ಚೆನ್ನೈ: ಸದ್ಗುರು ಎಂದೇ ಖ್ಯಾತರಾಗಿರುವ ಮೈಸೂರು ಮೂಲದ ಈಶಾ ಫೌಂಡೇಷನ್ ಮುಖ್ಯಸ್ಥ ಜಗ್ಗಿ ವಾಸುದೇವ್ ವಿರುದ್ಧ ದಾಖಲಾಗಿದ್ದ ದೂರೊಂದರ ವಿಚಾರಣೆಯನ್ನು ಇಂದು ಚೆನ್ನೈ ಹೈಕೋರ್ಟ್ ನಡೆಸಿತು. ದೂರಿನಂತೆ ಜಗ್ಗಿವಾಸುದೇವ್ ತಮಿಳುನಾಡಿನ ಕೊಯಮತ್ತೂರು ಮೂಲದ ವ್ಯಕ್ತಿಯೊಬ್ಬರ ಇಬ್ಬರ ಹೆಣ್ಣು ಮಕ್ಕಳನ್ನು ಬ್ರೈನ್ ವಾಷ್ ಮಾಡಿ ಸನ್ಯಾಸಿನಿಯರನ್ನಾಗಿ ಮಾಡಿದ್ದಾರೆ. ಇದರಿಂದಾಗಿ ತಮ್ಮ ಬದುಕು ದುಸ್ತರವಾಗಿದೆ ಎಂದು ನೊಂದು ತಂದೆ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಕೊಯಮತ್ತೂರಿನ ತಮಿಳುನಾಡು ಕೃಷಿ ವಿಶ್ವವಿದ್ಯಾಲಯದ ಪ್ರೊಫೆಸರ್ ಎಸ್ ಕಾಮರಾಜ್ ಅವರು ಪ್ರಕರಣ ದಾಖಲಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ … Continue reading ʼನಿಮ್ಮ ಮಗಳಿಗೆ ಮದುವೆ ಮಾಡಿಸಿ, ಬೇರೆಯವರ ಹೆಣ್ಣು ಮಕ್ಕಳನ್ನು ಏಕೆ ಸನ್ಯಾಸಿನಿಯರನ್ನಾಗಿ ಮಾಡುತ್ತಿದ್ದೀರಿ?ʼ ಸದ್ಗುರು ಜಗ್ಗಿ ವಾಸುದೇವ್ಗೆ ಹೈಕೋರ್ಟ್ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed