದು ಸಂಸ್ಥೆಯನ್ನು ಇನ್ನೊಂದು ಸಂಸ್ಥೆ ತುಳಿದು ಮೇಲಕ್ಕೆ ಬರುವ ಪ್ರಯತ್ನ ಮಾಡಿಲ್ಲ. ಆದರೆ ಈಗಿನ ಬೆಳವಣಿಗೆಗಳನ್ನು ಗಮನಿಸಿದರೆ ಅಮೂಲ್‌ ಬರುತ್ತಿರುವುದೇ ನಂದಿನಿಯನ್ನು ಮುಳುಗಿಸಲು ಎಂಬಂತಾಗಿದೆ. ದುರದೃಷ್ಟಕರ ವಿಷಯವೇನೆಂದರೆ ಅಮೂಲ್‌ ಬೆನ್ನಿಗೆ ಈಗ ಕೇಂದ್ರ ಸರ್ಕಾರವೇ ನಿಂತಿದೆ. ಇದಕ್ಕಾಗಿ ಸರ್ಕಾರ ಇಡೀ ಸಹಕಾರ ಇಲಾಖೆಯನ್ನೇ ತನ್ನ ಸುಪರ್ದಿಗೆ ತೆಗೆದುಕೊಂಡಿದ್ದು, ಮುಂಬರುವ ದಿನಗಳು ಕರ್ನಾಟಕದಲ್ಲಿ ಹೈನೋದ್ಯಮವನ್ನು ನೆಚ್ಚಿಕೊಂಡವರ ಪಾಲಿಗೆ ದುರ್ದಿನಗಳಾಗುವ ಎಲ್ಲ ಲಕ್ಷಣಗಳೂ ಇವೆ.</p>



<p>ಅಮೂಲ್‌, ನಂದಿನಿ ಇತ್ಯಾದಿ ಬೃಹತ್‌ ಸಹಕಾರಿ ಸಂಸ್ಥೆಗಳನ್ನು ವಿಲೀನಗೊಳಿಸಿದ ನಂತರ ಏನಾಗಬಹುದು ಎಂಬ ಊಹೆ ನಮ್ಮೆಲ್ಲರಲ್ಲೂ ಇದೆ. ಪ್ರತಿನಿತ್ಯ ಸಾವಿರಾರು ಕೋಟಿ ರುಪಾಯಿಗಳ ಆದಾಯವನ್ನು ತರುವ ಈ ಹೈನೋದ್ಯಮ ಗುಜರಾತ್‌ನ ಉದ್ಯಮಪತಿಗಳ ಕೈಗೆ ಹೋಗಲಿದೆ ಎಂಬುದು ಊಹೆ ಮಾತ್ರವಲ್ಲ, ಇತ್ತೀಚಿನ ಎಲ್ಲ ಬೆಳವಣಿಗೆಗಳೂ ಇದಕ್ಕೆ ಪುಷ್ಠಿ ನೀಡುತ್ತವೆ.</p>



<p>ಕೆಎಂಎಫ್‌ ಕನ್ನಡಿಗರ ಸಂಸ್ಥೆ, ಕರ್ನಾಟಕದ ರೈತರು ಹಾಲು ನೀಡಿ ಪೊರೆದ ಸಂಸ್ಥೆ. ಅದು ಈಗ ಹೇಗಿದೆಯೋ ಅದೇ ಸ್ವರೂಪದಲ್ಲಿ ಮುಂದುವರೆಯಬೇಕು. ಒಂದು ವೇಳೆ ಕರ್ನಾಟಕದಲ್ಲಿ ನಂದಿನಿಯ ಜೊತೆಗೆ ಪೈಪೋಟಿಗೆ ನಿಂತರೆ, ನಂದಿನಿಯನ್ನು ಅಮೂಲ್‌ ನೊಂದಿಗೆ ವಿಲೀನಗೊಳಿಸಲು ಮುಂದಾದರೆ ಕರ್ನಾಟಕದ ಜನತೆ ಸುಮ್ಮನಿರುವುದಿಲ್ಲ. ಕರ್ನಾಟಕದ ಜನತೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಯಾವುದೇ ಸ್ವರೂಪದ ಹೋರಾಟಕ್ಕೂ ಸಜ್ಜಾಗಿರುತ್ತದೆ ಎಂದು ತಮಗೆ ನಮ್ರವಾಗಿ ತಿಳಿಸಲು ಬಯಸುತ್ತೇವೆ.</p>



<p>ವಂದನೆಗಳೊಂದಿಗೆ</p>



<p>ತಮ್ಮ ವಿಶ್ವಾಸಿ</p>



<p>(ಟಿ.ಎ.ನಾರಾಯಣಗೌಡ)<br>ರಾಜ್ಯಾಧ್ಯಕ್ಷರು<br>ಕರ್ನಾಟಕ ರಕ್ಷಣಾ ವೇದಿಕೆ</p>
]]></content:encoded>
					
		
		
			</item>
		<item>
		<title>ಅಮೂಲ್ ಹಾಲು ಮಾರಿದರೆ ದಾಳಿ: ಕರವೇ ನಾರಾಯಣಗೌಡ ಎಚ್ಚರಿಕೆ</title>
		<link>https://peepalmedia.com/attack-if-amul-sells-milk-karave-narayana-gowda-warns/</link>
		
		<dc:creator><![CDATA[Peepal Media]]></dc:creator>
		<pubDate>Sat, 08 Apr 2023 07:25:26 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[amul]]></category>
		<category><![CDATA[amulmilk]]></category>
		<category><![CDATA[bengalure]]></category>
		<category><![CDATA[curd]]></category>
		<category><![CDATA[ecommerce]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karave]]></category>
		<category><![CDATA[karnataka]]></category>
		<category><![CDATA[karnatakarakshnavedike]]></category>
		<category><![CDATA[nandinimilk]]></category>
		<category><![CDATA[narayanagowda]]></category>
		<category><![CDATA[news]]></category>
		<category><![CDATA[nndinicurd]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[savenandini]]></category>
		<category><![CDATA[writing]]></category>
		<guid isPermaLink="false">https://peepalmedia.com/?p=20650</guid>

					<description><![CDATA[ಬೆಂಗಳೂರು: ಇ-ಕಾಮರ್ಸ್ ಅಡಿಯಲ್ಲಿ ಅಮೂಲ್ ಹಾಲು, ಮೊಸರು ಮಾರಾಟಕ್ಕೆ ಮುಂದಾದರೆ ಅಂಥ ಸಂಸ್ಥೆಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ನಡೆಸಲಿದೆ. ಈ ಸಂಸ್ಥೆಗಳು ಅಮೂಲ್ ಮಾರಾಟ ನಿಲ್ಲಿಸಬೇಕು, ಇಲ್ಲವಾದಲ್ಲಿ ಆಗುವ ಅನಾಹುತಕ್ಕೆ ಆ ಸಂಸ್ಥೆಗಳೇ ಜವಾಬ್ದಾರಿಯಾಗುತ್ತವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಎಚ್ಚರಿಸಿದ್ದಾರೆ. SaveNandini ಹ್ಯಾಶ್ ಟ್ಯಾಗ್ ನಡಿಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ರಕ್ಷಣಾ ವೇದಿಕೆ ಈ ಹಿಂದೆ ಆಂಧ್ರಪ್ರದೇಶದ ಕಲಬೆರೆಕೆ ಹಾಲಿನ ವಿರುದ್ಧ ಹೋರಾಟ ಸಂಘಟಿಸಿ [&#8230;]]]></description>
										<content:encoded><![CDATA[
<p><strong>ಬೆಂಗಳೂರು</strong>: ಇ-ಕಾಮರ್ಸ್ ಅಡಿಯಲ್ಲಿ ಅಮೂಲ್ ಹಾಲು, ಮೊಸರು ಮಾರಾಟಕ್ಕೆ ಮುಂದಾದರೆ ಅಂಥ ಸಂಸ್ಥೆಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ನಡೆಸಲಿದೆ. ಈ ಸಂಸ್ಥೆಗಳು ಅಮೂಲ್ ಮಾರಾಟ ನಿಲ್ಲಿಸಬೇಕು, ಇಲ್ಲವಾದಲ್ಲಿ ಆಗುವ ಅನಾಹುತಕ್ಕೆ ಆ ಸಂಸ್ಥೆಗಳೇ ಜವಾಬ್ದಾರಿಯಾಗುತ್ತವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಎಚ್ಚರಿಸಿದ್ದಾರೆ.</p>



<h1 class="wp-block-heading">SaveNandini ಹ್ಯಾಶ್ ಟ್ಯಾಗ್ ನಡಿಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ರಕ್ಷಣಾ ವೇದಿಕೆ ಈ ಹಿಂದೆ ಆಂಧ್ರಪ್ರದೇಶದ ಕಲಬೆರೆಕೆ ಹಾಲಿನ ವಿರುದ್ಧ ಹೋರಾಟ ಸಂಘಟಿಸಿ ನಿಲ್ಲಿಸುವಲ್ಲಿ ಯಶಸ್ವಿಯಾಗಿತ್ತು. ಅದೇ ರೀತಿ ಈಗ ಅಮೂಲ್ ವಿರುದ್ಧವೂ ಚಳವಳಿ ರೂಪಿಸಲಿದೆ. ನಂದಿನಿ ವಿರುದ್ಧ ನಡೆದಿರುವ ಪಿತೂರಿಗೆ ಕರವೇ ಸಂಬಂಧಪಟ್ಟವರಿಗೆ ತಕ್ಕ ಪಾಠ ಕಲಿಸಲಿದೆ ಎಂದು ಎಚ್ಚರಿಸಿದ್ದಾರೆ.</h1>



<p>ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರಾಂಡ್ ಅನ್ನು ಮುಗಿಸಲೆಂದೇ ಅಮೂಲ್ ಹಾಲು-ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ. ಕರ್ನಾಟಕದ ರೈತರನ್ನು ಭಿಕ್ಷುಕರನ್ನಾಗಿಸುವ ಸಂಚು ನಡೆಯುತ್ತಿದೆ. ಕನ್ನಡಿಗರು ಸ್ವಾಭಿಮಾನಿಗಳು, ಕೆರಳಿ ನಿಂತರೆ ಇಂಥ ಸಂಚುಗಳನ್ನು ವಿಫಲಗೊಳಿಸುವುದು ಅವರಿಗೆ ಗೊತ್ತಿದೆ ಎಂದು ಅವರು ತಿಳಿಸಿದ್ದಾರೆ.</p>



<p>ಕೇಂದ್ರ ಗೃಹಸಚಿವ ಅಮಿತ್ ಶಾ ಅಮೂಲ್ ನೊಂದಿಗೆ ನಂದಿನಿ ಸೇರಿದಂತೆ ದೇಶದ ವಿವಿಧ ಹಾಲು ಉತ್ಪಾದಕ ಸಂಸ್ಥೆಗಳನ್ನು ವಿಲೀನಗೊಳಿಸುವ ಮಾತುಗಳನ್ನು ಆಡಿದ ಬೆನ್ನಲ್ಲಿ ನಡೆಯುತ್ತಿರುವ ಘಟನೆಗಳನ್ನು ಗಮನಿಸಿದರೆ ಕೇಂದ್ರ ಸರ್ಕಾರವೇ ಪಿತೂರಿಯ ಹಿಂದಿದೆ ಎಂಬುದು ಸ್ಪಷ್ಟವಾಗುತ್ತದೆ. ಗುಜರಾತಿ ಲಾಬಿಗೆ ನಾವು ಮಣಿಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುವ ಕಾಲ ಇದಾಗಿದೆ ನಾರಾಯಣಗೌಡ ಹೇಳಿದ್ದಾರೆ.</p>



