<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Sexual abuse &#8211; Peepal Media</title>
	<atom:link href="https://peepalmedia.com/tag/sexual-abuse/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 30 Apr 2024 06:49:06 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Sexual abuse &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಪ್ರಜ್ವಲ್‌ ವಿಡಿಯೋ ಕೊಟ್ಟಿದ್ದು ನಾನೇ: ಮಾಜಿ ಚಾಲಕ ಕಾರ್ತಿಕ್</title>
		<link>https://peepalmedia.com/prajwal-revannas-former-driver-gave-his-videos/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 30 Apr 2024 06:44:31 +0000</pubDate>
				<category><![CDATA[ಅಪರಾಧ]]></category>
		<category><![CDATA[bhavani revanna]]></category>
		<category><![CDATA[Hasana]]></category>
		<category><![CDATA[JDS]]></category>
		<category><![CDATA[pendrive]]></category>
		<category><![CDATA[prajwal]]></category>
		<category><![CDATA[Prajwal Revanna]]></category>
		<category><![CDATA[revanna]]></category>
		<category><![CDATA[sex scandle]]></category>
		<category><![CDATA[Sexual abuse]]></category>
		<guid isPermaLink="false">https://peepalmedia.com/?p=38951</guid>

					<description><![CDATA[ಹಾಸನ: ಪ್ರಜ್ವಲ್​​‌ ಅಶ್ಲೀಲ ವಿಡಿಯೋ ನಾನೇ ಕೊಟ್ಟಿದ್ದು ನಾನೇ ಎಂದು ಪ್ರಜ್ವಲ್‌ ಮಾಜಿ ಚಾಲಕ ಕಾರ್ತಿಕ್‌ ಬಹಿರಂಗ ಪಡಿಸಿದ್ದಾರೆ. &#8220;ನಾನು ಅವರ ಬಳಿಕ ಕೆಲಸ ಮಾಡುತ್ತಿದ್ದೆ, ಅವರಿಂದ ನನಗೆ ಅನ್ಯಾಯವಾದ ಸಲುವಾಗಿ ನಾನು ಅಲ್ಲಿ ಕೆಲಸ ಬಿಟ್ಟೆ ಅಂತ ಹೇಳಿದೆ. ಇನ್ನೂ ನನ್ನ ವಿರುದ್ದ ನ್ಯಾಯಾಲಯದಿಂದ ಮಾನ ಹಾನಿ ಪ್ರಕರಣವನ್ನು ಪ್ರಕಟ ಮಾಡದಂತೆ ಪ್ರಜ್ವಲ್‌ ಆದೇಶವನ್ನು ತಂದರು,&#8221; ಎಂದು ಕಾರ್ತಿಕ್‌ ವಿಡಿಯೋದಲ್ಲಿ ಹೇಳಿದ್ದಾರೆ. &#8220;ಇನ್ನೂ ನನ್ನ ಬಳಿ ಇರುವ ವಿಡಿಯೋ, ಪೋಟೋಗಳನ್ನು ಕೊಡುವಂತೆ ದೇವರಾಜೇಗೌಡರು ಕೇಳಿದರು. ಇದಲ್ಲದೇ [&#8230;]]]></description>
										<content:encoded><![CDATA[
<p><strong>ಹಾಸನ: </strong>ಪ್ರಜ್ವಲ್​​‌ ಅಶ್ಲೀಲ ವಿಡಿಯೋ ನಾನೇ ಕೊಟ್ಟಿದ್ದು ನಾನೇ ಎಂದು ಪ್ರಜ್ವಲ್‌ ಮಾಜಿ ಚಾಲಕ ಕಾರ್ತಿಕ್‌ ಬಹಿರಂಗ ಪಡಿಸಿದ್ದಾರೆ. </p>



<p>&#8220;ನಾನು ಅವರ ಬಳಿಕ ಕೆಲಸ ಮಾಡುತ್ತಿದ್ದೆ, ಅವರಿಂದ ನನಗೆ ಅನ್ಯಾಯವಾದ ಸಲುವಾಗಿ ನಾನು ಅಲ್ಲಿ ಕೆಲಸ ಬಿಟ್ಟೆ ಅಂತ ಹೇಳಿದೆ. ಇನ್ನೂ ನನ್ನ ವಿರುದ್ದ ನ್ಯಾಯಾಲಯದಿಂದ ಮಾನ ಹಾನಿ ಪ್ರಕರಣವನ್ನು ಪ್ರಕಟ ಮಾಡದಂತೆ ಪ್ರಜ್ವಲ್‌ ಆದೇಶವನ್ನು ತಂದರು,&#8221; ಎಂದು ಕಾರ್ತಿಕ್‌ ವಿಡಿಯೋದಲ್ಲಿ ಹೇಳಿದ್ದಾರೆ.</p>



<p>&#8220;ಇನ್ನೂ ನನ್ನ ಬಳಿ ಇರುವ ವಿಡಿಯೋ, ಪೋಟೋಗಳನ್ನು ಕೊಡುವಂತೆ ದೇವರಾಜೇಗೌಡರು ಕೇಳಿದರು. ಇದಲ್ಲದೇ ಇದು ನಾನು ಕೋರ್ಟ್‌ಗೆ ನೀಡುವುದಾಗಿ ಹೇಳಿದರು. ಕೆಲ ದಿನಗಳ ನಂತರ ಈ ಬಗ್ಗೆ ಕೇಳಿದಾಗ ʼಮುಂದೆ ಈ ಬಗ್ಗೆ ನಿರ್ಧಾರ ಮಾಡುವುದಾಗಿ ಹೇಳಿದರುʼ ಅಂತ ಹೇಳಿದರು. ಇನ್ನೂ ನಾನು ದೇವರಾಜೇಗೌಡರಿಗೆ ಬಿಟ್ಟರೆ ಬೇರೆ ಯಾರಿಗೂ ಕೂಡ ವಿಡಿಯೋವನ್ನು ನೀಡಿಲ್ಲ. ಇದು ಹೇಗೆ ಬೇರೆಯವರಿಗೆ ಹೋಗಿದೆ ಎಂಬುದು ತಿಳಿದಿಲ್ಲ. ನಾನು ಈಕೂಡಲೇ ಎಸ್‌ಐಟಿ ತನಿಖೆ ಮುಂದೆ ಹಾಜರಾಗಿ ನನಗೆ ತಿಳಿದಿರುವ ಬಗ್ಗೆ ಮಾಹಿತಿಯನ್ನು ನೀಡುವತ್ತೇನೆ,&#8221; ಎಂದು ಹೇಳಿದ್ದಾರೆ. </p>



<p> ಪ್ರಜ್ವಲ್‌ ವಿಡಿಯೋ ಬಹಿರಂಗದ ಹಿಂದೆ ಕಾಂಗ್ರೇಸ್‌ ಪಕ್ಷದ ಕೈವಾಡವಿಲ್ಲ ಎಂದು ಕಾರ್ತಿಕ್‌ ಸ್ಪಷ್ಟಪಡಿಸಿದ್ದಾರೆ. </p>



<p>ಪ್ರಜ್ವಲ್ ರೇವಣ್ಣ ಹಾಗೂ ಭವಾನಿ ರೇವಣ್ಣ ಇಬ್ಬರೂ ಹೊಳೆನರಸೀಪುರ ಠಾಣೆ ಪೊಲೀಸರ ಮೂಲಕ ಬಲವಂತವಾಗಿ ಕರೆದೊಯ್ದು, ಚಿತ್ರಹಿಂಸೆ ನೀಡಿದ್ದಾರೆ ಎಂದು ಕೆಲವು ದಿನಗಳ ಹಿಂದೆ ಕಾರ್ತಿಕ್‌ ಆರೋಪ ಮಾಡಿದ್ದರು. ಹೊಳೆನರಸೀಪುರ ತಾಲ್ಲೂಕಿನಲ್ಲಿ ಇರುವ 13 ಎಕರೆ ಭೂಮಿಗಾಗಿ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. </p>



