Friday, June 20, 2025

ಸತ್ಯ | ನ್ಯಾಯ |ಧರ್ಮ

ವಿಪಕ್ಷ ನಾಯಕ ಸಿದ್ದರಾಮಯ್ಯ ಸಹೋದರ ರಾಮೇಗೌಡ ನಿಧನ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಹೋದರ ರಾಮೇಗೌಡ ಅನಾರೊಗ್ಯದ ಕಾರಣದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.
ತಾಲೂಕಿನ ಸಿದ್ದರಾಮನ ಹುಂಡಿ ಗ್ರಾಮದ ನಿವಾಸಿಯಾಗಿರುವ ಕೃಷಿಕ ರಾಮೇಗೌಡ ಅನಾರೊಗ್ಯದ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page