<p>ಕರ್ನಾಟಕದ ಬಹುಪಾಲು ರೈತರು ಹಾಲು ಉತ್ಪಾದನೆಯನ್ನು ನೆಚ್ಚಿಕೊಂಡು ಬದುಕುತ್ತಿದ್ದಾರೆ. ಅವರನ್ನು ಗುಜರಾತಿ ವ್ಯಾಪಾರಿಗಳ ಅಡಿಯಾಳಾಗಿ ಮಾಡುವ ಹುನ್ನಾರವೇ ಅಮೂಲ್-ನಂದಿನಿ‌ ವಿಲೀನದ ಪ್ರಸ್ತಾಪ. ಅದನ್ನು ಜಾರಿಗೊಳಿಸುವ ಸಲುವಾಗಿಯೇ ಅಮೂಲ್ ಹಾಲು-ಮೊಸರು ರಾಜ್ಯವನ್ನು ಪ್ರವೇಶಿಸುತ್ತಿದೆ ಎಂದು ಅಭಿಪ್ರಾಯಪಟ್ಟಿರುವ ಅವರು, ಅಮೂಲ್ ಪ್ರವೇಶಕ್ಕಾಗಿಯೇ ವೇದಿಕೆ ಸಜ್ಜುಗೊಳಿಸಲಾಗಿದೆ. ಕೃತಕವಾಗಿ ನಂದಿನ ಹಾಲಿನ ಪೂರೈಕೆ ಕುಸಿಯುವಂತೆ ಮಾಡಲಾಗಿದೆ. ಇದ್ದಕ್ಕಿದ್ದಂತೆ ನಂದಿನಿ ಹಾಲಿನ ಉತ್ಪಾದನೆ ಕುಸಿಯಲು ಕಾರಣವೇನು? ನಂದಿನಿಯನ್ನು ಮುಗಿಸಲು ಕೆಎಂಎಫ್ ಅಧಿಕಾರಿಗಳಿಗೆ ಸುಪಾರಿ ನೀಡಲಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.</p>



<p>ಲಾಭದಲ್ಲಿದ್ದ ಕರ್ನಾಟಕದ ಬ್ಯಾಂಕುಗಳನ್ನು ನಷ್ಟದಲ್ಲಿದ್ದ ಉತ್ತರ ಭಾರತದ ಬ್ಯಾಂಕುಗಳೊಂದಿಗೆ ವಿಲೀನಗೊಳಿಸಲಾಯಿತು. ಅದೇ ರೀತಿ ಅಮೂಲ್ ಜೊತೆಗೆ ನಂದಿನಿಯನ್ನು ವಿಲೀನಗೊಳಿಸುವ ಹುನ್ನಾರ ನಡೆದಿದೆ. ಕರ್ನಾಟಕದ ರೈತರ ಬದುಕಿಗೆ ಕೊಳ್ಳಿ ಇಡಲು ಬಂದರೆ ಕನ್ನಡಿಗರು ದಂಗೆ ಏಳುತ್ತಾರೆ ಎಂಬುದನ್ನು ಮರೆಯಬೇಡಿ ಎಂದು‌ ಅವರು ಎಚ್ಚರಿಸಿದ್ದಾರೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಇ-ಕಾಮರ್ಸ್ ಅಡಿಯಲ್ಲಿ ಅಮೂಲ್ ಹಾಲು, ಮೊಸರು ಮಾರಾಟಕ್ಕೆ ಮುಂದಾದರೆ ಅಂಥ ಸಂಸ್ಥೆಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ನಡೆಸಲಿದೆ. ಈ ಸಂಸ್ಥೆಗಳು ಅಮೂಲ್ ಮಾರಾಟ ನಿಲ್ಲಿಸಬೇಕು, ಇಲ್ಲವಾದಲ್ಲಿ ಆಗುವ ಅನಾಹುತಕ್ಕೆ ಆ ಸಂಸ್ಥೆಗಳೇ ಜವಾಬ್ದಾರಿಯಾಗುತ್ತವೆ. (1/7)<a href="https://twitter.com/hashtag/SaveNandini?src=hash&amp;ref_src=twsrc%5Etfw">#SaveNandini</a> <a href="https://t.co/9MIOVV58sI">pic.twitter.com/9MIOVV58sI</a></p>&mdash; ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) <a href="https://twitter.com/narayanagowdru/status/1644594557500395521?ref_src=twsrc%5Etfw">April 8, 2023</a></blockquote><script async src="https://platform.twitter.com/widgets.js" charset="utf-8"></script>
</div></figure>
]]></content:encoded>
					