<p>ಹತ್ತು ವರ್ಷಗಳಿಗೂ ಹೆಚ್ಚು ಕಾಲ ಪ್ರಜ್ವಲ್ ರೇವಣ್ಣನ ಕಾರು ಚಾಲಕನಾಗಿದ್ದ ಕಾರ್ತಿಕ್, ಇದೀಗ ಪ್ರಜ್ವಲ್ ರೇವಣ್ಣ, ರೇವಣ್ಣ ಪತ್ನಿ ಭವಾನಿ ವಿರುದ್ಧ ದೂರು ನೀಡಿದ್ದಾರೆ. 2023ರ ಮಾರ್ಚ್ 12ರಂದು ತನ್ನನ್ನು ಕಿಡ್ನಾಪ್ ಮಾಡಿದ್ದರು ಎಂದು ಆರೋಪ ಮಾಡಿದ್ದಾರೆ.</p>



<p>ಕಾರ್ತಿಕ್ ಮತ್ತು ಅವರ ಪತ್ನಿ ಶಿಲ್ಪ ಅವರ ಮೇಲೆ 2023ರ ಮಾರ್ಚ್‌ನಲ್ಲಿ ಭವಾನಿ ರೇವಣ್ಣ ಹಲ್ಲೆ ನಡೆಸಿದ್ದು, ಇದರಿಂದಾಗಿ ಶಿಲ್ಪ ಅವರಿಗೆ ಗರ್ಭಪಾತವಾಗಿದೆ ಎಂದು ಆರೋಪಿಸಿ ಹಾಸನದಲ್ಲಿ ಮಾಜಿ ಶಾಸಕ ಎಟಿ ರಾಮಸ್ವಾಮಿ ಮತ್ತು ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದ್ದರು. ಈ ಕುರಿತು ಕಾರ್ತಿಕ್‌ ಅವರು ಭವಾನಿ ರೇವಣ್ಣ ವಿರುದ್ಧ ಕೇಸು ನೀಡಿದ್ದರೂ ಪೊಲೀಸರು ಪ್ರಕರಣ ದಾಖಲಿಸಿರಲಿಲ್ಲ.</p>
]]></content:encoded>
					
		
		
			</item>
		<item>
		<title>ಉತ್ತರಾಖಂಡ: ಬಿಜೆಪಿ ನಾಯಕನಿಂದ ಅಪ್ರಾಪ್ತೆಯ ಅತ್ಯಾಚಾರ</title>
		<link>https://peepalmedia.com/bjp-leader-booked-for-raping-a-minor-girl-in-uttarakhand/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 30 Dec 2023 08:25:33 +0000</pubDate>
				<category><![CDATA[ದೇಶ]]></category>
		<category><![CDATA[Bangalore]]></category>
		<category><![CDATA[bjp]]></category>
		<category><![CDATA[BJP leader]]></category>
		<category><![CDATA[breaking newes]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Sexual abuse]]></category>
		<category><![CDATA[Sexual assault]]></category>
		<category><![CDATA[sexual harase]]></category>
		<category><![CDATA[Sexual Harassment]]></category>
		<category><![CDATA[state politics]]></category>
		<category><![CDATA[trending news]]></category>
		<category><![CDATA[Uttarakhand]]></category>
		<category><![CDATA[viral news]]></category>
		<guid isPermaLink="false">https://peepalmedia.com/?p=34247</guid>

					<description><![CDATA[ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಚಂಪಾವತ್ ಜಿಲ್ಲೆಯ ಬಿಜೆಪಿ ನಾಯಕನ ಮೇಲೆ ಉತ್ತರಾಖಂಡ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಕಮಲ್ ರಾವತ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದು, ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರುದಾರರು ಆರೋಪಿಸಿದ್ದಾರೆ. ಪೀಪಲ್ ಮೀಡಿಯಾ ವಾಟ್ಸಪ್ ಗುಂಪಿಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿ: [&#8230;]]]></description>
										<content:encoded><![CDATA[
<p>ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಚಂಪಾವತ್ ಜಿಲ್ಲೆಯ ಬಿಜೆಪಿ ನಾಯಕನ ಮೇಲೆ ಉತ್ತರಾಖಂಡ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ.</p>



<p>ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಕಮಲ್ ರಾವತ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದು, ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರುದಾರರು ಆರೋಪಿಸಿದ್ದಾರೆ.<br><br><strong>ಪೀಪಲ್ ಮೀಡಿಯಾ ವಾಟ್ಸಪ್ ಗುಂಪಿಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿ:</strong> <a href="https://chat.whatsapp.com/BoGCVVQyXYVE5m7RhIQRWv" data-type="link" data-id="https://chat.whatsapp.com/BoGCVVQyXYVE5m7RhIQRWv">ಪೀಪಲ್‌ ಮೀಡಿಯಾ</a></p>



