ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಹೋದರ ರಾಮೇಗೌಡ ಅನಾರೊಗ್ಯದ ಕಾರಣದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.
ತಾಲೂಕಿನ ಸಿದ್ದರಾಮನ ಹುಂಡಿ ಗ್ರಾಮದ ನಿವಾಸಿಯಾಗಿರುವ ಕೃಷಿಕ ರಾಮೇಗೌಡ ಅನಾರೊಗ್ಯದ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
You cannot copy content of this page