		
		
			</item>
		<item>
		<title>ಬೆಳಗಾವಿಯಲ್ಲಿ ತಗ್ಗಿದ ಉದ್ವಿಗ್ನತೆ : ಶಾಂತಿ ಕದಡಲು &#8216;ಮಹಾಮೇಳ&#8217;ವನ್ನು ಯೋಜಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ</title>
		<link>https://peepalmedia.com/tension-eases-in-belgaum-maharashtra-unification-committee-plans-mahamela-to-disrupt-peace/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 08 Dec 2022 08:17:43 +0000</pubDate>
				<category><![CDATA[ಬೆಳಗಾವಿ]]></category>
		<category><![CDATA[ರಾಜ್ಯ]]></category>
		<category><![CDATA[Ashok Chandragi]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karave]]></category>
		<category><![CDATA[karave president narayanagowda]]></category>
		<category><![CDATA[karnataka]]></category>
		<category><![CDATA[Karnataka-Maharashtra border dispute]]></category>
		<category><![CDATA[Maharashtra Integration Committee]]></category>
		<category><![CDATA[Manohar Kinekar]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=17929</guid>

					<description><![CDATA[ಬೆಳಗಾವಿ: ಡಿಸೆಂಬರ್ 19 ರಿಂದ 30 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಭುಗಿಲೇಳುವ ಸೂಚನೆಗಳಿದ್ದರೂ ಬೆಳಗಾವಿಯ ಕೆಲವು ಭಾಗಗಳಲ್ಲಿ ಬುಧವಾರದಿಂದ ಉದ್ವಿಗ್ನತೆ ತಗ್ಗಿತ್ತು. ಆದರೆ ಬೆಳಗಾವಿ ಮತ್ತು ಇತರ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಬಗ್ಗೆ ಧ್ವನಿ ಎತ್ತುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಗಡಿ ನಗರದಲ್ಲಿ ನಡೆಯುವ ಅಧಿವೇಶನದಲ್ಲಿ ಪ್ರತಿಭಟಿಸಲು ತನ್ನ ಯೋಜಿತ &#8216;ಮಹಾಮೇಳ&#8217;ದೊಂದಿಗೆ ಮುಂದುವರಿಯುವುದಾಗಿ ತಿಳಿಸಿದೆ. [&#8230;]]]></description>
										<content:encoded><![CDATA[
<p><strong>ಬೆಳಗಾವಿ:</strong> ಡಿಸೆಂಬರ್ 19 ರಿಂದ 30 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಭುಗಿಲೇಳುವ ಸೂಚನೆಗಳಿದ್ದರೂ ಬೆಳಗಾವಿಯ ಕೆಲವು ಭಾಗಗಳಲ್ಲಿ ಬುಧವಾರದಿಂದ ಉದ್ವಿಗ್ನತೆ ತಗ್ಗಿತ್ತು. ಆದರೆ ಬೆಳಗಾವಿ ಮತ್ತು ಇತರ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಬಗ್ಗೆ ಧ್ವನಿ ಎತ್ತುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಗಡಿ ನಗರದಲ್ಲಿ ನಡೆಯುವ ಅಧಿವೇಶನದಲ್ಲಿ ಪ್ರತಿಭಟಿಸಲು ತನ್ನ ಯೋಜಿತ &#8216;ಮಹಾಮೇಳ&#8217;ದೊಂದಿಗೆ ಮುಂದುವರಿಯುವುದಾಗಿ ತಿಳಿಸಿದೆ.</p>