<p>ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ), 504 (ಉದ್ದೇಶಪೂರ್ವಕ ಅವಮಾನ) ಮತ್ತು 506 (ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ಅಡಿಯಲ್ಲಿ (ಪೋಕ್ಸೋ) &nbsp;ಪ್ರಕರಣ ದಾಖಲಿಸಲಾಗಿದೆ ಎಂದು ಚಂಪಾವತ್ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ.</p>



<p>ಶನಿವಾರ ವೈದ್ಯಕೀಯ ಪರೀಕ್ಷೆಯ ನಂತರ ಅಪ್ರಾಪ್ತ ಬಾಲಕಿಯ ಹೇಳಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಲಾಗುವುದು ಎಂದು ಪಿಂಚಾ ತಿಳಿಸಿದ್ದಾರೆ. (PTI)</p>
]]></content:encoded>
					
		
		
			</item>
		<item>
		<title>ಲೈಂಗಿಕ ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ಉತ್ತರಪ್ರದೇಶ ಕೋರ್ಟ್</title>
		<link>https://peepalmedia.com/uttar-pradesh-court-sentences-sex-offenders-to-death/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 04 Nov 2022 07:34:13 +0000</pubDate>
				<category><![CDATA[ದೇಶ]]></category>
		<category><![CDATA[death penalty]]></category>
		<category><![CDATA[india]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Pratapaghada]]></category>
		<category><![CDATA[Sexual abuse]]></category>
		<category><![CDATA[Uttar Pradesh Court]]></category>
		<category><![CDATA[uttara pradesh]]></category>
		<guid isPermaLink="false">https://peepalmedia.com/?p=14093</guid>

					<description><![CDATA[ಪ್ರತಾಪಘಡ (ಉತ್ತರಪ್ರದೇಶ): ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಲೈಂಗಿಕ ಅಪರಾಧ ಎಸಗಿದ ಇಬ್ಬರಿಗೆ ಮರಣದಂಡನೆ ವಿಧಿಸಿರುವ ಇಲ್ಲಿನ ನ್ಯಾಯಾಲಯವು, ವಿಪರ್ಯಾಸದ ವಿಷಯವೇನೆಂದರೆ ಹೆಣ್ಣನ್ನು ದೇವತೆಯರೆಂದು ಪೂಜಿಸುವ ಭಾರತೀಯ ಸಮಾಜದಲ್ಲಿ ಮಹಿಳೆಯರನ್ನು ಹೇಗೆ ಭೋಗದ ವಸ್ತುವಾಗಿ ನೋಡುತ್ತಿದೆ ಎಂದು ಹೇಳಿದೆ. ಮೂವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಪೋಕ್ಸೊ ಕಾಯ್ದೆಯಡಿ ಸಾಮೂಹಿಕ ಲೈಂಗಿಕ ಅಪರಾಧ, ಅಪಹರಣ, ಕೊಲೆ ಯತ್ನ ಮತ್ತು ಇತರ ಹಲವು ಸೆಕ್ಷನ್‌ಗಳ ಅಪರಾಧಗಳಿಗಾಗಿ ದಾಖಲಾದ ಪ್ರಕರಣಗಳ ಕುರಿತು ನ್ಯಾಯಾಲಯ ಈ ತೀರ್ಪು [&#8230;]]]></description>
										<content:encoded><![CDATA[
<p style="font-size:20px"><strong>ಪ್ರತಾಪಘಡ (ಉತ್ತರಪ್ರದೇಶ): </strong>ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಲೈಂಗಿಕ ಅಪರಾಧ ಎಸಗಿದ ಇಬ್ಬರಿಗೆ ಮರಣದಂಡನೆ ವಿಧಿಸಿರುವ ಇಲ್ಲಿನ ನ್ಯಾಯಾಲಯವು, ವಿಪರ್ಯಾಸದ ವಿಷಯವೇನೆಂದರೆ ಹೆಣ್ಣನ್ನು ದೇವತೆಯರೆಂದು ಪೂಜಿಸುವ ಭಾರತೀಯ ಸಮಾಜದಲ್ಲಿ ಮಹಿಳೆಯರನ್ನು ಹೇಗೆ ಭೋಗದ ವಸ್ತುವಾಗಿ ನೋಡುತ್ತಿದೆ ಎಂದು ಹೇಳಿದೆ.</p>



