ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ: ಪಂದ್ಯಕ್ಕೂ ಮೊದಲೇ ಅಂಪೈಯರ್ ಅಂಕಣದಿಂದ ಹೊರ ನಡೆದಿದ್ದೇಕೆ?
ಹೊಸದೆಹಲಿ: ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ತಮ್ಮ ಸ್ಥಾನಕ್ಕೆ ಹಠಾತ್ ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಮುನ್ನ ಮಾರ್ಚ್ 8ರಂದು ನಡೆದ ಚುನಾವಣೆಗೆ ಸಂಬಂಧಿಸಿದ ಪ್ರಮುಖ ಸಭೆಯಲ್ಲಿ ಅವರು ಭಾಗವಹಿಸಿರಲಿಲ್ಲ. ಇನ್ನು ಕೆಲವೇ ತಿಂಗಳ ಅಂತರದಲ್ಲಿ ಲೋಕಸಭಾ ಚುನಾವಣೆಯಿದ್ದು ಇಷ್ಟರಲ್ಲೇ ಚುನಾವಣಾ ವೇಳಾಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ, ಈ ಸಂದರ್ಭದಲ್ಲಿ ಅವರು ರಾಜಿನಾಮೆ ನೀಡಿರುವುದು ಎಲ್ಲರ ಹುಬ್ಬೇರಿಸಿದೆ. ಚುನಾವಣಾ ವೇಳಾಪಟ್ಟಿ ಬಿಡುಗಡೆಯಾಗಬೇಕಿರುವ ಸಮಯದಲ್ಲಿ ಅರುಣ್ ಗೋಯಲ್ ರಾಜೀನಾಮೆ ನೀಡಿರುವುದು ಭಾರತದ ಚುನಾವಣಾ ಆಯೋಗದಲ್ಲಿ ಎಲ್ಲವೂ ಸರಿಯಾಗಿದೆಯೇ ಎಂಬ ಪ್ರಶ್ನೆಯನ್ನು … Continue reading ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ: ಪಂದ್ಯಕ್ಕೂ ಮೊದಲೇ ಅಂಪೈಯರ್ ಅಂಕಣದಿಂದ ಹೊರ ನಡೆದಿದ್ದೇಕೆ?
Copy and paste this URL into your WordPress site to embed
Copy and paste this code into your site to embed