<p>ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಎಂಇಎಸ್ ಮಾಜಿ ಶಾಸಕ ಮನೋಹರ್ ಕಿನೇಕರ್ ಅವರು, ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಅಧಿವೇಶನವನ್ನು ವಿರೋಧಿಸಿ ತಮ್ಮ ವಾರ್ಷಿಕ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.</p>



<p>ಪ್ರಸ್ತುತವಾಗಿ ಕರ್ನಾಟಕ ರಾಜ್ಯದ ಗಡಿ ಭಾಗವಾಗಿರುವ ಬೆಳಗಾವಿಯಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ. ಆದರೆ ಹಿರೇಬಾಗೇವಾಡಿ ಬಳಿ ಮಹಾರಾಷ್ಟ್ರ ನಂಬರ್ ಪ್ಲೇಟ್ ಗಳನ್ನು ಹೊಂದಿದ್ದ ವಾಹನಗಳನ್ನು ಧ್ವಂಸಗೊಳಿಸಿರುವುದಕ್ಕೆ, ಎಂಇಎಸ್ ನ ಯಾವುದೇ ಕ್ರಮವು ಕನ್ನಡ ಸಂಘಟನೆಗಳ ಕ್ರಮಕ್ಕೆ ಪ್ರತಿಕ್ರಿಯೆಯಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.</p>



<p>ಮನೋಹರ್ ಕಿನೇಕರ್ ಹೇಳಿಕೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ʼಬೆಳಗಾವಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಗಡಿ ವಿವಾದದ ಬಗ್ಗೆ ಮೌನವಾಗಿದ್ದಾರೆ. ಏಕೆಂದರೆ ಅದು ತಮ್ಮ ವೋಟ್ ಬ್ಯಾಂಕ್ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೆದರುತ್ತಾರೆʼ ಎಂದು ಟೀಕಿಸಿದ್ದಾರೆ.</p>



<p>ಈ ಕುರಿತು ಕನ್ನಡ ಹೋರಾಟಗಾರ ಅಶೋಕ್ ಚಂದರಗಿ ಸುದ್ದಿಗಾರರೊಂದಿಗೆ ಮಾತನಾಡಿ, ʼಈ ವಿವಾದವು ಮಹಾರಾಷ್ಟ್ರರಾಜಕೀಯ ಬೆಳವಣಿಗೆಗಳೊಂದಿಗೆ ಸಂಬಂಧ ಹೊಂದಿದೆ. ರಾಜಕೀಯ ಲಾಭಕ್ಕಾಗಿ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ (NCP) ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿದೆ. ಹೀಗಾಗಿ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗಳು ಮುಗಿಯುವವರೆಗೆ ವಿವಾದವು ಮುಂದುವರಿಯುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ಮಹಾರಾಷ್ಟ್ರ ಕನ್ನಡಿಗರ ಮೇಲೆ ದಾಳಿ: ರಾಜ್ಯಾದ್ಯಂತ ಕರವೇ ಪ್ರತಿಭಟನೆ</title>
		<link>https://peepalmedia.com/attack-on-maharashtra-kannadigas-karaway-protests-across-the-state/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 08 Dec 2022 07:28:03 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karave]]></category>
		<category><![CDATA[Karaway protests]]></category>
		<category><![CDATA[karnataka]]></category>
		<category><![CDATA[Maharashtra Kannadigas]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=17920</guid>