<p style="font-size:20px">ಮೂವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಪೋಕ್ಸೊ ಕಾಯ್ದೆಯಡಿ ಸಾಮೂಹಿಕ ಲೈಂಗಿಕ ಅಪರಾಧ, ಅಪಹರಣ, ಕೊಲೆ ಯತ್ನ ಮತ್ತು ಇತರ ಹಲವು ಸೆಕ್ಷನ್‌ಗಳ ಅಪರಾಧಗಳಿಗಾಗಿ ದಾಖಲಾದ ಪ್ರಕರಣಗಳ ಕುರಿತು ನ್ಯಾಯಾಲಯ ಈ ತೀರ್ಪು ನೀಡಿದೆ.</p>



<p style="font-size:20px">ಡಿಸೆಂಬರ್ 2021 ರಲ್ಲಿ, ಮೂವರು ಆರೋಪಿಗಳು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಹತ್ತಿರದ ರೈಲು ಮಾರ್ಗಕ್ಕೆ ಕರೆದೊಯ್ದು, ಆಕೆಯ ಮೇಲೆ ಸಾಮೂಹಿಕ ಲೈಂಗಿಕ ಅಪರಾಧ ಎಸಗಿದ್ದರು. ಗಂಭೀರ ಸ್ವರೂಪದ ಗಾಯಗಳೊಂದಿಗೆ ಸಂತ್ರಸ್ಥೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.</p>



<p style="font-size:20px">ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅವರ ಪೈಕಿ ಒಬ್ಬ ಅಪ್ರಾಪ್ತ ಬಾಲಕನೂ ಇದ್ದ.</p>



<p style="font-size:20px">ಈ ಅಪರಾಧವು &#8216;ಅಪರೂಪದಲ್ಲಿ ಅಪರೂಪ&#8217; ವರ್ಗಕ್ಕೆ ಸೇರಿದೆ, ಯಾಕೆಂದರೆ ಅಪರಾಧಿಗಳು ಸಂತ್ರಸ್ತೆಯ ಮುಖವನ್ನು ಸಂಪೂರ್ಣವಾಗಿ ವಿರೂಪಗೊಳಿಸಿದ್ದಾರೆ ಮತ್ತು ಇತರ ದೈಹಿಕ ಗಾಯಗಳನ್ನು ಮಾಡಿದ್ದಾರೆ ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ. ಮರಣದಂಡನೆ ವಿಧಿಸಲು ಕಾರಣವಾದ ಅಂಶಗಳ ಕುರಿತು ಸುಪ್ರೀಂ ಕೋರ್ಟ್‌ನ ಹಲವು ತೀರ್ಪುಗಳನ್ನು ಅವರು ಉಲ್ಲೇಖಿಸಿದ್ದಾರೆ.</p>



<p style="font-size:20px">ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಪಂಕಜ್ ಕುಮಾರ್ ಶ್ರೀವಾಸ್ತವ ಅವರು ತಮ್ಮ ತೀರ್ಪಿನಲ್ಲಿ “ನಮ್ಮ ದೇಶದಲ್ಲಿ ಶಕ್ತಿಗಾಗಿ ದುರ್ಗೆಯನ್ನು, ಸಂಪತ್ತಿಗೆ ಲಕ್ಷ್ಮಿಯನ್ನು, ಜ್ಞಾನಕ್ಕಾಗಿ&nbsp; ಸರಸ್ವತಿಯನ್ನು ಪೂಜಿಸುತ್ತೇವೆ ಮತ್ತು ಗಂಗಾ ನದಿಯನ್ನು ತಾಯಿಯಂತೆ ಪೂಜಿಸುತ್ತೇವೆ,&nbsp; ನಾವು ಮಹಿಳೆಯರನ್ನು ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ, ರಾಜ್ಯಪಾಲ ಹುದ್ದೆಗಳಿಗೆ ಏರಿಸಿದ್ದೇವೆ, ವಿಪರ್ಯಾಸವೆಂದರೆ ಇದೇ ದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಇಂತಹ ಘೋರ ಮತ್ತು ಕ್ರೂರ ಸಾಮೂಹಿಕ ಲೈಂಗಿಕ ಅಪರಾಧವು ಇಡೀ ಸಮಾಜದ ಮೇಲೆ ಪ್ರಶ್ನಾರ್ಥಕ ಚಿಹ್ನೆಯನ್ನು ಹಾಕುತ್ತದೆ.</p>