					<description><![CDATA[ಬೆಂಗಳೂರು: ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸುತ್ತಿರುವ ಗೂಂಡಾಗಳ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯಿಸಿ ಇಂದು ರಾಜ್ಯದ ಬಹುತೇಕ ಎಲ್ಲ ಜಿಲ್ಲಾಕೇಂದ್ರಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆದರೆ, ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆಗಳು ನಡೆಯುತ್ತಿವೆ. ಕಳೆದ ಒಂದು ವಾರದಿಂದ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸುತ್ತಿರುವ ಗೂಂಡಾಗಳ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯಿಸಿ ಇಂದು ರಾಜ್ಯದ ಬಹುತೇಕ ಎಲ್ಲ ಜಿಲ್ಲಾಕೇಂದ್ರಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸುತ್ತಿದೆ.</p>



<p>ರಾಜಧಾನಿ ಬೆಂಗಳೂರಿನಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆದರೆ, ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆಗಳು ನಡೆಯುತ್ತಿವೆ.</p>



<p>ಕಳೆದ ಒಂದು ವಾರದಿಂದ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ವಿನಾಕಾರಣ ದೌರ್ಜನ್ಯವೆಸಗಲಾಗುತ್ತಿದೆ. ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ದಾಳಿಗಳಾಗುತ್ತಿವೆ. ಕನ್ನಡಿಗರು ಕಟ್ಟಿದ ಸಂಸ್ಥೆಗಳನ್ನು ಗುರಿಯಾಗಿಟ್ಟುಕೊಂಡು ವಿಧ್ವಂಸಕ ಕೃತ್ಯಗಳನ್ನು ಎಸಗಲಾಗುತ್ತಿದೆ. ಕನ್ನಡಿಗರ ಮೇಲಿನ ದಾಳಿ-ದೌರ್ಜನ್ಯಗಳು ಭಯೋತ್ಪಾದನೆಗೆ ಸಮನಾದ ಹೇಯಕೃತ್ಯಗಳಾಗಿರುತ್ತವೆ. ಇದನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸುತ್ತದೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರವೇ ಆಗ್ರಹಿಸಿದೆ.</p>



<p>ಭಾಷಾವಾರು ಪ್ರಾಂತ್ಯ ವಿಂಗಡಣೆಯ ನಂತರ ಕರ್ನಾಟಕ ಅನೇಕ ಕನ್ನಡದ ಪ್ರದೇಶಗಳನ್ನು ಕಳೆದುಕೊಂಡರೂ ರಾಷ್ಟ್ರೀಯ ಐಕ್ಯತೆಗೆ ಭಂಗ ಬಾರದೆಂದು ಆದ ಅನ್ಯಾಯವನ್ನು ಸಹಿಸಿಕೊಂಡು ಬಂದಿದೆ. ಆದರೆ ಅಪ್ಪಟ ಕನ್ನಡದ ನೆಲವಾದ ಬೆಳಗಾವಿ ತಮಗೆ ಸೇರಬೇಕು ಎಂದು ಮಹಾರಾಷ್ಟ್ರ ದಶಕಗಳಿಂದ ತಗಾದೆ ತೆಗೆಯುತ್ತ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಲು ಕಾರಣವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಆರೋಪಿಸಿದೆ.</p>



<p>ಮಹಾರಾಷ್ಟ್ರದ ಒತ್ತಡದಿಂದಲೇ ಕೇಂದ್ರ ಸರ್ಕಾರದಿಂದ ರಚಿಸಲ್ಪಟ್ಟ ಮೆಹರ್ ಚಂದ್ ಮಹಾಜನ್ ಅವರ ಏಕಸದಸ್ಯ ಆಯೋಗ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕು ಎಂದು ತೀರ್ಪು ನೀಡಿದೆ. ಆದರೆ ಇದನ್ನು ಒಪ್ಪದ ಮಹಾರಾಷ್ಟ್ರ ಸರ್ಕಾರ ಮತ್ತು ಅಲ್ಲಿನ ರಾಜಕಾರಣಿಗಳು ದಶಕಗಳಿಂದ ಬೆಳಗಾವಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರ ನಡುವೆ ಸಂಘರ್ಷದ ವಾತಾವರಣವನ್ನು ನಿರ್ಮಿಸಲು ಯತ್ನಿಸುತ್ತಿದ್ದಾರೆ. ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಎಂಬ ಭಾಷಾಂಧ ಗೂಂಡಾ ಸಂಘಟನೆಗೆ ಹಣಕಾಸಿನ ಬೆಂಬಲ ನೀಡಿ ಗಡಿಭಾಗದಲ್ಲಿ ದಾಂಧಲೆ ನಡೆಸಲು, ಕನ್ನಡಿಗರ ಮೇಲೆ ದಾಳಿ ನಡೆಸಲು ಕಾರಣರಾಗಿದ್ದಾರೆ.</p>



<p>ಬೆಳಗಾವಿ ವಿವಾದ ಈಗ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಬಾಕಿ ಇದೆ. ಇಂಥ ಸಂದರ್ಭದಲ್ಲಿ ಈ ನೆಲದ ಕಾನೂನಿಗೆ ಗೌರವ ನೀಡಿ, ತೀರ್ಪಿಗಾಗಿ ಕಾಯುವ ಬದಲು ಬೆಳಗಾವಿಯಲ್ಲಿ ಸಂಘರ್ಷ ಮೂಡಿಸಲು ಯತ್ನಿಸಲಾಗುತ್ತಿದೆ. ಇದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಶ್ರೀ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಮೊದಲಿನಿಂದಲೂ ಹೋರಾಡುತ್ತ ಬಂದಿದ್ದು, ಬೆಳಗಾವಿಯಲ್ಲಿ ಶಾಂತಿಸ್ಥಾಪನೆ ದೃಷ್ಟಿಯಿಂದ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂಬ ಒತ್ತಾಯವನ್ನು ಮಂಡಿಸುತ್ತ ಬಂದಿದೆ ಎಂದು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರದಲ್ಲಿ ವಿವರಿಸಲಾಗಿದೆ.</p>



<p>ಮಹಾರಾಷ್ಟ್ರದ ಬಹುತೇಕ ಎಲ್ಲ ರಾಜಕೀಯ ಪಕ್ಷಗಳೂ ಕನ್ನಡಿಗರ ವಿರುದ್ಧ ನಡೆಯುತ್ತಿರುವ ದಾಳಿಗಳಿಗೆ ಪ್ರಚೋದನೆ ನೀಡುತ್ತಿವೆ. ಶಿವಸೇನೆಯ ಎರಡೂ ಬಣಗಳು ಮತ್ತು ಎನ್ ಸಿಪಿ, ಎಂ.ಎನ್.ಎಸ್ ಪಕ್ಷಗಳು ವಿಶೇಷವಾಗಿ ಈ ಕುಕೃತ್ಯಗಳಲ್ಲಿ ನೇರವಾಗಿ ಶಾಮೀಲಾಗಿವೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕನ್ನಡಿಗರ ರಕ್ಷಣೆಗೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳಬೇಕು, ಈ ಕುರಿತು ಪ್ರಧಾನ ಮಂತ್ರಿಗಳ ಮಧ್ಯಪ್ರವೇಶಕ್ಕೆ ಆಗ್ರಹಿಸಬೇಕು ಎಂದು ಆಗ್ರಹಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ತಡಮಾಡದೇ ಬೆಳಗಾವಿಯಲ್ಲಿ ಶಾಂತಿ ಕದಡುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಕೂಡಲೇ ನಿಷೇಧಿಸಿ, ಅದರ ಮುಖಂಡರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.</p>
]]></content:encoded>
					
		
		
			</item>
	</channel>
</rss>