<p style="font-size:20px">ಅಪ್ರಾಪ್ತ ಮಕ್ಕಳನ್ನೂ ಸಹ ತಮ್ಮ ಭೋಗದ ವಸ್ತುವನ್ನಾಗಿ ಮಾಡಿಕೊಂಡಿರುವ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಾಧೀಶರು, ಆರೋಪಿಗಳು ಸಂತ್ರಸ್ತೆಯ ಮೇಲೆ ಸಾಮೂಹಿಕ ಲೈಂಗಿಕ ಅಪರಾಧ ಎಸಗಿದ್ದು ಮಾತ್ರವಲ್ಲದೆ ಎಡಗಣ್ಣನ್ನು ಕುರುಡಾಗಿಸಿ ಆಕೆಯ ಮುಖವನ್ನು ಹಾಳು ಮಾಡಿದ್ದಾರೆ. ಜನರು ತಮ್ಮ ಜೀವನದಲ್ಲಿ ಒಮ್ಮೆ ಸಾಯುತ್ತಾರೆ ಆದರ ಈ ಅಮಾಯಕ ಸಂತ್ರಸ್ಥೆ ಸಾವಿರಾರು, ಮಿಲಿಯನ್ ಬಾರಿ ಸಾಯುವಂತೆ ಮಾಡಲಾಗಿದೆ ಎಂದು ಹೇಳಿದ್ದಾರೆ.</p>



<p style="font-size:20px">ರಾಮಾಯಣದಲ್ಲಿ ಸೀತೆಗೆ ತನ್ನ ಪಾತಿವ್ರತ್ಯ ಪರೀಕ್ಷೆಯಲ್ಲಿ ಉತ್ತೀರ್ಣಳಾಗಲು ಹೇಳಲಾಯಿತು.ಈ ಪ್ರಕರಣದ ಸಂತ್ರಸ್ತೆಯನ್ನೂ ನಮ್ಮ ಸಮಾಜ ಪ್ರತಿದಿನವೂ ಇದೇ ರೀತಿಯ ಪರೀಕ್ಷೆಗೆ ಒಳಪಡಿಸುತ್ತದೆ ಎಂದು ವಿಷಾದ ವ್ಯಕ್ತಪಡಿಸಿರುವ ನ್ಯಾಯಾಧೀಶರು, ಸಂತ್ರಸ್ಥೆ ಘಟನೆಯನ್ನು ಮರೆಯಲು ಯತ್ನಿಸಬೇಕು. &#8220;ಹೇಡಿತನದ&#8221; ಆತ್ಮಹತ್ಯೆಗೆ ಪ್ರಯತ್ನಿಸಬಾರದು ಎಂದು ವಿನಂತಿಸಿದರು.</p>



<p style="font-size:20px">ಉತ್ತರ ಪ್ರದೇಶ ರಾಣಿ ಲಕ್ಷ್ಮೀಬಾಯಿ ಮಹಿಳಾ ಸಮ್ಮಾನ್ ಕೋಶ್ ಯೋಜನೆಯಡಿ ನಿಯಮಗಳ ಪ್ರಕಾರ ಸಂತ್ರಸ್ತರಿಗೆ ಆರ್ಥಿಕ ಪರಿಹಾರವನ್ನು ಪಾವತಿಸಲಾಗಿದೆಯೇ ಎಂದು ಒಂದು ತಿಂಗಳೊಳಗೆ ತಿಳಿಸುವಂತೆ ನ್ಯಾಯಾಲಯವು ನಿರ್ದೇಶಿಸಿದೆ.</p>
]]></content:encoded>
					
		
		
			</item>
	</channel>
</rss>
